crime

ದಿ| ಕೇದಾರ್ ಸಿಂಗ್ ಮಾಜಿ ಶಾಸಕನ ಮೊಮ್ಮಗನ ಥಳಿಸಿ ಕೊಲೆ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಜ.09. ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ದಿವಂಗತ ಮಾಜಿ ಶಾಸಕ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 10 ಗಂಟೆಯ ಸುಮಾರಿಗೆ ಮಹುವಾರ್ ಗ್ರಾಮದಲ್ಲಿ ಏಳು-ಎಂಟು ಜನರ ಗುಂಪು ಹಿಮಾಂಶು ಸಿಂಗ್ ಅವರನ್ನು ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತ್ರಿಭುವನ್ ನಾಥ್ ತ್ರಿಪಾಠಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಮತ್ತು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ […]

ದಿ| ಕೇದಾರ್ ಸಿಂಗ್ ಮಾಜಿ ಶಾಸಕನ ಮೊಮ್ಮಗನ ಥಳಿಸಿ ಕೊಲೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ➤ ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com  ವಿಟ್ಲ, ಜ.09.  8 ನೇ ತರಗತಿಯ ವಿದ್ಯಾರ್ಥಿಯೋರ್ವ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪುಣಚ ರವೀಂದ್ರ ಎಂಬವರ ಪುತ್ರ ಹೇಮಂತ್(14) ಎಂದು ಗುರುತಿಸಲಾಗಿದೆ. ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದಲ್ಲಿ ಹೇಮಂತ್ 8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ‌. ಮನೆ ಮಂದಿಯೆಲ್ಲಾ ಪುಣಚ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ವರದಿ

ವಿಟ್ಲ: 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ➤ ಮುಂದುವರಿದ ತನಿಖೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಣಿಪಾಲ, ಜ.09. ಗಾಂಜಾ ಸೇವನೆಯ ಎರಡು ಪ್ರಕರಣದಲ್ಲಿ ಇಬ್ಬರು ಯುವಕರನ್ನು ಉಡುಪಿ ಪಬ್ ಒಂದರ ಬಳಿ ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಪ್ರಕರಣವೊಂದರಲ್ಲಿ ಉಡುಪಿಯ ಚಿಟ್ಟಾಡಿಯ ಫರೇಶ್(20) ಹಾಗೂ ಮತ್ತೊಂದು ಪ್ರಕರಣದಲ್ಲಿ ಉಡುಪಿ ಒಳಕಾಡುವಿನ ಪ್ರತೀಕ್(22) ಎಂಬವರ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವೈದ್ಯಕೀಯ ವರದಿಯಲ್ಲಿ ಗಾಂಜಾ ಸೇವನೆ ಧೃಢವಾಗಿದೆ ಎಂದು ವರದಿ ತಿಳಿಸಿದೆ.  

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಹೆಚ್ಚಾದ ಹುಚ್ಚು ನಾಯಿ ಹಾವಳಿ..! ➤ ಹಲವರಿಗೆ ಕಡಿತ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜ. 09. ಹುಚ್ಚುನಾಯಿಯ ಹಾವಳಿ ಮತ್ತೆ ಆರಂಭವಾಗಿದ್ದು,  ಐದಾರು ಮಂದಿಗೆ ಹುಚ್ಚು ನಾಯಿಯೊಂದು ಕಚ್ಚಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ದ್ವಿಚಕ್ರ ವಾಹನ ಚಲಾಯಿಸಲು ಮುಂದಾಗಿದ್ದ ಪತ್ರಕರ್ತರೋರ್ವರ ಮೇಲೆ ದಾಳಿ ಮಾಡಿದ ಹುಚ್ಚು ನಾಯಿ ಅವರ ಕಾಲನ್ನು ಕಚ್ಚಿ ಗಂಭೀರ ಗಾಯಗೊಳಿಸಿದೆ. ಗಾಯಾಳುವನ್ನು ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಓಡಿ ಹೋಗುವ ಸಮಯದಲ್ಲಿ ಸ್ಥಳದಲ್ಲೇ ಇದ್ದ ಕಾರ್ಮಿಕನಿಗೆ ಕಚ್ಚಿದ್ದು,

ಉಪ್ಪಿನಂಗಡಿ: ಹೆಚ್ಚಾದ ಹುಚ್ಚು ನಾಯಿ ಹಾವಳಿ..! ➤ ಹಲವರಿಗೆ ಕಡಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಉಡುಪಿ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ➤ ಇಬ್ಬರು ಆರೋಪಿಗಳು ಪರಾರಿ

(ನ್ಯೂಸ್ ಕಡಬ)newskadaba.com ಕಾಪು, ಜ.09. ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿನ ಅಕ್ರಮ ಕಸಾಯಿ ಖಾನೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿಗೆ ತಲುಪಿ ಅಲ್ಲಿನ ಫ್ಯಾಕ್ಟರಿಯ ಸಮೀಪ ಮರೆಯಲ್ಲಿ ನಿಂತು ನೋಡಿದಾಗಿ ಹಿಂಭಾಗದ ಹಾದಿಯಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ದನದ ಮಾಂಸವನ್ನು ಕಟಾವು ಮಾಡುತ್ತಿರುವುದು ಕಮಡುಬಂದಿದೆ ಎನ್ನಲಾಗಿದೆ. ಈ ವೇಳೆ ಮೊಹಮ್ಮದ್ ಆರೀಫ್ ಹಾಗೂ ಇನ್ನೋರ್ವ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಸುಮಾರು 200

ಉಡುಪಿ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ➤ ಇಬ್ಬರು ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಡ ರೈತನ ಗುಡಿಸಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤  50 ಸಾವಿರ ರೂ. ಮೌಲನ್ಯ ದಿನಸಿ ಸಾಮಗ್ರಿ ಸುಟ್ಟು ಭಸ್ಮ..!!

(ನ್ಯೂಸ್ ಕಡಬ) newskadaba.com ಮೈಸೂರು, ಜ.08.  ಕಿಡಿಗೇಡಿಗಳು .50 ಸಾವಿರ ಮೌಲ್ಯದ ದಿನಸಿ ಸಾಮಗ್ರಿಗಳಿಗೆ ಬೆಂಕಿ ಹಾಕಿರುವ ಘಟನೆ ಬಾರಸೆ ಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಸೇರಿದ ಬಾರಸೆ ಕೊಪ್ಪಲು ಗ್ರಾಮದ ರಾಜೆಅರಸ್‌ ಅವರ ಜಮೀನಿನಲ್ಲಿ ಘಟನೆ ನಡೆದಿದ್ದು, ಬೆಳತ್ತೂರು ಗ್ರಾಮದ ರೈತ ಪುರುಷೋತ್ತಮ ಕಳೆದ ಒಂದು ವರ್ಷಗಳ ಹಿಂದೆ ಬಾರಿಸೆ ಕೊಪ್ಪಲು ಗ್ರಾಮದಲ್ಲಿ ರಾಜೆ ಅರಸ್‌ ಎಂಬವರಿಗೆ ಸೇರಿದ ಜಮೀನನ್ನು ಕೃಷಿ ಮಾಡಲು ಗುತ್ತಿಗೆ ಪಡೆದು ಗುಡಿಸಿಲು ಹಾಕಿಕೊಂಡು

ಬಡ ರೈತನ ಗುಡಿಸಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤  50 ಸಾವಿರ ರೂ. ಮೌಲನ್ಯ ದಿನಸಿ ಸಾಮಗ್ರಿ ಸುಟ್ಟು ಭಸ್ಮ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!!

(ನ್ಯೂಸ್ ಕಡಬ) newskadaba.com ಪುತ್ತೂರು, ಜ.08. ವಿದ್ಯಾರ್ಥಿನಿಯಾಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತು ಬೆದರಿಕೆಯೊಡ್ಡಿರುವ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಮತ್ತು ಬೆದರಿಕೆಯ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ನಿತೀಶ್‌ ರೈ ಎಂದು ತಿಳಿದುಬಂದಿದೆ. ಈತ, ಬಾಲಕಿಯೊಬ್ಬಳನ್ನು ಪ್ರೀತಿ ಮಾಡುವಂತೆ ಒತ್ತಾಯಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದು, ಪದೇ ಪದೇ ಆಕೆಗೆ ಮೊಬೈಲ್‌ಗೆ ಕರೆ ಮಾಡಿ ಕಿರುಕುಳ

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಕ್ತಿ ಹತ್ಯೆ ➤ ದಂಪತಿ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೊಲೆ ಮಾಡಿ ದ್ವಿಚಕ್ರ ವಾಹನದಲ್ಲಿ ಮೃತದೇಹವನ್ನು ಸಾಗಿಸಿ ಮೃತದೇಹವನ್ನು ನಿರ್ಜನ ಪ್ರದೇಶದ ರಸ್ತೆಯ ಎಸೆದು ಬಂದ ಪ್ರಕರಣವನ್ನು ಬೇಧಿಸಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ದಂಪತಿ ಸೇರಿದಂತೆ ಮೂವರನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಎಲೆಕ್ಟ್ರಾನಿಕ್ ಸಿಟಿಯ ರೀನಾ, ಗಂಗೇಶ್ ಹಾಗೂ ಬಿಜೋಯ್ ಮತ್ತು ಕೊಲೆಯಾದ ವ್ಯಕ್ತಿಯನ್ನು ನಿಬಾಶೀಶ್ ಪಾಲ್ ಎಂದು ಗುರುತಿಸಲಾಗಿದೆ. ಬಂಧಿತ ದಂಪತಿ ನಿಬಾಶೀಶ್ ಪಾಲ್ ಎಂಬಾತನನ್ನು ಕೊಲೆ ಮಾಡಿದ ನಂತರ ಹೆಣ ಸಾಗಿಸಲು ಮತ್ತೊಬ್ಬ ಆರೋಪಿ

ವ್ಯಕ್ತಿ ಹತ್ಯೆ ➤ ದಂಪತಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಟ್ ಆ್ಯಂಡ್ ರನ್ ಪ್ರಕರಣ ➤  ಆರೋಪಿ ಟೆಕ್ಕಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಹಿಟ್ ಆ್ಯಂಡ್ ರನ್ ಪ್ರಕರಣವೊಂದರಲ್ಲಿ ಇಬ್ಬರು ಮಹಿಳೆಯರ ಸಾವಿಗೆ ಕಾರಣನಾಗಿದ್ದ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಗುಂಟೂರು ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಬಯ್ಯ ವೆಂಕಟ ಸಂತೋಷ್ ಅಭಿರಾಮ್ ನನ್ನು ಬಂಧನಕ್ಕೊಳಪಡಿಸಿರುವ ಕೆ.ಆರ್.ಪುರಂ ಸಂಚಾರಿ ಪೊಲೀಸರು, ಆತನಿಂದ ಇನ್ನೋವಾ ಕಾರನ್ನು ವಶಕ್ಕೆ ಪಡೆದುಕೊಂದಿದ್ದಾರೆ ಎನ್ನಲಾಗಿದೆ. ಅತೀವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿರುವ ಸಂತೋಷ್, ಆಟೋಗೆ ಗುದ್ದಿಸಿ ಪರಾರಿಯಾಗಿದ್ದ. ಇದರಿಂದ ಹಜೀರಾ (40) ಮತ್ತು ಅವರ ಸೊಸೆ ಹಸೀನಾ ಮೃತಪಟ್ಟಿದ್ದರು ಎಂದು

ಹಿಟ್ ಆ್ಯಂಡ್ ರನ್ ಪ್ರಕರಣ ➤  ಆರೋಪಿ ಟೆಕ್ಕಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಕನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ ➤ ಕೊಲೆಯ ರಹಸ್ಯ ಬಹಿರಂಗಪಡಿಸಿದ ಮಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆ ಮಾಡಿ, ಅತಿಯಾದ ಮದ್ಯಪಾನದಿಂದ ಮೃತಪಟ್ಟಿದ್ದಾನೆ ಎಂದು ಬಿಂಬಿಸಿದ್ದ ಪತ್ನಿಯನ್ನು ಮತ್ತು ಆಕೆಯ ಪ್ರಿಯಕನನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಅನಿತ (35) ಮತ್ತು ಆಕೆಯ ಪ್ರಿಯಕರ ರಾಕೇಶ್ ಹಾಗೂ ಮೃತರನ್ನು ಸಂಜಯನಗರದ ನಿವಾಸಿ ಆಂಜನೇಯ (45) ಎಂದು ಗುರುತಿಸಲಾಗಿದೆ. ಟೈಲ್ಸ್ ಕೆಲಸಗಾರನಾಗಿದ್ದ ಆಂಜನೇಯ, ನಿತ್ಯವೂ ಮದ್ಯಪಾನ ಮಾಡುತ್ತಿದ್ದು, ಕ್ಷುಲ್ಲಕ ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಿಯಕನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ ➤ ಕೊಲೆಯ ರಹಸ್ಯ ಬಹಿರಂಗಪಡಿಸಿದ ಮಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top