crime

Death, deadbody, Waterfall

ಬಂಟ್ವಾಳ: ರೈಲ್ವೆ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.03. ಬಿ.ಸಿ ರೋಡಿನ ಮುಖ್ಯ ವೃತ್ತದ ಬಳಿ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ ಎನ್ನಲಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಪರಿಚಿತ ವ್ಯಕ್ತಿ ಅಮಲು ಪದಾರ್ಥ ಸೇವಿಸಿ ಮಲಗಿದ್ದ ಎಂದು ಹೇಳಲಾಗಿದೆ. ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿ ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ […]

ಬಂಟ್ವಾಳ: ರೈಲ್ವೆ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಗರ್ಭಿಣಿ ಸೇರಿ ಇಬ್ಬರು ಸಜೀವ ದಹನ   

(ನ್ಯೂಸ್ ಕಡಬ)newskadaba.com ಕಣ್ಣೂರ್, ಫೆ.02. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಕಾರನ್ನು ವ್ಯಾಪಿಸಿದ ಪರಿಣಾಮ ಗರ್ಭಿಣಿ ಸೇರಿದಂತೆ ಇಬ್ಬರೂ ಸಜೀವ ದಹನಗೊಂಡ ಘಟನೆ ದೇವರನಾಡು ಕೇರಳದ ಕಣ್ಣೂರಿನಲ್ಲಿ ನಡೆದಿದೆ.   ಕಣ್ಣೂರು ಜಿಲ್ಲಾಸ್ಪತ್ರೆಯ ಮುಂಭಾಗವೇ ಈ ದುರಂತ ನಡೆದಿದೆ.  ಹೀಗೆ ಕಾರಿನಲ್ಲಿ ಸಿಲುಕಿ ಸಜೀವ ದಹನಗೊಂಡವರನ್ನು ಪ್ರಜೀತ್ ಹಾಗೂ ಆತನ ಪತ್ನಿ ರೀಷಾ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸುವ ವೇಳೆ  ಕಾರಿನಲ್ಲಿ  ಒಟ್ಟು ಆರು ಜನ ಪ್ರಯಾಣಿಸುತ್ತಿದ್ದರು. ಕಾರಿನ ಮುಂಭಾಗದ ಸೀಟಿನಲ್ಲಿ ಗರ್ಭಿಣಿ  ರೀಷಾ ಹಾಗೂ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಗರ್ಭಿಣಿ ಸೇರಿ ಇಬ್ಬರು ಸಜೀವ ದಹನ    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದು ಕೇಸ್​ನಲ್ಲಿ ಅರೆಸ್ಟ್​  ➤ ಬಾಯಿ ಬಿಟ್ಟಿದ್ದು 9 ಮನೆಗಳ್ಳತನ..!

(ನ್ಯೂಸ್ ಕಡಬ)newskadaba.com ಮಂಡ್ಯ, ಫೆ.02. ಕುಖ್ಯಾತ ಮನೆಗಳ್ಳರ ತಂಡವನ್ನು ಬಂಧಿಸುವಲ್ಲಿ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊದಲಿಗೆ ಪೊಲೀಸರು ಆರೋಪಿಗಳನ್ನು ಒಂದು ಪ್ರಕರಣದಲ್ಲಿ ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳ ತಮ್ಮ ಹಳೆಯ ಪ್ರಕರಣಗಳನ್ನು ಬಾಯಿ ಬಿಟ್ಟಿದ್ದಾರೆ. ವಿಚಾರಣೆ ವೇಳೆ ಬರೋಬ್ಬರಿ 9 ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲಿಗೆ ಒಂಟಿ ಮನೆಗಳನ್ನು ಸರ್ವೇ ಮಾಡುತ್ತಿದ್ದ ಈ ಗ್ಯಾಂಗ್ ಸಂಚು ಹಾಕಿ ಕಳ್ಳತನ ಮಾಡಿತ್ತು. ಮಹಾರಾಷ್ಟ್ರದ ಥಾಣಾ ಮೂಲದ ಗ್ಯಾಂಗ್ ಇದಾಗಿದ್ದು, ಕಳ್ಳತನ ಮಾಡಲು ತಂಡದ

ಒಂದು ಕೇಸ್​ನಲ್ಲಿ ಅರೆಸ್ಟ್​  ➤ ಬಾಯಿ ಬಿಟ್ಟಿದ್ದು 9 ಮನೆಗಳ್ಳತನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

10ನೇ ತರಗತಿಯ ಬಾಲಕನ ಜೊತೆ ಪರಾರಿಯಾಗಿ ಮದುವೆಯಾದ ಯುವತಿ  !

(ನ್ಯೂಸ್ ಕಡಬ)newskadaba.com ಪಶ್ಚಿಮ ಬಂಗಾಳ, ಫೆ.02. 15 ವರ್ಷದ ಬಾಲಕನೊಂದಿಗೆ  ಯುವತಿಯೋರ್ವಳು ವಿವಾಹವಾಗಿರುವ ಘಟನೆ ಪಶ್ಚಿಮ ಬಂಗಾಳದ ಶಾಂತಿಪುರದಲ್ಲಿ ನಡೆದಿದೆ. ನಾಡಿಯಾದ ಕೃಷ್ಣನಗರ ನಿವಾಸಿ 15 ವರ್ಷದ ಬಾಲಕನಿಗೆ  ಯುವತಿ ಜೊತೆ ಫೇಸ್‍ಬುಕ್‍ನಲ್ಲಿ ಪರಿಚಯವಾಗಿತ್ತು. ನಂತರ ಇವರ ಸ್ನೇಹ, ಪ್ರೀತಿಗೆ ತಿರುಗಿದೆ‌. ಮನೆಯಿಂದ ಓಡಿ ಹೋಗಿರುವ ಈ ಜೋಡಿ ದೇವಸ್ಥಾನದಲ್ಲಿ ಮದುವೆ ಮಾಡಿಕೊಂಡಿದ್ದು, ಲೋಕಲ್ ರೈಲಿನಲ್ಲಿ ತೆರಳುತ್ತಿದ್ದಾಗ ಅನುಮಾನಗೊಂಡು ಪ್ರಯಾಣಿಕರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಬಳಿಕ ಶಾಂತಿಪುರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ‌.  

10ನೇ ತರಗತಿಯ ಬಾಲಕನ ಜೊತೆ ಪರಾರಿಯಾಗಿ ಮದುವೆಯಾದ ಯುವತಿ  ! Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ಕೊಲೆಯಾದ ಯುವಕ..! ➤ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಫೆ.01. ಯುವತಿಯೊಬ್ಬಳಿಗೆ ಮೆಸೇಜ್ ಮಾಡಿದನೆಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಯುವಕನೋರ್ವನನ್ನು ಅಪಹರಿಸಿ ಕೊಲೆಗೈದು ಚಾರ್ಮಾಡಿ ಘಾಟ್ ನಲ್ಲಿ ಎಸೆದಿರುವ ಪ್ರಕರಣವನ್ನು ಭೇದಿಸಿರುವ ಯಶವಂತಪುರ ಠಾಣೆ ಪೊಲೀಸರು ಮೃತದೇಹವನ್ನು ಪ್ರಪಾತದಲ್ಲಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನ ಆಂಧ್ರಹಳ್ಳಿ ನಿವಾಸಿ ಗೋವಿಂದರಾಜು(19) ಕೊಲೆಯಾದ ಯುವಕ. ಗೋವಿಂದರಾಜು ತನ್ನದೇ ಕುಟುಂಬದ ಮತ್ತಿಕೆರೆಯ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನೆನ್ನಲಾಗಿದೆ. ಪ್ರೀತಿಗೆ ಯುವತಿಯ ಪೋಷಕರು, ಸಂಬಂಧಿಕರಿಂದ ವಿರೋಧವಿತ್ತೆನ್ನಲಾಗಿದೆ. ಇತ್ತೀಚೆಗೆ ಗೋವಿಂದರಾಜು ಯುವತಿಯ ಮೊಬೈಲ್ ಫೋನ್ ಗೆ ಮೆಸೇಜೊಂದನನ್ನು ಕಳುಹಿಸಿದ್ದರೆನ್ನಲಾಗಿದೆ. ಇದನ್ನು ಗಮನಿಸಿದ ಯುವತಿಯ ಸಂಬಂಧಿಕ ಅನಿಲ್

ಬೆಂಗಳೂರಿನಲ್ಲಿ ಕೊಲೆಯಾದ ಯುವಕ..! ➤ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ನಾಗಬನದ ಮರ ಕಳವು ➤ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.01. ಅಂಬಲಪಾಡಿಯ ಫ್ಯಾಮಿಲಿ ಸಭಾಭವನದ ಹಿಂಬದಿಯಲ್ಲಿರುವ ಸಿಪಿಸಿ ಲೇಔಟ್ ನಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿಯೋರ್ವನನ್ನು ಉಡುಪಿ ಅರಣ್ಯ ಇಲಾಖೆ ವಶಕ್ಕೆ ತೆಗೆದುಕೊಂಡಿದ್ದಾರೆ. ಮೂಡುಬೆಳ್ಳೆ ನಿವಾಸಿ ಅಶೋಕ ಬಂಧಿತ ಆರೋಪಿ. ನಾಗಬನದಲ್ಲಿ ಶ್ರೀಗಂಧದ ಮರಕಡಿಯುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಉಡುಪಿ ವಲಯದ ಪ್ರಭಾರ ಉಪ ವಲಯ ಅರಣ್ಯಾಧಿಕಾರಿ ಕೇಶವ ಪೂಜಾರಿ ಎಂ. ನೇತೃತ್ವದಲ್ಲಿ ಗಸ್ತು ಅರಣ್ಯ ಪಾಲಕರಾದ ಹೆಚ್. ದೇವರಾಜ್ ಪಾಣ, ಅಭಿಲಾಷ್ ಎಸ್. ಬಿ ಮತ್ತು ವಿತೇಶ್ ಕಾರ್ಯಾಚರಣೆ ನಡೆಸಿ

ಉಡುಪಿ: ನಾಗಬನದ ಮರ ಕಳವು ➤ ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಅಧಿಕಾರಿಯೆಂದು ನಂಬಿಸಿ ಆನ್‌ಲೈನ್‌ ಮೂಲಕ ಸಾವಿರಾರು ರೂ. ವಂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.01. ಅಧಿಕಾರಿ ಎಂದು ನಂಬಿಸಿ ವ್ಯಕ್ತಿಯೋರ್ವರಿಗೆ 99,997 ರೂ. ಹಣ ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಫ್ರಾನ್ಸಿಸ್‌ ಪಿಯುಸ್‌ ಪುಟಾಡೋ ಎಂಬವರು ಅವರು ತಮ್ಮ ಪೆಟಿಎಂ ಫಾಸ್ಟ್‌ ಟ್ಯಾಗ್‌ ನಿಷ್ಕ್ರಿಯಗೊಂಡ ಬಗ್ಗೆ ಗೂಗಲ್‌ನಲ್ಲಿ ಪೆಟಿಎಂ ಫಾಸ್ಟ್‌ ಟ್ಯಾಗ್‌ ಎಪ್ಲಿಕೇಶನ್‌ ಹುಡುಕಿದಾಗ ಗೂಗಲ್‌ನಲ್ಲಿ ಪೆಟಿಎಂ ಹೆಲ್ಪ್ ಸಪೋರ್ಟ್‌ ನಲ್ಲಿ ಕಂಡುಬಂದ ಮೊಬೈಲ್‌ ನಂಬ್ರ +918249255475 ಕ್ಕೆ ಕರೆ ಮಾಡಿದಾಗ ಆ ವ್ಯಕ್ತಿ ತಾನು ಪೆಟಿಎಂ ಫಾಸ್ಟ್‌ ಟ್ಯಾಗ್‌ ವೆಬ್‌ಸೈಟ್‌ ಅಧಿಕಾರಿಯಾಗಿ ಎಂಬುದಾಗಿ ನಂಬಿಸಿ, ಪೆಟಿಎಂ

ಉಡುಪಿ: ಅಧಿಕಾರಿಯೆಂದು ನಂಬಿಸಿ ಆನ್‌ಲೈನ್‌ ಮೂಲಕ ಸಾವಿರಾರು ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವಿಶೇಷ ಚೇತನ ಯುವತಿಯ ಶವ ಪತ್ತೆ ➤ ಕೊಲೆ ಶಂಕೆ…

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ ಎನ್ನಲಾಗಿದೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು.

ಉಳ್ಳಾಲ: ವಿಶೇಷ ಚೇತನ ಯುವತಿಯ ಶವ ಪತ್ತೆ ➤ ಕೊಲೆ ಶಂಕೆ… Read More »

ಕರಾವಳಿ, ಕ್ರೈಮ್ ನ್ಯೂಸ್

ಕೇರಳದಿಂದ ಕೊಡಗಿಗೆ ರಾತ್ರೋರಾತ್ರಿ ಕಸ ತಂದು ಸುರಿದ ಆರೋಪ ➤ ಇಬ್ಬರು ಅರೆಸ್ಟ್‌…

(ನ್ಯೂಸ್ ಕಡಬ)newskadaba.com ಕೊಡಗು, ಫೆ.01. ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ, ವಾಪಸ್ ಬರುತ್ತಿದ್ದ ಖಾಲಿ ಲಾರಿಗಳಲ್ಲಿ ಕಸವನ್ನು ತಂದು ಮಡಿಕೇರಿಯಲ್ಲಿ ಸುರಿಯುತ್ತಿದ್ದ ಇಬ್ಬರನ್ನು ಅರೆಸ್ಟ್‌ ಮಾಡಲಾಗಿದೆ. ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ, ವಾಪಸ್ ಬರುತ್ತಿದ್ದ ಖಾಲಿ ವಾಹನದಲ್ಲಿ 15 ಮೂಟೆ ಕಸವನ್ನು ತೆಗೆದುಕೊಂಡು ಬಂದು ಕೊಡಗು ಜಿಲ್ಲೆ ಕೂಟುಹೊಳೆ ಸೇತುವೆ ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದರು. ಕಸದ ರಾಶಿಯನ್ನು ಕಂಡ ಬ್ರಹ್ಮಗಿರಿ ವನ್ಯಜೀವಿ ವಲಯ & ಮಾಕುಟ್ಟ ಪ್ರಾದೇಶಿಕ ವಲಯದ ಅರಣ್ಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ

ಕೇರಳದಿಂದ ಕೊಡಗಿಗೆ ರಾತ್ರೋರಾತ್ರಿ ಕಸ ತಂದು ಸುರಿದ ಆರೋಪ ➤ ಇಬ್ಬರು ಅರೆಸ್ಟ್‌… Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್…

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.01. ಪೊಲೀಸರ ಸಮವಸ್ತ್ರ ಧರಿಸಿ ವೃದ್ಧೆಯ 7 ಪವನ್ ಚಿನ್ನ ದೋಚಿದ್ದ ಭಟ್ಕಳ ಮೂಲದ ನಾಲ್ವರು ದುಷ್ಕರ್ಮಿಗಳನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೆಲವು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕರಾವಳಿ ಮೂಲದ ಗ್ಯಾಂಗ್ ಕೇರಳವನ್ನೇ ಹೆಚ್ಚು ಕೇಂದ್ರೀಕೃತವಾಗಿಸಿಕೊಂಡಿತ್ತು. ಇಂತಹ ಅನೇಕ ಅಪರಾಧಗಳನ್ನು ಎಸಗಿರುವ ಹಿನ್ನೆಲೆಯನ್ನು ಈ ಗ್ಯಾಂಗ್ ಹೊಂದಿದ್ದು, ತ್ರಿಶೂರ್ ಪೊಲೀಸ್ ತಂಡ ಕೊಚ್ಚಿಯನ್ನು ತಲುಪಿ, ವಿಚಾರಣೆ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದೆ. ಎಸಿಪಿ

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್… Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top