crime

Death, deadbody, Waterfall

ಕಾರ್ಕಳ: ತಾಯಿಯ ಅಕಾಲಿಕ ಸುದ್ದಿ ತಿಳಿದ ಮಗಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಮಾ.29. ತಾಯಿಯ ಅಕಾಲಿಕ ನಿಧನದ ಸುದ್ದಿ ತಿಳಿದು ಮಗಳು ಮನೆ ಸಮೀಪದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಈದು ನೂರಾಲ್ ಬೆಟ್ಟು ಕಜೆ ಎಂಬಲ್ಲಿ ಸಂಭವಿಸಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಭಾಗಿ(65) ಎಂಬವರು ಸುಮಾರು 10 ವೇಳೆಯಲ್ಲಿ ಮನೆಯಲ್ಲಿ ಮೃತಪಟ್ಟಿದ್ದರು. ಈ ನಡುವೆ ಭಾಗಿಯ ಮಗಳು ರೇಖಾ(25) ಎಂಬಾಕೆ ಎಂದಿನಂತೆ ನಾರಾವಿಯ ಫ್ಯಾನ್ಸಿ ಅಂಗಡಿಯ ಕೆಲಸಕ್ಕೆಂದು ಹೊರಟು ಹೋಗಿದ್ದ ಆಕೆಗೆ ಪರಿಚಯಸ್ಥರೊಬ್ಬರ ಕರೆ ಮಾಡಿ ತಾಯಿಗೆ ಸೌಖ್ಯವಿಲ್ಲ ಮನೆಗೆ ಬಾ ಎಂದು ಎಂದಿದ್ದರು.  

ಕಾರ್ಕಳ: ತಾಯಿಯ ಅಕಾಲಿಕ ಸುದ್ದಿ ತಿಳಿದ ಮಗಳು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಸರಣಿ ದ್ವಿಚಕ್ರ ವಾಹನಗಳ ಕಳವು    ➤ ಕೇರಳಕ್ಕೆ ಸಾಗಾಟ ನಡೆಸುವ ಜಾಲ ಸಕ್ರಿಯ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.29. ಉಳ್ಳಾಲದಲ್ಲಿ ಸರಣಿ ಬೈಕ್ ಕಳ್ಳತನ ನಡೆದಿದ್ದು ಕೋಟೆಕಾರಿನ ಕೊರಗಜ್ಜನ ಕಟ್ಟೆಯ ಬಳಿ ನಿಲ್ಲಿಸಲಾಗಿದ್ದ ಬೈಕನ್ನು ನಸುಕಿನ ವೇಳೆ ಇಬ್ಬರು ಕಳ್ಳರು ಕಳವು ನಡೆಸಿರುವ ಘಟನೆ ನಡೆದಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66 ರ ಉದ್ದಕ್ಕೂ ಹಲವು ಸಮಯದಿಂದ ಸರಣಿಯಾಗಿ ಬೈಕ್ ಕಳವಾಗುತ್ತಿದ್ದರೂ ಕಳ್ಳರ ಪತ್ತೆಯಾಗುತ್ತಿಲ್ಲ. ಕೋಟೆಕಾರು ವಿನಾಯಕ ಇಲೆಕ್ಟ್ರಿಕಲ್ಸ್ ನ ಡಿಜೆ ಪ್ಲೇಯರ್ ರಾಜೇಶ್ ಎಂಬವರು ಒಳ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕನ್ನ ಕಳವು ಮಾಡಲಾಗಿದೆ.  

ಉಳ್ಳಾಲ: ಸರಣಿ ದ್ವಿಚಕ್ರ ವಾಹನಗಳ ಕಳವು    ➤ ಕೇರಳಕ್ಕೆ ಸಾಗಾಟ ನಡೆಸುವ ಜಾಲ ಸಕ್ರಿಯ Read More »

ಕರಾವಳಿ

ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.29. ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರಾವಳಿಯ ಯುವಕ ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ತಾಲೂಕು ಮಲ್ಲೂರಿನ ನಿವಾಸಿ, ಪಲ್ಲಿಬೆಟ್ಟು ಸುಲೈಮಾನ್‌(35) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಲೈಮಾನ್‌ ಜುಬೈಲ್ ನ ಲುಮಿನಾಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.  

ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

PSI ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.28. 2022ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಲ್ಲೊಬ್ಬರಾದ ಜಿಬಿ ಭಟ್ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಸಬ್‌ ಇನ್‌ ಸ್ಪೆಕ್ಟರ್‌ಗಳ ನೇಮಕಾತಿ ಹಗರಣದ ಭಾಗವಾಗಿ ವಿಚಾರಣೆ ಎದುರಿಸಿದ್ದ ಭಟ್ ಅವರು ಸಿದ್ದಾಪುರ ತಾಲೂಕಿನ ಹೇರೂರು ಗ್ರಾಮದ ತಮ್ಮ ನಿವಾಸದ ಪಂಪ್‌ ಹೌಸ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  

PSI ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ..! Read More »

ಕರಾವಳಿ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ..! ➤ ಮುಖ್ಯೋಪಾಧ್ಯಾಯ ಅಮಾನತು

(ನ್ಯೂಸ್ ಕಡಬ)newskadaba.com  ತುಮಕೂರು, ಮಾ.28. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಮಂಗಳವಾರ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ. ಮೂಲಗಳ ಪ್ರಕಾರ, ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜುನಾಥ, ವಿದ್ಯಾರ್ಥಿನಿಯರೊಂದಿಗೆ ಪ್ರತಿದಿನ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವೇಳೆ ಕರ್ತವ್ಯಲೋಪ ಆರೋಪದಡಿ ಮುಖ್ಯ ಶಿಕ್ಷಕ ನಟರಾಜ್ ಅವರನ್ನು ಅಮಾನತುಗೊಳಿಸಲಾಗಿದೆ.  

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ..! ➤ ಮುಖ್ಯೋಪಾಧ್ಯಾಯ ಅಮಾನತು Read More »

ಕರ್ನಾಟಕ

ನಾಪತ್ತೆಯಾಗಿದ್ದ ಕ್ರಿಕೆಟಿಗ ಕೇದರ್ ಜಾಧವ್ ತಂದೆ ಕೊನೆಗೂ ಪತ್ತೆ..!

(ನ್ಯೂಸ್ ಕಡಬ)newskadaba.com ಪುಣೆ, ಮಾ.28. ಭಾರತ ಕ್ರಿಕೆಟ್‌ ತಂಡದ ಆಟಗಾರ ಕೇದಾರ್ ಜಾಧವ್ ಅವರ ತಂದೆ ಮಹಾದೇವ್‌ ಜಾಧವ್ ನಾಪತ್ತೆಯಾಗಿ ಆತಂಕ ಸೃಷ್ಟಿಸಿದ್ದರು. ಇದೀಗ ನಾಪತ್ತೆಯಾಗಿ ಕೆಲವೇ ಗಂಟೆಗಳಲ್ಲಿ ಮಹಾದೇವ್ ಜಾಧವ್ ಕೊನೆಗೂ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 75 ವರ್ಷದ ತಮ್ಮ ತಂದೆ ನಾಪತ್ತೆಯಾಗಿದ್ದಾರೆ ಎಂದು ಟೀಂ ಇಂಡಿಯಾ ಕ್ರಿಕೆಟಿಗ ಕೇದಾರ್ ಜಾಧವ್‌, ಪುಣೆ ನಗರದ ಅಲಂಕಾರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಕೇದಾರ್ ಜಾಧವ್ ದೂರು ದಾಖಲಿಸಿದ ನಂತರ, ಪೊಲೀಸರು ಅವರ

ನಾಪತ್ತೆಯಾಗಿದ್ದ ಕ್ರಿಕೆಟಿಗ ಕೇದರ್ ಜಾಧವ್ ತಂದೆ ಕೊನೆಗೂ ಪತ್ತೆ..! Read More »

ರಾಷ್ಟ್ರೀಯ ನ್ಯೂಸ್

ಶಾಲೆಯಲ್ಲಿ 3 ಮಕ್ಕಳು ಸೇರಿ 6 ಮಂದಿಯನ್ನು ಕೊಂದ ದುಷ್ಕರ್ಮಿ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಮಾ.28. ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ವ್ಯಕ್ತಿಯೊಬ್ಬ ಅಮೆರಿಕದ ನಾಶ್ವಿಲ್ಲೆಯ ಶಾಲೆಯೊಂದರಲ್ಲಿ ಮೂವರು ಪುಟ್ಟ ಮಕ್ಕಳು ಹಾಗೂ ಮೂವರು ಸಿಬ್ಬಂದಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಖಾಸಗಿ ಎಲಿಮೆಂಟರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ದಾಳಿಕೋರ ಅದೇ ಶಾಲೆಯ ಮಾಜಿ ವಿದ್ಯಾರ್ಥಿಯಾಗಿದ್ದಾನೆ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಹಂತಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಶಾಲೆಯಲ್ಲಿ 3 ಮಕ್ಕಳು ಸೇರಿ 6 ಮಂದಿಯನ್ನು ಕೊಂದ ದುಷ್ಕರ್ಮಿ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ನಾಪತ್ತೆಯಾಗಿದ್ದ ಶಿಕ್ಷಕ ಬಾವಿಯಲ್ಲಿ ಶವವಾಗಿ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ. 28. ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕರೋರ್ವರ ಮೃತದೇಹ ಕಾಸರಗೋಡು ನಗರದ ಖಾಸಗಿ ಆಸ್ಪತ್ರೆ ಪರಿಸರದ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾನ್ಯ ಜ್ಞಾನೋದಯ ಅನುದಾನಿತ ಶಾಲೆಯ ಶಿಕ್ಷಕ, ಮಟ್ಟನ್ನೂರಿನ ಟಿ.ವಿ. ಪ್ರದೀಪ್ ಕುಮಾರ್(51) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ದುರ್ವಾಸನೆ ಉಂಟಾದ ಹಿನ್ನಲೆಯಲ್ಲಿ ಪರಿ ಸರವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಬಾವಿಯಲ್ಲಿ ಗಮನಿಸಿದಾಗ ಮೃತದೇಹ ಪತ್ತೆಯಾಗಿದೆ. ಕೊನೆಗೆ ತನಿಖೆ ನಡೆಸಿದಾಗ ಅದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕ

ಕಾಸರಗೋಡು: ನಾಪತ್ತೆಯಾಗಿದ್ದ ಶಿಕ್ಷಕ ಬಾವಿಯಲ್ಲಿ ಶವವಾಗಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಸಜಿಪ ಮೂಲದ ಮಹಿಳೆ ಆತ್ಮಹತ್ಯೆ ➤ ಸಾವಿನ ಬಗ್ಗೆ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.28. ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದ್ದು, ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿಯ ಮೂಲಕ ಆಗ್ರಹಿಸಿದ್ದಾರೆ. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ನಡೆದ ಸಂದರ್ಭ ಮಹಿಳೆಯ ಕಿವಿಯಲ್ಲಿ ಇಯರ್ ಪೋನ್ ಇದ್ದು ಆಕೆಯ ಮೊಬೈಲ್ ಪೋನ್

ಬಂಟ್ವಾಳ: ಸಜಿಪ ಮೂಲದ ಮಹಿಳೆ ಆತ್ಮಹತ್ಯೆ ➤ ಸಾವಿನ ಬಗ್ಗೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ದೇಗುಲ ಪ್ರಸಾದದ ಕವರ್ ನಲ್ಲಿ ಕಂತೆ ಕಂತೆ ಹಣ ಪತ್ತೆ.!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.28. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಮತದಾರರಿಗೆ ಆಮಿಷ ಒಡ್ಡುವ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಕುಕ್ಕರ್, ಮಿಕ್ಸರ್ ಮೊದಲಾದ ಗೃಹೋಪಯೋಗಿ ಉಪಕರಣಗಳನ್ನು ವಿತರಿಸಲಾಗಿದ್ದು, ಹಣ ಹಂಚಿಕೆಯೂ ಸಹ ನಡೆದಿದೆ. ಹೀಗಾಗಿ ಚುನಾವಣಾ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ಕಟ್ಟುನಿಟ್ಟಿನ ತಪಾಸಣಾ ಕಾರ್ಯ ಕೈಗೊಂಡಿದ್ದು, ದಾಖಲೆ ಇಲ್ಲದೆ ಹಣ ಸಾಗಿಸುತ್ತಿರುವ ಹಲವು ಪ್ರಕರಣಗಳು ಬಹಿರಂಗವಾಗಿವೆ. ಇದೀಗ ಇಂಥವುದೇ ಮತ್ತೊಂದು ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಪತ್ತೆಯಾಗಿದೆ.  

ದೇಗುಲ ಪ್ರಸಾದದ ಕವರ್ ನಲ್ಲಿ ಕಂತೆ ಕಂತೆ ಹಣ ಪತ್ತೆ.! Read More »

ಕರ್ನಾಟಕ
Scroll to Top