crime

ಮಡಿಕೇರಿ : ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿಗೆ ಚಾಕುವಿಂದ ಇರಿತ      

(ನ್ಯೂಸ್ ಕಡಬ) newskadaba.com  ಕೊಡಗು, ಜ.03. ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗೆ ಚಾಕು ಇರಿದಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ಮಡಿಕೇರಿ ನಗರದ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಸ್ ಚಾಕು ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಮಡಿಕೇರಿ ನಗರದ ರಾಣಿಪೇಟೆ ನಿವಾಸಿ ಅಬ್ದುಲ್ ರೆಹಮಾನ್ ಹಾಗೂ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಿಸ್ ಎಂಬವರ ನಡುವೆ ಕಳೆದ 10 ವರ್ಷಗಳಿಂದ ವೈಯುಕ್ತಿಕ ದ್ವೇಷವಿತ್ತು. ಇವರಿಬ್ಬರ ವಾಟ್ಸಾಪ್ ಮೂಲಕ ದಿನಾ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ […]

ಮಡಿಕೇರಿ : ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿಗೆ ಚಾಕುವಿಂದ ಇರಿತ       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆ..!!!    ➤ ಪ್ರಾಣ ಕಾಪಾಡಿದ ಇಲಾಖೆ​ ಸಿಬ್ಬಂದಿ        

(ನ್ಯೂಸ್ ಕಡಬ) newskadaba.com  ಕಲಬುರಗಿ, ಜ.03.  ಚಲಿಸುತ್ತಿರುವ ರೈಲು ಹತ್ತಲು ಹೋಗಿ ಆಯತಪ್ಪಿ ಕೆಳಗೆ ಬೀಳುತ್ತಿದ್ದ 50 ವರ್ಷದ ಮಹಿಳೆಯನ್ನು ಆರ್‌ಪಿಎಫ್ ಸಿಬ್ಬಂದಿ ಮತ್ತು ಕಾರ್ಮಿಕರು ಸೇರಿ ರಕ್ಷಿಸಿರುವ ಘಟನೆ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ. ಮುಂಬೈ ನಾಗರಕೋಯಿಲ್​ ರೈಲು ಕಲಬುರಗಿ ನಿಲ್ದಾಣಕ್ಕೆ ಆಗಮಿಸುವಾಗ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ರೈಲು ಚಲಿಸುತ್ತಿರುವಾಗಲೇ ಮಹಿಳೆಯೋರ್ವರು ಹತ್ತಲು ಯತ್ನಿಸಿದ್ದು, ಈ ವೇಳೆ ಆಯತಪ್ಪಿ ಬೀಳುತ್ತಿದ್ದ ಮಹಿಳೆಯನ್ನು ಕಂಡ ತಕ್ಷಣ ಆರ್‌ಪಿಎಫ್ ಸಿಬ್ಬಂದಿ ಆರ್‌.ಡಿ. ಶೇರಖಾನ್​  ಹಾಗೂ ಕಾರ್ಮಿಕರೋರ್ವರು ಮಹಿಳೆಯನ್ನು

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆ..!!!    ➤ ಪ್ರಾಣ ಕಾಪಾಡಿದ ಇಲಾಖೆ​ ಸಿಬ್ಬಂದಿ         Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಲೋಕಾಯುಕ್ತಕ್ಕೆ ದೂರು ➤ ಕೋಪಗೊಂಡು ಬಾರ್ ಗೆ ಬೆಂಕಿ ಹಚ್ಚಿಸಿದ ಅಬಕಾರಿ ಇನ್ಸ್ ಪೆಕ್ಟರ್

(ನ್ಯೂಸ್ ಕಡಬ) newskadaba.com ಬೆಂಗಳೂರು. ಜ. 02. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರಿಂದ ಕೋಪಗೊಂಡ ಅಬಕಾರಿ ಇನ್ಸ್ ಪೆಕ್ಟರ್ ಬಾರ್ ಗೆ ಬೆಂಕಿ ಹಚ್ಚಿಸಿರುವ ಘಟನೆ ನಗರದ ಸುಂಕದಕಟ್ಟೆಯಲ್ಲಿ ಸಂಭವಿಸಿದೆ. ಕೆಂಗೇರಿ ವಲಯ ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ ಬೆಂಕಿ ಹಚ್ಚಿಸಿದ ಅಧಿಕಾರಿ ಎಂದು ತಿಳಿದುಬಂದಿದೆ. ಈತನ ವಿರುದ್ದ ಬಾರ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾರ್ ಗೆ ಬೆಂಕಿ ಹಚ್ಚಿದ್ದು, ಒಟ್ಟು 45 ಲಕ್ಷಕ್ಕೂ ಹೆಚ್ಚು ಮೌಲ್ಯದ ನಗದು

ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಲೋಕಾಯುಕ್ತಕ್ಕೆ ದೂರು ➤ ಕೋಪಗೊಂಡು ಬಾರ್ ಗೆ ಬೆಂಕಿ ಹಚ್ಚಿಸಿದ ಅಬಕಾರಿ ಇನ್ಸ್ ಪೆಕ್ಟರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದ ‘ಭಗ್ನಪ್ರೇಮಿ’…!!                            

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಪ್ರೀತಿ ವಿಚಾರಕ್ಕೆ ಪ್ರೇಮಿಯೋರ್ವ ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು ಹಾಕಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಂಭವಿಸಿದೆ. ಚಾಕುವಿನೊಂದಿಗೆ ಕಾಲೇಜು ಪ್ರವೇಶಿಸಿದ್ದ ಕೋಲಾರ ಮೂಲದ ಯುವಕ ಕಾಲೇಜು ಅವರಣದಲ್ಲೇ ಯುವತಿಗೆ ಇರಿದು, ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡಿದ್ದಾನೆ ಎನ್ನಲಾಗಿದೆ. ಕೂಡಲೇ ಇತರ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದು, ಈ ವೇಳೆ ಮಾರ್ಗ ಮಧ್ಯೆ ಯುವತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದ ‘ಭಗ್ನಪ್ರೇಮಿ’…!!                             Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥ..!!                    

(ನ್ಯೂಸ್ ಕಡಬ) newskadaba.com ಕೇರಳ, ಜ. 02. ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆಯ ಬಗ್ಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಅಸ್ವಸ್ಥರನ್ನು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇರಳದ ಆರೋಗ್ಯ ಸಚಿವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದು, ತನಿಖೆ ನಡೆಸಿ ವಿವರವಾದ ವರದಿಯನ್ನು ಸಲ್ಲಿಸಲು ಆಹಾರ ಸುರಕ್ಷತಾ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಶುದ್ಧೀಕರಣ / ದೀಕ್ಷೆ ಕಾರ್ಯಕ್ರಮದಲ್ಲಿ ಭಾಗವಹಿಸಿದ

ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥ..!!                     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಇರಿದು ಕೊಂದ ಪಾಪಿ ಮಗಳು…!! 

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜ. 02. ಪ್ರೇಮ ವಿವಾಹ ನಿರಾಕರಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಅಪ್ರಾಪ್ತ ಮಗಳೊಬ್ಬಳು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ವರದಿಯಾಗಿದೆ. ಮೃತ ಮಹಿಳೆಯನ್ನು ಮಮತಾ ಕುಶ್ವಾಹಾ ಎಂದು ಗುರುತಿಸಲಾಗಿದೆ. ಮಮತಾ ಅವರ ಮಗಳು ಕಳೆದ ಕೆಲ ಸಮಯದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಈ ಸಂಬಂಧಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿದ್ದರಿಂದ ಆಕೆ ಈ ಕೃತ್ಯವನ್ನು ಎಸಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಮಮತಾಳ ಮಗಳನ್ನು ಆಕೆಯ ಪ್ರಿಯಕರ ಕೆಲ ಸಮಯದ ಹಿಂದೆ

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಇರಿದು ಕೊಂದ ಪಾಪಿ ಮಗಳು…!!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋ ಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತ್ಯು                                              

(ನ್ಯೂಸ್ ಕಡಬ) newskadaba.com ರಾಮನಗರ, ಜ. 02. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪ್ರಸನ್ನ ಭಟ್(26) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್, ಮಾವತ್ತೂರು‌ ಕೆರೆಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದು ಕನಕಪುರ ಗಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ‌ಪರೀಕ್ಷೆಗೆ ದಯಾನಂದ

ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋ ಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತ್ಯು                                               Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂದೂಕುಧಾರಿಗಳಿಂದ ಜೈಲಿನ ಮೇಲೆ ಗುಂಡಿನ ದಾಳಿ ➤ ಸಿಬ್ಬಂದಿಗಳು ಸೇರಿ 14 ಜನರು ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಬಂದೂಕುಧಾರಿಗಳು ಜೈಲಿನ ಮೇಲೆ ಗುಂಡಿನ ದಾಳಿ ಮಾಡಿ 14 ಜನರನ್ನು ಹತ್ಯೆಗೈದಿರುವ ಘಟನೆ ಮೆಕ್ಸಿಕೋದ ಜುವಾರೆಜ್ ನಲ್ಲಿ ವರದಿಯಾಗಿದೆ. ಶಸ್ತ್ರಾಸ್ತ್ರಗಳನ್ನು ಹೊತ್ತುಕೊಂಡು ವಾಹನದಲ್ಲಿ ಬಂದ ವ್ಯಕ್ತಿಗಳು ಜೈಲಿನ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ಕೈದಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ದಾಳಿಯಿಂದ ತಪ್ಪಿಸಿಕೊಳ್ಳಲು ಓಡುವ ಭರದಲ್ಲಿ 10 ಮಂದಿ ಸಿಬ್ಬಂದಿಗಳು ಹಾಗೂ ನಾಲ್ವರು ಕೈದಿಗಳು ಮೃತಪಟ್ಟಿದ್ದು, 24 ಮಂದಿ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ನಾಲ್ವರನ್ನು

ಬಂದೂಕುಧಾರಿಗಳಿಂದ ಜೈಲಿನ ಮೇಲೆ ಗುಂಡಿನ ದಾಳಿ ➤ ಸಿಬ್ಬಂದಿಗಳು ಸೇರಿ 14 ಜನರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Theft, crime, Robbery

ಪುತ್ತೂರು: ಜೆರಾಕ್ಸ್ ಅಂಗಡಿಯಿಂದ ಕಳವು     

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 02. ಜೆರಾಕ್ಸ್ ಅಂಗಡಿಯಿಂದ ಸಾವಿರಾರು ರೂಪಾಯಿ ಕಳವುಗೈದಿರುವ ಘಟನೆ ಕೌಡಿಚ್ಚಾರಿನಲ್ಲಿ ವರದಿಯಾಗಿದೆ. ಕೌಡಿಚ್ಚಾರಿನಲ್ಲಿರುವ ವಿಶ್ವನಾಥ ಗೌಡ ಎಂಬವರಿಗೆ ಸೇರಿದ ಜೆರಾಕ್ಸ್ ಅಂಗಡಿಯಿಂದ ಕಳವಾಗಿದ್ದು, ಅವರು ಅಂಗಡಿಗೆ ಬಂದಾಗ ಅಂಗಡಿಯ ಎದುರಿನ ಬಾಗಿಲಿನ ಬೀಗ ಮುರಿದಿರುವುದು ಬೆಳಕಿಗೆ ಬಂದಿದೆ. ಅಂಗಡಿ ಒಳಗೆ ನೋಡಿದಾಗ ಡ್ರವರ್ ನಲ್ಲಿದ್ದ ಸುಮಾರು 20 ಸಾವಿರ ನಗದು ಮತ್ತು ಮೊಬೈಲ್ ಕಳವಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಜೆರಾಕ್ಸ್ ಅಂಗಡಿಯಿಂದ ಕಳವು      Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಾನುವಾರು ಕಳ್ಳತನ ಆರೋಪದಲ್ಲಿ ಥಳಿಸಿ ಕೊಲೆ..!!                               

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಜ. 02. ಗುಂಪು ಥಳಿತ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ಹೊಡೆದು ಕೊಲೆ ಮಾಡಿದ ಘಟನೆ ಜಾರ್ಖಂಡ್ ನ ಗಿರಿಧ್ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸಿಮಾರಿಯಾ ನಿವಾಸಿ ವಿನೋದ್ ಚೌಧರಿ ಎಂದು ಗುರುತಿಸಲಾಗಿದೆ. ಈತ ಜಾನುವಾರುಗಳನ್ನು ಕದಿಯಲು ಬಿರಾಲಾಲ್ ತುಡು ಎಂಬವರ ಗೋಶಾಲೆಗೆ ಪ್ರವೇಶಿಸಿದ್ದ ಎಂದು ಆರೋಪಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಿರಾಲಾಲ್ ಆಡು ಹಾಗೂ ದನಗಳನ್ನು ಮನೆಯ ಒಳಗೆ ಕಟ್ಟಿ ಹಾಕಿದ್ದ. ವಿನೋದ್ ಆಡುಗಳನ್ನು ಬಿಚ್ಚಿದಾಗ

ಜಾನುವಾರು ಕಳ್ಳತನ ಆರೋಪದಲ್ಲಿ ಥಳಿಸಿ ಕೊಲೆ..!!                                Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top