crime

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ ➤ ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯವು ವಲಯ ಅರಣ್ಯಾಧಿಕಾರಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಲ.ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ಸಹ್ಯಾದ್ರಿ ವಲಯದ ವಲಯ ಅರಣ್ಯಾಧಿಕಾರಿಯಾಗಿದ್ದು ಪ್ರಸ್ತುತ ನಿವೃತ್ತರಾಗಿರುವ ಮಂಗಳೂರು ದೇರೆಬೈಲ್‌ ಕೊಂಚಾಡಿ ನಿವಾಸಿ ಎಸ್‌.ರಾಘವ ಪಾಟಾಳಿ ಶಿಕ್ಷೆಗೊಳಗಾದ ಅಪರಾಧಿ. ಈತನ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ 2011ರ ಜು.21ರಂದು ಭ್ರಷ್ಟಾಚಾರ ತಡೆ ಕಾಯಿದೆ 1988ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ […]

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ ➤ ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ..! Read More »

ಕರಾವಳಿ

ಆಸ್ಪತ್ರೆಗೆ ಬಂದಿದ್ದ ಮಹಿಳೆ ಮೇಲೆ ಪೊಲೀಸ್ ಪೇದೆಯಿಂದ ಲೈಂಗಿಕ ದೌರ್ಜನ್ಯ !

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಜ.28. ಗಡಿಜಿಲ್ಲೆಯಲ್ಲಿ ರಕ್ಷಣೆ ನೀಡಬೇಕಾದ ಖಾಕಿ ವರ್ಗವು ಕೆಲ ಆರಕ್ಷಕರಿಂದ ಕೆಲ ಮಹಿಳೆಯರು ಲೈಂಗಿಕ ತೃಷೆಗೊಳಪಟ್ಟ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿದ್ದು ಇಲಾಖೆ ಮುಜುಗರಕ್ಕೊಳಪಡಬೇಕಾದ ಸ್ಥಿತಿ ಎದುರಾಗಿದೆ. ಜಿಲ್ಲೆಯ ಠಾಣೆಯೊಂದರ ಪೇದೆಯಿಂದ ನೊಂದು ಮಹಿಳೆ ಆತ್ಮಹತ್ಯ ಮಾಡಿಕೊಂಡು ಎಮ್.ಎಲ್.ಸಿ ಆಗಿ ಪ್ರಕರಣ ಏನೂ ನಡೆದೆ ಇಲ್ಲ ಎಂಬಂತೆ ಸುಮ್ಮನಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಬಂದಿದ್ದ ಮಹಿಳೆಯೊಬ್ಬರನ್ನು ಪೊಲೀಸ್ ಪೇದೆಯೊಬ್ಬ ಪುಸಲಾಯಿಸಿ ತನ್ನ ಜೊತೆ ಕರೆದೊಯ್ದು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣ

ಆಸ್ಪತ್ರೆಗೆ ಬಂದಿದ್ದ ಮಹಿಳೆ ಮೇಲೆ ಪೊಲೀಸ್ ಪೇದೆಯಿಂದ ಲೈಂಗಿಕ ದೌರ್ಜನ್ಯ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರಕಾರಿ ಶಾಲೆಯ ಶಿಕ್ಷಕ ಪತ್ನಿ, ಮಗಳ ಜೊತೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಚಂಡೀಗಢ, ಜ.28. ಸರಕಾರಿ ಶಾಲೆಯ ಶಿಕ್ಷಕ ಮತ್ತು ಪತ್ನಿ,ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಂಡೀಗಢದಲ್ಲಿ ನಡೆದಿದೆ. ಶಿಕ್ಷಕ ಜಿತೇಂದ್ರ,ಪತ್ನಿ ಸುಶೀಲಾ,ಮಗಳು ಹಿಮಾನಿ ಮೃತರು. ಇವರ ಮೃತದೇಹ ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ. ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿದು ಬರಬೇಕಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಸಿಂಗ್ ತಿಳಿಸಿದ್ದಾರೆ.  

ಸರಕಾರಿ ಶಾಲೆಯ ಶಿಕ್ಷಕ ಪತ್ನಿ, ಮಗಳ ಜೊತೆ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ವಿಟ್ಲ: ಸೊಸೈಟಿ ದರೋಡೆಗೆ ಯತ್ನ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ವಿಟ್ಲ, ಜ.28. ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಶಟರ್‌ ತುಂಡರಿಸಿ ದರೋಡೆಗೆ ಯತ್ನಿಸಿದ ಆರೋಪಿಗಳ ಪೈಕಿ ಓರ್ವನನ್ನು ವಾಹನ ಸಹಿತವಾಗಿ ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಾರೆಬೆಟ್ಟು ನಿವಾಸಿ ಟಿ.ಕೆ. ಅಬ್ದುಲ್‌ ಸಲಾಂ (37) ಬಂಧಿತ ಆರೋಪಿ ಎನ್ನಲಾಗಿದೆ. ಬೈಕ್‌ ಹಾಗೂ ಕಾರಿನಲ್ಲಿ ಆಗಮಿಸಿ ವಿಟ್ಲಪಟ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಮುಖ್ಯ ಶಟರ್‌ ಅನ್ನು ಗ್ಯಾಸ್‌ ಕಟ್ಟರ್‌ ನಿಂದ ತುಂಡರಿಸಿ ದರೋಡೆಗೆ ವಿಫ‌ಲ ಯತ್ನ

ವಿಟ್ಲ: ಸೊಸೈಟಿ ದರೋಡೆಗೆ ಯತ್ನ ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ವೃದ್ಧೆಯ ಚಿನ್ನದ ಸರ ಎಗರಿಸಿದ್ದ ಇಬ್ಬರು ಕಳ್ಳರು ➤ ಖರೀದಿಸಿದ ಇನ್ನೊಬ್ಬನ ಬಂಧನ                           

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಇತ್ತೀಚೆಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ ಸೈದ್‌ ಖಾಸೀಫ್‌(22), ಫರೀದ್‌ ಅಹಮದ್‌(20) ಹಾಗೂ ಕಳವು ಮಾಲು ಸ್ವೀಕರಿಸಿದ್ದ ಪಾದರಾಯನಪುರದ ಸುಲ್ತಾನ್‌ ಪಾಷಾ(27) ಬಂಧಿತರು. ಆರೋಪಿಗಳಿಂದ 48.50 ಗ್ರಾಂ ತೂಕದ ಚಿನ್ನದ ಸರ, ಕದ್ದ ಮೊಬೈಲ್‌ ಮಾರಾಟದಿಂದ ಬಂದಿದ್ದ 4,720 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಈ

ವೃದ್ಧೆಯ ಚಿನ್ನದ ಸರ ಎಗರಿಸಿದ್ದ ಇಬ್ಬರು ಕಳ್ಳರು ➤ ಖರೀದಿಸಿದ ಇನ್ನೊಬ್ಬನ ಬಂಧನ                            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುದುಕನ ಮದುವೆಯಾಗಿ ಚಿನ್ನ ದೋಚಿ 2ನೇ ಪತ್ನಿ ಪರಾರಿ

(ನ್ಯೂಸ್ ಕಡಬ)newskadaba.com  ಎರಡನೇ ವಿವಾಹದ ನೆಪದಲ್ಲಿ 62 ವರ್ಷದ ವ್ಯಕ್ತಿಯೊಬ್ಬರಿಗೆ ಟೋಪಿ ಹಾಕಿ 2.30 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಮಹಿಳೆ ಪರಾರಿಯಾಗಿರುವ ಘಟನೆ ಕಾಟನ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಟನ್‌ಪೇಟೆ ಒಟಿಸಿ ರಸ್ತೆಯ ಷಣ್ಮುಗಂ ಮೋಸ ಹೋಗಿದ್ದು, ಈ ಕೃತ್ಯ ಎಸಗಿ ಪರಾರಿಯಾಗಿರುವ ತಮಿಳುನಾಡು ಮೂಲದ ಮಲ್ಲಿಕಾ ಅಲಿಯಾಸ್‌ ಮಲ್ಗರ್‌ (35) ಪತ್ತೆಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಬ್ರೋಕರ್‌ ಮೂಲಕ ಷಣ್ಮುಗಂ ಅವರನ್ನು ಪರಿಚಯ ಮಾಡಿಕೊಂಡು ಬಳಿಕ ಎರಡನೇ ಮದುವೆ ಮಾಡಿಕೊಂಡು ಆರೋಪಿ ವಂಚಿಸಿದ್ದಾಳೆ

ಮುದುಕನ ಮದುವೆಯಾಗಿ ಚಿನ್ನ ದೋಚಿ 2ನೇ ಪತ್ನಿ ಪರಾರಿ Read More »

ಕರ್ನಾಟಕ

‘ಆಕ್ಸಿಜನ್ ನೀಡದೆ 36 ಜನರ ಕೊಲೆ’ ➤ ಸುಧಾಕರ್ ವಿರುದ್ದ ಡಿಕೆಶಿ ಸಿಡಿಮಿಡಿ    

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಕೋವಿಡ್ ಸಮಯದಲ್ಲಿ ಚಾಮರಾಜನಗರದಲ್ಲಿ ಆಕ್ಸಿಜನ್ ನೀಡದೆ 36 ಜನರನ್ನ ಕೊಲೆ ಮಾಡಿದ್ದು, ಇದಕ್ಕೆ ಸಚಿವ ಕೆ. ಸುಧಾಕರ್ ಅವರೇ ನೇರ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದರು. ಚಾಮರಾಜನಗರಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಪೀಡಿತರು ಮೃತಪಟ್ಟಿದ್ದಲ್ಲ, ಅದೊಂದು ವ್ಯವಸ್ಥಿತ ಕೊಲೆಯಾಗಿದೆ. ಮೊದಲು ಕೇವಲ 3 ಜನ ಮಾತ್ರ ಮೃತಪಟ್ಟಿದ್ದಾಗಿ ಹೇಳಿದ್ದು, ನಾವೆಲ್ಲ ಬಂದು ಮೃತರ ಕುಟುಂಬಸ್ಥರನ್ನ ಭೇಟಿಯಾಗಿ ಬಂದ ಬಳಿಕ 36 ಜನ

‘ಆಕ್ಸಿಜನ್ ನೀಡದೆ 36 ಜನರ ಕೊಲೆ’ ➤ ಸುಧಾಕರ್ ವಿರುದ್ದ ಡಿಕೆಶಿ ಸಿಡಿಮಿಡಿ     Read More »

ಕರ್ನಾಟಕ

4 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಇಂಜಿನಿಯರಿಂಗ್ ವಿದ್ಯಾರ್ಥಿ

(ನ್ಯೂಸ್ ಕಡಬ)newskadaba.com  ಭುವನೇಶ್ವರ, ಜ.27. ನಾಲ್ಕು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಂದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅಸ್ಕಾ ಬಳಿ ಬಂಧಿಸಲಾಗಿದೆ. ಮಗು ನಾಪತ್ತೆಯಾದ ಬಳಿಕ ಮನೆಯವರು ಮನೆಯ ಟೆರೇಸ್‌ನಿಂದ ರಕ್ತದ ಮಡುವಿನಲ್ಲಿ ಮಗುವನ್ನು ಕಂಡಿದ್ದಾರೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಲಾಗಲಿಲ್ಲ. ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕಬ್ಬಿಣದ ಬಾಗಿಲಿನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ ಎಂಬುದು

4 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಇಂಜಿನಿಯರಿಂಗ್ ವಿದ್ಯಾರ್ಥಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯುತ್‌ ಬಿಲ್‌ ಕೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ➤ ₹ 9 ಸಾವಿರ ವಿದ್ಯುತ್‌ ಬಿಲ್‌ ಬಾಕಿ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಜ.26. ಕಳೆದ ಹಲವು ತಿಂಗಳಿಂದ ಬೇಕಾಬಿಟ್ಟಿಯಾಗಿ ವಿದ್ಯುತ್‌ ಉಪಯೋಗಿಸಿ, ಮಾಸಿಕ ಬಿಲ್‌ ಪಾವತಿಸದೇ ಬಾಕಿ ಉಳಿಸಿಕೊಂಡಿದ್ದಾನೆ. ಕರೆಂಟ್‌ ಬಿಲ್‌ ಬರೋಬ್ಬರಿ 9 ಸಾವಿರ ರೂ.ಗೆ ತಲುಪಿದ್ದು, ಅದನ್ನು ಪಾವತಿಸಿಕೊಳ್ಳಲು ಬಂದಿದ್ದ ಗುಲ್ಬರ್ಗಾ ವಿದ್ಯುತ್‌ ಸರಬರಾಜು ಕಂಪನಿ ಲಿ. (ಜೆಸ್ಕಾಂ) ಅಧಿಕಾರಿಗೆ ಗ್ರಾಹಕನೊಬ್ಬ ಮನಸೋ ಇಚ್ಛೆ ಹಲ್ಲೆ ಮಾಡಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗದಮ ವಿಭಾಗಗಳಿಂದ ಪ್ರಾದೇಶಿಕವಾಗಿ ಪ್ರತಿ ಮನೆ ಮನೆಗೂ ವಿದ್ಯುತ್‌ ಸಂಪರ್ಕ ಕಲ್ಪಿಸಿ, ವಿದ್ಯುತ್‌ ಬಳಸಿದ್ದಕ್ಕಾಗಿ ಮಾಸಿಕ ಬಿಲ್‌

ವಿದ್ಯುತ್‌ ಬಿಲ್‌ ಕೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ➤ ₹ 9 ಸಾವಿರ ವಿದ್ಯುತ್‌ ಬಿಲ್‌ ಬಾಕಿ Read More »

ಕರ್ನಾಟಕ

ಮಂಗಳೂರು: ವ್ಯಾನ್‌ನಲ್ಲಿಯೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.26. ಉಡುಪಿ ಜಿಲ್ಲೆಯ ಮುಂಡ್ಕೂರು ಗ್ರಾಮದಲ್ಲಿ 46 ವರ್ಷದ ವ್ಯಕ್ತಿಯೊಬ್ಬರು ತಮ್ಮ ವ್ಯಾನ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೃಷ್ಣ ಸಫಲಿಗ ಎಂದು ಗುರುತಿಸಲಾಗಿದ್ದು, ಮೃತರು ತಮ್ಮ ಮಾಲೀಕತ್ವದ ವ್ಯಾನ್ ಅನ್ನು ಟ್ಯಾಕ್ಸಿಯಾಗಿ ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ ವಾಹನದಲ್ಲಿ ಕುಳಿತು ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ತನ್ನ ಸೋದರನ ಮನೆಯಲ್ಲಿ ನಡೆದ ‘ಮೆಹೆಂದಿ’ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ

ಮಂಗಳೂರು: ವ್ಯಾನ್‌ನಲ್ಲಿಯೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಮೃತ್ಯು Read More »

ಕರಾವಳಿ
Scroll to Top