crime

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದಲೇ ರೇಪ್‌

(ನ್ಯೂಸ್ ಕಡಬ)newskadaba.com  ಬಾಗಲಕೋಟೆ, ಜ.24. ಅನುದಾನಿತ ಶಾಲೆಯೊಂದರ ಶಿಕ್ಷಕ ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅನುದಾನಿತ ಶಾಲೆಯೊಂದರ ಶಿಕ್ಷಕ ಲಕ್ಷ್ಮಣ ದೇವೆಂದ್ರಪ್ಪ ಕೊಪ್ಪದ ಬಂಧಿತ ಆರೋಪಿ. ಆರೋಪಿ ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಕಾಲುವೆ ಯಲ್ಲಾಪೂರ ಗ್ರಾಮದವನು. ಕಳೆದೊಂದು ವರ್ಷದಿಂದ ತನ್ನ ಮನೆಯಲ್ಲಿ ಇಂಗ್ಲಿಷ್‌ ಟ್ಯೂಷನ್‌ ಹೇಳಿಕೊಡುವುದಾಗಿ ಕರೆಸಿಕೊಂಡು ಟ್ಯೂಷನ್‌ ಬಿಟ್ಟ […]

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದಲೇ ರೇಪ್‌ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಮಾನದಲ್ಲಿ ಗಗನಸಖಿಯ ಜೊತೆ ಅನುಚಿತ ವರ್ತನೆ..! ➤ ಪ್ರಯಾಣಿಕರ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.24. ವಿಮಾನದಲ್ಲಿ ಪ್ರಯಾಣಿಕರ ದುರ್ವರ್ತನೆಗೆ ನಿಯಂತ್ರಣವೇ ಇಲ್ಲದಂತಾಗಿದೆ. ಹೊಸದಿಲ್ಲಿಯಿಂದ ಹೈದರಾಬಾದ್‌ಗೆ ಹೊರಟಿದ್ದ ಸ್ಪೈಸ್‌ ಜೆಟ್‌ ವಿಮಾನದಲ್ಲಿ ಗಗನಸಖೀಯ ಜತೆಗೆ ಇಬ್ಬರು ವ್ಯಕ್ತಿಗಳು ನಿಯಮ ಮೀರಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ ಅವರಿಬ್ಬರನ್ನು ತಕ್ಷಣವೇ ವಿಮಾನದಿಂದ ಇಳಿಸಲಾಗಿದೆ. ಅವರಿಬ್ಬರು ಗಗನಸಖೀಯ ಜತೆಗೆ ವಾಗ್ವಾದದಲ್ಲಿ ತೊಡಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕೂಡಲೇ ಅವರಿಬ್ಬರನ್ನು ಹೊಸದಿಲ್ಲಿ ಏರ್‌ಪೋರ್ಟ್‌ನ ಭದ್ರತಾ ಸಿಬಂದಿ ವಶಕ್ಕೆ ಒಪ್ಪಿಸಲಾಗಿದೆ. ಇಬ್ಬರ ಪೈಕಿ ಒಬ್ಟಾತ ಸಿಬಂದಿ ಜತೆಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು

ವಿಮಾನದಲ್ಲಿ ಗಗನಸಖಿಯ ಜೊತೆ ಅನುಚಿತ ವರ್ತನೆ..! ➤ ಪ್ರಯಾಣಿಕರ ವಿರುದ್ದ ದೂರು ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕೇರಳ, ಜ.24. ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಅಂಬಲಪುಳ ಬಳಿ ನಸುಕಿನ ವೇಳೆ ನಡೆದಿದೆ. ಇವರಲ್ಲಿ ನಾಲ್ವರು ತಿರುವನಂತಪುರಂ ಮೂಲದವರಾಗಿದ್ದು, ನಗರದ ಇಸ್ರೋ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶದಿಂದ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಐವರು ಪ್ರಯಾಣಿಸುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಐವರು ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದ ಕಾರು !

(ನ್ಯೂಸ್ ಕಡಬ)newskadaba.com ಸುಳ್ಯ, ಜ.24. ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದು ಅದರಲ್ಲಿದ್ದ ಓರ್ವನ ಕಾಲು ಜಖಂಗೊಂಡ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಮಣಿಪಾಲ ಮೂಲದ ಸಮೃದ್ಧಿ ಸೊಸೈಟಿ ಸಂಸ್ಥೆಗೆ ಸೇರಿದ ಇನೋವಾ ಕಾರು ಮಡಿಕೇರಿಗೆ ತೆರಳಿ ಮರಳಿ ಮಣಿಪಾಲಕ್ಕೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇನ್ನು ಕಾರು ಉರುಳಿದ ಬಳಿಕ ಅಲ್ಲೇ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಅಪಘಾತದಿಂದ ಕಾರಿನಲ್ಲಿದ್ದ ಓರ್ವರ ಕಾಲಿಗೆ ಗಂಭೀರ ಗಾಯಗಳಾಗಿದ್ದು,

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದ ಕಾರು ! Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ ➤ ಸೊತ್ತು ಸಹಿತ ಇಬ್ಬರು ಅಂದರ್..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಜ.24. ಬ್ರಹ್ಮಾವರ ವೃತ್ತದ ಕೋಟ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಗ್ರಾಮದ ಮಠದ ತೋಟ ಸಾಸ್ತಾನ ಎಂಬಲ್ಲಿರುವ ಬೆಂಗಳೂರಿನ ಹೋಟೇಲ್ ಉದ್ಯಮ ನಡೆಸುತ್ತಿದ್ದ ರಾಜೇಶ ಪೂಜಾರಿ ರವರ ಮನೆಯಲ್ಲಿ ರಾತ್ರಿ ಕಳ್ಳರು ಮನೆಯ ಬಾಗಿಲು ಒಡೆದು ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್

ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ ➤ ಸೊತ್ತು ಸಹಿತ ಇಬ್ಬರು ಅಂದರ್..! Read More »

ಕರಾವಳಿ, ಕ್ರೈಮ್ ನ್ಯೂಸ್

ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಜ.24. ರಂಗ ಭೂಮಿ ಯುವ ನಟರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಮೃತ ಯುವಕ ಎಂದು ಗುರುತಿಸಲಾಗಿದೆ. ಕಳೆದ 1 ತಿಂಗಳಿನಿಂದ ಕಾರ್ತಿಕ್ ವಿಪರೀತ ಕೆಮ್ಮು ಕಾಯಿಲೆಯಿಂದ ಬಳಲುತ್ತಿದ್ದು, ಅಕ್ಕನ ಮನೆಯ ದೈವದ ಮನೆಯಲ್ಲಿ ದರ್ಶನ ಆಗುತ್ತಿರುವಾಗ ಕುರ್ಚಿಯಲ್ಲಿ ಕುಳಿತಿದ್ದ ಕಾರ್ತಿಕ್ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಾದರೂ ಸಂಜೆ ವೇಳೆ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಈ ಬಗ್ಗೆ

ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು..! Read More »

ಕ್ರೈಮ್ ನ್ಯೂಸ್
crime, arrest, suspected

ಉಡುಪಿ: ಭಾರತ-ನೇಪಾಳ ಗಡಿ ಭಾಗದಲ್ಲಿ ಪೋಕ್ಸೋ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಉಡುಪಿ, ಜ.24. ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಭಾರತ-ನೇಪಾಳ ಗಡಿಭಾಗದ ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ನೇಪಾಳದ ಜಿತೇಂದ್ರ ಶಾರ್ಕಿ(26) ಬಂಧಿತ ಆರೋಪಿ. ಈತ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕಳೆದ ಎರಡು ವರ್ಷಗಳಿಂದ ಜೀತೇಂದ್ರ ನ್ಯಾಯಾಲಯಕ್ಕೆ ಹಾಜರಾಗಿಲ್ಲ, ಅವರ ವಿರುದ್ಧ 16 ವಾರಂಟ್ ಮತ್ತು 3 ಅಟ್ಯಾಚ್ ವಾರೆಂಟ್‌ಗಳನ್ನು ಹೊರಡಿಸಲಾಗಿತ್ತು. ಈತನ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರ ಮಾರ್ಗದರ್ಶನದಲ್ಲಿ

ಉಡುಪಿ: ಭಾರತ-ನೇಪಾಳ ಗಡಿ ಭಾಗದಲ್ಲಿ ಪೋಕ್ಸೋ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಶೌಚಾಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಜಯನಗರದ ವಿಜಯ ಕಾಲೇಜಿನಲ್ಲಿ ಹುಡುಗಿಯರ ಶೌಚಾಲಯಕ್ಕೆ ಯುವಕನೊಬ್ಬ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಜಯ್ ಕುಮಾರ್ (42) ಬಂಧಿತ ಆರೋಪಿ. ವಿಜಯ ಕಾಲೇಜಿನ ಮಹಿಳಾ ಶೌಚಾಲಯಕ್ಕೆ ಆರೋಪಿಯು ನುಗಿದ್ದ. ಘಟನೆ ನಡೆದ 13 ದಿನಗಳ ಬಳಿಕ ಕೊನೆಗೂ ಆರೋಪಿಯನ್ನು ಜಯನಗರ‌ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ಯಾಸ್ಟ್ರೊಲಜಿ ಖಾಯಿಲೆಯಿಂದ ಬಳಲುತ್ತಿದ್ದ ಅಜಯ್, ವಿಜಯ ಕಾಲೇಜು ಬಳಿ ತೆರಳುತಿದ್ದ. ಈ ವೇಳೆ ಗಡಿಬಿಡಿಯಲ್ಲಿ ಲೇಡಿಸ್ ಬಾತ್ ರೂಂಗೆ ತೆರಳಿದ್ದ. ಈ

ಶೌಚಾಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಂಧ್ರದಿಂದ ಖೋಟಾ ನೋಟು ತಂದು ಚಲಾವಣೆಗೆ ಯತ್ನ   ➤ ಮಹಿಳೆ ಸೇರಿ ಇಬ್ಬರ ಬಂಧನ, 40 ಲಕ್ಷ ರೂ. ನಕಲಿ ನೋಟು ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಆಂಧ್ರಪ್ರದೇಶದಿಂದ ಖೋಟಾ ನೋಟು ತಂದು ಚಲಾವಣೆಗೆ ಪ್ರಯತ್ನಿಸುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿ 40 ಲಕ್ಷ ರೂ. ನಕಲಿ ನೋಟು ಜಪ್ತಿ ಮಾಡಿದ್ದಾರೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬಿ.ಚರಣ್ ಸಿಂಗ್ (47) ಮತ್ತು ರಜಪುತ್ರ ರಜನಿ (38) ಬಂಧಿತರು ಎಂದು ಗುರುತಿಸಲಾಗಿದೆ. 500 ರೂ. ಮುಖ ಬೆಲೆಯ 40 ಲಕ್ಷ ರೂ. ಮೌಲ್ಯದ ಖೋಟಾ ನೋಟು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂಧ್ರದಿಂದ ಖೋಟಾ ನೋಟು ತಂದು ಚಲಾವಣೆಗೆ ಯತ್ನ   ➤ ಮಹಿಳೆ ಸೇರಿ ಇಬ್ಬರ ಬಂಧನ, 40 ಲಕ್ಷ ರೂ. ನಕಲಿ ನೋಟು ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ದಾಖಲೆಯಿಲ್ಲದೆ ವಿದ್ಯಾರ್ಥಿಯಿಂದ ಹಣ ಸಾಗಟ !!!     ➤ ಬರೋಬ್ಬರಿ 1.14 ಕೋಟಿ ರೂ. ವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ದಾಖಲೆಯಿಲ್ಲದೆ ಅಕ್ರಮವಾಗಿ ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ರಿತಿಕ್ ಎಂಬ ವಿದ್ಯಾರ್ಥಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಈತ ವಿ.ಆರ್.ಎಲ್ ಬಸ್ ನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ಎನ್ನಲಾಗಿದ್ದು, ಎರಡು ಬ್ಯಾಗುಗಳಲ್ಲಿ ಬರೋಬ್ಬರಿ 1.14 ಕೋಟಿ ರೂಪಾಯಿಗಳನ್ನು ಸಾಗಿಸುತ್ತಿದ್ದ. ತಮಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ವಿದ್ಯಾರ್ಥಿ ರಿತಿಕ್, ಹುಬ್ಬಳ್ಳಿಯ ಕೇಶ್ವಾಪುರದ ಮಯೂರಿ ಎಸ್ಟೇಟ್ ನಿವಾಸಿ ಎನ್ನಲಾಗಿದ್ದು, ವಿಚಾರಣೆ ವೇಳೆ

ಮಂಗಳೂರು: ದಾಖಲೆಯಿಲ್ಲದೆ ವಿದ್ಯಾರ್ಥಿಯಿಂದ ಹಣ ಸಾಗಟ !!!     ➤ ಬರೋಬ್ಬರಿ 1.14 ಕೋಟಿ ರೂ. ವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top