crime

ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ…!                     

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ. 02. ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ ನಲ್ಲಿ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಮೃತ ಯುವಕನನ್ನು ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಎಂಬವರ ಪುತ್ರ ಸತ್ಯಂ (18) ಎಂದು ಗುರುತಿಸಲಾಗಿದೆ. ಲೈಟ್ ಹೌಸ್ ಬೀಚ್ ನಿಂದ 1.5 ಕಿ.ಮೀ ದೂರದಲ್ಲಿರುವ ರೇಡ್ ರಾಕ್ ಬೀಚ್ ನಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸತ್ಯಂ ಮತ್ತು ಆತನ ಸ್ನೇಹಿತ ಸಮುದ್ರದಲ್ಲಿ ಈಜಲು […]

ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ…!                      Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 02.  ಚಲಿಸುತ್ತಿದ್ದ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕಾರು ಸಂಪೂರ್ಣವಾಗಿ ಭಸ್ಮವಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನ ಹಳ್ಳಿ- ಗೋಪಾಲಪುರ ಮಾರ್ಗದ ರಸ್ತೆಯೊಂದರಲ್ಲಿ ವರದಿಯಾಗಿದೆ. ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಕೇರಳ ಮೂಲದ ವ್ಯಕ್ತಿಗಳು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹಾಕಿದ್ದ ಹುರುಳಿ ಒಣ ಸೊಪ್ಪು ಕಾರಿನ ಇಂಜಿನ್ ಗೆ ತಾಗಿ ಬಿಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ

ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ  ➤ ಆತ್ಮಹತ್ಯೆಯಲ್ಲ, ಕೊಲೆಯೆಂದು ಪೋಷಕರಿಂದ ಆರೋಪ

(ನ್ಯೂಸ್ ಕಡಬ) newskadaba.com ಮಂಡ್ಯ, ಜ. 02. ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಮೇಗಳಾಪುರ ಗ್ರಾಮದಲ್ಲಿ ಸಂಭವಿಸಿದೆ. ಮೃತ ಗೃಹಿಣಿಯನ್ನು ರಮ್ಯ(24) ಎಂದು ಗುರುತಿಸಲಾಗಿದೆ. ರಮ್ಯಾ ರವರು ಐದು ವರ್ಷಗಳ ಹಿಂದೆ ಮೇಗಳಾಪುರದ ಕುಮಾರ್ ಎಂಬವರೊಂದಿಗೆ ವಿವಾಹವಾಗಿದ್ದು, ಮದುವೆ ಸಂದರ್ಭ ಒಂದು ಲಕ್ಷ ರೂ. ನಗದು ಮತ್ತು 150 ಗ್ರಾಂ ಚಿನ್ನಾಭರಣ ವರದಕ್ಷಿಣೆ ಆಗಿ ಕುಮಾರ್ ಪಡೆದಿದ್ದು, ಹೆಚ್ಚಿನ ವರದಕ್ಷಿಣೆ ತರುವಂತೆ ರಮ್ಯಾಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೀಗ

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ  ➤ ಆತ್ಮಹತ್ಯೆಯಲ್ಲ, ಕೊಲೆಯೆಂದು ಪೋಷಕರಿಂದ ಆರೋಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ ವರ್ಷಾಚರಣೆ ಪಾರ್ಟಿ ವೇಳೆ ಗೆಳೆಯನಿಗೆ ಚೂರಿ ಇರಿತ  ➤ ಆರೋಪಿ ಅರೆಸ್ಟ್                                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಹೊಸ ವರ್ಷಾಚರಣೆಯ ಪಾರ್ಟಿ ವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಸ್ನೇಹಿತನೊಬ್ಬ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಗಾಯಾಳುವನ್ನು ಪೀಣ್ಯ 4ನೇ ಬ್ಲಾಕ್ ನಿವಾಸಿ ಪ್ರಶಾಂತ್ ಎ (30) ಎಂದು ಗುರುತಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ. ಚೂರಿಯಿಂದ ಇರಿದ ಪ್ರಶಾಂತ್ (31) ಎಂಬಾತನನ್ನು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಇಬ್ಬರೂ ಮದ್ಯ ಸೇವಿಸಿದ್ದು, ನಂತರ ಇಬ್ಬರ ನಡುವೆ ಮಾತಿನ ಚಕಮಕಿ

ಹೊಸ ವರ್ಷಾಚರಣೆ ಪಾರ್ಟಿ ವೇಳೆ ಗೆಳೆಯನಿಗೆ ಚೂರಿ ಇರಿತ  ➤ ಆರೋಪಿ ಅರೆಸ್ಟ್                                     Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 01. ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಮೃತಪಟ್ಟ ಘಟನೆ ನಾವೂರ ಎಂಬಲ್ಲಿ ನಡೆದಿದೆ. ನಾವೂರ ಸೂರ ನಿವಾಸಿ ಸುರೇಶ್ (40) ಎಂದು ಗುರುತಿಸಲಾಗಿದೆ. ಇವರು, ಕಳೆದ ಹಲವಾರು ವರ್ಷಗಳಿಂದ ತೆಂಗಿನಕಾಯಿ ಹಾಗೂ ಅಡಿಕೆ ಕೀಳುವ ಕಾಯಕ ಮಾಡುತ್ತಿದ್ದು, ಎಂದಿನಂತೆ ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಹೋಗಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಬಂಟ್ವಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಒಂದೇ ಮನೆಯ ನಾಲ್ವರು ನೀರುಪಾಲು  ➤ ಈಜಿ ದಡ ಸೇರಿದ 15 ವರ್ಷದ ಬಾಲಕಿ  

(ನ್ಯೂಸ್ ಕಡಬ) newskadaba.com ಛತ್ತೀಸ್ ಗಢ, ಡಿ. 31. ನೀರು ತುಂಬಿದ ಕಲ್ಲು ಕ್ವಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಛತ್ತೀಸ್ ಘಡದಲ್ಲಿ ಸಂಭವಿಸಿದೆ. ಘಟನೆಯಿಂದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 15 ವರ್ಷದ ಬಾಲಕಿಯೋರ್ವಳು ನೀರಿನಿಂದ ಈಜಿ ಬಂದು ದಡ ಸೇರಿದ್ದಾಳೆ ಎಂದು ತಿಳಿದುಬಂದಿದೆ.    

ಒಂದೇ ಮನೆಯ ನಾಲ್ವರು ನೀರುಪಾಲು  ➤ ಈಜಿ ದಡ ಸೇರಿದ 15 ವರ್ಷದ ಬಾಲಕಿ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಮನಬಂದಂತೆ ಥಳಿಸಿದ ಬೈಕ್ ಸವಾರ 

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 31. ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಬೈಕ್ ಸವಾರನೋರ್ವ ಕೆ.ಎಸ್.ಆರ್.ಟಿ.ಸಿ ಚಾಲಕ ಹಾಗೂ ನಿರ್ವಾಹಕನ ಮೇಲೆ ಮನಬಂದಂತೆ ಥಳಿಸಿ ಹಲ್ಲೆ ನಡೆಸಿರುವ ಘಟನೆ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಕಾಸರಗೋಡು ಟೊಂಕಾ ಬಳಿ ಸಂಭವಿಸಿದೆ. ಹಲ್ಲೆಗೊಳಗಾದವರನ್ನು ಬಸ್ ಚಾಲಕ ಕೃಷ್ಣ ನಾಯ್ಕ ಹಾಗೂ ನಿರ್ವಾಹಕ ಮರಿಯಪ್ಪ ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದ ಬೈಕ್ ಸವಾರನ ಕುರಿತು ಮಾಹಿತಿ ತಿಳಿದುಬಂದಿಲ್ಲ. ಕುಮಟಾದಿಂದ ಭಟ್ಕಳಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಕಾಸರಗೋಡು ಬಳಿ ಪ್ರಯಾಣಿಕರು

ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಮನಬಂದಂತೆ ಥಳಿಸಿದ ಬೈಕ್ ಸವಾರ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..!

(ನ್ಯೂಸ್ ಕಡಬ) newskadaba.com ಧಾರವಾಡ, ಡಿ. 31. ತನಗೆ ಮದುವೆ ಆಗೋಕೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಗೆ ಯತ್ನಿಸಿದ ಯುವಕನನ್ನು ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಗ್ರಾಮದ ಸಂತೋಷ್ ಎಂದು ಗುರುತಿಸಲಾಗಿದೆ. ಊರಲ್ಲಿ ಹೊಲ-ಮನೆ ಕೆಲಸ ಮಾಡಿಕೊಂಡಿದ್ದ ಈತನಿಗೆ ಮದುವೆ ಆಗೋಕೆ ಹೆಣ್ಣು ಸಿಗದೇ ಇದ್ದುದರಿಂದ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನಸ್ಸಿಗೆ ಹಚ್ಚಿಕೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.  

ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆಮ್ಮಿನ ಸಿರಪ್ ನಿಂದ ಮಕ್ಕಳ ಮೃತ್ಯು   ➤ ಮ್ಯಾರಿಯೊನ್‌ ಬಯೊಟೆಕ್‌ ಸಂಸ್ಥೆಯ ಅಮಾನತು 

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ. 31. ಕೆಮ್ಮಿನ ಸಿರಪ್ ನಿಂದ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡದ ಮ್ಯಾರಿಯೊನ್‌ ಬಯೊಟೆಕ್‌ ಸಂಸ್ಥೆಯ ಸದಸ್ಯತ್ವವನ್ನು ಭಾರತೀಯ ಔಷಧ ರಫ್ತು ಉತ್ತೇಜನ ಮಂಡಳಿ (ಫಾರ್ಮ್‌ಎಕ್ಸಿಲ್‌) ಅಮಾನತು ಮಾಡಿದೆ ಎಂದು ತಿಳಿದುಬಂದಿದೆ. ಭಾರತೀಯ ಔಷಧ ರಫ್ತು ಉತ್ತೇಜನ ಮಂಡಳಿ (ಫಾರ್ಮ್‌ಎಕ್ಸಿಲ್‌) ಮ್ಯಾರಿಯೊನ್ ಬಯೊಟೆಕ್‌ ನ ಸದಸ್ಯತ್ವವನ್ನು ಅಮಾನತಿನಲ್ಲಿರಿಸಿದೆ. ಮ್ಯಾರಿಯೊನ್‌ ಬಯೊಟೆಕ್‌ ನ ಔಷಧ ನೀಡಲಾಗಿದ್ದ ಉಜ್ಬೇಕಿಸ್ತಾನದ 18 ಮಕ್ಕಳು ಮೃತಪಟ್ಟ ಬಗ್ಗೆ ವಿವರಣೆ ನೀಡದೇ ಇದ್ದುದಕ್ಕೆ ಮಂಡಳಿಯು ಈ

ಕೆಮ್ಮಿನ ಸಿರಪ್ ನಿಂದ ಮಕ್ಕಳ ಮೃತ್ಯು   ➤ ಮ್ಯಾರಿಯೊನ್‌ ಬಯೊಟೆಕ್‌ ಸಂಸ್ಥೆಯ ಅಮಾನತು  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಕಲಿ ಮದ್ಯ ದುರಂತ- 80 ಮಂದಿ ಬಲಿ  ➤ ಪ್ರಮುಖ ಆರೋಪಿ ಅರೆಸ್ಟ್                          

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 31. ನಕಲಿ ಮದ್ಯ ಸೇವಿಸಿ 80 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದ ಕುರಿತು ಬಿಹಾರದ ಸರನ್ ಜಿಲ್ಲೆಯ ಚಪ್ರಾದಲ್ಲಿ ನಡೆದಿದೆ. ಈ ತಿಂಗಳ ಆರಂಭದಲ್ಲಿ ಕನಿಷ್ಠ 78 ಜನರು ಮತ್ತು 38 ಜನರು ನಕಲಿ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡಿದ್ದು, ದೆಹಲಿ ಪೊಲೀಸ್ ಅಪರಾಧ ವಿಭಾಗದ ಪ್ರಕಾರ, ಮಶ್ರಕ್‌ ಠಾಣೆಯಲ್ಲಿ ಮತ್ತು ಸರನ್ ಜಿಲ್ಲೆಯ ಇಸುಪುರ್ ಠಾಣೆಯಲ್ಲಿ ದಾಖಲಾದ ಎರಡು

ನಕಲಿ ಮದ್ಯ ದುರಂತ- 80 ಮಂದಿ ಬಲಿ  ➤ ಪ್ರಮುಖ ಆರೋಪಿ ಅರೆಸ್ಟ್                           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top