crime

ಸೈಬರ್‌ ಕ್ರೈಂ ಬಗ್ಗೆ ಜಾಗೃತಿ ಅಗತ್ಯ ➤  ಡಿವೈಎಸ್ಪಿ ಎಚ್‌.ಎಸ್‌.ರೇಣುಕಾರಾಧ್ಯ

(ನ್ಯೂಸ್ ಕಡಬ)newskadaba.com  ಮೈಸೂರು, ಜ.07. ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು. ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು ಎಚ್ಚೆತ್ತುಕೊಳ್ಳದೆ ಹೋದಲ್ಲಿ ನಾವು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಸೈಬರ್‌ ಕ್ರೈಂ ಇವುಗಳ ಬಗ್ಗೆ ಜಾಗೃತಿ ಹೊಂದುವುದು ಅತಿ ಅವಶ್ಯಕ ಎಂದು ಕರ್ನಾಟಕ ಪೊಲೀಸ್‌ ಅಕಾಡೆಮಿಯ ಡಿವೈಎಸ್ಪಿ ಎಚ್‌.ಎಸ್‌.ರೇಣುಕಾರಾಧ್ಯ ತಿಳಿಸಿದರು. ಸರಸ್ವತಿಪುರಂನಲ್ಲಿರುವ ಟಿಟಿಎಲ್‌ ಕಾಲೇಜಿನಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್‌ ಮೈಸೂರು ಘಟಕವು ಆಯೋಜಿಸಿದ್ದ ಸೈಬರ್‌ ಅಪರಾಧ […]

ಸೈಬರ್‌ ಕ್ರೈಂ ಬಗ್ಗೆ ಜಾಗೃತಿ ಅಗತ್ಯ ➤  ಡಿವೈಎಸ್ಪಿ ಎಚ್‌.ಎಸ್‌.ರೇಣುಕಾರಾಧ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤  ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.07. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ 19 ವರ್ಷದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು ಎನ್ನಲಾಗಿದೆ. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್‌ಟ್ರ್ಯಾಕ್‌

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤  ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತರಗತಿಯೊಳಗೆ ಶಿಕ್ಷಕಿಗೆ ಗುಂಡು ಹಾರಿಸಿದ ಬಾಲಕ..! ➤ ಶಿಕ್ಷಕಿಗೆ ಗಂಭೀರ ಗಾಯ

 (ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಜ.07.   6 ವರ್ಷದ ವಿದ್ಯಾರ್ಥಿಯೋರ್ವ ತರಗತಿಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕಿಯೋರ್ವಳ ಮೇಲೆ ಗುಂಡು ಹಾರಿಸಿರುವ  ಘಟನೆ ಯುಎಸ್ ನ ವರ್ಜೀನಿಯಾದಲ್ಲಿ ವರದಿಯಾಗಿದೆ. ಕೂಡಲೇ ಘಟನೆಯನ್ನರಿತ ಶಾಲಾ ಸಿಬ್ಬಂದಿಗಳು ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಕೃತ್ಯವೆಸಗಿದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೊಂದು ಆಕಸ್ಮಿಕವಾಗಿ ಗುಂಡು ಹಾರಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಕಳೆದ ವರ್ಷದ ಮೇನಲ್ಲಿ ಟೆಕ್ಸಾಸ್ ನಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ

ತರಗತಿಯೊಳಗೆ ಶಿಕ್ಷಕಿಗೆ ಗುಂಡು ಹಾರಿಸಿದ ಬಾಲಕ..! ➤ ಶಿಕ್ಷಕಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ

(ನ್ಯೂಸ್ ಕಡಬ)newskadaba.com  ಕುಂದಾಪುರ, ಜ.07.  ಕಳೆದ ಮೂರು ತಿಂಗಳ ಹಿಂದೆ ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ ಎನ್ನಲಾಗಿದೆ. ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಎಂಬಾತನನ್ನು ಕೇರಳದ ಕಾಸರಗೋಡಿನಲ್ಲಿ ಹಾಗೂ ಇನ್ನೋರ್ವ ಆರೋಪಿ ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ (48) ಎಂಬಾತನನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ವೃತ್ತನಿರೀಕ್ಷಕ

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾ.ಪಂ ಸದಸ್ಯೆಯ ಮೇಲೆ ಅಧ್ಯಕ್ಷರಿಂದ ದೌರ್ಜನ್ಯ ಆರೋಪ..!! ➤  ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜ.07. ಕಾಂಗ್ರೇಸ್ ಬೆಂಬಲಿತ ಮಹಿಳಾ ಗ್ರಾಮಪಂಚಾಯತ್ ಸದಸ್ಯೆಯ ಮೇಲೆ ಪಂಜಿಕಲ್ಲು ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪಂಜಿಕಲ್ಲು ಗ್ರಾ.ಪಂ.ನ ಮುಂಭಾಗದಲ್ಲಿ ಪಂಜಿಕಲ್ಲು ವಲಯ ಕಾಂಗ್ರೆಸ್ ಹಾಗೂ ಗ್ರಾಮಸ್ಥರ ವತಿಯಿಂದ ಪ್ರತಿಭಟನೆ ನಡೆಯಿತು ಎನ್ನಲಾಗಿದೆ. ಇತ್ತೀಚಿಗೆ ಪಂಜಿಕಲ್ಲು ಗ್ರಾಮದಲ್ಲಿ ಡಾಮರೀಕರಣ ಘಟಕ ನಿರ್ಮಾಣವಾಗುತ್ತಿದ್ದು, ಇದರಿಂದ ಗ್ರಾಮದ ಜನತೆಗೆ ಆರೋಗ್ಯಕ್ಕೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂಬ ನಿಟ್ಟಿನಲ್ಲಿ ಇದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಗ್ರಾ.ಪಂ.ಮಹಿಳಾ ಸದಸ್ಯೆ ಮಾಲತಿ ಅವರಿಗೆ ಕೀಳು

ಗ್ರಾ.ಪಂ ಸದಸ್ಯೆಯ ಮೇಲೆ ಅಧ್ಯಕ್ಷರಿಂದ ದೌರ್ಜನ್ಯ ಆರೋಪ..!! ➤  ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಆಸ್ಪತ್ರೆಯಲ್ಲಿ ವೈದ್ಯನ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ..!! ➤ ರೋಗಿಯ ವಿರುದ್ದ ಎಫ್ಐಆರ್ ದಾಖಲು..!    

(ನ್ಯೂಸ್ ಕಡಬ)newskadaba.com  ಮಹಾರಾಷ್ಟ್ರ, ಜ.07. ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬರು ವೈದ್ಯರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ದಾಖಲಾಗಿದ್ದ ರೋಗಿಯನ್ನು ಪರೀಕ್ಷಿಸಲು ವೈದ್ಯರು ತೆರಳಿದ್ದರು. ಈ ವೇಳೆ ವೈದ್ಯರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ‌. ದಾಳಿಯಿಂದ ತನ್ನ ಸಹೋದ್ಯೋಗಿಯನ್ನು ರಕ್ಷಿಸಲು ಯತ್ನಿಸಿದ ಮತ್ತೊಬ್ಬ ವೈದ್ಯನ ಬೆರಳಿಗೆ ಗಾಯಗಳಾಗಿವೆ. ಆರೋಪಿ ಸೂರಜ್ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. ಆರೋಪಿ ಎರಡು ದಿನಗಳ ಹಿಂದೆ

ಆಸ್ಪತ್ರೆಯಲ್ಲಿ ವೈದ್ಯನ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ..!! ➤ ರೋಗಿಯ ವಿರುದ್ದ ಎಫ್ಐಆರ್ ದಾಖಲು..!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾಸನ : ಬೈಕ್ ಮತ್ತು ಕಾರಿನ ನಡುವೆ ಅಪಘಾತ ಪ್ರಕರಣ ➤ ಚಿಕಿತ್ಸೆ ಫಲಿಸದೆ ಬಾಲಕ ಮೃತ್ಯು ..!    

(ನ್ಯೂಸ್ ಕಡಬ)newskadaba.com  ಹಾಸನ, ಜ.07. ಬೆಳಗಿ ಹಳ್ಳಿ ಗೇಟ್ ಬಳಿ ಬೈಕ್‌ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ  ಎಂದು ವರದಿಯಾಗಿದೆ. ಅಪಘಾತದಲ್ಲಿ ಸುನಿಲ್‌ (23) ಮತ್ತು ಪತ್ನಿ ದಿವ್ಯಾ (23) ಸ್ಥಳದಲ್ಲೇ ಮೃತಪಟ್ಟಿದ್ದರು ಎನ್ನಲಾಗಿದ್ದು, ಎಂಟು ವರ್ಷದ ಮಗ ಅಜಿತ್‌ ಮತ್ತು ಪುಟ್ಟ ಮಗಳು ಗಾಯಗೊಂಡಿದ್ದರು. ಇಬ್ಬರು ಮಕ್ಕಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಗಾಯಗೊಂಡಿದ್ದ ಎಂಟು ವರ್ಷದ ಬಾಲಕ ಅಜಿತ್ ಚಿಕಿತ್ಸೆ ಫಲಿಸದೆ

ಹಾಸನ : ಬೈಕ್ ಮತ್ತು ಕಾರಿನ ನಡುವೆ ಅಪಘಾತ ಪ್ರಕರಣ ➤ ಚಿಕಿತ್ಸೆ ಫಲಿಸದೆ ಬಾಲಕ ಮೃತ್ಯು ..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ನಾಯಿಯನ್ನು ಶೂಟ್ ಮಾಡಿ ಕೊಂದ ಪಾಪಿಗಳು ➤ಇಬ್ಬರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ಮಾಗಡಿ ಮುಖ್ಯರಸ್ತೆಯಲ್ಲಿ ನಗರದ ಹೊರವಲಯದಲ್ಲಿ ತಮ್ಮ ನಾಯಿಯನ್ನು ಕಚ್ಚಿದ್ದಕ್ಕೆ ಇಬ್ಬರು ಸೇರಿ ಇನ್ನೊಂದು ನಾಯಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಈ ಸಂಬಂಧ ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರುದಾರರ ನಾಯಿಯು ಆರೋಪಿಗಳಲ್ಲಿ ಒಬ್ಬನ ನಾಯಿಯನ್ನು ಕಚ್ಚಿದೆ ಎಂದು ಹೇಳಲಾಗಿದ್ದು, ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಆದರೆ, ಆರೋಪಿಗಳು ನಾಯಿಗೆ ತಕ್ಕ ಪಾಠ ಕಲಿಸಬೇಕೆಂದುಕೊಂಡಿದ್ದಾರೆ. ನಂತರ ಆರೋಪಿಗಳಿಬ್ಬರು ನಾಯಿಯನ್ನು ಗುಂಡಿಕ್ಕಿ ಕೊಂದಿದ್ದಾರೆ ಎನ್ನಲಾಗಿದೆ. ಆರೋಪಿಗಳಿಬ್ಬರ ವಿರುದ್ಧ ಶಸ್ತ್ರಾಸ್ತ್ರ

ಕ್ಷುಲ್ಲಕ ಕಾರಣಕ್ಕೆ ನಾಯಿಯನ್ನು ಶೂಟ್ ಮಾಡಿ ಕೊಂದ ಪಾಪಿಗಳು ➤ಇಬ್ಬರು ಆರೋಪಿಗಳು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೀನುಗಾರಿಕೆಯ ವೇಳೆ ಸಮುದ್ರ ನೀರಿಗೆ ಬಿದ್ದು ವಿಟ್ಲ ಮೂಲದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ಜ. 06. ಮೀನುಗಾರಿಕೆ ನಡೆಸಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ವಿಟ್ಲ ಮೂಲದ ಮೀನುಗಾರನ ಮೃತದೇಹವು ಕಾಪು ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತರನ್ನು ವಿಟ್ಲ ಪೆರುವಾಯಿ ಮೂಲದ ಆನಂದ ಎಂದು ಗುರುತಿಸಲಾಗಿದೆ. ಇವರು ಜ. 04 ರಂದು ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಹೋಗಿ ವಾಪಸ್ಸಾಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಮಾಹಿತಿ

ಮೀನುಗಾರಿಕೆಯ ವೇಳೆ ಸಮುದ್ರ ನೀರಿಗೆ ಬಿದ್ದು ವಿಟ್ಲ ಮೂಲದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

NPS ಶಾಲೆಯಲ್ಲಿ ಬಾಂಬ್ ಭೀತಿ  ➤ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ಪತ್ತೆ, ಶ್ವಾನ ದಳ ಸಿಬ್ಬಂದಿಗಳು      

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಇಲ್ಲಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್​ ಬಂದಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡಾಯಿಸಿದ್ದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಯಲ್ಲಿನ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿರುವುದಾಗಿ ತಿಳಿದುಬಂದಿದೆ. ಬೆಂಗಳೂರಿನ ರಾಜಾಜಿನಗರದ ಎನ್.​ಪಿ.ಎಸ್ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಇದರಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಾಲಾ ಆವರಣದಲ್ಲಿ

NPS ಶಾಲೆಯಲ್ಲಿ ಬಾಂಬ್ ಭೀತಿ  ➤ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ಪತ್ತೆ, ಶ್ವಾನ ದಳ ಸಿಬ್ಬಂದಿಗಳು       Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top