crime

ಮಂಗಳೂರು: ಖಾಸಗಿ ಬಸ್ ನಡಿಗೆ ಬಿದ್ದು ಕಂದಮ್ಮ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ನಗರದ ಬೆಂದೂರ್‌ವೆಲ್‌ ನಲ್ಲಿ ಖಾಸಗಿ ಬಸ್‌ ನಡಿಗೆ ಮಗುವೊಂದು ಬಿದ್ದು ಮೃತಪಟ್ಟು, ಮಗುವಿನ ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಹಾರ್ದಿಕ್‌(7), ಗಾಯಾಳು ತಾಯಿಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಇಂದು ಅಪರಾಹ್ನ 2.45 ರ ಹೊತ್ತಿಗೆ ಸ್ವಾತಿ ತನ್ನ ಪುಟ್ಟ ಮಗನೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಸ್ಕೂಟಿಯ ಹ್ಯಾಂಡಲ್‌ ಬಸ್‌ಗೆ ತಾಗಿ ಮಗುವಿನ ಸಮೇತ ತಾಯಿ ಕೆಳಗೆ ಬಿದ್ದಿದ್ದಾರೆ.

ಮಂಗಳೂರು: ಖಾಸಗಿ ಬಸ್ ನಡಿಗೆ ಬಿದ್ದು ಕಂದಮ್ಮ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ʼಹೋಂ ವರ್ಕ್ʼ ಮಾಡಿಲ್ಲವೆಂದು ಶಿಕ್ಷಕನಿಂದ ಥಳಿತ     ➤  7 ವರ್ಷದ ಬಾಲಕ ಮೃತ್ಯು…!    

(ನ್ಯೂಸ್ ಕಡಬ)newskadaba.com ಬಿಹಾರ, ಮಾ.25. ಹೋಂ ವರ್ಕ್ ಮಾಡಿಲ್ಲವೆಂದು 7 ವರ್ಷದ ಬಾಲಕನನ್ನು ಶಿಕ್ಷಕರು ಭೀಕರವಾಗಿ ಥಳಿಸಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ.’ ಮಾಧೇಪುರ ಜಿಲ್ಲೆಯ ಭರ್ರಾಹಿ ಗ್ರಾಮದ ನಿವಾಸಿಯಾಗಿರುವ ಮಗುವಿನ ತಂದೆ, ತನ್ನ ಮಗುವನ್ನು ಶಾಲಾ ನಿರ್ದೇಶಕ ಕಮ್ ಶಿಕ್ಷಕರು ನಿರ್ದಯವಾಗಿ ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆಯ ನಂತರ ಶಿಕ್ಷಕ ಪರಾರಿಯಾಗಿದ್ದು, ತಲೆಮರೆಸಿಕೊಂಡಿದ್ದಾನೆ.

ʼಹೋಂ ವರ್ಕ್ʼ ಮಾಡಿಲ್ಲವೆಂದು ಶಿಕ್ಷಕನಿಂದ ಥಳಿತ     ➤  7 ವರ್ಷದ ಬಾಲಕ ಮೃತ್ಯು…!     Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಬರೆ ಜರಿದು ಕೆಲವು ಮಂದಿ ಮಣ್ಣಿನಡಿಗೆ..!

(ನ್ಯೂಸ್ ಕಡಬ)newskadaba.com ಸುಳ್ಯ, ಮಾ.25. ಸುಳ್ಯದ ಗುರುಂಪು ಬಳಿ ಬರೆ ಜರಿದು ಕೆಲವು ಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸೇರಿದಂತೆ ಅಧಿಕಾರಿಗಳು ಧಾವಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ ಎನ್ನಲಾಗಿದೆ.  

ಸುಳ್ಯ: ಬರೆ ಜರಿದು ಕೆಲವು ಮಂದಿ ಮಣ್ಣಿನಡಿಗೆ..! Read More »

ಕರಾವಳಿ

ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.25. ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿದ್ದ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲಾ ಸಿಬ್ಬಂದಿಯಿಂದ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿ ಶಾಲಾ ಸಹಾಯಕ ಅಜಯ್ನಲನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೂ ಆತನ ಮೂವರು ಸಹಚರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆಯ ನಂತರ ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು. ಪರೀಕ್ಷೆಗೆ ಸಹ ಹಾಜರಾಗಿರಲಿಲ್ಲ. ಶಿಕ್ಷಕರು ಆಕೆಯ ಸಹೋದರನನ್ನು ಸಂಪರ್ಕಿಸಿ ಅಂತಿಮ ಪರೀಕ್ಷೆಗೆ ಹಾಜರಾಗದ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯ

ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: 11 ಕೆ.ಜಿ. ಗಾಂಜಾ, 14 ಮಿ.ಗ್ರಾಂ MDMI ಸಹಿತ ಮಾದಕ ವಸ್ತುಗಳ ನಾಶ..!

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 8 ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ 11 ಕೆ.ಜಿ. ಗಾಂಜಾ, 14 ಮಿ.ಗ್ರಾಂ ಎಂಡಿಎಂಐ ಸಹಿತ ಮಾದಕ ವಸ್ತುವನ್ನು ಪೊಲೀಸ್ ಅಧಿಕಾರಿಗಳು ನಾಶ ಪಡಿಸಿದ್ದಾರೆ. ಜಿಲ್ಲೆಯ ಮೂಲ್ಕಿಯ Ramky Energy Environment Ltd ಎಂಬಲ್ಲಿ ಗಾಂಜಾ ಮತ್ತು ಎಂಡಿಎಂಐ ಅನ್ನು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಾಶ ಪಡಿಸಲಾಯಿತು. ಸೆನ್ ಪೊಲೀಸ್ ಠಾಣೆ, ಕೊಣಾಜೆ, ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಸುರತ್ಕಲ್, ಬಜಪೆ, ಕಂಕನಾಡಿ ಪೊಲೀಸ್

ಮಂಗಳೂರು: 11 ಕೆ.ಜಿ. ಗಾಂಜಾ, 14 ಮಿ.ಗ್ರಾಂ MDMI ಸಹಿತ ಮಾದಕ ವಸ್ತುಗಳ ನಾಶ..! Read More »

ಕರಾವಳಿ

ಆಕಸ್ಮಿಕವಾಗಿ ಹಾರಿದ ಕ್ಷಿಪಣಿಗಳು..!    ➤  ಭಾರೀ ಸ್ಪೋಟ  

(ನ್ಯೂಸ್ ಕಡಬ)newskadaba.com ರಾಜಸ್ಥಾನ, ಮಾ.25. ಭಾರತೀಯ ಸೇನೆಯ ಫೈರಿಂಗ್ ಅಭ್ಯಾಸದ ವೇಳೆ ಮೂರು ಕ್ಷಿಪಣಿಗಳು ಆಕಸ್ಮಿಕವಾಗಿ ಹಾರಿ ಭಾರೀ ಸ್ಪೋಟ ಸಂಭವಿಸಿದ ಘಟನೆ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಡೆದಿದೆ. ಇಲ್ಲಿನ ಪೋಖ್ರಾನ್ ಬಯಲು ಪ್ರದೇಶದಲ್ಲಿ ಪ್ರತಿದಿನದಂತೆ ಪ್ರಯೋಗಾತ್ಮಕ ಫೈರಿಂಗ್‌ನಲ್ಲಿ ತೊಡಗಿದ್ದ ವೇಳೆ ಘಟನೆ ಸಂಭವಿಸಿದೆ. ಮೂರು ಕ್ಷಿಪಣಿಗಳನ್ನು ಹಾರಿಸುವಾಗ ಆದ ಎಡವಟ್ಟಿನಿಂದ ಸ್ಪೋಟ ಉಂಟಾಯಿತು. ನೆಲದಿಂದ ವಾಯುಪ್ರದೇಶಕ್ಕೆ ಸರಿಯಾದ ರೀತಿಯಲ್ಲಿ ಈ ಕ್ಷಿಪಣಿಗಳು ಚಿಮ್ಮದ ಕಾರಣ ಸೇನೆ ನಿಗದಿಪಡಿಸಿದ ಸ್ಥಳದ ಬದಲಾಗಿ ಬೇರೆ ಬೇರೆ ಮೂರು ಹಳ್ಳಿಗಳ ಹೊಲಗಳಲ್ಲಿ

ಆಕಸ್ಮಿಕವಾಗಿ ಹಾರಿದ ಕ್ಷಿಪಣಿಗಳು..!    ➤  ಭಾರೀ ಸ್ಪೋಟ   Read More »

ರಾಷ್ಟ್ರೀಯ ನ್ಯೂಸ್
Crime

ಮಾನಸಿಕ ಅಸ್ವಸ್ಥನ ಕೈಗೆ ಸಿಕ್ಕ ಚೂರಿ..!    ➤  ನಾಲ್ವರು ಮೃತ್ಯು, ಇನ್ನೋರ್ವ ಗಂಭೀರ…!

(ನ್ಯೂಸ್ ಕಡಬ)newskadaba.com ಮುಂಬೈ, ಮಾ.25. ದಕ್ಷಿಣ ಮುಂಬೈನ ವಸತಿ ಕಟ್ಟಡವೊಂದರಲ್ಲಿ 54 ವರ್ಷದ ಮಾನಸಿಕ ಅಸ್ವಸ್ಥನೋರ್ವ ನಾಲ್ವರು ನೆರೆಹೊರೆಯವರನ್ನು ಇರಿದು ಕೊಂದಿದ್ದಾರೆ ಮತ್ತು ಇನ್ನೋರ್ವನಿಗೆ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಂಟ್ ರಸ್ತೆಯಲ್ಲಿರುವ ಪಾರ್ವತಿ ಮ್ಯಾನ್ಷನ್‌ನಲ್ಲಿ ಮಧ್ಯಾಹ್ನ 3.30 ರ ಸುಮಾರಿಗೆ ಈ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ವ್ಯಕ್ತಿಯ ಪತ್ನಿ ಮತ್ತು ಮಕ್ಕಳನ್ನು ಎರಡು ತಿಂಗಳ ಹಿಂದೆ ಅವರನ್ನು ತೊರೆದಿದ್ದರು. ಅಂದಿನಿಂದ ಮಾನಸಿಕವಾಗಿ ನೊಂದಿದ್ದ ಈತ ಶುಕ್ರವಾರ ಅಕ್ಕಪಕ್ಕದವರನ್ನು

ಮಾನಸಿಕ ಅಸ್ವಸ್ಥನ ಕೈಗೆ ಸಿಕ್ಕ ಚೂರಿ..!    ➤  ನಾಲ್ವರು ಮೃತ್ಯು, ಇನ್ನೋರ್ವ ಗಂಭೀರ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !

(ನ್ಯೂಸ್ ಕಡಬ)newskadaba.com ತೀರ್ಥಹಳ್ಳಿ, ಮಾ.24. ದನದ ಕುತ್ತಿಗೆ ಕಡಿದು ತಲೆಯ ಭಾಗವನ್ನು ತುಂಗಾ ನದಿಗೆ ದುಷ್ಕರ್ಮಿಗಳು ಎಸೆದಿರುವ ಘಟನೆ ವರದಿಯಾಗಿದೆ. ಸ್ಥಳೀಯರು ಸ್ನಾನ ಮಾಡಲು ತುಂಗಾ ನದಿಯ ಹೊಳೆಗೆ ಇಳಿದಾಗ ಘಟನೆ ಬೆಳಕಿಗೆ ಬಂದಿದೆ. ತುಂಗಾನದಿಯಲ್ಲಿ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಚಕ್ರತೀರ್ಥದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ಶಂಖತೀರ್ಥ, ಚಕ್ರತೀರ್ಥ, ಗದಾತೀರ್ಥ, ಪದ್ಮತೀರ್ಥ ಎಂಬ ಪವಿತ್ರ ತೀರ್ಥಗಳ ಸಮಾಗಮ ಆಗುವ ತುಂಗಾ ನದಿಯ ರಾಮೇಶ್ವರ ದೇವಸ್ಥಾನದ ಹಿಂಭಾಗದ ಸ್ಥಳಗಳಲ್ಲಿ ಈ ಘಟನೆ ನೆಡೆದಿದ್ದು ದನದ ರುಂಡವನ್ನು

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ     ➤ ದೂರು ದಾಖಲು…..! 

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಮಾ.24. ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 22-24 ವರ್ಷದ ಇಬ್ಬರು ಯುವಕರು ಆಕೆಯ ಗೆಳೆಯನನ್ನು ಮರಕ್ಕೆ ಕಟ್ಟಿಹಾಕಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಒಂದು ದಿನದ ನಂತರ ಅವರನ್ನು ಬಂಧಿಸಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 27 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ     ➤ ದೂರು ದಾಖಲು…..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫ್ರಿಜ್ ​ನಲ್ಲಿಟ್ಟ ಚಿಕನ್​ ನೂಡಲ್ಸ್​ ತಿಂದು ಕಿಡ್ನಿ ಕಳೆದುಕೊಂಡ ಯುವಕ..!

(ನ್ಯೂಸ್ ಕಡಬ) Newskadaba.com ನ್ಯೂಯಾರ್ಕ್​: ಮಾ,24 ರೆಫ್ರಿಜರೇಟರ್‌ನಲ್ಲಿಟ್ಟ ಆಹಾರವನ್ನು ತಿನ್ನುವುದು ತುಂಬಾ ಸಾಮಾನ್ಯ ಎಂದು ಜನರು ಭಾವಿಸುತ್ತಾರೆ. ನಾವೆಲ್ಲರೂ ಒಂದಲ್ಲ ಒಂದು ಹಂತದಲ್ಲಿ ಎರಡು ಮೂರು ದಿನಗಳ ಕಾಲ ಫ್ರಿಜ್ ನಲ್ಲಿಟ್ಟ ಆಹಾರವನ್ನು ಸೇವಿಸಿದ್ದೇವೆ. ಇದು ನಿತ್ಯದ ಅಭ್ಯಾಸವಾಗಿ ಬದಲಾಗಿದೆ.ನಾವು ನಮ್ಮ ವಿದ್ಯಾರ್ಥಿ ಜೀವನದಲ್ಲಿ ಫ್ರಿಜ್ ಇಲ್ಲದೆ ಜೀವನ ಸಾಗಿಸಿದ್ದೆವು ಎಂದು ಕಲ್ಪಿಸಿಕೊಳ್ಳುವುದೂ ಕಷ್ಟವಾಗಿದೆ. ಇತ್ತೀಚಿನ ದಿನಗಳಲ್ಲಿ ಫ್ರಿಜ್ ಇಲ್ಲದಿರುವ ಮನೆಗಳನ್ನು ಅತೀ ಕಡಿಮೆ ಪ್ರಮಾಣಗಳಲ್ಲಿ ಕಾಣಬಹುದು.ಫ್ರಿಜ್ ನಮಗೆ ಎಷ್ಟು ಉಪಯಕಾರಿಯೋ, ಅಷ್ಷೇ ಅಪಾಯಕಾರಿ ಕೂಡ ಆಗಿದೆ.

ಫ್ರಿಜ್ ​ನಲ್ಲಿಟ್ಟ ಚಿಕನ್​ ನೂಡಲ್ಸ್​ ತಿಂದು ಕಿಡ್ನಿ ಕಳೆದುಕೊಂಡ ಯುವಕ..! Read More »

ರಾಷ್ಟ್ರೀಯ ನ್ಯೂಸ್
Scroll to Top