crime

ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!         

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜ.12. ಬಜರಂಗದಳದ ಮುಖಂಡನೋರ್ವನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಪಾಣೆಮಂಗಳೂರು ಹಳೆ ಸೇತುವೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಸಜೀಪ ನಿವಾಸಿ ರಾಜೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ರಾಜೇಶ್ ಪೂಜಾರಿ ಬಜರಂಗದಳದ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ ಆಗಿದ್ದರು ಎಂದು ತಿಳಿದುಬಂದಿದೆ. ಯುವಕ ನದಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಮುಸ್ಲಿಮ್ ಯುವಕರ ತಂಡ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದೆ. ಮೃತದೇಹವನ್ನು […]

ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಘಾಟನೆಗೂ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು..!  

(ನ್ಯೂಸ್ ಕಡಬ) newskadaba.com  ಆಂಧ್ರ ಪ್ರದೇಶ, ಜ.12.   ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲೇಟು ಬಿದ್ದಿದ್ದು, ಬೋಗಿಗಳಿಗೆ ಹಾನಿಯಾಗಿದೆ. ಪ್ರಧಾನಿ ಮೋದಿ ಈ ರೈಲನ್ನು ಜನವರಿ 19 ರಂದು ಗ್ರೀನ್‌ ಸಿಗ್ನಲ್‌ ನೀಡಬೇಕಿತ್ತು. ಆದರೆ, ಉದ್ಘಾಟನೆಗೂ ಮುನ್ನವೇ ಈ ರೀತಿ ಕಿಡಿಗೇಡಿಗಳು ಕಲ್ಲೆಸೆದಿರುವ ಘಟನೆ ನಡೆದಿದೆ. ಟ್ರಯಲ್‌ ರನ್‌ ಮುಗಿಸಿ ಮರ್ರಿಪೇಲಂನಿಂದ ವಿಶಾಖಪಟ್ಟಣ ರೈಲ್ವೆ ಸ್ಟೇಷನ್‌ಗೆ ವಂದೇ ಭಾರತ್‌ ಟ್ರೈನ್‌ ಹೋಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ

ಉದ್ಘಾಟನೆಗೂ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು..!   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ, ಶಿವಮೊಗ್ಗ ಬಾಂಬ್‌ ಸ್ಫೋಟ ತಾಲೀಮು ಹಾಗೂ ಐಸಿಸ್‌ ಉಗ್ರ ಸಂಘಟನೆ ಜತೆ ನಂಟು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮತ್ತೊಬ್ಬನನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ಮಂಗಳೂರು ಹೊರವಲಯದ ಬಬ್ಬುಕಟ್ಟೆನಿವಾಸಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ಎಂದು ಗುರುತಿಸಲಾಗಿದೆ. ಆರೋಪಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ದೇರಳಕಟ್ಟೆಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡಿದ್ದು, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಈತ ಬಂಧಿತ ಶಂಕಿತ

ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.12. ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ MD ವಿದ್ಯಾರ್ಥಿ, ತುಮಕೂರು ಮೂಲದ ಡಾ.ಹರ್ಷ ಕುಮಾರ್, ಫಾರ್ಮಸಿ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಬೆಂಗ್ರೆ ನಿವಾಸಿ ಮುಹಮ್ಮದ್ ಅಫ್ರಾರ್(23) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಿದ್ದರು. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಇದೀಗ

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಟವಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು..!  

(ನ್ಯೂಸ್ ಕಡಬ) newskadaba.com  ಮಸ್ಕತ್, ಜ.12. ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಆಟವಾಡುತ್ತಿದ್ದ ಯುವಕನೋರ್ವ ದಿಢೀರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಮಸ್ಕತ್ ನಲ್ಲಿ ವರದಿಯಾಗಿದೆ. ಕೇರಳ ಮೂಲದ ಯುವಕ ಮೃತಪಟ್ಟವರು ಎನ್ನಲಾಗಿದ್ದು, ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಕೋರ್ಟ್‌ನಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಈ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರು ಪರೀಕ್ಷೆ ಬಳಿಕ ಹೃದಯಾಘಾತಗೊಂಡು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಬ್ಯಾಡ್ಮಿಂಟನ್ ಆಟದ ವೇಳೆ‌ ನಡೆದ ಹೃದಯಾಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ವರದಿ ತಿಳಿಸಿದೆ.  

ಆಟವಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು..!   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ..!   

(ನ್ಯೂಸ್ ಕಡಬ) newskadaba.com  ಬಾಗಲಕೋಟೆ, ಜ.12. ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಮ್ಮಾಪುರ ಗ್ರಾಮದಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರೇಖಾ(28) ಮಕ್ಕಳಾದ ಸನ್ನಿಧಿ (7), ಸಮೃದ್ಧಿ (5), ಶ್ರೀನಿಧಿ (2)ಗೆ ವಿಷವುಣಿಸಿ ತಾವು ಕೂಡ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ‌. ಘಟನೆಯಲ್ಲಿ ನಾಲ್ವರು ಕೂಡ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರೇಖಾ ಮಾನಸಿಕ ಸಮಸ್ಯೆ ಕೂಡ ಹೊಂದಿದ್ದು, ಈ‌ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ಕುರಿತು ಬಾಗಲಕೋಟೆ ಗ್ರಾಮೀಣ

ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ..!    Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 62 ಮಕ್ಕಳು ನಾಪತ್ತೆ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿ ತಿಂಗಳು ಕನಿಷ್ಠ ಐದು ಮಕ್ಕಳು ನಾಪತ್ತೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಮಕ್ಕಳ ಕಲ್ಯಾಣ ಸಮಿತಿಯ ಮಾಹಿತಿಯ ಪ್ರಕಾರ 2022ರಲ್ಲಿ 33 ಹುಡುಗಿಯರು ಸೇರಿದಂತೆ ಒಟ್ಟು 62 ಮಕ್ಕಳು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ 60 ಮಂದಿಯನ್ನು ಪೊಲೀಸರು ಗುರುತಿಸಿದ್ದು, ಇನ್ನೂ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್‌ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಮಾಹಿತಿ ಸಂಗ್ರಹಿಸಲಾಗಿದೆ.   ಬಾಲಾಪರಾಧಿ ನ್ಯಾಯ ಮಂಡಳಿ ಮತ್ತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 62 ಮಕ್ಕಳು ನಾಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಗಂಡ-ಹೆಂಡತಿಯಿಂದ ಲಕ್ಷಾಂತರ ರೂಪಾಯಿ ವಂಚನೆ..!!

(ನ್ಯೂಸ್ ಕಡಬ)newskadaba.com  ಬೀದರ್, ಜ.11. ಬೀದರ್ ಮೂಲದ ಸಂಜಯ್ ಶಂಭು ಕೊಲ್ಹಾರ್ ಹಾಗೂ ಪ್ರೇರಣಾ ದಂಪತಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 38 ಲಕ್ಷದ 76 ಸಾವಿರ ರೂಪಾಯಿ ಹಣವನ್ನು ಪಡೆದುಕೊಂಡು ವಂಚನೆ ಮಾಡಿದ್ದಾರೆ ಘಟನೆ ಬೆಳಕಿಗೆ ಬಂದಿದೆ. ಲಿಂಗಸೂಗೂರು ಪಟ್ಟಣದ ನಿವಾಸಿಯಾಗಿರುವ ಸರಳಾಕ್ಷ ಎನ್ನುವವರಿಗೆ ಸಂಬಂಧಿಕರೆಂದು ಸಂಜಯ್ ಶಂಭು ಕೊಲ್ಹಾರ್ ಹಾಗೂ ಪ್ರೇರಣಾ ದಂಪತಿ ಪರಿಚಯವಾಗಿದೆ. ಸರಳಾಕ್ಷ ಎನ್ನುವವರ ಪತ್ನಿಗೆ ಪ್ರೇರಣಾ ದೂರು ಸಂಬಂಧಿಯಾಗಿದ್ದರು. ಪ್ರೇರಣಾ ಮೂಲಕ ಆತನ ಪತಿ ಸಂಜಯ್ ಶಂಭು ಪರಿಚಯವಾಗಿ

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಗಂಡ-ಹೆಂಡತಿಯಿಂದ ಲಕ್ಷಾಂತರ ರೂಪಾಯಿ ವಂಚನೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಮಂಗಳೂರಿನ ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಸಂಘಟನೆ ಮುತ್ತಿಗೆ ಹಾಕಿದ್ದು, ರಿಕ್ರಿಯೇಶನ್ ಕ್ಲಬ್‌ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಕಾರ್ಯಾಚರಿಸುತ್ತಿದ್ದ ಜೂಜು ಕೇಂದ್ರಗಳಿಗೆ ಮುತ್ತಿಗೆ ಹಾಕಿ ಬೀಗ ಜಡಿದಿದ್ದಾರೆ. ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ. ರಿಕ್ರಿಯೇಶನ್ ಕ್ಲಬ್‌ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ. ನಗರದ ಸಣ್ಣ

ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವೇಶ್ಯಾವಾಟಿಕೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ  ➤ ಐಷಾರಾಮಿ ಜೀವನಕ್ಕಾಗಿ ವೃತ್ತಿ ಆಯ್ಕೆ..!

(ನ್ಯೂಸ್ ಕಡಬ)newskadaba.com  ಹೈದರಾಬಾದ್, ಜ.11. ದೇಶದಲ್ಲಿ ಐಟಿ-ಬಿಟಿ, ಸ್ಟಾರ್ಟ್‌ ಅಪ್‌, ಶ್ರೀಮಂತಿಕೆ, ಉದ್ಯಮಗಳ ಬೆಳವಣಿಗೆ, ಜಿಎಸ್‌ಟಿ ಪಾವತಿ ಸೇರಿ ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯ ವೇಶ್ಯಾವಾಟಿಕೆಯಲ್ಲಿಯೂ ಮುಂಚೂಣಿಯಲ್ಲಿದೆ ಎನ್ನುವುದು ಆತಂಕಕಾರಿ ವಿಚಾರವಾಗಿದೆ. ಆಧುನಿಕ ಸಮಾಜ ಬೆಳೆದಂತೆ ಅಪರಾಧ ಕೃತ್ಯ, ವೇಶ್ಯಾವಾಟಿಕೆ ಮತ್ತು ಮೋಸದ ಪ್ರಕರಣಗಳೂ ಹೆಚ್ಚಾಗುತ್ತಿವೆ. ದೇಶದಲ್ಲಿ ವಿವಿಧ ಕ್ಷೇತ್ರಗಳ ಬೆಳವಣಿಗೆಯನ್ನು ಅಧ್ಯಯನ ಮಾಡುವ ಸಂಸ್ಥೆಗಳು, ಈಗ ವೇಶ್ಯಾವಾಟಿಕೆ ನಡೆಯುವ ಬಗ್ಗೆಯೂ ಸಮೀಕ್ಷೆಯನ್ನು ಮಾಡಿ ಬಹರಂಗಪಡಿಸಿವೆ. ಈ ವೇಳೆ ವೇಶ್ಯಾವಾಟಿಕೆ ನಡೆದ ಘಟನೆಗಳು, ಪೊಲೀಸರು ದಾಳಿ

ವೇಶ್ಯಾವಾಟಿಕೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ  ➤ ಐಷಾರಾಮಿ ಜೀವನಕ್ಕಾಗಿ ವೃತ್ತಿ ಆಯ್ಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top