crime

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮವಾಗಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ […]

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೈಬರ್ ಕ್ರೈಮ್ ದಂಧೆ ಬೇಧಿಸಿದ ಪೊಲೀಸರು ➤ ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್..!    

(ನ್ಯೂಸ್ ಕಡಬ)newskadaba.com  ಮೈಸೂರು, ಜ.10.  ವ್ಯವಸ್ಥಿತ ಸೈಬರ್ ಕ್ರೈಂ ದಂಧೆಯೊಂದನ್ನು ಮೈಸೂರು ಪೊಲೀಸರು ಭೇದಿಸಿದ್ದು, ಅಸ್ಸಾಂ ಮೂಲದ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸೀಮಾ ಲಾಟ್ಕರ್ ಅವರು, ಕಳೆದ ವರ್ಷ ನಂಜನಗೂಡಿನ ಬದನವಾಳು ಗ್ರಾಮದ ಹಿಮಾ ಶ್ವೇತಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಮ್ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅರೋಪಿಗಳು ಇನ್ ಸ್ಟಾಗ್ರಾಂ ಮೂಲಕ, ವಾಟ್ಸಾಪ್ ಚಾಟಿಂಗ್ ಮೂಲಕ ಬೆಳೆ ಬಾಳುವ ಗಿಫ್ಟ್ ಕಳುಹಿಸುವುದಾಗಿ ನಂಬಿಸುತ್ತಿದ್ದರು.

ಸೈಬರ್ ಕ್ರೈಮ್ ದಂಧೆ ಬೇಧಿಸಿದ ಪೊಲೀಸರು ➤ ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತಗೆ ಚಾಕುವಿನಿಂದ ಇರಿತ..!!!

(ನ್ಯೂಸ್ ಕಡಬ) newskadaba.com ಮೈಸೂರು, ಜ.10.   ಮದ್ಯ ಸೇವನೆ ಮಾಡಿದ ನಂತರ ಕ್ಷುಲ್ಲಕ ಕಾರಣಕ್ಕೆ ಆರಂಭಗೊಂಡ ಸ್ನೇಹಿತರ ನಡುವಿನ ಜಗಳ ಓರ್ವನ ಕೊಲೆಯಲ್ಲಿ  ಅಂತ್ಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ತಾಲೂಕಿನ ಹರವೆ ಗ್ರಾಮದ ಬಳಿ ವರದಿಯಾಗಿದೆ. ಕೊಲೆಯಾದವರನ್ನು ಹರವೆ ಗ್ರಾಮದ ಸಣ್ಣಸ್ವಾಮಿ ನಾಯಕ (48) ಎಂದು ಗುರುತಿಸಲಾಗಿದೆ. ಸಣ್ಣಸ್ವಾಮಿ ನಾಯಕನ ಸ್ನೇಹಿತನೇ ಆಗಿರುವ ಕುಮಾರ ನಾಯಕ ಈ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಸಣ್ಣಸ್ವಾಮಿ ನಾಯಕ ಮತ್ತು ಕುಮಾರ ನಾಯಕ ಸ್ನೇಹಿತರಾಗಿದ್ದರು. ಹರವೆ ಗ್ರಾಮದಲ್ಲಿ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತಗೆ ಚಾಕುವಿನಿಂದ ಇರಿತ..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ)newskadaba.com ತಮಿಳುನಾಡು, ಜ.10. ಚಾಕೊಲೇಟ್ ಪೌಡರ್​ನಲ್ಲಿಟ್ಟು 200 ಗ್ರಾಂ ಚಿನ್ನದ ಸರವನ್ನು ದುಬೈಯಿಂದ ತಿರುಚಿನಾಪಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗಿಸುತ್ತಿದ್ದ ಪ್ರಯಾಣಿಕನಿಗೆ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ. 21 ಲಕ್ಷ ರೂ. ಮೌಲ್ಯದ ಚಿನ್ನವನ್ನು ಚಾಕೊಲೇಟ್ ಪೌಡರ್​ನಲ್ಲಿ‌‌ ಇಟ್ಟಿದ್ದ ಎನ್ನಲಾಗಿದೆ. ಏರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಆಗಮಸಿದ ಪ್ರಯಾಣಿಕರ ಬ್ಯಾಗ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದರು.ಈ ವೇಳೆ ಚಾಕೊಲೇಟ್ ಪೌಡರ್ ನಲ್ಲಿ ಚಿನ್ನ ಪತ್ತೆಯಾಗಿದೆ ಎನ್ನಲಾಗಿದೆ. ಇದೀಗ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.

ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಶ್ರೀಗಂಧ ಮರ ಮಾರಟಕ್ಕೆ ಯತ್ನ…!!! ➤ ನಾಲ್ವರು ಆರೋಪಿಗಳು ಅರೆಸ್ಟ್       

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.10. ಮೀಸಲು ಅರಣ್ಯ ಪ್ರದೇಶದಿಂದ ಶ್ರೀಗಂಧದ ಮರಗಳನ್ನು ಕದ್ದು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಕಮಲಾನಗರ ನಿವಾಸಿ ಪೊನ್ನರಾಜ್‌ ಅಲಿಯಾಸ್‌ ಪೊನ್ನ(35), ಲಗ್ಗೆರೆ ಪ್ರೇಮನಗರ ನಿವಾಸಿ ಧೃವಕುಮಾರ್‌(29), ಮೀನಾಕ್ಷಿ ನಗರದ ಸಿದ್ದಪ್ಪ(27) ಹಾಗೂ ಮಾಗಡಿಯ ಹರೀಶ್‌(34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 16.50 ಲಕ್ಷ ಮೌಲ್ಯದ 330 ಕೆ.ಜಿ. ತೂಕದ ಶ್ರೀಗಂಧದ ಮರದ ತುಂಡುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನ ಜಪ್ತಿ ಮಾಡಲಾಗಿದೆ

ಶ್ರೀಗಂಧ ಮರ ಮಾರಟಕ್ಕೆ ಯತ್ನ…!!! ➤ ನಾಲ್ವರು ಆರೋಪಿಗಳು ಅರೆಸ್ಟ್        Read More »

ಕರಾವಳಿ
Crime

ವಿಮಾನಕ್ಕೆ ಬಾಂಬ್ ಬೆದರಿಕೆ…! ➤ ಸೇನಾ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.10. ರಷ್ಯಾದ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿಮಾನವನ್ನು ಗುಜರಾತ್ನ ಜಾಮ್ನಗರದ ಭಾರತೀಯ ವಾಯುಸೇನೆಯ ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ವರದಿಯಾಗಿದೆ. ಬಾಂಬ್ ಇರುವುದರ ಬಗ್ಗೆ ಮಾಹಿತಿ ತಿಳಿದ ಸಿಬ್ಬಂದಿ ತಕ್ಷಣವೇ ಪೈಲಟ್ಗೆ ಮಾಹಿತಿ ತಿಳಿಸಿದ್ದಾರೆ. ಆ ಬಳಿಕ ಗೋವಾಕ್ಕೆ ತೆರಳುತ್ತಿದ್ದ ವಿಮಾನವನ್ನು ಗುಜರಾತ್ನ ಜಾಮ್ನಗರದ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಸದ್ಯ ಪೊಲೀಸ್ ಹಿರಿಯ ಅಧಿಕಾರಿಯೊಂದಿಗೆ ಬಾಂಬ್ ನಿಷ್ಕ್ರಿಯ

ವಿಮಾನಕ್ಕೆ ಬಾಂಬ್ ಬೆದರಿಕೆ…! ➤ ಸೇನಾ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ Read More »

ಕರಾವಳಿ

ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಇನ್ನೊಂದು ತಿರುವು ➤  ಶ್ರೀಜಾನ್‌ ಡ್ರಗ್ಸ್‌ ವ್ಯಸನಿಯೆಂದು ಆರೋಪಿಸಿದ ತುನಿಷಾ ತಾಯಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜ. 09. ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಚಿತ್ರೀಕರಣ ಮಾಡುತ್ತಿದ್ದ ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕೆಲವು ದಿನಗಳ ಹಿಂದೆ ಶ್ರೀಜಾನ್ ಕುಟುಂಬ ಪ್ರೆಸ್‌ಮೀಟ್‌ ಹಮ್ಮಿಕೊಳ್ಳು ಮೂಲಕ ತುನಿಷಾ ಸಾವಿನ ಬಗ್ಗೆ ಅನೇಕ ವಿಚಾರಗಳನ್ನು ಹಂಚಿಕೊಂಡರು. ಆದರೆ ಅವರ ಹೇಳಿಕೆಗಳಲ್ಲಿ ಹಲವಾರು ಆರೋಪಗಳು ವೈರಲ್ ಅಗುತ್ತಿದೆ. ಕೆಲವೊಂದು ಸತ್ಯ ಕೆಲವೊಂದು ಸುಳ್ಳುಗಳ ಬಗ್ಗೆ ತುನಿಷಾ ತಾಯಿ ವನಿತಾ ಶರ್ಮಾ ಹೇಳಿಕೊಂಡಿದ್ದಾರೆ. ನನ್ನ ಪ್ರಕಾರ ಶ್ರೀಜಾನ್ ಡ್ರಗ್ಸ್‌ ತೆಗೆದುಕೊಳ್ಳುತ್ತಿದ್ದ

ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಇನ್ನೊಂದು ತಿರುವು ➤  ಶ್ರೀಜಾನ್‌ ಡ್ರಗ್ಸ್‌ ವ್ಯಸನಿಯೆಂದು ಆರೋಪಿಸಿದ ತುನಿಷಾ ತಾಯಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣ ➤  ಮೂವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಳಗಾವಿ, ಜ.09. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತರನ್ನು ಅಭಿಜಿತ್ ಭಾತ್ಕಂಡೆ, ರಾಹುಲ್ ಕೊಡಚವಾಡ, ಜ್ಯೋತಿಬಾ ಗಂಗಾರಾಮ್​ ಎಂದು ಗುರುತಿಸಲಾಗಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಬಂಧನವನ್ನು ಖಚಿತಪಡಿಸಿದ್ದಾರೆಂದು ವರದಿ ತಿಳಿಸಿದೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ಕಳೆದ ರಾತ್ರಿ ಬೈಕ್ ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು.ದಾಳಿಯಲ್ಲಿ ರವಿ ಹಾಗೂ ಕಾರು ಚಾಲಕ ಮನೋಜ್ ದೇಸೂರಕರ್

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣ ➤  ಮೂವರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪತ್ತೆ

(ನ್ಯೂಸ್ ಕಡಬ)newskadaba.com ಸುಬ್ರಹ್ಮಣ್ಯ, ಜ.09. ಸುಮಾರು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಕೊನೆಗೂ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ ಎಂದು ವರದಿ ತಿಳಿಸಿದೆ. ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯನ್ನು ಹುಡುಕಿ ಕೊಡುವಂತೆ ಗ್ರಾ.ಪಂ ವತಿಯಿಂದ ಹಾಗೂ ಪಕ್ಷದ ವತಿಯಿಂದ ಮನವಿ ನೀಡಲಾಗಿತ್ತು. ಈ ನಡುವೆ  ತನ್ನ ಪ್ರಿಯಕರನೊಂದಿಗಿರುವ ಬಗ್ಗೆ ಮಹಿಳೆ  ಸ್ವತಃ  ವಿಡಿಯೋ ಮೂಲಕ ಕುಟುಂಬಸ್ಥರಿಗೆ ತಿಳಿಸಿದ್ದರು. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ   ಸುಬ್ರಹ್ಮಣ್ಯ ಪೊಲೀಸರು ಅವರನ್ನು

ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤  ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಪಟ್ನಾ, ಜ.09. ವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಮುಂದುವರೆದಿದ್ದು, ಇಂಡಿಗೋ ವಿಮಾನ ಹಾರಾಟದ ಮಾರ್ಗ ಮಧ್ಯ ಮಧ್ಯದಲ್ಲಿ ಕುಡಿದು ಗದ್ದಲ ಉಂಟುಮಾಡಿದ ಆರೋಪದ ಮೇರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೆರವಿನಿಂದ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಇಂಡಿಗೋ ಮ್ಯಾನೇಜರ್ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಅನುಚಿತ ವರ್ತನೆ ತೋರಿದ ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಪಾಟ್ನಾ ವಿಮಾನ ನಿಲ್ದಾಣ ಠಾಣಾಧಿಕಾರಿ ತಿಳಿಸಿದ್ದಾರೆ. ರೋಹಿತ್ ಮತ್ತು

ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤  ಇಬ್ಬರು ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top