crime

ಚಾಕೊಲೇಟ್ ಎಂದು ಇಲಿ ಪಾಷಾಣ ತಿಂದು ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಜ.08. ಚಾಕೊಲೇಟ್ ರೀತಿ ಕಂಡ ಇಲಿ ಪಾಷಾಣವನ್ನು ತಿಂದು ಮಗು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೀರ್ಥಹಳ್ಳಿ ಯಲ್ಲಿ ವರದಿಯಾಗಿದೆ ಅಂಗನವಾಡಿ ಶಾಲೆಗೆ ಹೋಗಿದ್ದ ಪುಟ ಬಾಲಕ ಮನೆಗೆ ಮರಳಿದ್ದಾನೆ. ಈ ವೇಳೆ ಇಲಿ ಸಾಯಿಸಲು ಇಟ್ಟಿದ್ದ ಪಾಷಾಣ ಕಣ್ಣಿಗೆ ಕಾಣಿಸಿದೆ. ನೋಡುವುದಕ್ಕೆ ಚಾಕೊಲೆಟ್ ರೀತಿ ಕಂಡಿದ್ದ ಪಾಷಾಣವನ್ನು ಮಗು ತಿಳಿಯದೇ ತಿಂದುಬಿಟ್ಟಿದೆ. ಪಾಷಾಣ ತಿಂದ ಬಳಿಕ ಮಗುವಿನ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿ ಮೃತಪಟ್ಟಿದೆ ಎನ್ನಲಾಗಿದೆ.  

ಚಾಕೊಲೇಟ್ ಎಂದು ಇಲಿ ಪಾಷಾಣ ತಿಂದು ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ➤ ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ಭೂಪ !

(ನ್ಯೂಸ್ ಕಡಬ) newskadaba.com ನವದೆಹಲಿ, ಜ.08.  ಪೇಪರ್‌ ಕಟರ್‌ನಿಂದ ಕೊಂದು ಸ್ನೇಹಿತನ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ದೆಹಲಿಯ ವಜೀರಾಬಾದ್‌ ಪ್ರದೇಶದಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ವಜೀರಾಬಾದ್ ನಿವಾಸಿ ಮುನಿಶಿದ್ಧೀನ್ (27) ಎಂದು ಗುರುತಿಸಲಾಗಿದೆ. ಮುನಿಶಿದ್ಧೀನ್ ತನ್ನ ಸ್ನೇಹಿತನಾದ ರಶೀದ್ ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಜೀರಾಬಾದ್‌ನ ರಾಮ್ ಘಾಟ್‌ನ ಮುಂಭಾಗದಲ್ಲಿ ಸುಟ್ಟ ಶವ ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ದೇಹವು

ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ➤ ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ಭೂಪ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಗ್ನಿ ಅವಘಡ..!! ➤ ಖ್ಯಾತ ಉದ್ಯಮಿ ಉಸಿರುಗಟ್ಟಿ ಮೃತ್ಯು

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಜ.08. ಶಿವಮೊಗ್ಗದಲ್ಲಿ ಅಗ್ನಿ ಅವಘಡದಿಂದ ಮನೆಯೊಳಗೆ ಉಸಿರುಗಟ್ಟಿ ಯುವ ಉದ್ಯಮಿ ಹಾಗೂ ಖ್ಯಾತ ಉದ್ಯಮಿ ದಾನಿ ಮೃತರಾಗಿದ್ದು ಶಿವಮೊಗ್ಗ ಜನರಿಗೆ ಶಾಕ್ ನೀಡಿದೆ‌ ಎನ್ನಲಾಗಿದೆ. ಮೃತಪಟ್ಟವರನ್ನು ಖ್ಯಾತ ಉದ್ಯಮಿ ಭೂಪಾಳಂ ಎಸ್. ಶರತ್(39) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಕುವೆಂಪು ರಸ್ತೆಯಲ್ಲಿ ಜಿ.ಪಂ ಕಚೇರಿ ಎದುರು ಭೂಪಾಳಂ ಕುಟುಂಬದವರ ಮನೆ‌ ಇದೆ. ಇಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.  

ಅಗ್ನಿ ಅವಘಡ..!! ➤ ಖ್ಯಾತ ಉದ್ಯಮಿ ಉಸಿರುಗಟ್ಟಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ ದಿಲ್ಲಿ ಪೊಲೀಸರ ಮೇಲೆ ಆಫ್ರಿಕನ್ನರ ಗುಂಪಿನ ದಾಳಿ..!!

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಜ.08. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲಿ ನೆಲೆಸಿರುವ ಆರೋಪದಲ್ಲಿ ಬಂಧಿಸಲಾಗಿದ್ದ ನೈಜೀರಿಯಾ ಪ್ರಜೆಗಳನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬರುವ ವೇಳೆ ಗುಂಪುಗೂಡಿದ ನೂರಾರು ಆಫ್ರಿಕನ್ ಪ್ರಜೆಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಬಂಧಿತರನ್ನು ಬಿಡುಗಡೆ ಮಾಡಿದ ಘಟನೆ ದಕ್ಷಿಣ ದಿಲ್ಲಿಯ ನೆಬ್ ಸರೈ ಪ್ರದೇಶದಲ್ಲಿ ವರದಿಯಾಗಿದೆ. ದಿಲ್ಲಿನ ಮಾದಕವಸ್ತು ನಿಗ್ರಹ ಘಟಕದ ಪೊಲೀಸರು, ವೀಸಾ ಅವಧಿ ಮುಗಿದ ನಂತರವೂ ಭಾರತದಲ್ಲಿ ಉಳಿದುಕೊಂಡಿರುವ ನೈಜೀರಿಯಾದ ಮೂವರು ಪ್ರಜೆಗಳನ್ನು ನೆಬ್ ಸರೈನ ರಾಜು

ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ ದಿಲ್ಲಿ ಪೊಲೀಸರ ಮೇಲೆ ಆಫ್ರಿಕನ್ನರ ಗುಂಪಿನ ದಾಳಿ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎನ್‌ಎಎಫ್‌ಎಲ್‌ ಶಾಲೆಗೆ ಬಾಂಬ್‌ ಬೆದರಿಕೆ ಮೇಲ್‌ ಪ್ರಕರಣ..!! ➤ ‘ಐ ಆ್ಯಮ್‌ ಡೂಯಿಂಗ್‌ ಫಾರ್‌ ಫನ್‌’ ಎಂದು ಹೇಳಿಕೆ ಕೊಟ್ಟ ವಿದ್ಯಾರ್ಥಿ..!!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.08. ನ್ಯಾಷನಲ್‌ ಅಕಾಡೆಮಿ ಫಾರ್‌ ಲರ್ನಿಂಗ್‌ ಶಾಲೆಗೆ ಬಾಂಬ್‌ ಸ್ಫೋಟದ ಬೆದರಿಕೆಯೊಡ್ಡಿ ಕಳುಹಿಸಿದ್ದ ಇ-ಮೇಲ್‌ ಮೂಲವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುವ ಬಸವೇಶ್ವರ ನಗರ ಠಾಣೆ ಪೊಲೀಸರು, 14 ವರ್ಷದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯು, ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದರೆ ಶಾಲೆಯವರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಲು ಕುಚೇಷ್ಟೆಯಿಂದ ಇ-ಮೇಲ್‌ ಮಾಡಿದ್ದ ಸಂಗತಿ ತನಿಖೆಯಲ್ಲಿ ತಿಳಿದುಬಂದಿದೆ. ‘ಐ ಆ್ಯಮ್‌ ಡೂಯಿಂಗ್‌

ಎನ್‌ಎಎಫ್‌ಎಲ್‌ ಶಾಲೆಗೆ ಬಾಂಬ್‌ ಬೆದರಿಕೆ ಮೇಲ್‌ ಪ್ರಕರಣ..!! ➤ ‘ಐ ಆ್ಯಮ್‌ ಡೂಯಿಂಗ್‌ ಫಾರ್‌ ಫನ್‌’ ಎಂದು ಹೇಳಿಕೆ ಕೊಟ್ಟ ವಿದ್ಯಾರ್ಥಿ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ನದಿಗೆ..!! ➤  ಮೀನುಗಳ ದಾರುಣ ಅಂತ್ಯ..!!

(ನ್ಯೂಸ್ ಕಡಬ) newskadaba.com  ಗೌರಿ ಬಿದನೂರು, ಜ.08. ಪಿನಾಕಿನಿ ನದಿಯಲ್ಲಿ  ಅಕ್ರಮವಾಗಿ ಕಾರ್ಖಾನೆಯ ರಾಸಾಯನಿಕ ತ್ಯಾಜ್ಯ ಸುರಿದಿರುವ ಹಿನ್ನೆಲೆಯಲ್ಲಿ ನದಿಯಲ್ಲಿನ ಮೀನುಗಳ ಮೃತಪಟ್ಟಿವೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ರಸ್ತೆಯ ಉತ್ತರ ಪಿನಾಕಿನಿ ನದಿ ಸೇತುವೆ ಬಳಿ ದುರ್ವಾಸನೆ ಬೀರುತ್ತಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕಾರ್ಖಾನೆಯ ತ್ಯಾಜ್ಯವನ್ನು ಈ ಹಿಂದೆ ರಾತ್ರೋರಾತ್ರಿ ರೈತರ ಹೊಲಗಳಲ್ಲಿ ಅಕ್ರಮವಾಗಿ ಬಿಟ್ಟು ಹೋಗುತ್ತಿದ್ದರು. ಆದರೆ ಇದೀಗ ನಗರದ ಹೃದಯ ಭಾಗದಲ್ಲಿನ ಚಿಕ್ಕಬಳ್ಳಾಪುರ ರಸ್ತೆಯ ಉತ್ತರ ಪಿನಾಕಿನಿ ಸೇತುವೆ ಬಳಿಯ ರಾಸಾಯನಿಕ ತ್ಯಾಜ್ಯವನ್ನು ಸುರಿದಿದ್ದಾರೆ. ಇದರ

ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ನದಿಗೆ..!! ➤  ಮೀನುಗಳ ದಾರುಣ ಅಂತ್ಯ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಡಿಕೇರಿ: ಹಿಂದೂ ಧರ್ಮ ಅವಹೇಳನ ಆರೋಪ ➤  ಆರೋಪಿ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ಕೊಡಗು, ಜ.08. ಹಿಂದೂ ಧರ್ಮದ ಅವಹೇಳನ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಿದ ಘಟನೆ ಕೊಡಗಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿ ನಿಶಾಂತ್ ಹಿಂದೂ ಧರ್ಮ ಅವಹೇಳನ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ ಎನ್ನಲಾಗಿದೆ. ಕ್ರೈಸ್ತ ಧರ್ಮದ ಪುಸ್ತಕ ಮಾರಾಟ ಮಾಡುವ ವೇಳೆ ಅವಹೇಳನ ಆರೋಪವಿದ್ದು, ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಿಶಾಂತ್ ಪುಸ್ತಕ ಮಾರುತ್ತಿದ್ದ. ಈ ವೇಳೆ ಹಿಂದೂ ದೇವತೆಗಳಿಂದ ಮನುಷ್ಯನ ಆರೋಗ್ಯ ಸುಧಾರಿಸಲು ಸಾಧ್ಯವಿಲ್ಲ ಎಂದು ಜನರಿಗೆ ಹೇಳಿ ಕ್ರೈಸ್ತಧರ್ಮದ ಬೆಳಕು ಪುಸ್ತಕ ಮಾರಾಟಕ್ಕೆ ಯತ್ನಿಸಿದ್ದಾನೆ. ಈ

ಮಡಿಕೇರಿ: ಹಿಂದೂ ಧರ್ಮ ಅವಹೇಳನ ಆರೋಪ ➤  ಆರೋಪಿ ಅರೆಸ್ಟ್..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಷೇಧದ ಬೆನ್ನಲ್ಲೇ ಕಾಶ್ಮೀರಿ ಪಂಡಿತರಿಗೆ ಟಿಆರ್‌ಎಫ್‌ ಉಗ್ರರ ಬೆದರಿಕೆ…!!!       

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.08. ಗೃಹ ಸಚಿವಾಲಯದಿಂದ ದೇಶವ್ಯಾಪಿ ನಿಷೇಧಕ್ಕೊಳಗಾದ ಬೆನ್ನಲ್ಲೇ ಟಿ.ಆರ್‌.ಎಫ್‌ ಉಗ್ರ ಸಂಘಟನೆಯು, ಕಾಶ್ಮೀರಿ ಪಂಡಿತರ ವಿರುದ್ಧ ಹಿಟ್‌ಲಿಸ್ಟ್‌ ಬಿಡುಗಡೆ ಮಾಡುವ ಮೂಲಕ ಭಯೋತ್ಪಾದಕ ದಾಳಿಯ ಎಚ್ಚರಿಕೆ ನೀಡಿದೆ. ಟಿ.ಆರ್‌.ಎಫ್‌ ಜಮ್ಮು ಕಾಶ್ಮೀರದ ಜನರನ್ನು ಭಾರತ ಸರ್ಕಾರದ ವಿರುದ್ಧ ಭಯೋತ್ಪಾದಕ ಸಂಘಟನೆಗಳಿಗೆ ಸೇರುವಂತೆ ಪ್ರಚೋದನೆ ನೀಡುತ್ತದೆ ಹಾಗೂ ಉಗ್ರರ ಒಳನುಸುಳುವಿಕೆಗೆ ಮತ್ತು ಪಾಕಿಸ್ತಾನದಿಂದ ಜಮ್ಮು ಕಾಶ್ಮೀರಕ್ಕೆ ಶಸ್ತ್ರಾಸ್ತ್ರ, ಮಾದಕ ವಸ್ತುಗಳ ಸಾಗಣೆಗೆ ಪ್ರೇರಣೆ ನೀಡುತ್ತದೆ. ಈ ಹಿಂದೆ ಕೂಡ ಅದು ಕಾಶ್ಮೀರಿ ಪಂಡಿತರಿಗೆ

ನಿಷೇಧದ ಬೆನ್ನಲ್ಲೇ ಕಾಶ್ಮೀರಿ ಪಂಡಿತರಿಗೆ ಟಿಆರ್‌ಎಫ್‌ ಉಗ್ರರ ಬೆದರಿಕೆ…!!!        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಟೆಬಿಲೈಜರ್ ಸ್ಪೋಟಗೊಂಡು ಓರ್ವ ಸ್ಥಳದಲ್ಲೇ ಮೃತ್ಯು..!!!  ➤   ಇನ್ನೋರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.08. ಸ್ಟೆಬಿಲೈಜರ್ ಸ್ಪೋಟಗೊಂಡು ತಂದೆ ಮೃತಪಟ್ಟು, ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಶರತ್ (39) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶರತ್ ಪುತ್ರ ಸಂಚಿತ್ (12) ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.    

ಸ್ಟೆಬಿಲೈಜರ್ ಸ್ಪೋಟಗೊಂಡು ಓರ್ವ ಸ್ಥಳದಲ್ಲೇ ಮೃತ್ಯು..!!!  ➤   ಇನ್ನೋರ್ವನಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನೋರ್ವನ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಜಗಳೂರು, ಜ.08. ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಗಳೂರು ತಾಲೂಕಿನ ಗೌರಿಪುರ ಗ್ರಾಮದ ಬಳಿ ವರದಿಯಾಗಿದೆ. ಮೃತ ಯುವಕನನ್ನು ರಾಮಕೃಷ್ಣ (30) ಎಂದು ಗುರುತಿಸಲಾಗಿದೆ. ರಾಮಕೃಷ್ಣ ಸ್ನೇಹಿತರ ಜೊತೆ ಹೊಸಕೆರೆ ಸಮೀಪದ  ಡಾಬಾದಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಪರಸ್ಪರ ವಾಗ್ವಾದ ನಡೆದಿದೆ ಬಳಿಕ ಸ್ನೇಹಿತರು ರಾಮಕೃಷ್ಣನಿಗೆ ಕಬ್ಬಿಣದ ರಾಡ್ ಮತ್ತು ಕಲ್ಲುಗಳಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ

ಯುವಕನೋರ್ವನ ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top