crime

ಪೊಲೀಸರ ವಶದಲ್ಲಿದ್ದ ಯುವಕ ಅನುಮಾನಾಸ್ಪದವಾಗಿ ಮೃತ್ಯು ➤ ಪೊಲೀಸರ ಹಲ್ಲೆಯಿಂದ ಮೃತಪಟ್ಟಿರುವ ಶಂಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಕಾಟನ್ ಪೇಟೆ ಠಾಣೆಯಲ್ಲಿ ಬಂಧಿತನಾಗಿದ್ದ ಆರೋಪಿಯೋರ್ವ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಪೊಲೀಸರ ಹಲ್ಲೆಯಿಂದ ಲಾಕಪ್‌ನಲ್ಲಿಯೇ ಯುವಕ ಮೃತಪಟ್ಟಿದ್ದಾನೆಂದು ಕುಟುಂಬ ಮೂಲಗಳು ಆರೋಪಿಸಿದೆ.   ಹಳೆಯ ದರೋಡೆ ಸಂಚು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ಇದ್ದ ಕಾರಣಕ್ಕೆ ನ್ಯಾಯಾಲಯದ ವಾರೆಂಟ್‌ ಹಿನ್ನೆಲೆ ಬಂಧಿತನಾಗಿದ್ದ ಭಕ್ಷಿ ಗಾರ್ಡನ್‌ ನಿವಾಸಿ ವಿನೋದ್‌ (23) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಆರು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಈತನಿಗೆ ಬಂಧಿಸಲಾಗಿತ್ತು. ಈತ ಸೆಲ್ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ […]

ಪೊಲೀಸರ ವಶದಲ್ಲಿದ್ದ ಯುವಕ ಅನುಮಾನಾಸ್ಪದವಾಗಿ ಮೃತ್ಯು ➤ ಪೊಲೀಸರ ಹಲ್ಲೆಯಿಂದ ಮೃತಪಟ್ಟಿರುವ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ದೆಹಲಿಯ ಕಾಂಜಾವಾಲಾ ಮಹಿಳೆಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಕಾರಿನ ಮಾಲೀಕನಾಗಿರುವ ಆಶುತೋಷ್ ಎಂದು ಗುರುತಿಸಲಾಗಿದೆ. ಪ್ರಕರಣದ ಸಂಬಂಧ ಹೇಳಿಕೆ ನೀಡಿದ್ದ ದೆಹಲಿ ಪೊಲೀಸರು, ಕಾರಿನ ಮಾಲೀಕ ಅಶುತೋಷ್ ಮತ್ತು ಆರೋಪಿಗಳಲ್ಲಿ ಒಬ್ಬನ ಸಹೋದರನಾಗಿರುವ ಅಂಕುಶ್ ಎಂಬಾತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದಿದ್ದಾರೆ. “ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಮ್ಮ

ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಸ್ನೇಹಿತರಿಬ್ಬರು ಶವವಾಗಿ ಪತ್ತೆ…!!!           

(ನ್ಯೂಸ್ ಕಡಬ) newskadaba.com ಗಜಿಯಾಬಾದ್, ಜ. 05. ನಾಪತ್ತೆಯಾಗಿದ್ದ ಇಬ್ಬರು ಬಾಲ್ಯ ಸ್ನೇಹಿತರು 800 ಮೀಟರ್ ಅಂತರದ ಎರಡು ಜಮೀನಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಿಲಾ ಮೋರ್ ಎಂಬಲ್ಲಿ ವರದಿಯಾಗಿದೆ. ಮೃತರನದನು ಗೌರವ್ ಮತ್ತು ದುರ್ಗೇಶ್ ಎಂದು ಗುರುತಿಸಲಾಗಿದೆ. ಎರಡೂ ಮೃತದೇಹದ ಮುಖಗಳು ಆ್ಯಸಿಡ್‌ನಿಂದ ಭಾಗಶಃ ಸುಟ್ಟುಹೋಗಿದ್ದವು ಎನ್ನಲಾಗಿದೆ. ಗೌರವ್ ಮತ್ತು ದುರ್ಗೇಶ್ ತಮ್ಮ ಮನೆಯಿಂದ ಭೋಪುರಕ್ಕೆ ಹೋಗಲು ನೆರೆಹೊರೆಯವರ ಬೈಕನ್ನು ಪಡೆದಿದ್ದು, ಬೈಕ್‌ನಲ್ಲಿ ತೆರಳಿದ್ದ ಇಬ್ಬರ ಪೋನ್ ಆ ಬಳಿಕ ಸ್ವಿಚ್ಢ್ ಆಫ್ ಆಗಿತ್ತು. ಬಳಿಕ

ನಾಪತ್ತೆಯಾಗಿದ್ದ ಸ್ನೇಹಿತರಿಬ್ಬರು ಶವವಾಗಿ ಪತ್ತೆ…!!!            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳೆ ವೈಷಮ್ಯ- ಯುವಕನ ಕೊಲೆಯಲ್ಲಿ ಅಂತ್ಯ…!

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 05. ಹಳೆ ವೈಷಮ್ಯದ ಹಿನ್ನೆಲೆ ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಕಲಬುರಗಿಯ ಭವಾನಿ ನಗರದಲ್ಲಿ ವರದಿಯಾಗಿದೆ. ಕೊಲೆಯಾಗಿರುವ ಯುವಕನನ್ನು ಪ್ರಶಾಂತ್ ಕುಂಬಾರ (30) ಎಂದು ಗುರುತಿಸಲಾಗಿದೆ. ಹಲ್ಲೆ ಆರೋಪಿಯನ್ನು  ಮಂಜುನಾಥ ಸ್ವಾಮಿ ಎಂದು ಗುರುತಿಸಲಾಗಿದೆ. ಆರೋಪಿ ಪರಾರಿಯಾಗಿದ್ದು, ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದ್ದು, ಈ ಬಗ್ಗೆ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆ ವೈಷಮ್ಯ- ಯುವಕನ ಕೊಲೆಯಲ್ಲಿ ಅಂತ್ಯ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ  ➤ ಓರ್ವನ ಬಂಧನ..!!!                                  

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 05. ವಿಧಾನಸೌಧದಲ್ಲಿ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಸುಮಾರು 10.50 ಲಕ್ಷ ರೂಪಾಯಿಗಳನ್ನು ವಶಕ್ಕೆ ಪಡೆದಿರುವ ಘಟನೆ  ಬೆಂಗಳೂರಿನಲ್ಲಿ ವರದಿಯಾಗಿದೆ. ವಿಧಾ‌ಸೌಧದ ಗೇಟ್‌ನಲ್ಲಿ ಪೊಲೀಸರು ಪರಿಶೀಲನೆ ಮಾಡುತ್ತಿದ್ದ ಸಂದರ್ಭ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಓರ್ವ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ. ಈತನ ಬಳಿ ಹಣದ ಮೂಲದ ಕುರಿತು ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ನೀಡದೇ ಇದ್ದ ಹಿನ್ನೆಲೆ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು,

ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ  ➤ ಓರ್ವನ ಬಂಧನ..!!!                                   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿರತೆ ದಾಳಿ ➤ ವ್ಯಕ್ತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಭಟ್ಕಳ, ಜ. 05. ಚಿರತೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವ  ಗಾಯಗೊಂಡ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಭಟ್ಕಳ ತಾಲೂಕಿನ ನೂಜ್ ಕೆಕ್ಕೋಡ ನಿವಾಸಿ ದುರ್ಗು ಮರಾಠಿ (37) ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಯ ಜಗುಲಿಯಲ್ಲಿ ಮಲಗಿದ್ದ ವೇಳೆ ದಾಳಿ ನಡೆಸಿದ ಚಿರತೆಯು ಅವರ ಕೈಗೆ ಕಚ್ಚಿ ಗಾಯಗೊಳಿಸಿದೆ. ಇದರಿಂದ ವ್ಯಕ್ತ ಕಿರುಚಿಕೊಂಡಿದ್ದು, ಜನರು ಬರುತ್ತಿದ್ದಂತೆಯೇ ಚಿರತೆ ಪರಾರಿಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಆರ್‌ಎಫ್‌ಒ ಶರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ

ಚಿರತೆ ದಾಳಿ ➤ ವ್ಯಕ್ತಿ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನಿಗೆ ಚೂರಿಯಿರಿತ ➤ ಗಾಯಾಳು ಆಸ್ಪತ್ರೆಗೆ ದಾಖಲು        

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ,  ಜ. 05. ಯುವಕನಿಗೆ ಚೂರಿಯಿಂದ ಇರಿದಿರುವ ಕುರಿತು ಹುಬ್ಬಳ್ಳಿಯಲ್ಲಿ ವರದಿಯಾಗಿದೆ. ಚೂರಿಯಿಂದ ಇರಿತಕ್ಕೊಳಗಾದವರನ್ನು ತೌಸೀಫ್ ಸಗೀರ್ ಅಹ್ಮದ್ ಮುಲ್ಲಾ (32)  ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಆತನನ್ನು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ವಿಶಾಲ್  ಹಾಗೂ ಪ್ರಮೋದ್ ಎಂಬವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಕೃತ್ಯ ನಡೆದಿದೆ ಎಂದು ವರದಿಯಾಗಿದೆ.  

ಯುವಕನಿಗೆ ಚೂರಿಯಿರಿತ ➤ ಗಾಯಾಳು ಆಸ್ಪತ್ರೆಗೆ ದಾಖಲು         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ  ➤ ಇಬ್ಬರ ಬಂಧನ, ಓರ್ವ ಪರಾರಿ…!!!                         

(ನ್ಯೂಸ್ ಕಡಬ) newskadaba.com ಉಡುಪಿ, ಜ. 05. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಜಯಂತ್ ಸಾಲಿಯಾನ್ (46) ಹಾಗೂ ಹೆಬ್ರಿಯ ದಿನೇಶ್ ಎಸ್ (42) ಎಂದು ಗುರುತಿಸಲಾಗಿದೆ. ಈ ವೇಳೆ ಶೇಖರ್ ಎಂಬಾತ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯನ್ನು ನಡೆಸುತ್ತಿರುವ ಬಗ್ಗೆ ದೂರು ಕೇಳಿಬಂದ ಹಿನ್ನೆಲೆ ಉಡುಪಿ ಉಪವಿಭಾಗದ ಪೊಲೀಸ್

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ  ➤ ಇಬ್ಬರ ಬಂಧನ, ಓರ್ವ ಪರಾರಿ…!!!                          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ದೂರು ದಾಖಲು…!!!            

(ನ್ಯೂಸ್ ಕಡಬ) newskadaba.com    ಬೆಳ್ತಂಗಡಿ, ಜ.05. ಬಾಲಕಿ ಮೇಲೆ ನೆರೆಮನೆಯ ಯುವಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೇ, ಆಕೆ ಗರ್ಭವತಿಯಾಗಿರುವುದನ್ನು ತಿಳಿದು, ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಮಕ್ಕಳ ಕಲ್ಯಾಣ ಸಮಿತಿಯವರು ನೀಡಿದ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಸುಧೀರ್, ಪಾರ್ವತಿ, ಮನೋಹರ್, ಮಾದು ಎಂಬವರು ಈ ಆರೋಪಕ್ಕೆ ಬಳಗಾಗಿದ್ದಾರೆ ಎನ್ನಲಾಗಿದೆ. ನೊಂದ ಬಾಲಕಿ ಶಾಲಾ ರಜಾ ದಿನಗಳಲ್ಲಿ ಸುಧೀರ್ ಎಂಬಾತನ ಮನೆಗೆ ಆಗಾಗ

ಬೆಳ್ತಂಗಡಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ದೂರು ದಾಖಲು…!!!             Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ : ರಸ್ತೆ ಬದಿ ನಿಂತಿದ್ದ ಬಾಲಕಿಗೆ ಬೈಕ್ ಢಿಕ್ಕಿ    ➤ ಗಂಭೀರ ಗಾಯ…!!!               

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.05. ರಸ್ತೆ ಬಳಿ ನಿಂತಿದ್ದ ಬಾಲಕಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಗಾಯಾಳು ವಿದ್ಯಾರ್ಥಿನಿಯನ್ನು ವಿಟ್ಲ ನಿವಾಸಿ ಬಶೀರ್ ಎಂಬವರ ಪುತ್ರಿ ಫಾತಿಮತ್ ನಿದಾ ಎಂದು ಗುರುತಿಸಲಾಗಿದೆ. ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗಲು ಆಟೋ ರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ವಿಟ್ಮ ಕಡೆಯಿಂದ ಬಂದ ಬೈಕ್ ಢಿಕ್ಕಿಯಾಗಿ ಬಾಲಕಿಯನ್ನು ಎಳೆದುಕೊಂಡು ಹೋಗಿದೆ ಎಂದು ತಿಳಿದುಬಂದಿದೆ. ತಕ್ಷಣವೇ

ವಿಟ್ಲ : ರಸ್ತೆ ಬದಿ ನಿಂತಿದ್ದ ಬಾಲಕಿಗೆ ಬೈಕ್ ಢಿಕ್ಕಿ    ➤ ಗಂಭೀರ ಗಾಯ…!!!                Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top