crime

ಆಸ್ತಿಗಾಗಿ ಆಂಧ್ರದಲ್ಲಿ ಹತ್ಯೆ ಮಾಡಿ ಕರ್ನಾಟಕದಲ್ಲಿ ಮೃತದೇಹ ಎಸೆದ ಸಂಬಂಧಿಕರು…!!!

(ನ್ಯೂಸ್ ಕಡಬ)newskadaba.com ವಿಜಯಪುರ, ಜ.23. ಹೊಸವರ್ಷದಂದು ಕೊಲೆ ಮಾಡಿ ಮೃತದೇಹವನ್ನು ಬೆಂಗಳೂರಿನ ದೇವನಹಳ್ಳಿಯಲ್ಲಿ ಎಸೆದು ಹೋಗಿದ್ದರು. ಎಷ್ಟರ ಮಟ್ಟಿಗೆ ಇವರು ಕ್ರೂರತನ ತೋರಿಸಿದ್ದರು ಎಂದರೆ ಮುಖದ ಗುರುತೇ ಸಿಗಬಾರದು ಎಂದು ಮುಖವನ್ನು ಕೊಚ್ಚಿ ಹಾಕಿ ವಿರೂಪಗೊಳಿಸಿದ್ದರು. ಮೃತ ವ್ಯಕ್ತಿಯ ಬಗ್ಗೆ ಯಾರಿಗೂ ಮಾಹಿತಿ ಸಿಗಬಾರದು ಎಂದು ಆತನನ್ನು ಬೆತ್ತಲೆ ಮಾಡಿ ಶವವನ್ನು ದೇವನ ಹಳ್ಳಿಯಲ್ಲಿ ಎಸೆದು ಹೋಗಿದ್ದರು. ಆದರೆ ಈ ಪ್ರಕರಣವನ್ನು ಪೊಲೀಸರು 20 ದಿನಗಳ ಒಳಗಾಗಿ ಭೇದಿಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ. ಆಂಧ್ರದ ಅನಂತಪುರ ಮೂಲದ ಮುತ್ಯಾಲಪ್ಪ(40) ಎನ್ನುವಾತ […]

ಆಸ್ತಿಗಾಗಿ ಆಂಧ್ರದಲ್ಲಿ ಹತ್ಯೆ ಮಾಡಿ ಕರ್ನಾಟಕದಲ್ಲಿ ಮೃತದೇಹ ಎಸೆದ ಸಂಬಂಧಿಕರು…!!! Read More »

ಕ್ರೈಮ್ ನ್ಯೂಸ್

ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಬಿದ್ದು ನಾಲ್ವರು ಮೃತ್ಯು

(ನ್ಯೂಸ್ ಕಡಬ)newskadaba.com ಚೆನ್ನೈ, ಜ.23. ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಕೆಳಗೆ ಬಿದ್ದು ನಾಲ್ವರು ಮೃತಪಟ್ಟು, 9 ಮಂದಿ ಗಾಯಗೊಂಡಿರುವ ಘಟನೆ ಅರಕ್ಕೋಣಂ ಸಮೀಪದ ನೆಮಿಲಿಯ ಕಿಲ್ವೀಡಿ ಗ್ರಾಮದಲ್ಲಿ ನಡೆದಿದೆ. ಕೆ.ಮುತ್ತುಕುಮಾರ್(39),ಎಸ್.ಭೂಪಾಲನ್ (40), ಮತ್ತು ಬಿ.ಜೋತಿಬಾಬು (17) ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಜಾತ್ರೆಯ ಪ್ರಯುಕ್ತ ದೇವತೆಯ ವಿಗ್ರಹವನ್ನು ಕ್ರೇನ್‌ ಮೂಲಕ ಗ್ರಾಮದಲ್ಲಿ ಹೊತ್ತುಕೊಂಡು ಮೆರವಣಿಗೆ ಮಾಡುತ್ತಿದ್ದರು. ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ದೇವರನ್ನು ಅಲಂಕರಿಸಲು ಎಂಟು ಜನ ಕ್ರೇನ್‌ ಮೇಲೆಯೇ ವಿಗ್ರಹದ ಪಕ್ಕದಲ್ಲಿದ್ದರು. ಈ ವೇಳೆ

ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಬಿದ್ದು ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಪತ್ನಿಯ ನಡತೆಯನ್ನು ಶಂಕಿಯ ಗರ್ಭಿಣಿಯಾಗಿದ್ದ ಆಕೆಯನ್ನು ಕೊಲೆ ಮಾಡಿ ದೆಹಲಿಗೆ ಪರಾರಿಯಾಗಿದ್ದ 30 ವರ್ಷದ ವ್ಯಕ್ತಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನಾಸೀರ್ ಹುಸೇನ್ ಎಂದು ಗುರುತಿಸಲಾಗಿದ್ದು, ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದ. ತಮ್ಮ ನಿವಾಸದಲ್ಲಿ ಪತ್ನಿ ನಾಜ್ ಖಾನುಮ್ (22) ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಖಾನುಮ್ ಅವರನ್ನು ಕತ್ತು ಹಿಸುಕಿ ಕೊಂದ ನಂತರ, ಹುಸೇನ್ ತನ್ನ ಸಹೋದರ ಅಯೂಬ್ ಖಾನ್‌ಗೆ ಸಂದೇಶ ಕಳುಹಿಸಿದ್ದು, ತಾನು ಖಾನುಮ್‌ನನ್ನು ಕೊಲೆ ಮಾಡಿರುವುದಾಗಿ

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕ್ ಯುವತಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ. 23. ನೇಪಾಳ ಮೂಲಕ ಭಾರತ ಗಡಿ ದಾಟಿ, ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕ್ ಯುವತಿ ಇಕ್ರಾ ಜೀವನಿ (19) ಎಂಬುವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ನಿವಾಸಿ ಇಕ್ರಾ, ಡೇಟಿಂಗ್ ಆ್ಯಪ್‌ ಮೂಲಕ ಉತ್ತರ ಪ್ರದೇಶದ ಮುಲಾಯಂ ಸಿಂಗ್‌ರನ್ನು ಪರಿಚಯಿಸಿಕೊಂಡು ವಿವಾಹವಾಗಿದ್ದರು. ಬಳಿಕ ಬೆಂಗಳೂರಿಗೆ ಬಂದು ಸರ್ಜಾಪುರ ರಸ್ತೆಯ ಜುನ್ನಸಂದ್ರದಲ್ಲಿ ವಾಸವಾಗಿದ್ದರು. ಈ ಮಧ್ಯೆ ತಾಯಿಯನ್ನ ಸಂಪರ್ಕ ಮಾಡಲು ಇಕ್ರಾ ಜೀವನಿ ಯತ್ನಿಸಿದ್ದು, ಈ ಸಂಗತಿಯನ್ನು ಪತ್ತೆ ಮಾಡಿದ್ದ ಕೇಂದ್ರ ಗುಪ್ತಚರ ಇಲಾಖೆ,

ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕ್ ಯುವತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

 ʻಗೋಹತ್ಯೆ ತಡೆದರೆ ಭೂಮಿಯ ಮೇಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆʼ ➤ ಗುಜಾರಾತ್ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ)newskadaba.com ಗುಜರಾತ್, ಜ,23. ನ್ಯಾಯಾಧೀಶರೊಬ್ಬರು ಗೋಹತ್ಯೆಯನ್ನು ದೇಶದ ಸಮಸ್ಯೆ, ಹವಾಮಾನ ಬದಲಾವಣೆಯೊಂದಿಗೆ ಜೋಡಿಸಿದ್ದಾರೆ. ಗೋಹತ್ಯೆ ತಡೆದರೆ ಭೂಮಿಯ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಗೋಹತ್ಯೆಯ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ನ್ಯಾಯಾಲಯದ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಈ ಆದೇಶವನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ ಈ ಹೇಳಿಕೆ ಬಂದಿದೆ ಎನ್ನಲಾಗಿದೆ. ‘ಗೋಹತ್ಯೆ ನಿಲ್ಲಿಸಿದರೆ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ’ ಎಂದು ಕಾನೂನು ಜಿಲ್ಲಾ ನ್ಯಾಯಾಲಯದ ಪ್ರಧಾನ ಜಿಲ್ಲಾ ನ್ಯಾಯಾಧೀಶರು

 ʻಗೋಹತ್ಯೆ ತಡೆದರೆ ಭೂಮಿಯ ಮೇಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆʼ ➤ ಗುಜಾರಾತ್ ನ್ಯಾಯಾಲಯ ಆದೇಶ Read More »

ರಾಷ್ಟ್ರೀಯ ನ್ಯೂಸ್

ಶ್ರದ್ದಾ ವಾಕರ್ ಹತ್ಯೆ ಪ್ರಕರಣ ➤ 3,000 ಪುಟಗಳ ಚಾರ್ಜ್‌ಶೀಟ್ ಸಿದ್ಧ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ದೆಹಲಿಯಲ್ಲಿ ತನ್ನ ಲಿವ್ ಇನ್ ಸಂಗಾತಿ ಶ್ರದ್ದಾ ವಾಕರ್ ಳನ್ನು ಹತ್ಯೆಗೈದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲ ವಿರುದ್ದ ದೆಹಲಿ ಪೊಲೀಸರು 3,000 ಪುಟಗಳ ಚಾರ್ಜ್‌ಶೀಟ್ ಸಿದ್ಧಪಡಿಸಿದ್ದಾರೆ. ಫೋರೆನ್ಸಿಕ್ ಸಾಕ್ಷ್ಯಗಳು, 100ಕ್ಕೂ ಅಧಿಕ ಸಾಕ್ಷಿ ಸೇರಿದಂತೆ ಹಲವು ಮಹತ್ವದ ವಿಚಾರಗಳು ಚಾರ್ಜ್‌ಶೀಟ್‌ನಲ್ಲಿದೆ. ಅಫ್ತಾಬ್ ತಪ್ಪೊಪ್ಪಿಗೆ, ನಾರ್ಕೋ ಪರೀಕ್ಷೆಯ ಫಲಿತಾಂಶ, ಫೊರೆನ್ಸಿಕ್ ವರದಿಯನ್ನೂ ಉಲ್ಲೇಖಿಸಲಾಗಿದೆ. ಕಾನೂನು ತಜ್ಞರು ಇದನ್ನು ಪರಿಶೀಲಿಸುತ್ತಿದ್ದಾರೆ. ಅಫ್ತಾಬ್ ಮತ್ತು ಶ್ರದ್ದಾ ನಡುವೆ ನಡೆದ ಸಂಭಾಷಣೆಯ ಆಡಿಯೋ ಕ್ಲಿಪ್ ಪೊಲೀಸರಿಗೆ

ಶ್ರದ್ದಾ ವಾಕರ್ ಹತ್ಯೆ ಪ್ರಕರಣ ➤ 3,000 ಪುಟಗಳ ಚಾರ್ಜ್‌ಶೀಟ್ ಸಿದ್ಧ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.23. ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕ ಕುಂಡಂಗುಯಿಯಲ್ಲಿ ಸಂಭವಿಸಿದೆ ಎನ್ನಲಾಗಿದೆ. ಕುಂಡಂಗುಯಿ ಚಂದ್ರ ಎಂಬವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಶ್ರೀನಂದಾ (12)ಮೃತದೇಹ ಪತ್ತೆಯಾಗಿದೆ. ಘಟನೆ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂದು ವರದಿ ತಿಳಿಸಿದೆ. ನಾರಾಯಣಿರವರ ಮೃತದೇಹ ನೇಣು ಬಿಗಿದು ಹಾಗೂ ಶ್ರಿನಂದಾಳ ಮೃತದೇಹ ಮನೆಯ ಕೋಣೆಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ..

ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ    ➤ ಆರೋಪಿ ಅರೆಸ್ಟ್                  

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕಂಕನಾಡಿ ಬಳಿ ವರದಿಯಾಗಿದೆ. ಉಳ್ಳಾಲದ ನಿವಾಸಿ ನವಾಜ್‌ (35)ಗೆ ಥಳಿಸಲಾಗಿದೆ ಎನ್ನಲಾಗಿದೆ. ಬಾಲಕಿ ಗಿಡವೊಂದರಿಂದ ಹಣ್ಣು ಕೀಳುತ್ತಿದ್ದಾಗ ಅಲ್ಲಿಯೇ ಸಮೀಪ ಗಾರೆ ಕೆಲಸ ಮಾಡುತ್ತಿದ್ದ ನವಾಜ್‌ ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ಬಾಲಕಿ ಬೊಬ್ಬೆ ಹಾಕಿದ್ದಳು. ಇದನ್ನು ಕೇಳಿ ಅಲ್ಲಿದ್ದವರು ಬಂದು ನವಾಜ್ ಗೆ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ    ➤ ಆರೋಪಿ ಅರೆಸ್ಟ್                   Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್ ಕಂಟೈನರ್ ಲಾರಿ ಪಲ್ಟಿ

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.23. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದ ಸಂಗಂ ಜಂಕ್ಷನ್ ನಲ್ಲಿ ಸಿಮೆಂಟ್ ತುಂಬಿದ ಕಂಟೈನರ್ ಪಲ್ಟಿಯಾಗಿ ಹೆದ್ದಾರಿಗೆ ಅಡ್ಡವಾಗಿ ಬಿದ್ದ ಪರಿಣಾಮ ಕಾರೊಂದು ಜಖಂಗೊಂಡು ಮೂರು ಗಂಟೆಗಿಂತಲೂ ಹೆಚ್ಚು ಸಂಚಾರ ವ್ಯತ್ಯಯಗೊಂಡ ಘಟನೆ ಕುಂದಾಪುರದಲ್ಲಿ ವರದಿಯಾಗಿದೆ. ಕೊಪ್ಪಳದಿಂದ ಸುಮಾರು 50 ಟನ್ ಗಿಂತಲೂ ಹೆಚ್ಚು ಸಿಮೆಂಟ್ ತುಂಬಿದ್ದ ಕಂಟೈನರ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ಯಾರ್ಡ್ ಗೆ ಪ್ರಯಾಣಿಸುತ್ತಿತ್ತು. ಚಾಲಕ ರಾಹುಲ್ ಕುಡಿದು ಟೈಟಾಗಿ ವಾಹನ ಚಾಲನೆ ಮಾಡುತ್ತಿದ್ದ ಪರಿಣಾಮ ಸಂಗಂ ಜಂಕ್ಷನ್

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್ ಕಂಟೈನರ್ ಲಾರಿ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ವಿವಾಹ ನಿಶ್ಚಯವಾಗಿದ್ದ ಯುವಕ‌ ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಜ.21. ಭೀಕರ ಅಪಘಾತದಲ್ಲಿ ವಿವಾಹ ನಿಶ್ಚಯಗೊಂಡ ಯುವಕ ಸೇರಿ ಇಬ್ಬರು ಮೃತಪಟ್ಟ ಘಟನೆ ಅಜ್ಜಂಪುರದ ಮಾಕನಹಳ್ಳಿಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ಮೂಲದ ಕಿರಣ್(32) ಹಾಗೂ ಅಜ್ಜಂಪುರ ತಾಲೂಕಿನ ಶಿವನಿ ಮೂಲದ ನಾಗರಾಜ್ (40) ಮೃತ ದುರ್ದೈವಿಗಳು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಿರಣ್​ ಮೆಸ್ಕಾಂನಲ್ಲಿ ಜೆಇ ಆಗಿ ಕೆಲಸ ಮಾಡುತ್ತಿದ್ದರು. ಕಿರಣ್​ಗೆ ಮದುವೆ ನಿಗದಿಯಾಗಿತ್ತು.ಇದೀಗ ಮದುವೆ ಮನೆಯಲ್ಲಿ ಶೋಕ ಮುಡುಗಟ್ಟಿದೆ.  

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ವಿವಾಹ ನಿಶ್ಚಯವಾಗಿದ್ದ ಯುವಕ‌ ಸೇರಿ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top