crime

ಮಂಗಳೂರು: ರಾಜಾರೋಷವಾಗಿ ನಡೆಸುತ್ತಿರುವ ಜೂಜುಕೇಂದ್ರಗಳು ಮುಚ್ಚುವಂತೆ ಹೋರಾಟ…!!                   

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.14.  ನಗರದಾದ್ಯಂತ ರಾಜಾರೋಷವಾಗಿ ನಡೆಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ಸೇರಿ ಇನ್ನಿತರ ಜೂಜು ಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಬೇಕೆಂದು ಒತ್ತಾಯಿಸಿ ಡಿವೈಎಫ್ಐ ಇದೀಗ ಹೋರಾಟ ಆರಂಭಿಸಿದೆ. 2 ದಿನಗಳ ಹಿಂದೆ ಇಂತಹ ಜೂಜುಕೇಂದ್ರಗಳ ಮುಂದೆ ಸಾಂಕೇತಿಕ ಮುತ್ತಿಗೆ ಹಾಕುವ ಮೂಲಕ ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಗಮನಕ್ಕೆ ತಂದರೂ ಜೂಜುಕೇಂದ್ರಗಳ ವಿರುದ್ದ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ವಿಫಲಗೊಂಡಿದೆ. ಈಗ ಮತ್ತೆ ಜೂಜುಕೇಂದ್ರಗಳು ಎಂದಿನಂತೆ ಪ್ರಾರಂಭಗೊಂಡ ಹಿನ್ನಲೆಯಲ್ಲಿ ಜೂಜುಕೇಂದ್ರಗಳು ಶಾಶ್ವತವಾಗಿ ಮುಚ್ಚುವವರೆಗೆ ಹಲವು ಹಂತದ ಹೋರಾಟ ಸಂಘಟಿಸಲು ಡಿವೈಎಫ್ಐ  ದ.ಕ  ಜಿಲ್ಲಾ ಸಮಿತಿಯು ತೀರ್ಮಾನಿಸಿದೆ. ಕಾನೂನುಬಾಹಿರ ಚಟುವಟಿಕೆಯಾಗಿದ್ದು ನಗರದ ದುಡಿದು ತಿನ್ನುವ ಬೀದಿಬದಿ ವ್ಯಾಪಾರಿಗಳನ್ನು, ದಿನಕೂಲಿ ನೌಕರರನ್ನು, ರಿಕ್ಷಾ ಚಾಲಕ ಇನ್ನಿತರ ಸಣ್ಣ ಆದಾಯಕ್ಕೆ ದುಡಿಯುವ ಜನಸಾಮಾನ್ಯರನ್ನು ಮತ್ತು ವಿದ್ಯಾರ್ಥಿಗಳನ್ನು ಬಲಿಪಡೆಯುತ್ತಿದೆ.   *➤ ಡಿವೈಎಫ್ಐ ತೀರ್ಮಾನ*

ಮಂಗಳೂರು: ರಾಜಾರೋಷವಾಗಿ ನಡೆಸುತ್ತಿರುವ ಜೂಜುಕೇಂದ್ರಗಳು ಮುಚ್ಚುವಂತೆ ಹೋರಾಟ…!!                    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಗುಡ್ಡ ಕುಸಿತ…!!   ➤  ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ.14. ಕೆಲಸ ಮಾಡುವಾಗ ಗುಡ್ಡ ಕುಸಿತ ಉಂಟಾಗಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತರನ್ನು ಓಬಲೇಶ್ವರ ಎಂದು ಗುರುತಿಸಲಾಗಿದೆ.  ಈತ ರೈಲ್ವೇ ಸೇತುವೆಯ ಬಳಿ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ಮಣ್ಣು ಮೈಮೇಲೆ ಬಿದ್ದಿದೆ. ಘಟನೆಯಲ್ಲಿ ಗೋವಿಂದಪ್ಪ, ತಿಮ್ಮಪ್ಪ, ಈರಣ್ಣ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಅವರ ಮೇಲೂ ಮಣ್ಣು ಬಿದ್ದು ಗಾಯಗಳಾಗಿವೆ ಎನ್ನಲಾಗಿದೆ. ಗೋವಿಂದಪ್ಪ ಅವರಿಗೆ ಗಂಭೀರ ಗಾಯಗಳಾಗಿದೆ ಎಂದು ವರದಿ

ಸುರತ್ಕಲ್: ಗುಡ್ಡ ಕುಸಿತ…!!   ➤  ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ➤  ಆರೋಪಿಗಳ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜ.14. ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ್ದಾರೆಂದು ತಂಡವೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ಕುರಿತು ವಿಟ್ಲದಲ್ಲಿ ವರದಿಯಾಗಿದೆ. ಮಂಗಳಪದವು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಮಹಮ್ಮದ್‌ ಶಾಕೀರ್‌ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ವಿಟ್ಲ ಠಾಣೆಗೆ ದೂರು ನೀಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಾಕೀರ್‌ ಕಾಲೇಜಿನಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ

ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ➤  ಆರೋಪಿಗಳ ವಿರುದ್ದ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್..!                                                

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಬೆಂಗಳೂರಿನ ನಾಗವಾರದ ಹೆಣ್ಣೂರು ಕ್ರಾಸ್‌ ಬಳಿ ಮೆಟ್ರೊ ಪಿಲ್ಲರ್‌ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಈಚೆಗೆ ಕುಸಿದು ಬಿದ್ದು ತಾಯಿ ಮತ್ತು ಗಂಡು ಮಗು ಸಾವನ್ನಪ್ಪಿದ ಪ್ರಕರಣ ಹಾಗೂ ಬ್ರಿಗೇಡ್‌ ರಸ್ತೆಯಲ್ಲಿ ಗುಂಡಿ ಬಿದ್ದಿರುವ ವಿಚಾರದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಯನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್..!                                                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ಪನಿಗೆ ಚಾಕು ತೋರಿಸಿ ಬೆದರಿಸಿ ಹಣ ದರೋಡೆ.!! ➤ 1.14 ಕೋಟಿ ರೂ.ಹಣ ವಸೂಲಿ ಮಾಡಿದ 24 ವರ್ಷದ ಮಗ

(ನ್ಯೂಸ್ ಕಡಬ) newskadaba.com ಮುಂಬೈ, ಜ.13. ಅಪ್ಪನಿಗೆ ಚಾಕು ತೋರಿಸಿ, ಹೆದರಿಸಿ ಮಗ 1.14 ಕೋಟಿ ರೂಪಾಯಿ ಪೀಕಿದ ಘಟನೆ ಬಾಂದ್ರಾದಲ್ಲಿ ವರದಿಯಾಗಿದೆ. ಬಾಂದ್ರಾದ ಪಾರಿಜತ್ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ರಾಹುಲ್ ದೌಂಡ್ಕರ್(24) ಎಂಬಾತ ತನ್ನ ಪೋಷಕರಿಗೆ ಬೆದರಿಕೆ ಹಾಕಿ 1 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ್ದಾನೆ. 66 ವರ್ಷದ ಮಾರುತಿ ದೌಂಡ್ಕರ್ ಎಂಬವರು ಮಗನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪೋಷಕರ ದೂರಿನ ಮೇರೆಗೆ ಮುಂಬೈ ಪೊಲೀಸರು ರಾಹುಲ್ನನ್ನು ಬಂಧಿಸಿದ್ದಾರೆ. ಆರೋಪಿಗೆ ಪೊಲೀಸರು

ಅಪ್ಪನಿಗೆ ಚಾಕು ತೋರಿಸಿ ಬೆದರಿಸಿ ಹಣ ದರೋಡೆ.!! ➤ 1.14 ಕೋಟಿ ರೂ.ಹಣ ವಸೂಲಿ ಮಾಡಿದ 24 ವರ್ಷದ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.13. ಶಿವಮೊಗ್ಗ ಹೊರವಲಯದಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದು, ಅಷ್ಟರಲ್ಲಾಗಲೇ 7 ಹಸುಗಳ ಮಾರಣಹೋಮ ನಡೆದುಹೋಗಿದೆ. ಮನೆ ಹಿಂಭಾಗದ ಶೆಡ್​ನಲ್ಲಿ ಮಾಂಸಕ್ಕಾಗಿ ಗೋವುಗಳನ್ನ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.  

7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿ 10 ಲಕ್ಷ ಕಳೆದುಕೊಂಡ ಮಹಿಳೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿದ್ದ ಮಹಿಳೆಯೊಬ್ಬರು 10 ಲಕ್ಷ ರೂ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಲಾಟರಿ ಹೆಸರಲ್ಲಿ ಮಹಿಳೆಗೆ ಖದೀಮರು ಲಕ್ಷ-ಲಕ್ಷ ಪಂಗನಾಮ ಹಾಕಿದ್ದಾರೆ. ಅರುಣ ಎಂಬ ಮಹಿಳೆಗೆ ವಂಚಿಸಿರುವ ಆನ್ಲೈನ್ ಖದೀಮರು ಲಾಟರಿಯಲ್ಲಿ ಕಾರು ಬಂದಿದೆ ಎಂದು ಪತ್ರ ಕಳುಹಿದ್ದರು. ಟೀ ಶರ್ಟ್ ಜೊತೆ ವಂಚಕರು  ಪೋಸ್ಟ್ ಕಾರ್ಡ್, ಸ್ಕ್ರಾಚ್ ಕಾರ್ಡ್, ಲೇಟರ್  ಕಳುಹಿಸಿದ್ದರು. ಲೇಟರ್ ನಲ್ಲಿ ಲಾಟರಿ ಮೂಲಕ ಕಾರು ಬಹುಮಾನ

Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿ 10 ಲಕ್ಷ ಕಳೆದುಕೊಂಡ ಮಹಿಳೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com  ಆಲಂಕಾರು, ಜ.13. ಬೈಕ್ ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾ ಚರಂಡಿಗೆ ಬಿದ್ದು, ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮಕುಂಜದಲ್ಲಿ ವರದಿಯಾಗಿದೆ. ರಿಕ್ಷಾ ಚಾಲಕ ಕೊಯಿಲ ಗ್ರಾಮದ ಪಿಲಿಕುಡೇಲು ನಿವಾಸಿ ಅಬ್ದುಲ್ ಸತ್ತಾರ್ ಪಿ. ಹಾಗೂ ಪ್ರಯಾಣಿಕ ರಾಮಕುಂಜ ನಿವಾಸಿ ಕೂಸಪ್ಪ ಎಂಬವರು ಗಾಯಗೊಂಡವರು ಎಂದು ಗುರುತಿಸಲಾಗಿದೆ. ಅಬ್ದುಲ್ ಸತ್ತಾರ್‌ರವರು ತನ್ನ ಆಟೋ ರಿಕ್ಷಾ (KA-21 B-9479)ದಲ್ಲಿ ಆತೂರು ಜಂಕ್ಷನ್‌ನಿಂದ ರಾಮಕುಂಜ

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಉದ್ಯಮಿ ಮನೆ ಮೇಲೆ ಐಟಿ ದಾಳಿ ! ➤  ರೂ. 17 ಕೋಟಿ ಮೌಲ್ಯದ ಆಸ್ತಿ ವಶ        

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.13. ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ  ಉಲ್ಲಂಘನೆ ಹಿನ್ನೆಲೆಯಲ್ಲಿ ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋ.ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಮಂಗಳೂರಿನ ಕೆ ಮೊಹಮ್ಮದ್ ಹ್ಯಾರಿಸ್ ಅವರ 17.34 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿರುವುದನ್ನು ಸಕ್ಷಮ ಪ್ರಾಧಿಕಾರ ತನ್ನ ಆದೇಶದಲ್ಲಿ ದೃಢಪಡಿಸಿದೆ. ಆದಾಯ ತೆರಿಗೆ (ಐ-ಟಿ) ಇಲಾಖೆಯಿಂದ

ಮಂಗಳೂರು: ಉದ್ಯಮಿ ಮನೆ ಮೇಲೆ ಐಟಿ ದಾಳಿ ! ➤  ರೂ. 17 ಕೋಟಿ ಮೌಲ್ಯದ ಆಸ್ತಿ ವಶ         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಮೋದಿ ಆಗಮಿಸುವ ರಸ್ತೆಯಲ್ಲಿ ಬಂದ ಬೈಕ್ ಸವಾರನ‌ ಮೇಲೆ ಇನ್ಸ್ ಪೆಕ್ಟರ್ ದರ್ಪ !            

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಜ.13. ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿಮಾನ ನಿಲ್ದಾಣದ ರಸ್ತೆಯಲ್ಲಿ ಬಂದ ಬೈಕ್‌ ಸವಾರರೊಬ್ಬರ ಮೇಲೆ ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ದರ್ಪ ತೋರಿದ್ದಾರೆ ಎನ್ನಲಾಗಿದೆ. ಬೈಕ್‌ನಲ್ಲಿ ಮಗುವಿನೊಂದಿಗೆ ಬಂದ ವ್ಯಕ್ತಿಯೊಬ್ಬನಿಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಪೊಲೀಸ್‌ ಇನ್ಪೆಪೆಕ್ಟರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ‌. ಹುಬ್ಬಳ್ಳಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ‌ ನೀಡಲು ಹುಬ್ಬಳ್ಳಿಗೆ ಬಂದಿದ್ದಾರೆ. ಈ ವೇಳೆ ರೋಡ್

ಮೋದಿ ಆಗಮಿಸುವ ರಸ್ತೆಯಲ್ಲಿ ಬಂದ ಬೈಕ್ ಸವಾರನ‌ ಮೇಲೆ ಇನ್ಸ್ ಪೆಕ್ಟರ್ ದರ್ಪ !             Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top