crime

ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಅಕ್ರಮ ಸಂಬಂಧದ ಹಿನ್ನೆಲೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿ ಮಗುವಿನ ಮೇಲೂ ಹಲ್ಲೆ ನಡೆಸಿರುವ ದಾರುಣ ಘಟನೆ ಹೆಣ್ಣೂರು ಠಾಣಾ ವ್ಯಾಪ್ತಿಯ ಸಾರಾಯಿ ಪಾಳ್ಯದಲ್ಲಿ ನಡೆದಿದೆ. ಕೊಲೆಯಾದವರನ್ನು ಸಾರಾಯಿ ಪಾಳ್ಯದ ಆಫ್ಜಲ್ ಲೇಔಟ್ ನ ತಬ್ಸಿಮ್ ಬೇಬಿ (32) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾಗಿರುವ ಆಕೆಯ ಎರಡೂವರೆ ವರ್ಷದ ಮಗು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದೆ. ಕೃತ್ಯ ನಡೆಸಿದ ಆರೋಪಿ ಪತಿ ಕೋಲ್ಕತ್ತಾ […]

ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ತಿ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಆಸ್ತಿ ವಿಚಾರಕ್ಕೆ ಸಂಬಂಧಿಸಿ ಚಾಕುವಿನಿಂದ ಇರಿದು ಯುವಕನೋರ್ವನ ಕೊಲೆ‌ ಮಾಡಿರುವ ಬಗ್ಗೆ ಹೊಸಕೋಟೆ ತಾಲೂಕಿನ ಮೇಡಿಮಲ್ಲಸಂದ್ರ ಗ್ರಾಮದಿಂದ ವರದಿಯಾಗಿದೆ. ಹತ್ಯೆಯಾದವರನ್ನು ಇಸ್ಮಾಯಿಲ್ ಖಾನ್(26) ಎಂದು ಗುರುತಿಸಲಾಗಿದೆ. ಕಳೆದ ಹಲವು ದಿನಗಳಿಂದ ಇವರ ಮಧ್ಯೆ ಆಸ್ತಿ ವಿಚಾರಕ್ಕೆ ಕಲಹ ನಡೆಯುತ್ತಿದ್ದು ಈ ನಡುವೆ ಮನೆ ಮುಂದೆ ಕಳೆದ ರಾತ್ರಿ ಕಾರು ನಿಲ್ಲಿಸುವ ವಿಚಾರಕ್ಕೆ ಜಗಳ ನಡೆದಿದೆ. ಬಳಿಕ ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಡ್ರಾಗರ್ ನಿಂದ ಇರಿದು ಕೊಲೆ ಮಾಡಲಾಗಿದೆ.

ಆಸ್ತಿ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಚಿನ್ನಾಭರಣ ಖರೀದಿಗೆ ತೆರಳುತ್ತಿದ್ದ ವೇಳೆ 10. ಲಕ್ಷ ರೂ.ದೋಚಿದ ಖದೀಮ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 21. ವ್ಯಕ್ತಿಯೋರ್ವರು ಮಗಳ ಮದುವೆಗೆ ಚಿನ್ನ ಖರೀದಿಗೆ ತೆಗೆದುಕೊಂಡು ಹೋಗುತ್ತಿದ್ದ 10 ಲಕ್ಷವನ್ನು ದುಷ್ಕರ್ಮಿಯೋರ್ವ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಉಪ್ಪಿನಂಗಡಿಯ ಕಾಯರ್ಪಾಡಿ ನಿವಾಸಿ ಮೊಹಮ್ಮದ್ ಎಂಬವರು ತನ್ನ ಪತ್ನಿ ಜೊತೆ ತನ್ನ ಮಗಳ ವಿವಾಹಕ್ಕೆ ಚಿನ್ನ ಖರೀದಿಸಲೆಂದು ಉಪ್ಪಿನಂಗಡಿ ಪೇಟೆಗೆ ಹೋಗುವ ಉದ್ದೇಶದಿಂದ ಹಣವನ್ನು ಬಿಳಿಯ ಬಟ್ಟೆಯಲ್ಲಿ ಸುತ್ತಿ ಸ್ಕೂಟರ್ ನ ಢಿಕ್ಕಿಯಲ್ಲಿಟ್ಟು, ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಸ್ಕೂಟರ್ ನಿಂದ ಬಿದ್ದು ಸಣ್ಣ ಪುಟ್ಟ ಗಾಯಗಳಾಗಿತ್ತು. ಈ

ಉಪ್ಪಿನಂಗಡಿ: ಚಿನ್ನಾಭರಣ ಖರೀದಿಗೆ ತೆರಳುತ್ತಿದ್ದ ವೇಳೆ 10. ಲಕ್ಷ ರೂ.ದೋಚಿದ ಖದೀಮ Read More »

ಕರಾವಳಿ

ಮಂಗಳೂರು: ಬರೊಬ್ಬರಿ 1ಕೋಟಿ ರೂ.ವಂಚನೆ ➤ ಕೇರಳ ಮೂಲದ ಆರೋಪಿ ಅರೆಸ್ಟ್ 

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ಹೂಡಿಕೆದಾರರಿಗೆ 1 ಕೋಟಿ ರೂ.ವಂಚಿಸಿದ ಆರೋಪದ ಮೇಲೆ ಮಂಗಳೂರು ಸೆನ್  ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಕೇರಳದ ಕ್ಯಾಲಿಕಟ್ ನಿವಾಸಿ ಜಿಜೋ ಜಾನ್ ಪಿ ಕೆ(29) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಶಕ್ತಿನಗರದ ಹೂಡಿಕೆದಾರರಿಂದ ಹೆಚ್ಚಿನ ಆದಾಯವನ್ನು ತಂದುಕೊಡುವ ಭರವಸೆ ನೀಡಿ, ಹಣವನ್ನು ಪಡೆದುಕೊಂಡಿದ್ದ. ಇದೀಗ ಆತನ ಭರವಸೆ ಸುಳ್ಳು ಎಂದು ಸಾರ್ವಜನಿಕರಿಗೆ ತಿಳಿದುಬಂದಿದ್ದು, ಹಣವನ್ನು ಹಿಂದಿರುಗಿಸಲು ವಿಫಲವಾಗಿದ್ದಾನೆ. ಈ ಕುರಿತು ಆರೋಪಿ ವಿರುದ್ಧ ದೂರು ನೀಡಲಾಗಿದ್ದು, ಪೊಲೀಸರು

ಮಂಗಳೂರು: ಬರೊಬ್ಬರಿ 1ಕೋಟಿ ರೂ.ವಂಚನೆ ➤ ಕೇರಳ ಮೂಲದ ಆರೋಪಿ ಅರೆಸ್ಟ್  Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮರಳು ದಂಧೆಕೋರರಿಂದ ಸ್ಕೂಟರ್ ಗೆ ಹಾನಿ  ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 21. ಇಲ್ಲಿಗೆ ಸಮೀಪದ ಉದ್ಯಾವರ ಮಠದಕುದ್ರು ಪಾಪನಾಶಿನಿ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿಯವರು ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ ನಿವಾಸಿ ಭಾಸ್ಕರ್ ಕರ್ಕೇರಾ ಎಂಬವರ ಸ್ಕೂಟರ್‌ನ್ನು ದುಷ್ಕರ್ಮಿಗಳು ಹಾನಿಗೈದಿರುವ ಕುರಿತು ವರದಿಯಾಗಿದೆ. ಭಾಸ್ಕರ್ ಅವರು ಅದಮಾರು ಶ್ರೀಗಳ ಮರಳು ಮಾಫಿಯಾದ ವಿರುದ್ದ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ವೇಳೆ ತಮ್ಮ ಮನೆಯ ಸಮೀಪ ನಿಲ್ಲಿಸಿದ್ದ ಸ್ಕೂಟರನ್ನು ಯಾರೋ ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್

ಅಕ್ರಮ ಮರಳು ದಂಧೆಕೋರರಿಂದ ಸ್ಕೂಟರ್ ಗೆ ಹಾನಿ  ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಕೊಣಾಜೆ, ಮಾ.21. ಯುವಕನೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಹರೀಶ್ ಮನೆಗೆ ಬರುವಾಗ ಕೈಯಲ್ಲಿ ಪೆಟ್ರೋಲ್ ನ್ನು ಕ್ಯಾನಿನಲ್ಲಿ ಹಿಡಿದುಕೊಂಡು ಬಂದಿದ್ದಾರೆ. ಮಾತುಕತೆ ಆರಂಭವಾಗುವ ಮುನ್ನವೇ ಅಂಗಳದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌‌ ಎನ್ನಲಾಗಿದೆ.    

ವಿಟ್ಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಹಾಡಹಗಲೇ 2 ಮನೆಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಮೂಡಬಿದ್ರೆ, ಮಾ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಎರಡು ಮನೆಗಳಿಗೆ ಬೆಳಗ್ಗಿನ ಜಾವ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ದೋಚಿ ಪರಾರಿಯಾದ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ. ಬ್ಯಾಂಕ್ ಉದ್ಯೋಗಿಗಳಾಗಿರುವ ರತ್ನಾಕರ ಜೈನ್ ಮತ್ತು ಪಕ್ಕದ ಮನೆಯ ಧೀರೇಂದ್ರ ಹೆಗ್ಡೆ ಎಂಬವರು ಕುಟುಂಬ ಸಮೇತ ಬೆಳಿಗ್ಗೆ 8 ಗಂಟೆಯ ವೇಳೆ ಪೂಜೆ ಸಲ್ಲಿಸಲೆಂದು ಬಸದಿಗಳಿಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಕಳ್ಳರು ರತ್ನಾಕರ ಜೈನ್ ಅವರ ಮನೆಯ ಹಿಂಬಾಗಿಲಿನ ಚಿಲಕವನ್ನು ಮುರಿದು ಒಳ

ಹಾಡಹಗಲೇ 2 ಮನೆಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪಾರ್ಕಿಂಗ್ ಗೆ ನಿಲ್ಲಿಸಿದ್ದ ಆಟೋ ಚಾಲಕನಿಗೆ ಥಳಿಸಿ ಹಲ್ಲೆ ➤ ಪ್ರಕರಣ ದಾಖಲು   

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21.ಪಾರ್ಕಿಂಗ್ ಗೆ ನಿಲ್ಲಿಸಿದ್ದ ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ. ಪ್ರಯಾಣಿಕರೊಬ್ಬರ ಬಾಡಿಗೆ ನಿಮಿತ್ತ ಹೇಮಚಂದ್ರ ಅವರು ಪಣಂಬೂರು ಪಾರ್ಕ್ ಗೆ ಹೋಗಿದ್ದು, ಈ ವೇಳೆ ಸ್ಥಳಕ್ಕೆ ಬಂದ 10 ಮಂದಿ ಆಟೋ ಚಾಲಕರ ತಂಡ “ನೀನು ಇಲ್ಲಿ ಬಾಡಿಗೆ ಮಾಡಬಾರದು. ಇದು ನಮ್ಮ ಏರಿಯಾ, ಇಲ್ಲಿ ನಾವು ಮಾತ್ರ ಬಾಡಿಗೆ ಮಾಡುವುದು”

ಮಂಗಳೂರು: ಪಾರ್ಕಿಂಗ್ ಗೆ ನಿಲ್ಲಿಸಿದ್ದ ಆಟೋ ಚಾಲಕನಿಗೆ ಥಳಿಸಿ ಹಲ್ಲೆ ➤ ಪ್ರಕರಣ ದಾಖಲು    Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು

(ನ್ಯೂ ಸ್ ಕಡಬ) newskadaba.com ಬೈಂದೂರು, ಮಾ. 21.  ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಾವುಂದ ಗ್ರಾಮದ ಮಸ್ಕಿ ಎಂಬಲ್ಲಿ ನಡೆದಿದೆ. ಎರ್ನಾಕುಲಂಗೆ ತೆರಳುತ್ತಿದ್ದ ಮರುಸಾಗರ ರೈಲಿನಲ್ಲಿ ಅಜ್ಮೀರ್ ಜಂಕ್ಷನ್‌ನಿಂದ ಹತ್ತಿದ್ದ ವ್ಯಕ್ತಿ ರೈಲಿನಿಂದ ಆಕಸ್ಮಿಕವಾಗಿ ಬಿದ್ದಿದ್ದು, ಪರಿಣಾಮ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಿಮೋಟ್‌ನಲ್ಲೇ ʻತೂಕದ ಸ್ಕೇಲ್ ಕಂಟ್ರೋಲ್ ಮಾಡಿ ಪಂಗನಾಮʼ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮಾ20.  ಸಿಲಿಕಾನ್‌ ಸಿಟಿಯಲ್ಲಿ ದಿನ ಖತರ್ನಾಕ್‌ ಕಳ್ಳರು ಹೆಚ್ಚಾಗುತ್ತಿದ್ದು, ಅದಲ್ಲೂ ಕಣ್ಣೆದುರಲ್ಲೇ ಗ್ರಾಹಕರ ಕಣ್ಣಿಗೆ ಖದೀಮರು ಮಣ್ಣೆರಚುತ್ತಿರೋ ಹಲವು ಘಟನೆಗಳು ಬೆಳಕಿಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ ರಿಮೋಟ್ ಕಂಟ್ರೋಲ್‌ ಮೂಲಕ ತೂಕದಲ್ಲೂ ವಂಚನೆಗೆ ಮುಂದಾಗಿರುವ ಘಟನೆ ವರದಿಯಾಗಿದೆ. ಇದೀಗ ನಗರದ ಪ್ರಮುಖವಾಗಿ ನ್ಯಾಯಬೆಲೆ ಅಂಗಡಿ, ಗುಜರಿ, ಮಾಂಸದ ಅಂಗಡಿಗಳಲ್ಲಿ ಹೊಸ ಕಳ್ಳಾಟ ಶುರುವಾಗಿದ್ದು, ಪಿಸಿಬಿ ಚಿಪ್ ಅಳವಡಿಸಿಕೊಂಡು‌ ರಿಮೋಟ್ ಮೂಲಕ ತೂಕದ ಸ್ಕೇಲ್ ಕಂಟ್ರೋಲ್ ಮಾಡುತ್ತಾ ಗ್ರಾಹಕರಿಗೆ ವಂಚನೆ ಮಾಡುತ್ತಿರುವುದು ಕಂಡ

ರಿಮೋಟ್‌ನಲ್ಲೇ ʻತೂಕದ ಸ್ಕೇಲ್ ಕಂಟ್ರೋಲ್ ಮಾಡಿ ಪಂಗನಾಮʼ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top