crime

ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಕೇಸ್

(ನ್ಯೂಸ್ ಕಡಬ)newskadaba.com  ಮೈಸೂರು, ಜ.17. ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸ್ಯಾಂಟ್ರೊ ರವಿ ಪತ್ನಿ ಎನ್ನಲಾದ ಮಹಿಳೆ ದೇವರಾಜ ಠಾಣೆಯಲ್ಲಿ ತನ್ನ ಚೆಕ್ ಬುಕ್‌ನ್ನು ಸ್ಯಾಂಟ್ರೋ ರವಿ ದುರುಪಯೋಗ ಮಾಡಿಕೊಂಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ಮಹಿಳೆ ದೇವರಾಜ ಮಾರ್ಕೆಟ್‌ಗೆ ಹೋಗಿದ್ದು, ಮಹಿಳೆ ಸ್ಕೂಟರ್ ಡಿಕ್ಕಿಯಲ್ಲಿ ಸಹಿ ಇರುವ ಎರಡು ಚೆಕ್ ಬುಕ್ ಇಟ್ಟಿದ್ದರು. ಸ್ಯಾಂಟ್ರೊ ರವಿ ಮತ್ತು ಪ್ರಕಾಶ್ ಸ್ಕೂಟರ್ ಡಿಕ್ಕಿ […]

ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಕೇಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೇಕರಿ ಮಾಲೀಕನಿಗೆ ರಾಡ್ ನಿಂದ ಹೊಡೆದು, ಹಲ್ಲೆಗೈದ ದುಷ್ಕರ್ಮಿಗಳು                

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಬೇಕರಿ ಮಾಲೀಕರೊಬ್ಬರಿಗೆ ದುಷ್ಕರ್ಮಿಗಳು ರಾಡ್ ನಿಂದ ಹೊಡೆದು ಹಲ್ಲೆಗೈದಿರುವ ಘಟನೆ ಜೆ.ಪಿ. ನಗರದಲ್ಲಿ ನಡೆದಿದೆ. ಮಂಜುನಾಥ್ ಶೆಟ್ಟಿ ಹಲ್ಲೆಗೊಳಗಾದ ಬೇಕರಿ ಮಾಲೀಕರು. ಇವರು ಜೆಪಿ ನಗರದಲ್ಲಿ ಬೇಕರಿ ನಡೆಸುತ್ತಿದ್ದಾರೆ. ಬೇಕರಿ ಹತ್ತಿರ ಬಂದ ನಾಲ್ಕೈದು ಪುಂಡರು ಅಂಗಡಿಯೊಳಗೆ ನುಗ್ಗಿದ್ದು, ಸಿಗರೇಟ್ ಬಂಡಲಿಗೆ ಕೈ ಹಾಕಿ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಇದನ್ನು ಪ್ರಶ್ನಿಸಿದಾಗ ರಾಡ್ ಗಳಿಂದ ಹಲ್ಲೆ ನಡೆಸಿರುವುದಾಗಿ ಮಂಜುನಾಥ್ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ನನ್ನನ್ನು ರಸ್ತೆಗೆ ಎಳೆದು ತಂದು ಕಾಲಿನಿಂದ ತುಳಿದಿದ್ದಾರೆ. ರಸ್ತೆಯಲ್ಲಿದ್ದ

ಬೇಕರಿ ಮಾಲೀಕನಿಗೆ ರಾಡ್ ನಿಂದ ಹೊಡೆದು, ಹಲ್ಲೆಗೈದ ದುಷ್ಕರ್ಮಿಗಳು                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ  ➤ ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್‌ ಪೂಜಾರಿ ಕೈಗೆ ಮೊಬೈಲ್‌ ಫೋನ್ ಕೊಟ್ಟಿದ್ದು ಯಾರು ? ಜೈಲಿನೊಳಗೆ ಮೊಬೈಲ್‌ ಫೋನ್ ಹೋಗಿದ್ದು ಹೇಗೆ ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ. ಮಹಾರಾಷ್ಟ್ರ ಪೊಲೀಸ್ ತಂಡ ಹಿಂಡಲಗಾ ಜೈಲಿಗೆ ಭೇಟಿ ನೀಡಿದ್ದು, ಮರುದಿನ ಮತ್ತೊಂದು ತಂಡ ತೆರಳಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. “ಅವರು ಜೈಲಿನ ಆವರಣವನ್ನು ಹುಡುಕಿದರು ಆದರೆ ಫೋನ್

ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ  ➤ ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಟನೆ ಬಿಟ್ಟು ‘ಮಾಂಸ’ ದಂಧೆಗಿಳಿದಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಹೆಣ್ಣುಮಕ್ಕಳನ್ನು ಬಳಸಿಕೊಂಡು ಮಾಂಸ ದಂಧೆ ಶುರು ಮಾಡಿದ ಸ್ಯಾಂಡಲ್​ವುಡ್  ನಟನನ್ನು ಪೊಲೀಸರು ಬಂಧಿಸಿದ್ದಾರೆ. ಲೊಕ್ಯಾಂಟೋ ಆ್ಯಪ್ ನ ಹಿಂದೆ ಬಿದ್ದಂತಹ ನಟ ಈಗ ಕಂಬಿ ಎಣಿಸುತ್ತಿದ್ದಾರೆ. ಹುಡುಗಿಯರ ಫೋಟೋಗಳನ್ನು ಬಳಸಿಕೊಂಡು ನಕಲಿ ಪ್ರೊಫೈಲ್ ಬಳಸಿ ದಂಧೆ ಮಾಡುತ್ತಿದ್ದ ನಟನನ್ನು ಪೊಲೀಸರು  ಬಂಧಿಸಿದ್ದಾರೆ. ಹೀರೋ ಆಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೇ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿದ್ದು ಸಂಜು ಅಲಿಯಾಸ್ ಮಂಜುನಾಥ್ ಅರೆಸ್ಟ್ ಆಗಿದ್ದಾರೆ. ಸೈಕೋಲಾಜಿ ಸಂಬಂಧಪಟ್ಟಂತಹ  ನ್ಯೂರಾನ್ ಚಿತ್ರದಲ್ಲಿ ನಟಿಸಿದ್ದ ನಾಯಕ ನಟ ಮಂಜುನಾಥ್ ಬಂಧನವಾಗಿದೆ. ಈ

ನಟನೆ ಬಿಟ್ಟು ‘ಮಾಂಸ’ ದಂಧೆಗಿಳಿದಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ ➤ ಓರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಕಾಫು, ಜ.17. ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದ್ದು, ಗೂಡಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫ್ಲೈ ಓವರ್‌ನಲ್ಲಿ ವಾಹನ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಗಳು ಸರ್ವೀಸ್ ರಸ್ತೆಯಲ್ಲೇ ಸಂಚಾರ ನಡೆಸುತ್ತಿವೆ. ಈ ವೇಳೆ ಲಾರಿಯ ಚಾಲಕನ ನಿಯಂತ್ರಣ

ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ ➤ ಓರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನ ಮೊಗರಿನಲ್ಲಿ ವರದಿಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ ಎನ್ನಲಾಗಿದೆ. ಟ್ರಕ್ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಕ್ಲೀನರ್ ನ್ನು ರಕ್ಷಿಸಲಾಗಿದೆ. ಚಾಲಕ ಸ್ಟಿಯರಿಂಗ್ ವೀಲ್ ನಲ್ಲಿ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಲಾರಿ ತಮಿಳುನಾಡಿನದ್ದೆಂದು ತಿಳಿದುಬಂದಿದೆ ಎಂದು ವರದಿ ತಿಳಿಸಿದೆ.    

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.17. ಇಲ್ಲಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ನಂತರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ತಾಲೂಕಿನ ಗೊಂದಿಚಟ್ನಹಳ್ಳಿಯ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಸುಳ್ಯ, ಜ.16. ಸುಳ್ಯದಿಂದ ನಾಪತ್ತೆಯಾಗಿದ್ದ ಯುವಕನನ್ನು ಸುಳ್ಯ ಪೊಲೀಸರು ಕಾಸರಗೋಡಿನಲ್ಲಿ ಪತ್ತೆ ಹಚ್ಚಿ ಠಾಣೆಗೆ ಹಾಜರು ಪಡಿಸಿ ಬಳಿಕ ಮನೆಯವರೊಂದಿಗೆ ಕಳುಹಿಸಿದ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಸುಳ್ಯ ಕೆವಿಜಿ ಬಳಿ ಫುಡ್ ಪಾಯಿಂಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬಂಟ್ವಾಳ ತಾಲೂಕಿನ ವಾಮಪದವು ನಿವಾಸಿ ನಾಗೇಶ್ (33) ಕ್ಯಾಂಟೀನ್ ನಲ್ಲಿ ಊಟ ಮುಗಿಸಿ ರೂಮಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ಮತ್ತೆ ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕಳೆದ ಒಂದು ತಿಂಗಳ ಹಿಂದೆ ಆತನ ಪತ್ನಿ ಗೀತಾ

ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಡಾಕ್ಟರ್‌ ವೇಷ ಧರಿಸಿ ಕಳ್ಳತನ ! ➤ ರೋಗಿಯ ಚಿನ್ನದ ಸರ ಕದ್ದು ಪರಾರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದುಡಿದು ಜೀವನ ಮಾಡಲು ಸಾವಿರಾರು ದಾರಿಗಳಿವೆ. ಆದರೂ, ದುಡಿದು ತಿನ್ನುವುದನ್ನು ಬಿಟ್ಟು ಇಲ್ಲೊಬ್ಬ ಖತರ್ನಾಕ್‌ ಮಹಿಳೆ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ವೈದ್ಯರ ವೇಷವನ್ನು ಧರಿಸಿಕೊಂಡು ಹೋಗಿ ರೋಗಿಗೆ ಚಿಕಿತ್ಸೆ ನೀಡುವುದಾಗಿ ಚಿಕಿತ್ಸಾ ಕೊಠಡಿಗೆ ತೆರಳಿ ಎಚ್ಚರವಿಲ್ಲದೆ ಮಲಗಿದ್ದ  ರೋಗಿಯ ಚಿನ್ನದ ಸರ ಮತ್ತು ಉಂಗುರವನ್ನು ಕದ್ದು ಪರಾರಿ ಆಗಿದ್ದಾಳೆ. ನಾನಾ ವೇಷ ಧರಿಸಿ ಕಳ್ಳತನ ಮಾಡುವುದನ್ನೇ ರೂಢಿ ಮಾಡಿಕೊಂಡಿರುವ ಹಲವು ಆರೋಪಗಳಿಗೆ ಶಿಕ್ಷೆ ಆಗುವುದನ್ನು ನಾವು ಪ್ರತಿನಿತ್ಯ

ಡಾಕ್ಟರ್‌ ವೇಷ ಧರಿಸಿ ಕಳ್ಳತನ ! ➤ ರೋಗಿಯ ಚಿನ್ನದ ಸರ ಕದ್ದು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇಂದ್ರ ಸಚಿವೆ ಬೆಂಗಾವಲು ವಾಹನ ಪಲ್ಟಿ ➤  ಐವರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ)newskadaba.com  ಬಕ್ಸರ್, ಜ.16. ಕೇಂದ್ರ ಸಚಿವೆ ಅಶ್ವಿನಿ ಕುಮಾರ್ ಚೌಬೆ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಐವರು ಗಂಭೀರ ಗಾಯಗೊಂಡಿರುವ ಘಟನೆ  ಬಿಹಾರದಲ್ಲಿ ವರದಿಯಾಗಿದೆ. ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ಹೋಗುತ್ತಿದ್ದ ವೇಳೆ ಅವಘಢ ಸಂಭವಿಸಿದೆ ಎನ್ನಲಾಗಿದೆ. ಪೊಲೀಸ್ ಠಾಣೆಯ ನಾಲ್ವರು ಪೊಲೀಸರು ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ವಾಹನದ ಚಾಲಕ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಕೇಂದ್ರ ಸಚಿವೆ ಬೆಂಗಾವಲು ವಾಹನ ಪಲ್ಟಿ ➤  ಐವರಿಗೆ ಗಂಭೀರ ಗಾಯ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top