crime

ಬಾಲಕಿಯ ಅತ್ಯಾಚಾರವೆಸಗಿ ಕೊಳವೆ ಬಾವಿಗೆ ಹಾಕಿದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಲಖನೌ, ಡಿ. 31. 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಬಳಿಕ ಆಕೆಯನ್ನು ಕೊಳವೆ ಬಾವಿಗೆ ತಳ್ಳಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಮೌ ಜಿಲ್ಲೆಯ ಹಳ್ಳಿಯೊಂದರಲ್ಲಿ ಶನಿವಾರದಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಬಂಧಿಸಿದ್ದು, ಮತ್ತೋರ್ವನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ. ಕಸ ಎಸೆಯಲು ಹೋದಾಗ ಮನೆಯಿಂದ ಸುಮಾರು 200 ಮೀಟರ್ ದೂರದ ಕೊಳವೆ ಬಾವಿಯಲ್ಲಿ, ಕೈ- ಕಾಲುಗಳಿಗೆ ಹಗ್ಗ ಕಟ್ಟಿ ಹಾಗೂ ಬಾಯಿಗೆ ಬಟ್ಟೆ ತುರುಕಿದ ಸ್ಥಿತಿಯಲ್ಲಿ […]

ಬಾಲಕಿಯ ಅತ್ಯಾಚಾರವೆಸಗಿ ಕೊಳವೆ ಬಾವಿಗೆ ಹಾಕಿದ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾವಿನಲ್ಲೂ ಒಂದಾದ ತಾಯಿ ಮತ್ತು ಮಗ                 

(ನ್ಯೂಸ್ ಕಡಬ) newskadaba.com ಗದಗ, ಡಿ. 31. ಮಗನ ಸಾವಿನ ಸುದ್ದಿ ಕೇಳಿ ತಾಯಿ ನಿಧನರಾದ ಮನಕುಲುಕುವ ಘಟನೆ ಕೊಡಗಾನೂರ ಎಂಬಲ್ಲಿ ಸಂಭವಿಸಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮಗ ಶಿವರುದ್ರಯ್ಯ ಪೂಜಾರ್ (38) ಮೃತಪಟ್ಟ ಸುದ್ದಿ ಕೇಳಿ ತಾಯಿ ಬಸಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ತಾಯಿ ಮತ್ತು ಮಗ ಸಾವಿನಲ್ಲೂ ಒಂದಾಗಿದ್ದಾರೆ.    

ಸಾವಿನಲ್ಲೂ ಒಂದಾದ ತಾಯಿ ಮತ್ತು ಮಗ                  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗುಂಪು ಹಲ್ಲೆ- ಯುವಕ ಮೃತ್ಯು  ➤ ಆರೋಪಿಯ ಬಂಧನ        

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಕೆಲದಿನಗಳ ಹಿಂದೆ ನಡೆದಿದ್ದ ಬಾಗಲಕೋಟೆ ಮೂಲದ ಮಂಜುನಾಥ್ ಬಾಳಪ್ಪ ಜಮಖಂಡಿ (21) ಕೊಲೆ ಪ್ರಕರಣದಲ್ಲಿ ಆತನ ಗೆಳತಿ ಸರೋಜಾ ದೇಸಾಯಿ (29) ಯನ್ನು ಕೆಂಪಾಪುರ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮಧ್ಯರಾತ್ರಿ ಮಾಗಡಿ ರಸ್ತೆಯ ಮನೆಯೊಂದರ ಮುಂಭಾಗ ಅಪರಿಚಿತ ಯುವಕ ರಕ್ತದ ಮಡುವಿನಲ್ಲಿ ಕೊಲೆಯಾಗಿ ಬಿದ್ದಿದ್ದ. ಆರಂಭದಲ್ಲಿ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿರಲಿಲ್ಲ. ನಂತರ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ

ಗುಂಪು ಹಲ್ಲೆ- ಯುವಕ ಮೃತ್ಯು  ➤ ಆರೋಪಿಯ ಬಂಧನ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆ ಮುಂದೆ ನಿಲ್ಲಿಸಿದ್ದ ರಿಕ್ಷಾಗೆ ಬೆಂಕಿ ಹಚ್ಚಿದ ಕಿಡಿಗೇಡಿ   ➤ ಆರೋಪಿಯ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಮಡಿಕೇರಿ, ಡಿ. 31. ಮನೆಯ ಮುಂದೆ ನಿಲ್ಲಿಸಿದ್ದ ಆಟೋ ರಿಕ್ಷಾಗೆ ಕಿಡಿಗೇಡಿಯೋರ್ವ ಬೆಂಕಿ ಹಚ್ಚಿರುವ ಘಟನೆ ಮಡಿಕೇರಿಯ ರಾಣಿಪೇಟೆ ಎಂಬಲ್ಲಿ ಸಂಭವಿಸಿದೆ. ಚಾಲಕ ಅಬೂತಾಹೀರ್ ಎಂಬವರು ಆಟೋರಿಕ್ಷಾವನ್ನು ಮನೆಯ ಮುಂದಿನ ರಸ್ತೆಯಲ್ಲಿ ನಿಲ್ಲಿಸಿದ್ದರು. ಕಿಡಿಗೇಡಿ ಬೆಂಕಿ ಹಚ್ಚುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದಾರೆ ಎನ್ನಲಾಗಿದೆ.  

ಮನೆ ಮುಂದೆ ನಿಲ್ಲಿಸಿದ್ದ ರಿಕ್ಷಾಗೆ ಬೆಂಕಿ ಹಚ್ಚಿದ ಕಿಡಿಗೇಡಿ   ➤ ಆರೋಪಿಯ ಬಂಧನಕ್ಕೆ ಬಲೆ ಬೀಸಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೀರೆಯಿಂದ ಕಟ್ಟಿದ್ದ ಜೋಲಿ ಕತ್ತಿಗೆ ಸಿಲುಕಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 31. ಜೋಲಿಗೆ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಬೇವಿನಹಳ್ಳಿ ಕೊಪ್ಪಲು ಗ್ರಾಮದಿಂದ ವರದಿಯಾಗಿದೆ. ಮೃತ ಬಾಲಕನನ್ನು ಶ್ರೀನಿವಾಸ ಎಂಬವರ ಪುತ್ರ 9 ವರ್ಷದ ಸಮರ್ಥ್ ಎಂದು ಗುರುತಿಸಲಾಗಿದೆ. ಶಾಲೆ ಬಿಟ್ಟು ಮನೆಗೆ ಬಂದಿದ್ದ ಬಾಲಕ, ಸೀರೆಯಿಂದ ಕಟ್ಟಿದ್ದ ಜೋಲಿಯಲ್ಲಿ ಆಟವಾಡುತ್ತಿದ್ದ ವೇಳೆ ಜೋಲಿ ಕತ್ತಿಗೆ ಸಿಲುಕಿಕೊಂಡು ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಸೀರೆಯಿಂದ ಕಟ್ಟಿದ್ದ ಜೋಲಿ ಕತ್ತಿಗೆ ಸಿಲುಕಿ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 31. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳೂರು- ಮೈಸೂರು ರಾ. ಹೆದ್ದಾರಿಯ ಪೆರಾಜೆ ಎಂಬಲ್ಲಿ ನಡೆದಿದೆ. ವ್ಯಕ್ತಿಯೋರ್ವರು ಅಡಿಕೆ ಕೊಯ್ಯುವ ಕೆಲಸ ಮುಗಿಸಿ, ವಾಪಾಸ್ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅತಿವೇಗದಲ್ಲಿ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದಿದ್ದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಹದರಿದ ಗಾಯಾಳು ಊರಿನ ಹೆಸರು ಮಾತ್ರ ಹೇಳುತ್ತಿದ್ದು,

ಸುಳ್ಯ: ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಶೂಟ್ ಮಾಡಿ ಜಿಮ್ ಮಾಲೀಕನ ಹತ್ಯೆ ➤ ಪೊಲೀಸರ ಹಾದಿ ತಪ್ಪಿಸಲು ಸಿಸಿಟಿವಿಯನ್ನೇ ಹೊತ್ತೊಯ್ದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 31. ಜಿಮ್ ಮಾಲಕರೊಬ್ಬರನ್ನು ಶೂಟ್ ಮಾಡಿ ಹತ್ಯೆಗೈದ ಘಟನೆ ದೆಹಲಿಯ ಪ್ರೀತ್ ವಿಹಾರ್ ನಲ್ಲಿ ನಡೆದಿದೆ. ಹತ್ಯೆಯಾದವರನ್ನು ಮಹೇಂದ್ರ ಅಗರ್ವಾಲ್ ಎಂದು ಗುರುತಿಸಲಾಗಿದೆ. ಅಗರ್ವಾಲ್ ಎನರ್ಜಿ ಜಿಮ್, ಸ್ಪಾ ಹಾಗೂ ಜಿಮ್ ಗೆ ಸಂಬಂಧಿಸಿದ ಅಂಗಡಿಯನ್ನು ಹೊಂದಿದ್ದು, ಶುಕ್ರವಾರದಂದು ರಾತ್ರಿ ಎಂಟು ಗಂಟೆಯ ವೇಳೆ ಗನ್ ಹಿಡಿದುಕೊಂಡು ಬಂದ ಅಪರಿಚಿತರು ಶೂಟ್ ಮಾಡಿ ಹತ್ಯೆಗೈದಿದ್ದಾರೆ. ಅಲ್ಲದೇ ಪೊಲೀಸರ ಹಾದಿ ತಪ್ಪಿಸಲು ಘಟನಾ ಸ್ಥಳದಲ್ಲಿನ ಸಿಸಿಟಿವಿಯನ್ನು ದುಷ್ಕರ್ಮಿಗಳು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ.

ಶೂಟ್ ಮಾಡಿ ಜಿಮ್ ಮಾಲೀಕನ ಹತ್ಯೆ ➤ ಪೊಲೀಸರ ಹಾದಿ ತಪ್ಪಿಸಲು ಸಿಸಿಟಿವಿಯನ್ನೇ ಹೊತ್ತೊಯ್ದ ದುಷ್ಕರ್ಮಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರ ಹಾಗೂ ಮಗು ಗಂಭೀರ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 30. ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಕ್ರಾಸ್ ಬಳಿ ಶುಕ್ರವಾರದಂದು ಬೆಳಗ್ಗೆ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು ಅಂಡಾರು ಗ್ರಾಮದ ಕೊಂದಲ್ಕೆ ನಿವಾಸಿ ನಿತ್ಯಾನಂದ ಕುಲಾಲ್( 32) ಹಾಗೂ ಅವರೊಂದಿಗೆ ಇದ್ದ ಮೂರು ವರ್ಷದ ಮಗು ಕೂಡ ಗಂಭೀರ ಗಾಯಗೊಂಡಿದೆ. ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿತ್ಯಾನಂದೆವರು ತನ್ನ ಸಹೋದರಿಯ ಮಗುವನ್ನು ಬೈಕ್‌

ಕಾರು- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರ ಹಾಗೂ ಮಗು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳಿಗೆ ಮಧುಮೇಹ ಖಾಯಿಲೆ ➤ ಮಕ್ಕಳನ್ನು ನದಿಗೆಸೆದು ದಂಪತಿ ಆತ್ಮಹತ್ಯೆ

(ನ್ಯೂಸ್  ಕಡಬ) newskadaba.com ಚೆನ್ನೈ, ಡಿ. 30. ಮಧುಮೇಹ ಅಥವಾ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ದಂಪತಿ ತಮ್ಮಿಬ್ಬರು ಅಪ್ರಾಪ್ತ ಮಕ್ಕಳನ್ನು ನದಿಗೆ ದೂಡಿ ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಮೃತರನ್ನು ಯುವರಾಜ್ (41), ಅವರ ಪತ್ನಿ ವನ್ವಿಜಿ (38) ಮತ್ತು ಅವರ ಮಕ್ಕಳಾದ ನಿತಿಶಾ (7), ಅಪ್ಸರಾ (4) ಎಂದು ಗುರುತಿಸಲಾಗಿದೆ. ದನ ಮೇಯಿಸುವವರು ನದಿಯಲ್ಲಿ ನಾಲ್ಕು ಶವ ತೇಲುತ್ತಿರುವುದನ್ನು ನೋಡಿ ಆತಂಕಗೊಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ನಂತರ ಸ್ಥಳೀಯ ಈಜುಗಾರರ ನೆರವಿನಿಂದ ಪೊಲೀಸರು

ಮಕ್ಕಳಿಗೆ ಮಧುಮೇಹ ಖಾಯಿಲೆ ➤ ಮಕ್ಕಳನ್ನು ನದಿಗೆಸೆದು ದಂಪತಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಲ್ಲು ಎತ್ತಿ ಹಾಕಿ ಯುವಕನ ಕೊಲೆ ➤ ಪ್ರಮುಖ ಆರೋಪಿ ಬಂಧನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಕಲ್ಲು ಎತ್ತಿ ಹಾಕಿ ಯುವಕನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಸರೋಜ ಎಂದು ಗುರುತಿಸಲಾಗಿದೆ. ಆಕೆ ಮತ್ತು ಆಕೆಯ ಕುಟುಂಬಸ್ಥರು ಮಂಜುನಾಥ್ ಬಾಳಪ್ಪ ಎಂಬಾತನ ಮೇಲೆ ಕಲ್ಲು ಎತ್ತಿಹಾಕಿ ಕ್ರೂರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಪ್ಪ, ಅಕ್ಕಮಹಾದೇವಿ, ಮಂಜುನಾಥ್, ಕಿರಣ್, ಚೆನ್ನಪ್ಪ ಹಾಗೂ ಕಾಶಿನಾಥ್ ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಆದರೆ ಪ್ರಮುಖ

ಕಲ್ಲು ಎತ್ತಿ ಹಾಕಿ ಯುವಕನ ಕೊಲೆ ➤ ಪ್ರಮುಖ ಆರೋಪಿ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top