crime

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಓಮ್ನಿ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಿನ್ನಿಗೋಳಿ, ಮಾ. 10. ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಕಿನ್ನಿಗೋಳಿ ಮೂಡುಬಿದಿರೆ ರಾಜ್ಯ ಹೆದ್ದಾರಿಯ ಕಮ್ಮಾಜೆ ನೇಕಾರ ಕಾಲನಿ ಬಳಿ ನಡೆದಿದೆ. ಉಜಿರೆ ಕಡೆಯಿಂದ ಹಳೆಯಂಗಡಿ ಕಡೆಗೆ ಓಮ್ನಿ ಕಾರು ಕಿನ್ನಿಗೋಳಿ ಸಮೀಪದ ಮೂರುಕಾವೇರಿ ಕಮ್ಮಾಜೆ ತಲುಪುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ, ಅಲ್ಲೇ ಇದ್ದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದ ಚಾಲಕ, ಮಗು ಸಹಿತ ನಾಲ್ವರು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ […]

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಓಮ್ನಿ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ನವವಧುವನ್ನು ಟ್ರಾಫಿಕ್ ನಲ್ಲೇ ಬಿಟ್ಟು ವರ ಪರಾರಿ..!   

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ವಧುವನ್ನು ಭಾರೀ ಟ್ರಾಫಿಕ್‌ ಮಧ್ಯೆ ಬಿಟ್ಟು ವರ ಪರಾರಿಯಾದ ಘಟನೆ ಮಹದೇವಪುರ ಟೆಕ್‌ ಕಾರಿಡಾರ್‌ ಸಮೀಪ ನಡೆದಿದೆ. ಚಿಕ್ಕಬಳ್ಳಾಪುರ ಮೂಲದ ಜಾರ್ಜ್ ಎಂಬಾತ ವಿವಾಹವಾದ ಮರು ದಿನವೇ ಕಾರಿನಲ್ಲಿ ಪತ್ನಿ ಜೊತೆ ಚರ್ಚ್‌ಗೆ ತೆರಳುತ್ತಿದ್ದ. ದಂಪತಿಗಳಿಬ್ಬರು ಟ್ರಾಫಿಕ್‌ ಮಧ್ಯೆ ಇರುವಾಗ ವರ ವಧುವನ್ನು ಟ್ರಾಫಿಕ್ ನಲ್ಲಿ ಬಿಟ್ಟು ಪರಾರಿಯಾಗಿದ್ದ. ಕಾರಿನಲ್ಲಿ ಹೋಗುತ್ತಿದ್ದಂತೆ ವರನ ಮೊಬೈಲ್‌ಗೆ ಅನೈತಿಕ ಸಂಬಂಧ ಹೊಂದಿದ ಯುವತಿಯ ಮೆಸೆಜ್‌ ಬಂದಿದ್ದು, ಆಕೆ ಸಂದೇಶದಲ್ಲಿ ಪೋಟೋವನ್ನು ಕೂಡ

ನವವಧುವನ್ನು ಟ್ರಾಫಿಕ್ ನಲ್ಲೇ ಬಿಟ್ಟು ವರ ಪರಾರಿ..!    Read More »

ಕರ್ನಾಟಕ

ಯುವತಿಯರಿಬ್ಬರ ನಡುವೆ ಬೀದಿ ರಂಪಾಟ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಧಾರವಾಡ, ಮಾ. 09. ಯುವತಿಯರಿಬ್ಬರ ಮಧ್ಯೆ ಬೀದಿ ರಂಪಾಟ ನಡೆದ ಘಟನೆ ಧಾರವಾಡದ ಓಲ್ಡ್ ಡಿಎಸ್ಪಿ ಸರ್ಕಲ್ ಬಳಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯರಿಬ್ಬರು ಒಂದೇ ಕಾರಿನಲ್ಲಿ ಜೊತೆಯಾಗಿ ಬಂದಿದ್ದರು. ಮೊದಲು ಕಾರಿನಲ್ಲಿ ಇಬ್ಬರ ಮಧ್ಯೆ ಜಗಳ ಆರಂಭವಾಗಿದೆ. ಬಳಿಕ ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿ ಕಾರಿನ ಒಳಗೆ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಇದಾದ ನಂತರ ಕಾರಿನಿಂದ ಕೆಳಗೆ ಇಳಿದು, ಪರಸ್ಪರ ಕೂದಲನ್ನು ಹಿಡಿದು ಎಳೆದಾಡಿದ್ದಾರೆ. ಅಲ್ಲದೆ,

ಯುವತಿಯರಿಬ್ಬರ ನಡುವೆ ಬೀದಿ ರಂಪಾಟ ➤ ವಿಡಿಯೋ ವೈರಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಕಂಬಳಬೆಟ್ಟು ಬಳಿ ಯುವಕನಿಗೆ ಹಲ್ಲೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 09. ಯುವಕನೋರ್ವನಿಗೆ ಪೋನ್ ನಲ್ಲಿ ಮಾತನಾಡುವಾಗ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿರುವ ಬಗ್ಗೆ ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೊಹಮ್ಮದ್ ಅನ್ವರ್ ಎಂಬವರು ಕೇಸ್ ದಾಖಲಿಸಿದ್ದಾರೆ. ಕಂಬಳಬೆಟ್ಟು ದರ್ಗಾದ ಬಳಿ ಅನ್ವರ್ ಫೋನ್ ನಲ್ಲಿ ಮಾತನಾಡುವಾಗ ದ್ವಿಚಕ್ರವಾಹನದಲ್ಲಿ ಬಂದ ಸಿನಾನ್, ಸಿಯಾಬ್, ರಾಬಿ ಎಂಬವರು ಅನ್ವರ್ ಗೆ ಅವಾಚ್ಯವಾಗಿ‌ ನಿಂದಿಸಿದ್ದಲ್ಲದೇ ಬಳಿಕ ಅಲ್ಲೆ ಇದ್ದ ಕಬ್ಬಿಣದ ರಾಡ್ ನಿಂದ ಕತ್ತು ಹಾಗೂ ಮೊಣಕೈಗೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದೆನ್ನಲಾಗಿದೆ.

ವಿಟ್ಲ: ಕಂಬಳಬೆಟ್ಟು ಬಳಿ ಯುವಕನಿಗೆ ಹಲ್ಲೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಆಟವಾಡಲು ತೆರಳಿದ್ದ ಶಾಲಾ ಬಾಲಕ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ. 09. ಆಟವಾಡಲು ತೆರಳಿದ್ದ ವಿದ್ಯಾರ್ಥಿಯೋರ್ವ ಶಾಲಾ ಸಮೀಪ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಬೇಡಡ್ಕ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಕುಂಡಂಗುಳಿ ನಿವಾಸಿ ವಿನೋದ್ ಎಂಬವರ ಪುತ್ರ ಅಭಿನವ್ (17)ದು ಗುರುತಿಸಲಾಗಿದೆ. ಅಭಿನವ್ ಶಾಲೆಯಿಂದ ಮನೆಗೆ ಬಂದು ಸಂಜೆ ಆಟವಾಡಲು ಹೋಗುವುದಾಗಿ ಹೇಳಿ ಹೋಗಿದ್ದ. ಆ ಬಳಿಕ ಸಂಜೆಯಾದರೂ ಮನೆಗೆ ವಾಪಸ್‌ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆ ಸಮೀಪದ ಶಾಲೆಯ ಹಿಂದೆ

ಆಟವಾಡಲು ತೆರಳಿದ್ದ ಶಾಲಾ ಬಾಲಕ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದಲ್ಕಿ ಭಾರತೀಯ ವೈದ್ಯನ ಕತ್ತು ಸೀಳಿ ಹತ್ಯಗೈದ ಚಾಲಕ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.09. ಭಾರತೀಯ ಮೂಲದ ವೈದ್ಯನನ್ನು ಚಾಲಕ ಮನೆಯಲ್ಲೇ ಕತ್ತು ಸೀಳಿ ಹತ್ಯೆಗೈದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಹೈದರಾಬಾದ್ ನ ಕೈಪುರ್ ನಲ್ಲಿ ವೈದ್ಯ ಧರಮ್ ದೇವಿ ರಾತಿ ಎಂಬುವವರ ಹತ್ಯೆ ಆಗಿದ್ದು, ಅವರ ಕಾರಿನ ಚಾಲಕ ಹನೀಫ್ ಲಗಾರಿ ಕೊಲೆ ಮಾಡಿದ ಆರೋಪಿ. ಹನೀಫ್ ಲಗಾರಿಯನ್ನು ಘಟನೆ ನಡೆದ 24 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದು, ಮೃತರ ಕುಟುಂಬಕ್ಕೆ ಸೂಕ್ತ ನ್ಯಾಯ ಕೊಡಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.    

ಪಾಕಿಸ್ತಾನದಲ್ಕಿ ಭಾರತೀಯ ವೈದ್ಯನ ಕತ್ತು ಸೀಳಿ ಹತ್ಯಗೈದ ಚಾಲಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾವಿರಕ್ಕೂ ಅಧಿಕ ಬೀದಿನಾಯಿಗಳಿಗೆ ಆಹಾರ ನೀಡದೇ ಉಪವಾಸ ಕೆಡವಿ ಹತ್ಯೆಗೈದ ವ್ಯಕ್ತಿ

(ನ್ಯೂಸ್ ಕಡಬ)newskadaba.com  ಸಿಯೋಲ್, ಮಾ.09. ಬೀದಿ ನಾಯಿಗಳನ್ನು ಸಾಕುವ ನೆಪದಲ್ಲಿ ಸಾವಿರಕ್ಕೂ ಅಧಿಕ ನಾಯಿಗಳನ್ನು ದತ್ತುಪಡೆದ ವ್ಯಕ್ತಿಯೊಬ್ಬ ಬಳಿಕ ಉಪವಾಸ ಕೆಡವಿ ಹತ್ಯೆ ಮಾಡಿರುವ ಅಮಾನವೀಯ ಪ್ರಕರಣ ದಕ್ಷಿಣ ಕೊರಿಯಾದ ಯಾಂಗ್ಪೆಯಂಗ್ ಪ್ರಾಂತದಲ್ಲಿ ವರದಿಯಾಗಿದೆ. ನಾಯಿ ಸಾಕುವವರಿಂದ ಸಾಕುವುದಾಗಿ ಹೇಳಿ ನಾಯಿಮರಿಗಳನ್ನು ಪಡೆಯುವ ಈ ವ್ಯಕ್ತಿ, ಪ್ರತೀ ನಾಯಿಮರಿಯ ಪೋಷಣೆಗಾಗಿ ಸುಮಾರು 700 ರೂ. ಪಡೆಯುತ್ತಿದ್ದ. ಆದರೆ ಬಳಿಕ ಅವನ್ನು ಒಂದು ರೂಮಿನಲ್ಲಿ ಕೂಡಿಹಾಕಿ ಉಪವಾಸ ಕೆಡವಿ ಸಾಯಿಸುತ್ತಿದ್ದ. ಕಳೆದ 2 ವರ್ಷದಿಂದ ಈತ ಈ ಕೃತ್ಯ

ಸಾವಿರಕ್ಕೂ ಅಧಿಕ ಬೀದಿನಾಯಿಗಳಿಗೆ ಆಹಾರ ನೀಡದೇ ಉಪವಾಸ ಕೆಡವಿ ಹತ್ಯೆಗೈದ ವ್ಯಕ್ತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ    ➤ ಕಿಂಗ್ ಪಿನ್ ಮಹಿಳೆಯ ಬಂಧನ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಮಾ.09. ಉಳ್ಳಾಲ ತಾಲೂಕಿನ ಪಂಡಿತ್  ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ಮಾ. 07 ರ ರಾತ್ರಿ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು ,ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ. ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ,ವಿಟ್ಲಕೋಡಿ ನಿವಾಸಿ, ಪಿಂಪ್ ರುಕಿಯಾ (50)ಬಂಧಿತ ಆರೋಪಿ. ಮತ್ತೋರ್ವ ಪ್ರಮುಖ ಆರೋಪಿ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ.  

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ    ➤ ಕಿಂಗ್ ಪಿನ್ ಮಹಿಳೆಯ ಬಂಧನ Read More »

ಕರಾವಳಿ
Theft, crime, Robbery

ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗ ನಗದು ಕಳವು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ. 09. ಮನೆಯ ಬೀಗ ತೆಗೆದು ಲಕ್ಷಾಂತರ ರೂ ಮೌಲ್ಯದ ನಗ ನಗದು ಕಳವು ಮಾಡಿದ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ. ಒಟ್ಟು 3,11,550 ರೂ. ಮೌಲ್ಯದ ಚಿನ್ನಾಭರಣ ಕಳವುವಾಗಿದ್ದು, ಸಣ್ಣ ಪ್ಲಾಸಿಕ್ ಬಾಕ್ಸ್ನಲ್ಲಿ ಇಟ್ಟಿದ್ದ ಕಿವಿಯ ಬೆಂಡೋಳೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ 8 ಗ್ರಾಂ, ಹವಳದ ಸರ ಅಂದಾಜು ತೂಕ 20 ಗ್ರಾಂ ಹಾಗೂ ಅದರ ಪಕ್ಕದಲ್ಲಿ ಇಟ್ಟಿದ್ದ ಕರಿಮಣಿ ಸರ,

ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗ ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.08. ಬೆಂಗಳೂರು-ಆನೇಕಲ್ ರಸ್ತೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿರುವ ಖದೀಮರು ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ, ಬೆದರಿಸಿ ದರೋಡೆ ಮಾಡಿರುವ ಘಟನೆ ನಡೆದಿದೆ. ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿರುವ ಆರ್.ಕೀರ್ತನಾ ಅವರಿಗೆ ಚಾಕು ತೋರಿಸಿ ಬೆದರಿಸಿರುವ ದರೋಡೆಕೋರರು, ನಂತರ ಮನೆಯಲ್ಲಿದ್ದ ಚಿನ್ನಾಭರಣ, ಹಣವನ್ನು ದೋಚಿ ಪರಾರಿಯಾಗಿದ್ದಾರೆ.  

ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top