crime

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಬಂಧಿತರನ್ನು ನೈತಂಗಡಿ ಕೃಷ್ಣಾಪುರ ನಿವಾಸಿ ಶೈಲೇಶ್ ಯಾನೇ ಶೈಲೇಶ್ ಪೂಜಾರಿ, ಉಡುಪಿ ಹೆಜಮಾಡಿ ನಿವಾಸಿ ಸವೀನ್ ಕಾಂಚನ್ ಯಾನೇ ಮುನ್ನ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ. […]

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ

ಮದುವೆಯಾಗಲು ನಿರಾಕರಿಸಿದ ಯುವತಿಗೆ ಥಳಿತ ➤ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 26. ಯುವತಿ ಮದುವೆಗೆ ನಿರಾಕರಿಸಿದಳೆಂದು ಯುವಕನೋರ್ವ ಹುಡುಗಿಯ ಕಪಾಳಕ್ಕೆ ಹೊಡೆದು ಕೂದಲನ್ನು ಹಿಡಿದೆಳೆದು ನೆಲಕ್ಕೆ ನೂಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು 24 ವರ್ಷದ ಪಂಕಜ್​ ತ್ರಿಪಾಠಿ ದು ಗುರುತಿಸಲಾಗಿದೆ. ತನ್ನನ್ನು ಮದುವೆಯಾಗಲು ಯುವತಿ ನಿರಾಕರಿಸಿದ್ದಕ್ಕೆ ಆತ ಹೀಗೆ ಕ್ರೂರವಾಗಿ ಹಲ್ಲೆ ನಡೆಸಿದ್ಧಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದು, ಮಿರ್ಜಾಪುರದಲ್ಲಿ ಆತನನ್ನು ಪೊಲೀಸರು ಬಂಧಿಸಿದಲ್ಲದೇ ಅವನ ಮನೆಯನ್ನು ನೆಲಸಮಗೊಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಡ್ರೈವರ್​

ಮದುವೆಯಾಗಲು ನಿರಾಕರಿಸಿದ ಯುವತಿಗೆ ಥಳಿತ ➤ ಯುವಕ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸರ ಮೇಲೆ ಆರೋಪಿಗಳಿಂದ ಹಲ್ಲೆ   ➤ ಗುಂಡು ಹಾರಿಸಿ ಆರೋಪಿಯ ಬಂಧನ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಅಪಹರಣ, ದರೋಡೆ ಮತ್ತು ಕಿಡ್ನಾಪ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಇಬ್ಬರ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಜಯ್ ಎಂಬಾತ ಇತ್ತೀಚೆಗೆ ಅಪಹರಣ ಮತ್ತು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ,  ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಗಳು ಹೊಸೂರು ರಸ್ತೆಯ ಸಿಂಗಸಂದ್ರ ಬಳಿ ಇದ್ದಾರೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಪೇದೆ ರಂಗನಾಥ್‌ ಮೇಲೆ ಮಾರಣಾಂತಿಕ ಹಲ್ಲೆ

ಪೊಲೀಸರ ಮೇಲೆ ಆರೋಪಿಗಳಿಂದ ಹಲ್ಲೆ   ➤ ಗುಂಡು ಹಾರಿಸಿ ಆರೋಪಿಯ ಬಂಧನ  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !!

ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ಕೊಲೆಯಾದವರನ್ನು ಬಸವರಾಜ್ (24) ಹಾಗೂ ಗಿರೀಶ್ (28) ಎಂದು ಗುರುತಿಸಲಾಗಿದೆ. ಯುವಕರು ಸಂಜೆ ಆಟವಾಡುತ್ತಿದ್ದ ವೇಳೆ ಕ್ರಿಕೆಟ್ ಆಡುವ ಇಬ್ಬರು ಯುವಕರು ಹಾಗೂ ವಾಹನ ಚಾಲಕರ ಮಧ್ಯೆ ಮಾತಿಗೆ ಮಾತು ಬೆಳೆದು, ಚಾಲಕ ತನ ಬಳಿ ಇದ್ದ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.    

ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 26. ವಿದ್ಯುತ್ ಸ್ಪರ್ಶಗೊಂಡು ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ನಂಜನಗೂಡಿನ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಆವರಣದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ನವೀನ್ (7) ಎಂದು ಗುರುತಿಸಲಾಗಿದೆ. ಆಕಸ್ಮಿಕವಾಗಿ ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಈತ ಬಾಟಲಿಗೆ ನೀರು ತುಂಬಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಗು ಮೃತಪಟ್ಟಿರುವುದಾಗಿ ವೈದ್ಯರು

ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

1 ಕೋಟಿ ರೂ. ನಕಲಿ ನೋಟು ನೀಡಿ ಉದ್ಯಮಿಗೆ ವಂಚನೆ   ➤ ಆರೋಪಿಗಳು ಅರೆಸ್ಟ್                                     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಗುತ್ತಿಗೆದಾರನಿಗೆ ಸಾಲ ಕೊಡಿಸುವುದಾಗಿ ನಂಬಿಸಿ 1 ಕೋಟಿ ರೂ. ನಕಲಿ ನೋಟುಗಳನ್ನು ನೀಡಿ ಸರ್ವಿಸ್ ಚಾರ್ಜ್ ಎಂದು 27 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಮೂವರನ್ನು ಜಯನಗರ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮುನ್ನಾ ಶರಣ್, ವಿಷ್ಣುರಾಜನ್ ಆರ್ ಹಾಗೂ ರಾಮಮೂರ್ತಿನಗರದ ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಲಕ್ಷ್ಮಣ್ ರಾವ್, ತುಷಾರ್ ಮತ್ತು  ಆಶಾಲತಾ  ರಾವ್‌ಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.  ರಾಜರಾಜೇಶ್ವರಿ ನಗರದ ಐಡಿಯಲ್‌

1 ಕೋಟಿ ರೂ. ನಕಲಿ ನೋಟು ನೀಡಿ ಉದ್ಯಮಿಗೆ ವಂಚನೆ   ➤ ಆರೋಪಿಗಳು ಅರೆಸ್ಟ್                                      Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಕಾರು  !!!!!                  

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 24. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಘಟನೆ ಇಲ್ಲಿನ ಹಳೇ ಡಯಾನ ವೃತ್ತ ಬಳಿಯ ಕಲ್ಯಾಣ್ ಜುವೆಲ್ಲರ್ಸ್ ಬಳಿ ನಡೆದಿದೆ. ಯಾರಿಗೂ ಅಪಾಯ ಇಲ್ಲವೆಂದು ತಿಳಿದುಬಂದಿದೆ.      

ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಕಾರು  !!!!!                   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಭೂಮಿಗೆ ಡಬಲ್ ಪರಿಹಾರ  ➤ ಸರ್ಕಾರಕ್ಕೆ 19.99 ಕೋಟಿ ರೂ. ವಂಚನೆ       

(ನ್ಯೂಸ್ ಕಡಬ) newskadaba.com ಧಾರವಾಡ, ಡಿ. 24. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ವಶಪಡಿಸಿಕೊಂಡ ಜಮೀನಿಗೆ ಎರಡೆರಡು ಬಾರಿ ಪರಿಹಾರ ನೀಡಿ ಸರಕಾರಕ್ಕೆ 19.99 ಕೋಟಿ ರೂ. ವಂಚಿಸಿದ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದಿದ್ದು, ರೈತರ ಹೆಸರಿನಲ್ಲಿ ಈ ಅಕ್ರಮ ನಡೆದಿದೆಯಾದರೂ ರೈತ ಫಲಾನುಭವಿಗಳಿಗೆ ತಮ್ಮ ಖಾತೆ ಮೂಲಕ ಇಷ್ಟೊಂದು ಹಣ ವರ್ಗಾವಣೆ ಆಗಿದೆ ಎಂಬುದು ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಧಾರವಾಡ ಕೆಐಎಡಿಬಿಯಲ್ಲಿ ನಡೆದ ಈ ಹಗರಣವು ಇದೀಗ ಸರಕಾರವನ್ನು ಮುಜುಗರಗೊಳಿಸಿದೆ. 2011-12ರಲ್ಲಿ ಸ್ವಾಧೀನ ಪಡಿಸಿಕೊಂಡ

ಒಂದೇ ಭೂಮಿಗೆ ಡಬಲ್ ಪರಿಹಾರ  ➤ ಸರ್ಕಾರಕ್ಕೆ 19.99 ಕೋಟಿ ರೂ. ವಂಚನೆ        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚೆಕ್‌ಪೋಸ್ಟ್‌ಗಳಲ್ಲಿ ಲಂಚಾವತಾರ ➤ ಕ್ರಿಮಿನಲ್‌ ಕೇಸ್‌ ತನಿಖೆಗೆ ಲೋಕಾಯುಕ್ತರ ಆದೇಶ       

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ರಾಜ್ಯದ ಚೆಕ್‌ ಪೋಸ್ಟ್‌ಗಳಲ್ಲಿ ಸಾರಿಗೆ ಇಲಾಖೆ (ಆರ್‌ಟಿಒ) ಅಧಿಕಾರಿಗಳ ಲಂಚಾವತಾರ, ಕರ್ತವ್ಯಲೋಪ ಬಯಲು ಮಾಡಿರುವ ಲೋಕಾಯುಕ್ತ ಪೊಲೀಸರು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್‌ನಲ್ಲಿ ಅತ್ತಿಬೆಲೆ, ವಿಜಯಪುರದ ಝಳಕಿ ಸೇರಿದಂತೆ ರಾಜ್ಯದ ಎಂಟು ಚೆಕ್‌ಪೋಸ್ಟ್‌ಗಳಲ್ಲಿ ಪತ್ತೆಯಾದ 11 ಲಕ್ಷ ರೂ.ಗಳಿಗೂ ಅಧಿಕ ಅನಧಿಕೃತ ಹಣ, ಆರ್‌ಟಿಓ ಅಧಿಕಾರಿಗಳ ನಿಯಮ ಉಲ್ಲಂಘನೆ, ಕರ್ತವ್ಯ ಲೋಪವನ್ನು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ್‌

ಚೆಕ್‌ಪೋಸ್ಟ್‌ಗಳಲ್ಲಿ ಲಂಚಾವತಾರ ➤ ಕ್ರಿಮಿನಲ್‌ ಕೇಸ್‌ ತನಿಖೆಗೆ ಲೋಕಾಯುಕ್ತರ ಆದೇಶ        Read More »

ಕರ್ನಾಟಕ, ಕ್ರೈಮ್ ನ್ಯೂಸ್

 8ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಆರೋಪಿ ಅರೆಸ್ಟ್                    

(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ. 24. 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಬಾಲಕಿಯ ದೇಹದಲ್ಲಿ ಆದ ಬದಲಾವಣೆಗಳನ್ನು ಆಕೆಯ ಪೋಷಕರು ಗಮನಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. ಹೆಚ್ಚಿನ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಆರು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಕುಟುಂಬ ಸದಸ್ಯರ ಹಿಂದೇಟು ಮತ್ತು ಸಾಮಾಜಿಕ ಕಳಂಕದ ಭಯದಿಂದ ಬಾಲಕಿ ಘಟನೆಯ ಬಗ್ಗೆ ಯಾವುದೇ ವಿವರವನ್ನು

 8ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಆರೋಪಿ ಅರೆಸ್ಟ್                     Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top