crime

ಶ್ರೀ ರಾಮ ಸೇನೆಯ ನಾಯಕನಿಗೆ ಗುಂಡಿನ ದಾಳಿ..!

(ನ್ಯೂಸ್ ಕಡಬ) newskadaba.com  ಬೆಳಗಾವಿ, ಜ.08. ಶ್ರೀರಾಮ ಸೇನೆಯ ಜಿಲ್ಲಾ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ತಾಲೂಕಿನ ಹಿಂಡಲಗಾ ಗ್ರಾಮದ ಮರಾಠಿ ಶಾಲೆಯ ಎದುರು ಸಂಭವಿಸಿದೆ ಎನ್ನಲಾಗಿದೆ. ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರವಿ ಹಾಗೂ ಅವರ ಮನೋಜ್‌ ರಾತ್ರಿ 8ರ ಸುಮಾರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಇಬ್ಬರು ಬೈಕ್‌ ನಲ್ಲಿ ಬಂದು […]

ಶ್ರೀ ರಾಮ ಸೇನೆಯ ನಾಯಕನಿಗೆ ಗುಂಡಿನ ದಾಳಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅತ್ಯಾಚಾರ ಆರೋಪದಡಿ ಮಹಿಳೆಗೆ ಗುಂಡೇಟು ➤ ಬಾಲಕಿ ಅರೆಸ್ಟ್

 (ನ್ಯೂಸ್ ಕಡಬ) newskadaba.com ದೆಹಲಿ , ಜ.08. 50 ವರ್ಷದ ಮಹಿಳೆ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಬಾಲಕಿಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಈಶಾನ್ಯ ದೆಹಲಿಯ ಘೋಂಡಾ ಪ್ರದೇಶದ ಬಳಿ ವರದಿಯಾಗಿದೆ. ಗಾಯಗೊಂಡಿರುವ ಮಹಿಳೆಯನ್ನು ಖುರ್ಷಿದಾ ಎಂದು ಗುರುತಿಸಲಾಗಿದೆ. ಇವರು ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿಗೆ ಒಳಗಾದ ಘೋಂಡಾದ ಸುಬಾಷ್ ಮೊಹಲ್ಲಾದ ನಿವಾಸಿ ಖುರ್ಷಿದಾ ಅವರ ಮಗನ ವಿರುದ್ಧ ಇದೇ ಬಾಲಕಿ 2021ರಲ್ಲಿ ಅತ್ಯಾಚಾರ ಪ್ರಕರಣ

ಅತ್ಯಾಚಾರ ಆರೋಪದಡಿ ಮಹಿಳೆಗೆ ಗುಂಡೇಟು ➤ ಬಾಲಕಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ವಿಟ್ಲ: ಮಾದಕ ವಸ್ತು ಸೇವನೆ..! ➤  ಆರೋಪಿಗಳು ಅರೆಸ್ಟ್…

(ನ್ಯೂಸ್ ಕಡಬ) newskadaba.com  ವಿಟ್ಲ, ಜ.08. ಮಾದಕ ವಸ್ತು ಸೇವಿಸಿದ ಆರೋಪದಡಿ ವಿಟ್ಲದ ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಅಬೂಬಕ್ಕರ್ ಸಿದ್ದೀಕ್ (30), ಕಬೀರ್ (30) ಎಂದು ಗುರುತಿಸಲಾಗಿದೆ. ವಿಟ್ಲ ಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ದೊರೆತ ಖಚಿತ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಆಟದ ಮೈದಾನದಲ್ಲಿ ಇಬ್ಬರು ಯುವಕರು ಮಾದಕ ದ್ರವ್ಯ ಸೇವನೆ ಮಾಡಿ ಅನುಚಿತವಾಗಿ ವರ್ತಿಸಿರುವುದು

ವಿಟ್ಲ: ಮಾದಕ ವಸ್ತು ಸೇವನೆ..! ➤  ಆರೋಪಿಗಳು ಅರೆಸ್ಟ್… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರವಾರ: ವೀಸಾ ಉಲ್ಲಂಘನೆ ಮಾಡಿದ ಪಾಕಿಸ್ತಾನಿ ಮಹಿಳೆಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ…!!!

(ನ್ಯೂಸ್ ಕಡಬ)newskadaba.com  ಕಾರವಾರ, ಜ.07.  ಕಾನೂನು ಉಲ್ಲಂಘಿಸಿ ದೆಹಲಿಗೆ ವೀಸಾ ವಿಸ್ತರಣೆಗೆ ತೆರಳಿದ್ದ ಪಾಕಿಸ್ತಾನಿ ಮಹಿಳೆ ಹಾಗೂ ಆಕೆಯ ಪತಿಗೆ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಮೂಲತಃ ಪಾಕಿಸ್ತಾನದ ಕರಾಚಿ ಯವಳಾದ ನಾರಾ ಪರವೀನ್ ಮಹ್ಮದ್ ಇಲಿಯಾಸ್ ಭಟ್ಕಳದ ಮೌಲಾನಾ ಆಜಾದ್ ರೋಡ್‌ನ ನಿವಾಸಿಯಾಗಿದ್ದು, ತನ್ನ ಪತಿ ಮಹ್ಮದ್ ಇಲಿಯಾಸ್ ಮಹ್ಮದ್ ಇಸ್ಮಾಯಿಲ್ ಪಿಲ್ಲೂರ ಅವರ ಜತೆಗೆ ಸ್ಥಳೀಯ ಪೊಲೀಸ್ ಠಾಣೆಗೆ, ಎಫ್‌ಆರ್‌ಒಗೆ ಮಾಹಿತಿ ನೀಡದೇ ದೆಹಲಿಗೆ ವಿಸಾ ವಿಸ್ತರಣೆಗೆ ತೆರಳಿದ್ದಳು.

ಕಾರವಾರ: ವೀಸಾ ಉಲ್ಲಂಘನೆ ಮಾಡಿದ ಪಾಕಿಸ್ತಾನಿ ಮಹಿಳೆಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ…!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಿತ್ರೀಕರಣ ವೇಳೆ ಅಪಘಾತ ➤ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ)newskadaba.com ಜ.07. ಬಾಲಿವುಡ್ ಸ್ಟಾರ್ ನಿರ್ದೇಶಕ,  ಕರ್ನಾಟಕ ಮೂಲದ ರೋಹಿತ್ ಶೆಟ್ಟಿ ಶೂಟಿಂಗ್ ವೇಳೆ ತೀವ್ರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ರೋಹಿತ್ ಶೆಟ್ಟಿ ಸದ್ಯ ಇಂಡಿಯನ್ ಪೊಲೀಸ್ ಫೋರ್ಸ್ ವೆಬ್ ಸರಣಿ ನಿರ್ದೇಶನ ಮಾಡುತ್ತಿದ್ದಾರೆ. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇಂಡಿಯನ್ ಪೊಲೀಸ್ ಫೋರ್ಸ್ ವೆಬ್ ಸರಣಿ ಚಿತ್ರೀಕರಣ ನಡೆಯುತ್ತಿದೆ. ಈ ಸರಣಿಯ ಚೇಸಿಂಗ್ ದೃಶ್ಯದ ಚಿತ್ರೀಕರಣ ನಡೆಯುತ್ತಿದ್ದು ಆಗ ರೋಹಿತ್ ಶೆಟ್ಟಿ ಅವರಿಗೆ ತೀವ್ರ ಏಟಾಗಿದೆ ಎನ್ನಲಾಗಿದೆ.

ಚಿತ್ರೀಕರಣ ವೇಳೆ ಅಪಘಾತ ➤ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಆಸ್ಪತ್ರೆಗೆ ದಾಖಲು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅನ್ನದಾತನ ಬಾಳಲ್ಲಿ ಬಂಗಾರವಾಗಬೇಕಿದ್ದ ಬಾಳೆ ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಗದಗ, ಜ.07.  ಹಗಲು ರಾತ್ರಿ ಎನ್ನದೆ ಕಷ್ಟಪಟ್ಟು ಬೆಳೆದಿದ್ದ ಬಾಳೆ ಬೆಳೆ ಬೆಂಕಿಗೆ ಆಹುತಿಯಾಗಿದೆ. ಬಾಳೆ ಬೆಳೆ ಬಂದಿದ್ದರೆ ರೈತರನಿಗೆ ಲಾಭದಾಯಕವಾಗುತ್ತಿತ್ತು. ಆದ್ರೆ ಆಕಸ್ಮಿಕ ಬೆಂಕಿದೆ ಜಮೀನಲ್ಲಿ ಬಾಳೆ ಸುಟ್ಟು ಕರಕಲಾಗಿ ಬಿಟ್ಟಿದ್ದು, ಬಾಳೆ ಬೆಳೆ ಹಾನಿ ಕಂಡು ಅನ್ನದಾತರ ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಕಸ್ಮಿಕ ಬೆಂಕಿ‌ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ನಾಶವಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಗ್ರಾಮದಲ್ಲಿ ವರದಿಯಾಗಿದೆ. ದತ್ತಾತ್ರೆಯ ಕಟ್ಟಿಮನಿ ರವರ ಎರಡುವರೆ

ಅನ್ನದಾತನ ಬಾಳಲ್ಲಿ ಬಂಗಾರವಾಗಬೇಕಿದ್ದ ಬಾಳೆ ಬೆಂಕಿಗಾಹುತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ…!!!! ➤  ಆರೋಪಿ ಅರೆಸ್ಟ್..

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಜ.07. ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ.  ಸೈಕಲ್​ನಲ್ಲಿ ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಕಾರು ಹರಿದಿದೆ. ಕಾರು ಚಾಲಕ ಅಪ್ರಾಪ್ತೆ ಕಾರಿನಡಿ ಸಿಲುಕಿರುವುದು ತಿಳಿದಿದ್ದರೂ ಕೆಲದೂರದವರೆಗೆ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಈ ಪರಿಣಾಮ ಚಕ್ರದಡಿ ಸಿಲುಕಿದ ಅಪ್ರಾಪ್ತೆಯನ್ನ ಕಾರು ಕೆಲದೂರ ಎಳೆದೊಯ್ದಿದೆ. ಅಪ್ರಾಪ್ತ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ಸ್ಥಳೀಯರು ಕಾರು ಚಾಲಕನಿಗೆ

ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ…!!!! ➤  ಆರೋಪಿ ಅರೆಸ್ಟ್.. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

 ಅನುಮಾನದ ಭೂತ…!!!! ➤  ಬೇಸತ್ತ ಹೆಂಡತಿ, ಮಗಳು  ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com  ಹುಬ್ಬಳ್ಳಿ, ಜ.07.  ಕೆರೆಯಲ್ಲಿ ತಾಯಿ ಮಕ್ತುಂಬಿ (38),ಮಗಳು ಸೈನಾಜ್ ( 16) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಶವ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ತಾಯಿ ಮಗಳನ್ನ ಕಳೆದುಕೊಂಡು‌ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಇಬ್ಬರ ಸಾವಿಗೆ ಮಕ್ತುಂಬಿ ಗಂಡನೇ ಕಾರಣ, ಯಾವಾಗಲೂ ಅನುಮಾನ ಪಡುತ್ತಿದ್ದ, ಅವನೇ ಕೊಲೆ ಮಾಡಿ ಕೆರೆಗೆ ಬೀಸಾಕಿದ್ದಾನೆ ಎಂದು ಮಕ್ತುಂಬಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮಾಬುಸಾಬ್ ಹಾಗೂ

 ಅನುಮಾನದ ಭೂತ…!!!! ➤  ಬೇಸತ್ತ ಹೆಂಡತಿ, ಮಗಳು  ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಂತಾರ ಹೋಲುವ ಘಟನೆ ➤  ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಜ.07. ಕಾಂತಾರ ಸಿನಿಮಾ ಎಲ್ಲರನ್ನೂ ನಿಬ್ಬೆರಗುಗೊಳಿಸಿದ್ದು ಮಾತ್ರವಲ್ಲದೆ, ಕರ್ನಾಟಕದ ಕರಾವಳಿಯ ಸಂಸ್ಕೃತಿಯನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ್ದು ಸುಳ್ಳಲ್ಲ. ಇದರಲ್ಲಿ ಕಂಡು ಬಂದ ಅದೆಷ್ಟೋ ದೃಶ್ಯಗಳು ನೈಜತೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ದೈವ-ದೇವರ ಮೇಲಿನ ನಂಬಿಕೆ ಇಲ್ಲಿನ ಜನರನ್ನು ಯಾವ ರೀತಿ ಕಾಪಾಡಿಕೊಂಡು ಬಂದಿದೆ ಎಂಬುದನ್ನು ಸಿನಿಮಾದಲ್ಲಿ ಅಚ್ಚುಕಟ್ಟಾಗಿ ಬಿಂಬಿಸಲಾಗಿದೆ ಎನ್ನಲಾಗಿದೆ. ಇದೀಗ ಕಾಂತಾರ ಸಿನಿಮಾದಲ್ಲಿ ಕಂಡುಬಂದ ದೃಶ್ಯವೊಂದು ನಿಜವಾಗಿದ್ದು, ಈ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಕಾಂತಾರ ಸಿನಿಮಾದಲ್ಲಿ ಅನಾವರಣಗೊಂಡ ದೈವ

ಕಾಂತಾರ ಹೋಲುವ ಘಟನೆ ➤  ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಟ್ಯಾಕ್ಟರ್ ಪಲ್ಟಿ ➤  ಮೂವರ ದುರ್ಮರಣ

(ನ್ಯೂಸ್ ಕಡಬ)newskadaba.com  ಮುಧೋಳ, ಜ.07. ಮುಧೋಳ ತಾಲೂಕಿನ ಕುಳಲಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮೃತರನ್ನು ಸದಾಶಿವ ಬೆಳಗಲಿ (18), ಗೋವಿಂದ (20) ಹಾಗೂ ಹನುಮಂತ (22) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸದಾಶಿವ ಬೆಳಗಲಿ ಗಂಭೀರ ಗಾಯಗೊಂಡಿದ್ದರು. ಆತನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ನಿಯಂತ್ರಣ ತಪ್ಪಿ ಟ್ಯಾಕ್ಟರ್ ಪಲ್ಟಿ ➤  ಮೂವರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top