crime

ಬೈಕ್‌ ಮತ್ತು ಜೀಪ್ ನಡುವೆ ಅಪಘಾತ     ➤ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಐದು ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಪುಣೆ, ಮಾ.29. ಬೈಕ್‌ ಗೆ ಜೀಪ್ ಡಿಕ್ಕಿ ಹೊಡೆದು ಐವರು ಮೃತಪಟ್ಟ ಘಟನೆ ನಡೆದಿದೆ. ಈ ಭೀಕರ ಅಪಘಾತದ ಹಿನ್ನೆಲೆ ಜೀಪ್​​ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಸುಂದರಾಬಾಯಿ(28) ಗೌರವ್ ಮಾದೆ (5) ನಿತಿನ್​​ ಮಾದೆ(25) ಮತ್ತೊಂದು ಮಗು ಮೃತಪಟ್ಟಿದೆ ಎನ್ನಲಾಗಿದೆ. ಮೃತರಲ್ಲಿ ಒಬ್ಬರ ಹೆಸರು ಪತ್ತೆಯಾಗಿಲ್ಲ. ಅರ್ಚನಾ ಮಾದೆ ಮತ್ತು ಸುಹಾಸ್​​ ಮಾದೆ ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  

ಬೈಕ್‌ ಮತ್ತು ಜೀಪ್ ನಡುವೆ ಅಪಘಾತ     ➤ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಐದು ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ    ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಸುರತ್ಕಲ್, ಮಾ.29. ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿ ಅಪಾರ ಪ್ರಮಾಣದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಒರಿಸ್ಸಾ ಮೂಲದ ಚಿಂತಾಮಣಿ ಮತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದು, ಇವರಿಂದ 3.180 ಕೆಜಿ ಗಾಂಜಾವನ್ನು ವಶಕ್ಕೆ ಪಡೆಲಾಗಿದೆ ಎಂದು ತಿಳಿಸಿದ್ದಾರೆ. ಬಂಧಿತರು ಇಲ್ಲಿನ ಇಡ್ಯಾ ಗ್ರಾಮದ ಗೋವಿಂದದಾಸ ಕಾಲೇಜು ಬಳಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಕುರಿತ ಖಚಿತ ವರ್ತಮಾನದ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ ನೇತೃತ್ವದ

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ    ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಅಕ್ರಮ ಚಟುವಟಿಕೆಗಳ ತಾಣವಾಯ್ತು ಬೆಂಗಳೂರಿನ ಹೃದಯ ಭಾಗದ ಸ್ಕೈವಾಕ್​​        ➤ ಕಾಂಡೋಮ್​ ಸೇರಿದಂತೆ ತರಹೇವಾರಿ ತ್ಯಾಜ್ಯ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಎಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತೆ ಅಂತ ಹೇಳುವುದು ಕಷ್ಟ. ಏಕೆಂದರೆ ಪುಂಡ‌ರು ಎಲ್ಲಿ ಬೇಕಿದ್ದರೂ ಮೋಜು ಮಸ್ತಿ ಮಾಡುತ್ತಾರೆ. ಸರ್ಕಾರಿ ಶಾಲೆ  ಆದರೂ ಆಗಬಹುದು, ಆಟದ ಮೈದಾನ ಆದರೂ ಸರಿಯೇ. ಆದರೆ ಇದೀಗ ಜನ ಓಡಾಡುವ ಸ್ಕೈವಾಕ್​ ಕೂಡ ಪುಂಡರ ತಾಣ ಆಗಿದೆ. ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಣಣೆಯಲ್ಲಿ ರಸ್ತೆದಾಟುವುದು ಅಷ್ಟು ಸುಲಭದ ಮಾತಲ್ಲ. ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗಬೇಕು ಎಂದರೆ ಮೇಲ್ಸೇತುವೆಗಳು ಅನಿವಾರ್ಯ.

ಅಕ್ರಮ ಚಟುವಟಿಕೆಗಳ ತಾಣವಾಯ್ತು ಬೆಂಗಳೂರಿನ ಹೃದಯ ಭಾಗದ ಸ್ಕೈವಾಕ್​​        ➤ ಕಾಂಡೋಮ್​ ಸೇರಿದಂತೆ ತರಹೇವಾರಿ ತ್ಯಾಜ್ಯ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತೆ ಮೇಲೆ ಅತ್ಯಾಚಾರ….!      ➤ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ 21 ವರ್ಷದ ಆರೋಪಿಗೆ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 10 ವರ್ಷಗಳ ಕಠಿಣ ಸಜೆ ಜೊತೆಗೆ 10 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೇ ಸಂತ್ರಸ್ತೆಗೆ ಆರೋಪಿಯು 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದೆ. 14 ವರ್ಷದ ಬಾಲಕಿ ಕುರಿ ಕಾಯಲು ಹೋಗುತ್ತಿದ್ದಾಗ ಆಕೆಯನ್ನು ಆರೋಪಿ, ಅಜ್ಜಿಯೊಬ್ಬರು ರಸ್ತೆಯಲ್ಲಿ ಬಿದ್ದಿದ್ದಾರೆ ನೋಡಲು ಬನ್ನಿ ಎಂದು ಆನೇಕಲ್ ತಾಲೂಕಿನ ಜಿಗಣಿ ಹೊರವಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.  

ಅಪ್ರಾಪ್ತೆ ಮೇಲೆ ಅತ್ಯಾಚಾರ….!      ➤ ಆರೋಪಿಗೆ 10 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ

ಐಐಟಿ ಬಾಂಬೆಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ         ➤ ಸುಸೈಡ್ ನೋಟ್‌ನಲ್ಲಿ ಸಹಪಾಠಿಯ ಹೆಸರು ಉಲ್ಲೇಖ..!                        

(ನ್ಯೂಸ್ ಕಡಬ)Newskadaba.com ಮುಂಬೈ,ಮಾ.29  ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ಸುಸೈಡ್ ನೋಟ್‌ನಲ್ಲಿ ತನ್ನ ಓರ್ವ ಸಹಪಾಠಿಯ ಹೆಸರು ಉಲ್ಲೇಖಿಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿದ್ದಾರೆ. ದರ್ಶನ್ ಸೋಲಂಕಿ ಫೆಬ್ರವರಿ 12ರಂದು ಹಾಸ್ಟೆಲ್ ಕಟ್ಟಡದ 7ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಅಹ್ಮದಾಬಾದ್ ಮೂಲದ, 18 ವರ್ಷದ ಸೋಲಂಕಿ ಐಐಟಿ ಬಾಂಬೆಯಲ್ಲಿ ಮೊದಲ ವರ್ಷದ ತಂತ್ರಜ್ಞಾನ (ರಾಸಾಯನಿಕ)ದ ಪದವಿ ವಿದ್ಯಾರ್ಥಿಯಾಗಿದ್ದ.   ಐಐಟಿ ಬಾಂಬೆಯಲ್ಲಿ ಸೋಲಂಕಿ ಜಾತಿ ತಾರತಮ್ಯ ಎದುರಿಸಿದ್ದ ಎಂದು ಆತನ

ಐಐಟಿ ಬಾಂಬೆಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ         ➤ ಸುಸೈಡ್ ನೋಟ್‌ನಲ್ಲಿ ಸಹಪಾಠಿಯ ಹೆಸರು ಉಲ್ಲೇಖ..!                         Read More »

ರಾಷ್ಟ್ರೀಯ ನ್ಯೂಸ್

8 ವರ್ಷದ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ತಂದೆ

(ನ್ಯೂಸ್ ಕಡಬ)newskadaba.com ಕೋಲಾರ, ಮಾ.29. ಎಂಟು ವರ್ಷದ ಮಗನನ್ನು ಪಾಪಿ ತಂದೆಯೊಬ್ಬ ಚೂರಿಯಿಂದ ಇರಿದು ಕೊಲೆ ಮಾಡಿರುವ ಹೃದಯವಿದ್ರಾಹಕ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿಯಲ್ಲಿ ನಡೆದಿದೆ. ಎಂಟು ವರ್ಷದ ಬಾಲಕ ಭುವನ್‌ ತೇಜ್‌ ಅಪ್ಪನ ಕೈಯಿಂದ ಕೊಲೆಯಾದ ಮಗ.ಸುಬ್ರಮಣಿ ನಂಗಲಿ ಎಂಬಾತ ಮಗನಿಗೆ ಕೊಲೆ ಮಾಡಿದ್ದಾನೆ‌. ಆರೋಪಿ ಸುಬ್ರಮಣಿ ಈ‌ ಮೊದಲು ತನ್ನ ಪತ್ನಿಯನ್ನು ಕೊಂದು ಜೈಲು ಪಾಲಾಗಿದ್ದ ಎನ್ನಲಾಗಿದ್ದು, ಭುವನ್‌ತೇಜ್‌ ಕೋಲಾರದ ನಂಗಲಿ ಗ್ರಾಮದ ಎಸ್‌ಬಿಐ ಬ್ಯಾಂಕ್ ಹಿಂಭಾಗದಲ್ಲಿರುವ ಮನೆಯಲ್ಲಿ ಅಜ್ಜಿ ಜೊತೆ

8 ವರ್ಷದ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಮರಾಜನಗರ ಎಡಿಸಿ ಸಹಿ ಫೋರ್ಜರಿ ಮಾಡಿ ಕೋಟಿ ಗುಳುಂ   ➤ಡಿ ಗ್ರೂಪ್ ನೌಕರ ಅಂದರ್..!

(ನ್ಯೂಸ್ ಕಡಬ)Newskadaba.com ಚಾಮರಾಜನಗರ: ಮಾ,29 ಚಾಮರಾಜನಗರದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಆನಂದ್ ಅವರ ಹೆಸರನ್ನು ಫೋರ್ಜರಿ ಮಾಡಿ 1 ಕೋಟಿ ರೂ.ಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಘಟನೆ ನಡೆದಿದೆ. ಚಾಮರಾಜನಗರದ ಎಡಿಸಿ ಕಚೇರಿಯ ಡಿ ಗ್ರೂಪ್ ನೌಕರ ರಾಜೇಶ್ ಫೋರ್ಜರಿ ಮಾಡಿರುವ ಆರೋಪಿ.‌ ಜಿಲ್ಲಾಧಿಕಾರಿ ಅವರ ಗ್ರಾಮೀಣ ರಸಪ್ರಶ್ನೆ ಕಾರ್ಯಕ್ರಮದ ಬ್ಯಾಂಕ್ ಖಾತೆಯಿಂದ ಎಡಿಸಿ ಸಹಿಯನ್ನು ರಾಜೇಶ್ ಫೋರ್ಜರಿ ಮಾಡಿ 1 ಕೋಟಿ ರೂ.ಗೂ ಅಧಿಕ ಹಣವನ್ನು ತನ್ನ ಖಾತೆಗೆ ಮತ್ತು ಇತರರ ಖಾತೆಗೆ ಈತ

ಚಾಮರಾಜನಗರ ಎಡಿಸಿ ಸಹಿ ಫೋರ್ಜರಿ ಮಾಡಿ ಕೋಟಿ ಗುಳುಂ   ➤ಡಿ ಗ್ರೂಪ್ ನೌಕರ ಅಂದರ್..! Read More »

ಕರ್ನಾಟಕ

ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ..!   ➤ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಜೇಶ್ವರ,  ಮಾ.29. ಬೈಕ್ ಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ.  

ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ..!   ➤ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಮನೆ ಮಂದಿ ಏರ್‌ಪೋರ್ಟ್‌ಗೆ ತೆರಳಿದ್ದ ವೇಳೆ ಬೀಗ ಮುರಿದು ದರೋಡೆ..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ. 29. ವಿದೇಶಕ್ಕೆ ತೆರಳಲಿದ್ದ ಮಗಳನ್ನು ಏರ್‌ಪೋರ್ಟ್‌ಗೆ ಬಿಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ನಗ-ನಗದನ್ನು ದೋಚಿ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವೀರಕಂಭದಲ್ಲಿ ನಡೆದಿದೆ. ವೀರಕಂಭ ಬೊನ್ಯಕುಕ್ಕು ಜನತಾ ಕಾಲೋನಿ ನಿವಾಸಿ ಮಹಮ್ಮದ್ ಮುಸ್ಲಿಯಾರ್ ರವರು ಕುಟುಂಬ ಸಮೇತರಾಗಿ ವಿದೇಶಕ್ಕೆ ತೆರಳಲಿದ್ದ ಮಗಳನ್ನು ಮಂಗಳೂರು ಏರ್‌ಪೋರ್ಟ್‌ಗೆ ಬಿಟ್ಟು ಬರಲು ತೆರಳಿದ್ದರು. ಅವರು ಮರಳಿ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿತ್ತಲ್ಲದೇ ಮನೆಯ ಛಾವಣಿಗೆ ಏಣಿ ಇಟ್ಟು ಮನೆಯೊಳಗೆ ನುಗ್ಗಿ ಕಪಾಟಿನ

ಬಂಟ್ವಾಳ: ಮನೆ ಮಂದಿ ಏರ್‌ಪೋರ್ಟ್‌ಗೆ ತೆರಳಿದ್ದ ವೇಳೆ ಬೀಗ ಮುರಿದು ದರೋಡೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಶಬರಿಮಲೆ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಬಸ್‌ ಪಲ್ಟಿ    ➤ 20ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ತಿರುವಂತಪುರಂ, ಮಾ.29. ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್ ಬಳಿಯ ಎಲವುಂಕಲ್‌‌ನಲ್ಲಿ ಶಬರಿಮಲೆ ಯಾತ್ರಿಗಳು ತೆರಳುತ್ತಿದ್ದ ಬಸ್‌ ಪಲ್ಟಿಯಾಗಿ 20 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಶಬರಿಮಲೆ ದರ್ಶನವನ್ನು ಮುಗಿಸಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿ ಕಮರಿಗೆ ಉರುಳಿದ್ದು, ಪರಿಣಾಮ ತಮಿಳುನಾಡು ಮೂಲದ 9 ಮಕ್ಕಳು ಸೇರಿದಂತೆ ಒಟ್ಟು 64 ಪ್ರಯಾಣಿಕರಲ್ಲಿ 20 ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ. ಇನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆ

ಶಬರಿಮಲೆ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಬಸ್‌ ಪಲ್ಟಿ    ➤ 20ಕ್ಕೂ ಅಧಿಕ ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್
Scroll to Top