crime

ದೇವಸ್ಥಾನ ಧ್ವಂಸ-ಬಿಸಾಡಿದ್ದ ಶ್ರೀರಾಮನ ವಿಗ್ರಹ ನದಿಯಲ್ಲಿ ಪತ್ತೆ        

(ನ್ಯೂಸ್ ಕಡಬ) newskadaba.com   ಚಿತ್ರದುರ್ಗ, ಜ.14. ಇತಿಹಾಸ ಹೊಂದಿರುವ ಶ್ರೀರಾಮನ ದೇವಸ್ಥಾನವನ್ನು ಧ್ವಂಸಗೊಳಿಸಿ, ನದಿಗೆ ಎಸೆದಿದ್ದ ವಿಗ್ರಹ ಇದೀಗ ವೇದಾವತಿಯ ಕೂಡ್ಲಹಳ್ಳಿ ಸಂಗಮೇಶ್ವರ ದೇವಸ್ಥಾನದ ಬಳಿ ಪತ್ತೆಯಾಗಿದೆ. ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೂಡ್ಲಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದ ಜಮೀನಿನಲ್ಲಿ ನೂರಾರು ವರ್ಷ ಹಳೆಯ ಶ್ರೀರಾಮನ ದೇವಸ್ಥಾನವಿತ್ತು. ದೇವಾಲಯ ಇರುವ ಜಮೀನನ್ನು ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಖರೀದಿಸಿದ್ದರು. ಆದರೆ ಜಮೀನು ಮಾಲೀಕ ಕಳೆದ ವರ್ಷ ನವೆಂಬರ್ 17ರಂದು ದೇವಸ್ಥಾನವನ್ನು ರಾತ್ರೋರಾತ್ರಿ ನೆಲಸಮ ಮಾಡಿ, […]

ದೇವಸ್ಥಾನ ಧ್ವಂಸ-ಬಿಸಾಡಿದ್ದ ಶ್ರೀರಾಮನ ವಿಗ್ರಹ ನದಿಯಲ್ಲಿ ಪತ್ತೆ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯಲ್ಲಿ ಪ್ರೀತಿಗೆ ವಿರೋಧ ಹಿನ್ನೆಲೆ ➤ ಪ್ರೇಮಿಗಳಿಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com   ಕೊಪ್ಪಳ, ಜ.14. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ  ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪ್ರೇಮಿಗಳಿಬ್ಬರು ಚಾಕುವಿನಿಂದ  ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಯುಸಿ ಓದುತ್ತಿರುವ 17ರ ಹರೆಯದ ಸುಮಾ ಮತ್ತು ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ  ಪ್ರಕಾಶ್ (20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.  ಕಳೆದ ಹಲವು ದಿನಗಳಿಂದ ಪ್ರೇಮಿಗಳು ಪ್ರೀತಿಸುತ್ತಿದ್ದರು.  ಇವರಿಬ್ಬರ ಪ್ರೀತಿಗೆ ಹುಡುಗಿ ಮನೆಯಲ್ಲಿ ವಿರೋಧ ಇತ್ತು. ಈ ಹಿನ್ನಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಪ್ರೀತಿಗೆ ವಿರೋಧ ಹಿನ್ನೆಲೆ ➤ ಪ್ರೇಮಿಗಳಿಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ಸ್ ದಂಧೆ ಪ್ರಕರಣ, 3 ದಿನದಲ್ಲಿ 19 ಮಂದಿ ಅರೆಸ್ಟ್‌ ➤ಬಂಧಿತರ ಸಂಖ್ಯೆ 19 ಕ್ಕೆ ಏರಿಕೆ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.14. ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪೊಲೀಸರ ಡ್ರಗ್ಸ್‌, ಗಾಂಜಾ ಬೇಟೆ ಮುಂದುವರಿದಿದ್ದು 3 ದಿನದಲ್ಲಿಒಟ್ಟು 19 ಮಂದಿಯನ್ನು ಬಂಧಿಸಲಾಗಿದೆ. ಈ ಮೂಲಕ ನಗರದಾದ್ಯಂತ ಹರಡಿಸುವ ಬೃಹತ್‌ ಡ್ರಗ್ಸ್‌ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ಬಜಗೋಳಿ ನಿವಾಸಿ ಸುಕೇತ್‌ ಕಾವಾ ಅಲಿಯಾಸ್‌ ಚುಕ್ಕಿ (33), ಪುಲ್ಕೇರಿಯ ಸುನಿಲ್‌ (32) ಹಾಗೂ ತಮಿಳುನಾಡು ಕೊಯಮತ್ತೂರಿನ ಅರವಿಂದ

ಮಂಗಳೂರು: ಡ್ರಗ್ಸ್ ದಂಧೆ ಪ್ರಕರಣ, 3 ದಿನದಲ್ಲಿ 19 ಮಂದಿ ಅರೆಸ್ಟ್‌ ➤ಬಂಧಿತರ ಸಂಖ್ಯೆ 19 ಕ್ಕೆ ಏರಿಕೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಜ.14. ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಂಡೀಪುರ ಸಮೀಪದ ಹೆಡಿಯಾಲ ಅರಣ್ಯ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ರೈತನನ್ನು ಗೋಪಾಲ್ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, ದೊಡ್ಡಬರಗಿ ಗ್ರಾಮದ ರೈತ ಗೋಪಾಲ್ ತಮ್ಮ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದಾರೆ ಮತ್ತು ಬೇಲಿ ದಾಟಲು ಪ್ರಯತ್ನಿಸಿದ ಆನೆ ವಿದ್ಯುತ್ ಆಘಾತದಿಂದ ಸಾವಿಗೀಡಾಗಿದೆ ಎಂದಿದ್ದಾರೆ. ಅಧಿಕಾರಿಗಳು

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಉಳ್ಳಾಲ: ದರೋಡೆಗೆ ಹೊಂಚು ಹಾಕುತ್ತಿದ್ದ ಖದೀಮರು ಅರೆಸ್ಟ್…!

(ನ್ಯೂಸ್ ಕಡಬ) newskadaba.com  ಉಳ್ಳಾಲ, ಜ.14. ಕತ್ತಲಲ್ಲಿ ಅಂಗಡಿಗಳ ಬಳಿ ರಾಡಿನ ಜೊತೆಗೆ ಕುಳಿತಿದ್ದ ಇಬ್ಬರನ್ನು ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಬಂಧಿಸಿದ್ದು, ಇಬ್ಬರು ಅಂಗಡಿ, ಎಟಿಎಂ, ಮನೆಗಳನ್ನು ದರೋಡೆ ನಡೆಸುವ ಹುನ್ನಾರ ಇಟ್ಟುಕೊಂಡು ಕುಳಿತಿರುವ ಸಂಶಯದಿಂದ ಪ್ರಕರಣ ದಾಖಲಿಸಲಾಗಿದೆ. ಮುಕ್ಕಚ್ಚೇರಿಯ ರಾಯಿಸ್ ಖಾನ್ (23) ಕುಂಪಲ ಯತೀಂ ಖಾನದ ಮಹಮ್ಮದ್ ಮುಜಾಂಬಿಲ್ (28) ಬಂಧಿತರು ಎಂದು ಗುರುತಿಸಲಾಗಿದೆ. ಜಂಕ್ಷನ್ನಿನ ಬಳಿಯ ಅಂಗಡಿಗಳ ಬಾಗಿಲು ಬಳಿ ಕತ್ತಲಲ್ಲಿ ಕುಳಿತಿದ್ದರು. ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಅವರನ್ನು ಹಿಡಿದಾಗ

ಉಳ್ಳಾಲ: ದರೋಡೆಗೆ ಹೊಂಚು ಹಾಕುತ್ತಿದ್ದ ಖದೀಮರು ಅರೆಸ್ಟ್…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಕಾಸರಗೋಡು: ಒಂದೇ ದಿನ ಎರಡು ಮನೆಗೆ ಕನ್ನ ➤ 40 ಪವನ್ ಚಿನ್ನಾಭರಣ ಸಹಿತ ನಗದು ಕಳವು.!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಜ.14. ಎರಡು ಮನೆಗಳಿಗೆ ನುಗ್ಗಿದ ಕಳ್ಳರು ಸುಮಾರು 40 ಪವನ್ ಚಿನ್ನಾಭರಣ ಮತ್ತು 40 ಸಾವಿರ ರೂ. ನಗದು ಕಳವು ಗೈದ ಘಟನೆ ಕುಂಬಳೆ ಸಮೀಪದ ನಾಯ್ಕಾಪು ವಿನಲ್ಲಿ ನಡೆದಿದೆ. ಬ್ಯಾಂಕ್ ಸಿಬ್ಬಂದಿ ವಾಸುದೇವ ರಾವ್ ಮನೆಗೆ ನುಗ್ಗಿ 35 ಪವನ್ ಚಿನ್ನಾಭರಣ ಮತ್ತು 15 ಸಾವಿರ ರೂ. ನಗದು ಹಾಗೂ ಮೋಹನ್ ದಾಸ್ ಎಂಬವರ ಮನೆಯಿಂದ ಮೂರೂವರೆ ಪವನ್ ಚಿನ್ನಾಭರಣ ಮತ್ತು 25 ಸಾವಿರ ರೂ. ನಗದು ಕಳವು ಮಾಡಲಾಗಿದೆ.

ಕಾಸರಗೋಡು: ಒಂದೇ ದಿನ ಎರಡು ಮನೆಗೆ ಕನ್ನ ➤ 40 ಪವನ್ ಚಿನ್ನಾಭರಣ ಸಹಿತ ನಗದು ಕಳವು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ಆತ್ಮಹತ್ಯೆ   ➤ ನೊಂದ ಮಗ ನೇಣಿಗೆ ಶರಣು..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.14. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ- ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಲೇಔಟ್‌ನಲ್ಲಿ ನಡೆದಿದೆ. ಕುಮಾರಸ್ವಾಮಿ ಲೇಔಟ್‌ನ ವಿಜಯಲಕ್ಷ್ಮಿ (50) ಹಾಗೂ ಅವರ ಪುತ್ರ ಹರ್ಷ (25) ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ಊಟದ ವಿಚಾರಕ್ಕೆ ಮಗ ಹರ್ಷ ರಾತ್ರಿ ಜಗಳವಾಡಿದ್ದ. ಮಗನ ಮಾತಿನಿಂದ ಮನನೊಂದ ವಿಜಯಲಕ್ಷ್ಮಿ ಮನೆಯ ಬಳಿ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ವಿಜಯಲಕ್ಷ್ಮಿ ಅವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ಆತ್ಮಹತ್ಯೆ   ➤ ನೊಂದ ಮಗ ನೇಣಿಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾಡ್ಜ್ ವೊಂದರಲ್ಲಿ ಪ್ರೇಯಸಿಯಿಂದಲೇ ಪ್ರಿಯಕರನ ಹತ್ಯೆ..!   

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಜ.14. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆರಿಟೇಜ್ ಲಾಡ್ಜ್ ನಲ್ಲಿ ಪ್ರೇಯಸಿಯಿಂದಲೇ  ಪ್ರಿಯಕರನ ಹತ್ಯೆಯಾಗಿರುವ ಭೀಕರ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್​ ಎಂಬ ವ್ಯಕ್ತಿಯ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗುತ್ತಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಹಾಸನದ ಚನ್ನರಾಯಪಟ್ಟಣದ ಮೂಲದ ಆಯಿಷಾ ಮತ್ತು ಜಾವಗಲ್​ ಮೂಲದ ಪರ್ವೇಜ್ ಖಾನ್ ಇಬ್ಬರು ಕಳೆದ ಮೂರು ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇವರಿಬ್ಬರ

ಲಾಡ್ಜ್ ವೊಂದರಲ್ಲಿ ಪ್ರೇಯಸಿಯಿಂದಲೇ ಪ್ರಿಯಕರನ ಹತ್ಯೆ..!    Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತದಿಂದ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com   ಉಪ್ಪಿನಂಗಡಿ, ಜ.14. ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಕಿಶೋರ್ ಕುಮಾರ್ (53) ಎಂಬವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಮೂಲತಃ ಮಂಗಳೂರಿನ ಕಾವೂರು ನಿವಾಸಿಯಾಗಿದ್ದ ಕಿಶೋರ್ ಕುಮಾರ್ ಬೆಂಗಳೂರಿನಿಂದ ಮಂಗಳೂರಿನತ್ತ ಟ್ಯಾಂಕರ್ ಚಲಾಯಿಸುತ್ತಿದ್ದಾಗ ಉಪ್ಪಿನಂಗಡಿ ಸಮೀಪಿಸುತ್ತಿದ್ದಂತೆಯೇ ಹೃದಯಾಘಾತಕ್ಕೆ ಒಳಗಾಗಿರುವುದಾಗಿ ತಿಳಿದುಬಂದಿದೆ. ಕೂಡಲೇ ಟ್ಯಾಂಕರ್ ನಲ್ಲಿದ್ದ ಸಹ ಚಾಲಕ ಟ್ಯಾಂಕರ್‌ನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರಾದರೂ ಆಸ್ಪತ್ರೆಯಲ್ಲಿ ಅವರು ಮೃತ ಪಟ್ಟಿದ್ದಾರೆಂದು ಘೋಷಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿ ನಿಶಾಂತ್ ಶೆಟ್ಟಿ ನೀಡಿದ ದೂರಿನ

 ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತದಿಂದ ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಟವಾಡುವಾಗ ಮೂಗಿಗೆ ರಬ್ಬರ್ ಹಾಕಿದ 10 ವರ್ಷದ ಬಾಲಕಿ…!! ➤ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು

(ನ್ಯೂಸ್ ಕಡಬ) newskadaba.com   ಗುಜರಾತ್​, ಜ.14. 10 ವರ್ಷದ ಬಾಲಕಿ ಆಟವಾಡುವಾಗ ತನ್ನ ಮೂಗಿಗೆ ರಬ್ಬರ್ ತುಂಡು ಹಾಕಿಕೊಂಡಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ರಾಜ್​ಕೋಟ್​ನಲ್ಲಿ ಶಿವಾನಿ ತ್ರಿವೇದಿ ಎಂಬ ಮಗು ಆಟವಾಡುವಾಗ ಮೂಗಿಗೆ ರಬ್ಬರ್ ತುಂಡು ಹಾಕಿಕೊಂಡಿದ್ದು,  ಬಾಲಕಿ ಮೂಗು ಕಟ್ಟಿಕೊಂಡು ಉಸಿರಾಡಲು ಕಷ್ಟವಾಗಿದ್ದು, ಸ್ವಲ್ಪ ದಿನಗಳ ನಂತರ ಮೂಗಿನಿಂದ ದುರ್ವಾಸನೆಯ ದ್ರವ ಮತ್ತು ರಕ್ತ ಹೊರಬರಲು ಪ್ರಾರಂಭಿಸಿದೆ. ಈ ವೇಳೆ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದು, ವೈದ್ಯರು ಪರೀಕ್ಷೆ ನಡೆಸಿದಾಗ ಮೂಗಿನಲ್ಲಿ ಏನೋ

ಆಟವಾಡುವಾಗ ಮೂಗಿಗೆ ರಬ್ಬರ್ ಹಾಕಿದ 10 ವರ್ಷದ ಬಾಲಕಿ…!! ➤ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top