crime

ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ

(ನ್ಯೂಸ್ ಕಡಬ) newskadaba.com ಅ.21 ಉಡುಪಿ:  ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಗೊಬ್ಬ  ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಕೊಲೆ ಆರೋಪಿ . ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಇಂದು ಬೆಳಗ್ಗೆ ಜಗಳ ಮಾಡಿಕೊಂಡಿದ್ದಾರೆ. ಗಲಾಟೆ […]

ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ Read More »

ಕರಾವಳಿ

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31)ಯನ್ನು ಬಂಧಿಸಲಾಗಿತ್ತು. ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ನಕಲಿ ಆಧಾರ್ ಕಾರ್ಡ್ ಬಳಕೆ: ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com  ಹಾಸನ, ಅ. 22.  ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ನಗರದಲ್ಲಿಯೇ ವಾಸಿಸುತ್ತಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ ಮತ್ತು ಅಕ್ಕಲ್ ಹೊಕ್ಕು ಎಂದು ಗುರುತಿಸಲಾಗಿದೆ. ಬಂಧಿತರು ಹಾಸನ ನಗರದ 80 ಅಡಿ ರಸ್ತೆಯ ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬವರ ಮನೆಯಲ್ಲಿ ವಾಸವಿದ್ದು, ಜುಬೇರ್ ಅವರ ಮನೆ ಕಟ್ಟಡ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಪಶ್ಚಿಮ ಬಂಗಾಳದಲ್ಲಿ ನಕಲಿ

ನಕಲಿ ಆಧಾರ್ ಕಾರ್ಡ್ ಬಳಕೆ: ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನದಿಗೆ ಉರುಳಿ ಬಿದ್ದ ಕಾರು: ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 21. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಗಿಣಾ ನದಿಗೆ ಉರುಳಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಘಟನೆ ಚಿತ್ತಾಪುರ ತಾಲೂಕಿನ ದಂಡೋತಿ ಸಮೀಪದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಚಿತ್ತಾಪುರ ಪಟ್ಟಣದ ಬಹಾರಪೇಟ್ ನಿವಾಸಿ ಕಾರು ಚಾಲಕ ನಿಂಗಪ್ಪ ಪೂಜಾರಿ (50) ಎಂದು ಗುರುತಿಸಲಾಗಿದೆ. ಕೃಷ್ಣಾ ಮತ್ತು ಉಮೇಶ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಳುಗಳಿಗೆ ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ

ನದಿಗೆ ಉರುಳಿ ಬಿದ್ದ ಕಾರು: ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಅ. 21. ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಯರಗೇರಾದ ಮಂತ್ರಾಲಯ ರಸ್ತೆಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಮಾಧವರಂನ ಮದನಪಲ್ಲಿ ಗ್ರಾಮದ ರೆಡ್ಡಿ(37) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಯಚೂರಿನಿಂದ ಮಾಧವರಂಗೆ ತೆರಳುತ್ತಿದ್ದ. ಈ ವೇಳೆ ಆಂಧ್ರಪ್ರದೇಶದಿಂದ ರಾಯಚೂರು ಕಡೆಗೆ ಬರುತ್ತಿದ್ದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ಬಳಿಕ ಲಾರಿ ಚಾಲಕ

ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ: ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 21. ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಎನ್‌.ಟಿ.ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ‌ ನಡೆದಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದ್ದು, ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಬೆಂಕಿ ಆವರಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಸಂಬಂಧ ಮಾಜಿ ಉದ್ಯೋಗಿಯೇ ಶೋ ರೂಂಗೆ ಬೆಂಕಿ ಹಚ್ಚಿದ್ದಾನೆ

ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ: ಓರ್ವ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 21. ಕ್ಷುಲ್ಲಕ ವಿಷಯಕ್ಕೆ ತಾಯಿಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಂಚೋಳಿ ತಾಲೂಕಿನ ಜಂಗ್ಲಿ ಪೀರ್ ತಾಂಡಾದಲ್ಲಿ ಇಂದು ನಡೆದಿರುವುದಾಗಿ ವರದಿಯಾಗಿದೆ. ಮೂವರನ್ನೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗೀತಾಬಾಯಿ ಸಂತೋಷ ರಾಠೋಡ್ (30) ಎಂಬವರು ಈ ಕೃತ್ಯ ಎಸಗಿದ ಮಹಿಳೆ. ಮಕ್ಕಳಾದ ಚೈತನ್ಯ (4) ಧನುಷ್ (3) ಮತ್ತು ಲಕ್ಷ್ಮೀ (ಒಂದೂವರೆ ತಿಂಗಳ ಮಗು)ಗೆ ವಿಷ ಕುಡಿಸಿದ ಗೀತಾಬಾಯಿ ಸಹ ವಿಷ

ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಅ. 21. ಮದ್ದೂರು ತಾಲೂಕಿನ ದೇಶಹಳ್ಳಿ (ಮದ್ದೂರು) ಕೆರೆಯಲ್ಲಿ ಈಜುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ. ಮೃತಪಟ್ಟ ಬಾಲಕರನ್ನು ಮದ್ದೂರು ತಾಲೂಕಿನ ಶಂಕರಪುರ ಗ್ರಾಮದ ಸೋಮು ಅವರ ಪುತ್ರ ಮುತ್ತುರಾಜು(14) ಮತ್ತು ತೇಜಸ್ ಅವರ ಪುತ್ರ ರಂಜು(17) ಎಂದು ಗುರುತಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತ ಯುವಕ ಮುತ್ತು ರಾಜು ಎಸೆಸ್ಸಲ್ಸಿ ವ್ಯಾಸಂಗ ಮಾಡುತ್ತಿದ್ದು, ರಂಜು

ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35 ರ ಸುಮಾರಿಗೆ ಸ್ಕಿಜೋಫ್ರೇನಿಯಾ 111 ಎಂಬ ಖಾತೆಯಿಂದ ಟ್ವಿಟರ್‌ನಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಭಾರತದ ವಿವಿಧ ಭಾಗಗಳಲ್ಲಿ ಆರು ಏರ್ ಇಂಡಿಯಾ ವಿಮಾನಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ಮಂಗಳೂರಿನ ಏರ್ ಇಂಡಿಯಾ

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ವಿಶೇಷ ಆರ್ಥಿಕ ವಲಯದಲ್ಲಿರುವ ಎಂಆರ್‌ಪಿಎಲ್ ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಶನಿವಾರ ಒಎಂಪಿಎಲ್ ನ ಒಡಿಸಿ ಗೇಟ್‌ ಬಳಿ ಪತ್ತೆಯಾಗಿದೆ. ಮೃತ ಯುವಕನನ್ನು ಅಸ್ಸಾಂ ಮೂಲದ ಶಮಾನ್ ಅಲಿ (26) ಎಂದು ಗುರುತಿಸಲಾಗಿದೆ. ಒಎಂಪಿಎಲ್ ಸುಮಾರು 15 ಅಡಿ ಎತ್ತರದ ಕಾಂಪೌಂಡ್‌ ಹಾರಿ ಸುಮಾರು 300-400 ಮೀಟರ್‌ ದೂರಕ್ಕೆ ನಡೆದು ಬಂದು ಬಳಿಕ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ತದನಂತರ ಆತ ನಾಪತ್ತೆಯಾಗಿದ್ದು,

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top