crime

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಬೈಕ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕೋಣಿ ಗ್ರಾಮದ ಕಟ್ಕೇರಿಯಲ್ಲಿ ವರದಿಯಾಗಿದೆ. ಚಂದ್ರಕುಮಾರ್ (68) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪ್ರದೀಪ್ ಎಂಬವರು ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳ್ಳೂರಿನ ಕಾರೆಬೈಲು ನಿವಾಸಿ ಚಂದ್ರಕುಮಾರ್ ಅವರಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಚಂದ್ರಕುಮಾರ್ ಅವರನ್ನು ಕೂಡಲೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆ […]

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤  ಪೊಲೀಸರಿಗೊಪ್ಪಿಸಿದ ಸ್ಥಳೀಯರು

(ನ್ಯೂಸ್ ಕಡಬ)newskadaba.com  ಗದಗ, ಜ.15. ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಇದ್ದ ಯುವಕನಿಗೆ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಕಳಸಾಪುರ ರಸ್ತೆಯಲ್ಲಿ ಸಂಭವಿಸಿದೆ. ಘಟನೆಯ ವಿಡಿಯೋ ಕೂಡ ವೈರಲ್ ಆಗಿದ್ದು, ಯುವಕನಿಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳೀಯರು ಯುವಕನಿಗೆ ಕಪಾಳಮೋಕ್ಷ ಮಾಡುವ ಮೂಲಕ ಕೈಯಲ್ಲಿ ಕೋಲು ಹಿಡಿದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಬಳಿಕ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ಯುವಕನನ್ನು ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤  ಪೊಲೀಸರಿಗೊಪ್ಪಿಸಿದ ಸ್ಥಳೀಯರು Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯ ವ್ಯಸನಿ ಪತಿ.!!

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಜ.15. ಮದ್ಯವ್ಯಸನಿ ಪತಿ ತನ್ನ ಕುಡಿಯುವ ಚಟವನ್ನು ವಿರೋಧಿಸಿದ್ದಕ್ಕೆ ಗರ್ಭಿಣಿಯಾಗಿದ್ದ ಪತ್ನಿಯನ್ನು ತನ್ನ ಮೋಟಾರ್‌ ಬೈಕ್‌ಗೆ ಕಟ್ಟಿ 200 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಘುಂಗ್‌ಚೈ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಮ್‌ಗೋಪಾಲ್‌ನನ್ನು ಬಂಧಿಸಲಾಗಿದೆ. ಪತ್ನಿ ಸುಮನ್‌ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ರಾಮ್ ಗೋಪಾಲ್ ಕುಡಿದು ಮನೆಗೆ ಬಂದಾಗ, ಸುಮನ್ ಇದನ್ನು ವಿರೋಧಿಸಿದ್ದಾರೆ. ಇದರಿಂದ ಕೋಪಗೊಂಡ ರಾಮ್, ಮೊದಲು

ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯ ವ್ಯಸನಿ ಪತಿ.!! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಯಕರ್ತನೋರ್ವನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿ..!!

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಜ.15. ಕಾರ್ಯಕರ್ತನೊಬ್ಬನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ. ಕಳಸ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಪ್ತಿ(17) ಮೃತ ಬಾಲಕಿ. ಕಾರ್ಯಕರ್ತ ಹಿತೇಶ್ (25) ಅಪ್ರಾಪ್ತ ಬಾಲಕಿ ದೀಪ್ತಿಯನ್ನ ಪ್ರೀತಿಸಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ನೊಂದ ದೀಪ್ತಿ ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿ ಆಹ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಅವಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಂಗಳೂರಿನ ಏ.ಜೆ.ಆಸ್ಪತ್ರೆಯಲ್ಲಿ ದೀಪ್ತಿ ಮೃತಪಟ್ಟಿದ್ದಾಳೆ.

ಕಾರ್ಯಕರ್ತನೋರ್ವನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೈಲಿನಲ್ಲಿರುವ ಪುತ್ತೂರಿನ ಕೈದಿಯಿಂದ ಸಚಿವ ಗಡ್ಕರಿಗೆ ಜೀವ ಬೆದರಿಕೆ ಕರೆ..!!

(ನ್ಯೂಸ್ ಕಡಬ)newskadaba.com  ನಾಗ್ಪುರ, ಜ.15. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಒಡ್ಡಿದ ವ್ಯಕ್ತಿ ಬೆಳಗಾವಿ ಜೈಲಿನಲ್ಲಿರುವುದಾಗಿ ನಾಗ್ಪುರ ಪೊಲೀಸರು ಪತ್ತೆ ಹಚ್ಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ  ಜಯೇಶ್ ಕಾಂತ ಎಂಬಾತ ಸಚಿವ ಗಡ್ಕರಿ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾನೆ. ಈತ ಕುಖ್ಯಾತ ದರೋಡಕೋರ ಹಾಗೂ ಕೊಲೆ ಆರೋಪಿಯಾಗಿದ್ದು, ಬೆಳಗಾವಿ ಜೈಲಿನಲ್ಲಿದ್ದಾನೆ. ಜೈಲಿನೊಳಗೆ ಅಕ್ರಮವಾಗಿ ಮೊಬೈಲ್ ಬಳಕೆ ಮಾಡಿಕೊಂಡು ಗಡ್ಕರಿ ಅವರ ಕಚೇರಿಯ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಚಿವರಿಗೆ ಜೀವ

ಜೈಲಿನಲ್ಲಿರುವ ಪುತ್ತೂರಿನ ಕೈದಿಯಿಂದ ಸಚಿವ ಗಡ್ಕರಿಗೆ ಜೀವ ಬೆದರಿಕೆ ಕರೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ..! ➤  ರಿಕ್ಷಾ ಚಾಲಕ ಆಸ್ಪತ್ರೆಯಿಂದ ಬಿಡುಗಡೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.15. ನಗರವನ್ನೇ ಬೆಚ್ಚಿ ಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.  ಘಟನೆಯಲ್ಲಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದರು. ಇದೀಗ ನಿರಂತರ ಸರಿ ಸುಮಾರು ಎರಡು ತಿಂಗಳ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಗರದ ನಾಗುರಿ ಎಂಬಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡಿತ್ತು. ಇದರಲ್ಲಿ ಆರೋಪಿ ಮುಹಮ್ಮದ್ ಶಾರೀಕ್ ಮತ್ತು ರಿಕ್ಷಾ ಚಾಲಕ

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ..! ➤  ರಿಕ್ಷಾ ಚಾಲಕ ಆಸ್ಪತ್ರೆಯಿಂದ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ……

(ನ್ಯೂಸ್ ಕಡಬ)newskadaba.com ಉಡುಪಿ, ಜ.15. ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ವಿ.ಪಿ ನಗರದ 3ನೇ ಮುಖ್ಯ ರಸ್ತೆಯ ಬಳಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಝಾಮಿಲ್ (27), ಮೊಹಮ್ಮದ್ ಅನಾಜ್ ಸಾಹೇಬ್ (25), ಮೊಹಮ್ಮದ್ ರಪೀಕ್ (26), ನಿಯಾಲ್ (19) ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಪೊಲೀಸರ ದಾಳಿ ವೇಳೆ ರಾಕೀಬ್ ಎಂಬಾತ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ. ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣೆ ಪೊಲೀಸರು, ವಾಸ್ತವ್ಯ

ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ…… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯುವ ಜೋಡಿಯ ಮೃತದೇಹ ಮಲಗಿದ ಸ್ಥಿತಿಯಲ್ಲೇ ಪತ್ತೆ ..!

(ನ್ಯೂಸ್ ಕಡಬ)newskadaba.com ಕೋಲಾರ, ಜ.15. ಮಲಗಿದ ಸ್ಥಿತಿಯಲ್ಲೇ ಯುವ ಜೋಡಿಯ ಮೃತದೇಹ ಪತ್ತೆಯಾದ ಘಟನೆ ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಮನೆಯೊಂದರಲ್ಲಿ ಸಂಭವಿಸಿದೆ. ಚಾಪೆ ಮೇಲೆ ಮಲಗಿದ ಸ್ಥಿತಿಯಲ್ಲೇ ರಕ್ತದ ಮಡುವಿನಲ್ಲಿ ಮೃತದೇಹ ಪತ್ತಯಾಗಿದೆ. ಪ್ರೀತಿ ಮಾಡುವಂತೆ ಸುಮಾಗೆ ಪ್ರಕಾಶ ಭಜಂತ್ರಿ ಆಗ್ರಹಿಸಿದ್ದ. ಆದರೆ ಆಕೆಯ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಮನೆಯಲ್ಲಿ ಒಪ್ಪದ ಹಿನ್ನೆಲೆ ಸುಮಾ ಪ್ರೀತಿಯನ್ನು ನಿರಾಕರಿಸಿದ್ದಳು. ಇದಕ್ಕೆ ಕೋಪಗೊಂಡ ಪ್ರಕಾಶ ಯಾರೂ ಇಲ್ಲದ ವೇಳೆ ಸುಮಾಳ ಮನೆಗೆ ಆಗಮಿಸಿ, ಆಕೆಯನ್ನು ಕೊಂದು ಬಳಿಕ

ಯುವ ಜೋಡಿಯ ಮೃತದೇಹ ಮಲಗಿದ ಸ್ಥಿತಿಯಲ್ಲೇ ಪತ್ತೆ ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣ..!  ➤ ನಾಲ್ವರು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.15. ದಲಿತ ಯುವಕ ಶ್ರೀಧರ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಶಿಬಾಜೆಯ ತಿಮ್ಮಪ್ಪ, ಲಕ್ಷ್ಮಣ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆಯ ಶ್ರೀಧರ ಎಂಬವರ ಮೃತದೇಹ ಕಳೆದ ಕೆಲಸ ಮಾಡುವ ತೋಟದ ಮೂಲೆಯಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಇದೊಂದು ಕೊಲೆ‌ ಎಂದು ದೂರು ದಾಖಲಾಗಿತ್ತು

ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣ..!  ➤ ನಾಲ್ವರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ…

(ನ್ಯೂಸ್ ಕಡಬ)newskadaba.com ಮಂಗಳೂರು, ಜ.15. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಹಾಗೂ ಎಫ್.ಟಿ.ಎಸ್.ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಂಗಳೂರು ಬಿಜೈ ಕಾಪಿಕಾಡು ನಿವಾಸಿ ಶೇಖರ ಆಲಿಯಾಸ್ ಜೆ.ಡಿ.ಚಂದ್ರ ಶೇಖರ್ ಶಿಕ್ಷೆಗೊಳಗಾದವನು ಎಂದು ತಿಳಿದುಬಂದಿದೆ. ಈತ 2022 ರ ಜೂ.21ರಂದು ಬೆಳಗ್ಗೆ ಹ್ಯಾಟ್ ಹಿಲ್ ಜಡ್ಜಸ್ ಕ್ವಾಟ್ರರ್ಸ್ ಪಾರ್ಕಿಂಗ್ ಸ್ಥಳದಲ್ಲಿ ಪೈಂಟಿಂಗ್ ಮಾಡುತ್ತಿದ್ದಾಗ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top