crime

ಮಂಗಳೂರು: ಅಕ್ರಮ ಮರಳು ಸಾಗಾಟ; ವಾಹನಗಳು ವಶಕ್ಕೆ  

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.01. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನಗಳ ಮೇಲೆ ಪೊಲೀಸರು ದಾಳಿ ನಡೆಸಿ ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್ ಹಾಗೂ ಲಾರಿಗಳನ್ನು ಮತ್ತು ಮರಳನ್ನು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿ 25ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್‌ಪಿಎಲ್ ಮೇಲ್ಸೇತುವೆ ಬಳಿ ಸುಮಾರು 10 ಟನ್ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.    

ಮಂಗಳೂರು: ಅಕ್ರಮ ಮರಳು ಸಾಗಾಟ; ವಾಹನಗಳು ವಶಕ್ಕೆ   Read More »

ಕರಾವಳಿ, ಕ್ರೈಮ್ ನ್ಯೂಸ್

ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ದುರ್ಮರಣ       ➤ ವಿದ್ಯಾರ್ಥಿನಿಯ ಪ್ರಾಣ ಕಸಿದ ಮೊಬೈಲ್ ​!

(ನ್ಯೂಸ್ ಕಡಬ)newskadaba.com ಚೆನ್ನೈ, ಮಾ.01. ರೈಲು ಹಳಿ ದಾಟುವಾಗ, ರಸ್ತೆಯಲ್ಲಿ ನಡೆದು ಹೋಗುವಾಗ ಮತ್ತು ಡ್ರೈವಿಂಗ್​ ಮಾಡುವಾಗ ಯಾವುದೇ ಕಾರಣಕ್ಕೂ ಮೊಬೈಲ್​ ಫೋನ್​ ಬಳಕೆ ಮಾಡಬಾರದು. ಫೋನಿನಲ್ಲಿ ಮಗ್ನರಾಗಿ ಅಪಘಾತದಲ್ಲಿ ಪ್ರಾಣವನ್ನೇ ಕಳೆದುಕೊಂಡ ಎಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದ್ದರೂ ಕೆಲ ಜನರು ಈಗಲೂ ಅದೇ ತಪ್ಪು ಮಾಡುತ್ತಿರುವುದು ನೋಡುತ್ತಿದ್ದೇವೆ.  

ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ದುರ್ಮರಣ       ➤ ವಿದ್ಯಾರ್ಥಿನಿಯ ಪ್ರಾಣ ಕಸಿದ ಮೊಬೈಲ್ ​! Read More »

ರಾಷ್ಟ್ರೀಯ ನ್ಯೂಸ್

ಮಾರಕಾಸ್ತ್ರದಿಂದ ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮಾ.01. ಮಗನ ಕಾಟವನ್ನು ತಾಳಲಾಗದೆ ತಂದೆಯೊಬ್ಬ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ತಂದೆ ಮಾರಕಾಸ್ತ್ರದಿಂದ ಬೀಸಿದ ಹೊಡೆತಕ್ಕೆ ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದು, ಶವ ರಕ್ತದ ಮಡುವಿನಲ್ಲಿ ಬಿದ್ದಿದ್ದ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬಿಕೆ ಗ್ರಾಮದಲ್ಲಿ ಈ ಬರ್ಬರ ಕೊಲೆ ನಡೆದಿದೆ.  

ಮಾರಕಾಸ್ತ್ರದಿಂದ ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಸರಕಾರಿ ಕಚೇರಿ ಬಂದ್     ➤ ಮುಷ್ಕರ ನಿರ್ಧಾರ  ಹಿಂದಕ್ಕೆ ಪಡೆಯದ  ರಾಜ್ಯ ಸರ್ಕಾರಿ ನೌಕರರ ಸಂಘ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.01. ಇಂದಿನಿಂದ  ಅನಿರ್ದಿಷ್ಟಾವಧಿ ಅವಧಿ ಮುಷ್ಕರಕ್ಕೆ ಕರೆ ನೀಡಿರುವ  ಸಂಘ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗಿನ ಸಭೆ ವಿಫಲ. ನಡುರಾತ್ರಿ ನಡೆದ ಸಭೆಯಲ್ಲಿ ಸರ್ಕಾರದ ಭರವಸೆ ಒಪ್ಪದ ಸಂಘದ ಪ್ರಮುಖರು ಎಂದು ವರದಿಯಾಗಿದೆ. ಹೀಗಾಗಿ ಇಂದು ಮುಷ್ಕರ ನಡೆಸಲು ನಿರ್ಧಾರ ಮಾಡಿದ್ದು,  ರಾಜ್ಯ ವ್ಯಾಪಿ 22 ಇಲಾಖೆಗಳ 5.30 ಲಕ್ಷ ಸರ್ಕಾರಿ ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ.  

ಇಂದು ಸರಕಾರಿ ಕಚೇರಿ ಬಂದ್     ➤ ಮುಷ್ಕರ ನಿರ್ಧಾರ  ಹಿಂದಕ್ಕೆ ಪಡೆಯದ  ರಾಜ್ಯ ಸರ್ಕಾರಿ ನೌಕರರ ಸಂಘ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು       ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.28. ಚಿಮೇನಿ ಪೊಲೀಸ್ ಠಾಣಾ ವ್ಯಾಪ್ತಿಯ ಕಯ್ಯೂರು ಆಲಂತಟ್ಟದಲ್ಲಿ ಹಾಡಹಗಲೇ ಮನೆಗಳ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಿದ್ದಾರೆ. ಕಾಞ೦ಗಾಡ್ ರೈಲ್ವೇ ಪರಿಸರದ ಪಿ. ಎಚ್. ಆಶಿಫ್(21) ಬಂಧಿತ ಆರೋಪಿಯಾಗಿದ್ದಾನೆ.  

ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು       ➤ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ      ➤ ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು

(ನ್ಯೂಸ್ ಕಡಬ)newskadaba.com ಹೊಸಪೇಟೆ, ಫೆ.28. ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಳೆದ ವಾರ ಹಂಪಿಯ ಪವಿತ್ರ ಪುರಂದರ ಮಂಟಪದಲ್ಲಿ ವಿದೇಶಿಗರ ಗುಂಪು ಪಾರ್ಟಿ ಮಾಡುತ್ತಿರುವುದು ಕಂಡು ಬಂದಿತ್ತು.

ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ      ➤ ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ          ➤ ಓರ್ವ ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.28. ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಕೇರಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಶೀಲಾ ಸನ್ನಿ (51) ಎಂದು ಗುರುತಿಸಲಾಗಿದೆ. ಈಕೆ ಕೇರಳದ ತ್ರಿಸ್ಸೂರ್​ ಜಿಲ್ಲೆಯ ನಾಯರಂಗಡಿ ನಿವಾಸಿ. ಚಲಕುಡಿಯಲ್ಲಿ ಬ್ಯೂಟಿ ಪಾರ್ಲರ್​ ಇಟ್ಟುಕೊಂಡಿದ್ದಳು. ಆದರೆ, ಪಾರ್ಲರ್​ ಒಳಗೆ ಡ್ರಗ್ಸ್​ ಮತ್ತು ಸ್ಟ್ಯಾಂಪ್​ ಮಾರಾಟದಂತಹ ಅಕ್ರಮ ವ್ಯವಹಾರ ನಡೆಸುತ್ತಿದ್ದಳು. ಇರಿಂಜಲಕುಡ ವೃತ್ತದ ಕಚೇರಿಯಲ್ಲಿ ದೊರೆತ ರಹಸ್ಯ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ

ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ          ➤ ಓರ್ವ ಮಹಿಳೆ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಂಚನೆ ಪ್ರಕರಣ; ವಿದೇಶಿ ಪ್ರಜೆ ಅರೆಸ್ಟ್..!     

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ದೇಶದಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಅಮಾಯಕರನ್ನು ನಂಬಿಸಿ ವಿವಿಧ ಶುಲ್ಕಗಳ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ ನೈಜೀರಿಯಾ ಪ್ರಜೆಯನ್ನು ಈಶಾನ್ಯ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿ ನೈಜೀರಿಯಾದ ನೋಕೊಚಾ ಕಾಸ್ಮೀರ್‌ ಇಕೆಂಬಾ ಎಂಬಾತನಿಂದ ಸಿಮ್‌ ಕಾರ್ಡ್‌ಗಳು, ಆರು ಮೊಬೈಲ್‌ ಫೋನ್‌ಗಳು, ಒಂದು ಲ್ಯಾಪ್‌ಟಾಪ್‌, ಎರಡು ಡೆಬಿಟ್‌ ಕಾರ್ಡ್‌ ಹಾಗೂ ಪಾಸ್‌ಪೋರ್ಟ್‌ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.  

ವಂಚನೆ ಪ್ರಕರಣ; ವಿದೇಶಿ ಪ್ರಜೆ ಅರೆಸ್ಟ್..!      Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂದೆ ಹತ್ಯೆಗೆ ಒಂದು ಕೋಟಿ ರೂ. ಸುಪಾರಿ ಕೊಟ್ಟ ಪಾಪಿ ಮಗ    ➤ ಹೆಣದ ಮುಂದೆ ಭಾರಿ ಹೈಡ್ರಾಮಾ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಇಲ್ಲೊಬ್ಬ ಪಾಪಿ ಮಗ ತಂದೆ ಹತ್ಯೆಗೆ ಸುಪಾರಿ ಕೊಟ್ಟಿದ್ದಾನೆ. ಅದು ಬರೋಬ್ಬರಿ ಒಂದು ಕೋಟಿ ರೂಪಾಯಿಗೆ ಎಂದು ವರದಿ ತಿಳಿಸಿದೆ. ತಂದೆಯನ್ನ ಕೊಚ್ಚಿ ಕೊಚ್ಚಿ ಕೊಂದು ಹಾಕ್ತಿದ್ರೆ ಮಗ ನೋಡ್ತಾ ನಿಂತಿದ್ದ. ಉಳಿಸಿಕೊಳ್ಳೋ ಹೈಡ್ರಾಮಾ ಆಡಿದ್ದ. ಆದರೆ ಪೊಲೀಸರ ತನಿಖೆ ಮುಂದೆ ಎಲ್ಲಾ ಬಟಾಬಯಲಾಗಿದೆ.  

ತಂದೆ ಹತ್ಯೆಗೆ ಒಂದು ಕೋಟಿ ರೂ. ಸುಪಾರಿ ಕೊಟ್ಟ ಪಾಪಿ ಮಗ    ➤ ಹೆಣದ ಮುಂದೆ ಭಾರಿ ಹೈಡ್ರಾಮಾ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ-ಕಾಲೇಜು ದೋಚುತ್ತಿದ್ದ ಗ್ಯಾಂಗ್ ಪೊಲೀಸ್ ಬಲೆಗೆ     

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಶಾಲಾ-ಕಾಲೇಜುಗಳನ್ನು ಗುರಿಯಾಗಿಸಿ ಕೊಂಡು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಮೂವರು ಅಂತರ್ ರಾಜ್ಯ ಕಳ್ಳರನ್ನು ಜ್ಞಾನಭಾರತಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ತಮಿಳುನಾಡಿನ ಸೇಲಂ ಜಿಲ್ಲೆಯ ನಿವಾಸಿಗಳಾದ ಅಣ್ಣಾ ದೊರೈ (42), ವೀರಮಲೈ ಅಲಿಯಾಸ್ ಕುಮಾರ್ (40) ಮತ್ತು ಬಾಬು (34) ಎಂದು ಗುರುತಿಸಲಾಗಿದೆ ಎನ್ನಲಾಗಿದೆ. ಫೆಬ್ರವರಿ 10 ರಂದು ನಾಗದೇವನಹಳ್ಳಿಯ ವಿಎಸ್‌ಎಸ್ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ದುಷ್ಕರ್ಮಿಗಳು ರೂ. 5 ಲಕ್ಷ ಮತ್ತು ಕೆಲವು ಎಲೆಕ್ಟ್ರಾನಿಕ್ ವಸ್ತುಗಳನ್ನು ಕದ್ದೊಯ್ದಿದ್ದರು

ಶಾಲಾ-ಕಾಲೇಜು ದೋಚುತ್ತಿದ್ದ ಗ್ಯಾಂಗ್ ಪೊಲೀಸ್ ಬಲೆಗೆ      Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top