crime

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನ ಬರ್ಬರ ಹತ್ಯೆ    

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಚೆಟ್ಟೀಸ್ ಪೆಟ್ರೋಲ್ ಬಂಕ್ ಬಳಿಯ ಮನೆಯಲ್ಲಿ ನಡೆದಿದೆ. ಲಿಯಾಖತ್ ಅಲಿಖಾನ್ (44) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಜಿಮ್ ಗೆ ಹೋಗಿದ್ದ ಲಿಯಾಖತ್ ಅಲಿಖಾನ್ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಲಿಯಾಖತ್ ಅಲಿಖಾನ್ ಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಬಳಿಕ ಬೆಳಗಿನ ಜಾವ ಮತ್ತೊಂದು ಮನೆಯಲ್ಲಿ ಲಿಯಾಕತ್ ಶವವಾಗಿ ಪತ್ತೆ ಆಗಿದ್ದಾನೆ.  

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನ ಬರ್ಬರ ಹತ್ಯೆ     Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ತಗುಲಿ ತಾಯಿ-ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ವಿದ್ಯುತ್ ತಗುಲಿ ತಾಯಿ ಮತ್ತು ಆಕೆಯ ನಾಲ್ಕು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಹೊರವಲಯ ಹೊಸ ಕೋಟೆಯಲ್ಲಿ ನಡೆದಿದೆ. ಮೃತರನ್ನು ಜ್ಯೋತಿ (25) ಮತ್ತು ಆಕೆಯ ಮಗ ಜಯಾನಂದ್ ಎಂದು ಗುರುತಿಸಲಾಗಿದೆ. ಗಾರೆ ಕೆಲಸಕ್ಕೆಂದು ಕುಟುಂಬ ಸಮೇತರಾಗಿ ಬಂದಿದ್ದ ಜ್ಯೋತಿ ಹೊಸಕೋಟೆ ತಾಲೂಕಿನ ಕನಕ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿ ಅವರು ಭಾನುವಾರ ಮಧ್ಯಾಹ್ನ ಶೌಚಾಲಯದಲ್ಲಿ ನೀರು ಕಾಯಿಸಲು ಬಕೆಟ್ ನಲ್ಲಿ ಹೀಟರ್ ಹಾಕಿದ್ದಾಗ ಶೌಚಾಲಯಕ್ಕೆ ಬಾಲಕ

ವಿದ್ಯುತ್ ತಗುಲಿ ತಾಯಿ-ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ ವ್ಯಕ್ತಿಯ ಅನುಮಾನಸ್ಪದ ಸಾವು ➤ದೂರು ದಾಖಲು

(ನ್ಯೂಸ್ ಕಡಬ) newskadaba.com. ವಿಟ್ಲ.  ಫೆ.27. ನಿದ್ರಿಸುತ್ತಿದ್ದ ವ್ಯಕ್ತಿ ಬೆಳಗ್ಗೆ ಏಳದಿರುವುದನ್ನು ಗಮನಿಸಿ ಆಸ್ಪತ್ರೆಗೆ ಕರೆ ತಂದ ಸಂದರ್ಭ  ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅನುಮಾನಸ್ಪದ ಸಾವಿನ ಕುರಿತು ದೂರು ದಾಖಲಾದ ಹಿನ್ನಲೆಯಲ್ಲಿ ವಿಟ್ಲ ಪೊಲೀಸರು ವಿಶೇಷ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಮೃತ ವ್ಯಕ್ತಿ. ಇಡ್ಕಿದು ಗ್ರಾಮದ ಅರ್ಕೆಚ್ಚಾರು ಕುಮೇರು ಎಂಬಲ್ಲಿ ವಾಸದ ಮನೆಯ ಕೋಣೆಯಲ್ಲಿ ಮಲಗಿದ್ದಲ್ಲಿಯೇ ಇದ್ದುದನ್ನು ಗಮನಿಸಿದ ಪತ್ನಿಆಶಾ, ಪತ್ನಿಯ ತಂದೆ ಹಾಗೂ ಕೆಲವು ವ್ಯಕ್ತಿಗಳು ಸೇರಿಕೊಂಡು

ವಿಟ್ಲ ವ್ಯಕ್ತಿಯ ಅನುಮಾನಸ್ಪದ ಸಾವು ➤ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

➤ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ➤ ಅತ್ತೆಯನ್ನೇ ಕೊಂದ ಅಳಿಯ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.25. ಬೆಂಗಳೂರು ಅಳಿಯನೊಬ್ಬ ತನ್ನ ಅತ್ತೆಯನ್ನೇ ಕೊಲೆ ಮಾಡಿರೋ ಘಟನೆ ಕೆಂಗೇರಿ ಬಳಿಯ ನಾಗದೇವನಹಳ್ಳಿಯ ಬೃಂದಾವನ ಲೇಔಟ್ ನಲ್ಲಿ ನಡೆದಿದೆ. ದಿವಾಕರ್ ಗೆ ಕಳೆದ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದು, ಒಂದು ಹೆಣ್ಣು ಮಗು ಇತ್ತು. ಆರೋಪಿ ದಿವಾಕರ್ ಮತ್ತು ಪತ್ನಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಆರೋಪಿ ತನ್ನ ಮಗುವನ್ನು ಆತನ ತಾಯಿ ಮನೆಗೆ ಕರೆದುಕೊಂಡು ಹೋಗಿದ್ದ, ಈ ವೇಳೆ ಮೃತ ಅತ್ತೆ ಏಳಲ್ ಅರಸಿ ಮಗುವಿಗೆ ಎಕ್ಸಾಂ ಇದೆ

➤ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ➤ ಅತ್ತೆಯನ್ನೇ ಕೊಂದ ಅಳಿಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಲಾರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ನ್ಯೂಸ್ ಕಡಬ) newskadaba.com. ಕೋಲಾರ. ಫೆ.18.  ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋಲಾರದ ಪೋಕ್ಸೋ ವಿಶೇಷ ಕೋರ್ಟ್ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದು, ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರಿಗೆ ನ್ಯಾಯ ಸಿಕ್ಕಂತಾಗಿದೆ. ಆನಂದ್, ಕಾಂತರಾಜು, ಪ್ರವೀಣ್, ವೇಣು ಜೀವಾವಧಿ ಶಿಕ್ಷೆಗೆ ಒಳಗಾದ ಆರೋಪಿಗಳು.   ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರದಲ್ಲಿ 2022ರ ಫೆಬ್ರವರಿ ತಿಂಗಳಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿತ್ತು.

ಕೋಲಾರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಆನ್‌ಲೈನ್ ವಂಚನೆ 18.43 ಲಕ್ಷ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ

(ನ್ಯೂಸ್ ಕಡಬ) newskadaba.com. ಮಂಗಳೂರು.  ಫೆ.18. ಆನ್‌ಲೈನ್ ವಂಚನೆಗೆ ಬಲಿಯಾದ ಮಂಗಳೂರಿನ ವ್ಯಕ್ತಿಯೊಬ್ಬರು ಡಿಜಿಟಲ್ ವಹಿವಾಟಿನ ಮೂಲಕ 18.43 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ ಎಂದು ಸೈಬರ್, ಅರ್ಥಶಾಸ್ತ್ರ ಮತ್ತು ಮಾದಕ ದ್ರವ್ಯ ಅಪರಾಧ (ಸಿಇಎನ್) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಪ್ರಕಾರ, ಕಳೆದ ವರ್ಷ ಡಿಸೆಂಬರ್‌ನಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಮೂಲಕ ತ್ವರಿತ ಹಣ ಗಳಿಸುವ ವಿವರಗಳನ್ನು ನೀಡುವ ಅಪರಿಚಿತ ಸಂಖ್ಯೆಯೊಂದರಿಂದ ವ್ಯಕ್ತಿಗೆ ವಾಟ್ಸಾಪ್ ಸಂದೇಶ ಬಂದಿದೆ. ಆ ನಂಬರ್‌ನಿಂದ ಕಳುಹಿಸಿದ ಟೆಲಿಗ್ರಾಂ ಚಾನೆಲ್‌ಗೆ ಸೇರಿಕೊಂಡರು ಎಂದು

➤ ಆನ್‌ಲೈನ್ ವಂಚನೆ 18.43 ಲಕ್ಷ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮುಖ್ಯರಸ್ತೆ ಮೇಲೆಯೇ ರಾತ್ರೋರಾತ್ರಿ ಮನೆ ನಿರ್ಮಾಣ!!

(ನ್ಯೂಸ್ ಕಡಬ) newskadaba.com ಬೊಮ್ಮನಹಳ್ಳಿ ಫೆ.18.  ಬೇಗೂರು ರಸ್ತೆಯ ಮೈಕೋ ಬಡಾವಣೆಯ ಡಾಂಬರೀಕರಣಗೊಂಡ 15ನೇ ಮುಖ್ಯರಸ್ತೆಯಲ್ಲಿ ರಾತ್ರೋರಾತ್ರಿ ಮನೆ ನಿರ್ಮಿಸುವ ಯತ್ನ ನಡೆದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ರಸ್ತೆಯ ಮೇಲೆ ಮನೆ ನಿರ್ಮಾಣಕ್ಕೆ ಯತ್ನಿಸಿರುವ ಟಿ.ಎನ್.ಶ್ರೀನಿವಾಸ್ ಎನ್ನುವವರ ವಿರುದ್ಧ ಬೇಗೂರು -ಹೊಂಗಸಂದ್ರ ಮೈಕೋ ಲೇಔಟ್ ನಿವಾಸಿಗಳ ಅಸೋಸಿಯೇಷನ್ ವತಿಯಿಂದ ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಮುಖ್ಯರಸ್ತೆ ಮೇಲೆಯೇ ರಾತ್ರೋರಾತ್ರಿ ಮನೆ ನಿರ್ಮಾಣ!! Read More »

ಕರ್ನಾಟಕ

ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಫೆ.17. ಪಾರ್ಟಿಯಲ್ಲಿ ನೃತ್ಯ ಮಾಡಲು ಬಂದಿದ್ದ ಯುವತಿಯನ್ನು ಆರು ಮಂದಿಯಿದ್ದ ಗುಂಪು ಕಾರಿನಲ್ಲಿ ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ಸಂಭವಿಸಿದೆ. ಉನ್ನಾವೋ ಪ್ರಾಂತ್ಯದ ಪ್ರಾಪರ್ಟಿ ಡೀಲರ್ ಒಬ್ಬರ ಹುಟ್ಟುಹಬ್ಬವನ್ನು ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ನೃತ್ಯ ಮಾಡಲು ಮೂವರು ಯುವತಿಯರನ್ನು ಕರೆಯಿಸಲಾಗಿತ್ತು ಎಂದು ವರದಿಯಾಗಿದೆ.

ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಕ್ಕುಳದಿಂದ ಏಳು ವರ್ಷದ ಮಗಳಿಗೆ ಸುಟ್ಟ ಪಾಪಿ ಮಲತಾಯಿ!!

(ನ್ಯೂಸ್ ಕಡಬ) newskadaba.com ದೆಹಲಿ, ಫೆ.17.ಮಲತಾಯಿಯೇ ತನ್ನ ಏಳು ವರ್ಷದ ಮಗಳನ್ನು ಇಕ್ಕಳಗಳಿಂದ ಸುಟ್ಟ ದಾರುಣ ಘಟನೆ ದೆಹಲಿಯ ಆರ್.ಕೆ.ಪುರಂನಲ್ಲಿ ಸಂಭವಿಸಿದೆ. ಪ್ರಕರಣ ಕುರಿತು ಮಲತಾಯಿ ಹಾಗೂ ಆಕೆಯ ಮಗನ್ನು ಪೋಲಿಸರು ಬಂಧಿಸಿದ್ದಾರೆ. ಬಾಲಕಿಯ ಜೈವಿಕ ಪೋಷಕರು ಮಲತಾಯಿಗೆ ಸಂಬಂಧಿಗಳಾಗಿದ್ದಾರೆ ಎಂದು  ಪೋಲಿಸರು ಹೇಳಿದ್ದಾರೆ ಎಂದು ವರದಿಯಾಗಿದೆ.  

ಇಕ್ಕುಳದಿಂದ ಏಳು ವರ್ಷದ ಮಗಳಿಗೆ ಸುಟ್ಟ ಪಾಪಿ ಮಲತಾಯಿ!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಡ್ಡಕ್ಕೆ ಬೆಂಕಿ ಹಾಕಿದ ದುಷ್ಕರ್ಮಿಗಳು!

(ನ್ಯೂಸ್ ಕಡಬ) newskadaba.com ದಾವಣಗೆರೆ, ಫೆ.17. ಇತಿಹಾಸ ಪ್ರಸಿದ್ಧ ಸೂಳೆಕೆರೆ ಗುಡ್ಡಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಅಪಾರ ಪ್ರಮಾಣದ ಸಸ್ಯ ಸಂಪತ್ತು ಸುಟ್ಟು ನಾಶವಾಗಿದೆ. ಕಾಡು ಪ್ರಾಣಿಗಳು, ಪಕ್ಷಿ ಸಂಕುಲ ಅರಣ್ಯದಿಂದ ಚಿತ್ಕಾರದೊಂದಿಗೆ ಪಾಲಾಯನ ಮಾಡಿವೆ. ಗುಡ್ಡಕ್ಕೆ ಹೊಂದಿಕೊಂಡ ಜಮೀನು ಕಬಳಿಸಲು ಭೂಗಳ್ಳ ಕಿಡಿಗೇಡಿಗಳು ಈ ಕೃತ್ಯ ಎಸಗುತ್ತಿದ್ದಾರೆ. ಇದರ ಜತೆ ದನಗಾಹಿಗಳು ಹುಲ್ಲು ಬೆಳೆಯಲಿ ಎಂದೂ ಕೂಡ ಇಂತಹ ಕೆಲಸ ಮಾಡುತ್ತಿದ್ದಾರೆ. ಏನೇ ಆದರೂ ಅರಣ್ಯ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂಬುದು

ಗುಡ್ಡಕ್ಕೆ ಬೆಂಕಿ ಹಾಕಿದ ದುಷ್ಕರ್ಮಿಗಳು! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top