crime

ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಹಾವೇರಿ, ಮಾ.24. ಯುಗಾದಿ ಹಬ್ಬದ ಆಚರಣೆಗೆಂದು ದಾವಣಗೆರೆಯಲ್ಲಿರುವ ತನ್ನ ಅತ್ತೆ ಮನೆಗೆ ಬಂದಿದ್ದ ಹಾನಗಲ್ ಮೂಲದ ವಿವಾಹಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಮಹಾಂತೇಶ್ ಪುಟ್ಟಪ್ಪ ಚೌರದ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತನ ಕಣ್ಣಿಗೆ ಖಾರದ ಪುಡಿ ಎರಚಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.  

ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೋಟೆಲ್ ವೊಂದರ ರೂಮ್‌ ನಲ್ಲಿ ಇಬ್ಬರ ಶವ ಪತ್ತೆ !

(ನ್ಯೂಸ್ ಕಡಬ)newskadaba.com ವಿಜಯಪುರ, ಮಾ.24. ವಿಜಯಪುರದ ಹೋಟೆಲ್ ರೂಮ್‌ ನಲ್ಲಿ ಇಬ್ಬರ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಬಳ್ಳಾರಿ ಮೂಲದ ಸಿ.ಇಂದ್ರಕುಮಾರ ಹಾಗೂ ಮತ್ತೋರ್ವನ ಶವಗಳು ರಕ್ತದ ಮಡುವಿನಲ್ಲಿ ದೊರೆತಿದ್ದು, ಸಾಕಷ್ಟು ಅನುಮಾನ ಮೂಡಿಸಿದೆ ಎಂದು ವರದಿ ತಿಳಿಸಿದೆ.

ಹೋಟೆಲ್ ವೊಂದರ ರೂಮ್‌ ನಲ್ಲಿ ಇಬ್ಬರ ಶವ ಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

25ನೇ ವಿವಾಹದ ಸಿದ್ಧತೆಯಲ್ಲಿದ್ದವ ಸಿಕ್ಕಿಬಿದ್ದ..!  

(ನ್ಯೂಸ್ ಕಡಬ) Newskadaba.com ಕಾಸರಗೋಡು,ಮಾ.24  ತಳಿಪರಂಬ ನಿವಾಸಿ 50ರ ಹರೆಯದ ವ್ಯಕ್ತಿಯೊಬ್ಬ, ಈಗಾಗಲೆ 24 ಮಂದಿಯನ್ನು ವಿವಾಹಿತನಾಗಿದ್ದು, 25ನೇ ಮದುವೆ ಸಿದ್ಧತೆ ನಡೆಸುತ್ತಿರುವ ವೇಳೆ ಪೊಲೀಸರ ಅತಿಥಿಯಾಗಿದ್ದಾನೆ. ಶ್ರೀಮಂತ ವ್ಯಕ್ತಿಯಾಗಿರುವ ಈತ ಏಜೆಂಟ್​ಗಳ ಸಹಾಯ ಪಡೆದು ಬಡ ಕುಟುಂಬದ ಯುವತಿಯರನ್ನು ಬಲೆಗೆ ಹಾಕಿಕೊಳ್ಳುತ್ತಿದ್ದ.  ಮದುವೆ ದಿನ ಸಮೀಪಿಸುತ್ತಿದ್ದಂತೆ ಈತನ ಬಗ್ಗೆ ಸಂಶಯಗೊಂಡ ಕೆಲವರು ವಿಚಾರಣೆಗೊಳಪಡಿಸಿದಾಗ ಮದುವೆ ಪುರಾಣ ಹೊರಬಿದ್ದಿದೆ.    

25ನೇ ವಿವಾಹದ ಸಿದ್ಧತೆಯಲ್ಲಿದ್ದವ ಸಿಕ್ಕಿಬಿದ್ದ..!   Read More »

ರಾಷ್ಟ್ರೀಯ ನ್ಯೂಸ್

ಮೆಜೆಸ್ಟಿಕ್‌ನಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ      ➤ ಓರ್ವ ಮೃತ್ಯು- ಇಬ್ಬರ ಸ್ಥಿತಿ ಗಂಭೀರ     

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.24. ಮಾದಕ ವ್ಯಸನಿಯೊಬ್ಬ ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆ ಹಾಗೂ ಸುಮ್ಮನೆ ಕುಳಿತುಕೊಂಡಿದ್ದವರಿಗೆ ಚಾಕುವಿನಿಂದ ಇರಿದು ವಿಕೃತಿ ಮೆರೆದಿರುವ ಘಟನೆ ಸರಣಿ ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಗಣಪತಿ ದೇವಸ್ಥಾನ ಬಳಿ ನಡೆದಿದೆ. ಸುಮ್ಮನೆ ಕುಳಿತವರಿಗೆ ಚಾಕು ಇರಿತದ ಘಟನೆಯಿಂದ ಪ್ರಯಾಣಿಕರು ಹಾಗೂ ಇತರೆ ಸಾರ್ವಜನಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಗಾಂಜಾ ಸೇವನೆಯ ಮತ್ತಿನಲ್ಲಿ ಇದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ (ಸೈಕೋ) ನಡೆದುಕೊಂಡಿದ್ದಾನೆ. ಗಣಪತಿ ದೇವಸ್ಥಾನದ ಬಳಿ ಊರಿಗೆ ಹೋಗಬೇಕೆಮದು

ಮೆಜೆಸ್ಟಿಕ್‌ನಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ      ➤ ಓರ್ವ ಮೃತ್ಯು- ಇಬ್ಬರ ಸ್ಥಿತಿ ಗಂಭೀರ      Read More »

ಕರ್ನಾಟಕ, ಕ್ರೈಮ್ ನ್ಯೂಸ್

ನವಜಾತ ಶಿಶುವನ್ನು 4.5 ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ➤ 11 ಮಂದಿ ಬಂಧನ

(ನ್ಯೂಸ್ ಕಡಬ)newskadaba.com ಮಾ.24. ಹೆರಿಗೆಯಾದ ತಕ್ಷಣ ಗಂಡು ಶಿಶುವನ್ನು ತಾಯಿಯೇ 4.5 ಲಕ್ಷಕ್ಕೆ ಮಾರಾಟ ಮಾಡಿರುವ ಘಟನೆ ಜಾರ್ಖಂಡ್ನವ ಛತ್ರಾ ಜಿಲ್ಲೆಯಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ನವಜಾತ ಶಿಶುವಿನ ತಾಯಿ ಆಶಾದೇವಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ. ಛತ್ರ ಜಿಲ್ಲೆಯ ಮಕ್ಕಳ ಕಲ್ಯಾಣ ಇಲಾಖೆಯ ಉಪ ಆಯುಕ್ತ ಅಬು ಇಮ್ರಾನ್ ಮಾಹಿತಿ ನೀಡಿದ ಕೂಡಲೇ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು 24 ಗಂಟೆಗಳಲ್ಲಿ ಬೊಕಾರೊ ಜಿಲ್ಲೆಯಿಂದ ನವಜಾತ ಶಿಶುವನ್ನು

ನವಜಾತ ಶಿಶುವನ್ನು 4.5 ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ➤ 11 ಮಂದಿ ಬಂಧನ Read More »

ಕ್ರೈಮ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ ➤ ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಮಾ.24.ಲೇಡಿಸ್‌ ಹಾಸ್ಟೆಲ್‌ ಬಳಿ ಆಟೋದಲ್ಲಿ ಬಂದು ಖಾಸಗಿ ಅಂಗ ಪ್ರದರ್ಶನ ಮಾಡಿ ಅಸಭ್ಯವಾಗಿ ವರ್ತಿಸಿದ ಆಟೋ ಚಾಲಕನನ್ನು ಅರೆಸ್ಟ್ ಮಾಡಲಾಗಿದೆ. ಮೂನ್ನ ಮೂಡು ವಟಿಯೂರ್ಕಾವಿನ ವಯಲಿಕಾಡದ ಚಂದ್ರಿಕಾ ಭವನದ ನಿವಾಸಿ ರಾತ್ರಿ 11ರ ಸುಮಾರಿಗೆ ಕಾಟನ್‌ ಹಿಲ್‌ ಸ್ಕೂಲ್‌ ಬಳಿಯಿರುವ ಲೇಡಿಸ್‌ ಹಾಸ್ಟೆಲ್‌ ಮುಂದೆ ಆಟೋ ನಿಲ್ಲಿಸಿ ಚಾಲಕ ಖಾಸಗಿ ಅಂಗ ಪ್ರದರ್ಶನ ಮಾಡುವ ಮೂಲಕ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನು ಮಹಡಿಯಲ್ಲಿ ಓದುತ್ತಿದ್ದ ಮಕ್ಕಳು ಗಮನಿಸಿದ್ದು ಕೂಡಲೇ ಮಕ್ಕಳು ಆಟೋ ರಿಕ್ಷಾದ ನಂಬರ್‌

ಲೇಡಿಸ್ ಹಾಸ್ಟೆಲ್ ಬಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ ➤ ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು Read More »

ರಾಷ್ಟ್ರೀಯ ನ್ಯೂಸ್

ವಿಮಾನದಲ್ಲಿ ಮದ್ಯ ಸೇವಿಸಿ ಗಲಾಟೆ ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 24. ದುಬೈ-ಮುಂಬೈ ಇಂಡಿಗೋ ಏರ್‌ಲೈನ್ಸ್’ನಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪ್ರಯಾಣಿಕರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ಈ ಇಬ್ಬರು ಪ್ರಯಾಣಿಕರು ವಿಮಾನ ಹಾರಾಟದಲ್ಲಿದ್ದ ವೇಳೆ ಗಲಾಟೆ ಸೃಷ್ಟಿಸಿ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರಿಗೂ ಕಿರಿಕಿರಿಯುಂಟು ಮಾಡಿದ್ದರು. ಏರ್ ಲೈನ್ ಸಿಬ್ಬಂದಿಯ ದೂರಿನ ಮೇರೆಗೆ ಎಫ್’ಐಆರ್ ದಾಖಲಿಸಿ ಪಾಲ್ಘರ್ ಜಿಲ್ಲೆಯ ಜಾನ್ ಜಿ ಡಿಸೋಜಾ (49) ಮತ್ತು ಕೊಲ್ಲಾಪುರದ ಮಾನ್ಬೆಟ್ನ ದತ್ತಾತ್ರೇಯ ಬಾಪರ್ಡೇಕರ್ (47) ಎಂಬವರನ್ನು

ವಿಮಾನದಲ್ಲಿ ಮದ್ಯ ಸೇವಿಸಿ ಗಲಾಟೆ ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 24. ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ರವರ ಪುತ್ರ ಲೋಕೇಶ(22) ಎಂದು ಗುರುತಿಸಲಾಗಿದೆ. ಈತ ಚಿಕ್ಕಮಗಳೂರುನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.  

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ ಕ್ಷೇತ್ರ ಸಂದರ್ಶಿಸಲು ಬಂದಿದ್ದ ಯುವತಿ ನಾಪತ್ತೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 24. ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ಧರ್ಮಸ್ಥಳ ಶ್ರೀ ಕ್ಷೇತ್ರಕ್ಕೆ ದೇವರ ಸಂದರ್ಶನಕ್ಕೆ ಬಂದಿದ್ದ ಯುವತಿಯೋರ್ವಳು ನಾಪತ್ತೆಯಾದ ಕುರಿತು ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ರೇಶ್ಮಾ ಎಂದು ಗುರುತಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವರ ದರ್ಶನ ಪಡೆದ ಬಳಿಕ ಎಲ್ಲರೂ ರೂಂ ಹೋಗಿದ್ದು, ಬಳಿಕ ಯುವತಿ ರೇಶ್ಮಾ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ.  

ಧರ್ಮಸ್ಥಳ ಕ್ಷೇತ್ರ ಸಂದರ್ಶಿಸಲು ಬಂದಿದ್ದ ಯುವತಿ ನಾಪತ್ತೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..!

(ನ್ಯೂಸ್ ಕಡಬ)newskadaba.com ಮ‌ಡಿಕೇರಿ, ಮಾ.23. ಉಂಗುರ ನುಂಗಿ 8 ತಿಂಗಳ ಮಗು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮುನೀರ್ ಎಂಬವರ ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ್ದು, ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top