crime

ಸುರತ್ಕಲ್: ಬೈಕ್ ಗಳಿಗೆ ಕಂಟೈನರ್ ಲಾರಿ ಢಿಕ್ಕಿ ➤ ಮೂವರಿಗೆ ಗಾಯ  

(ನ್ಯೂಸ್ ಕಡಬ) newskadaba.com ಸುರತ್ಕಲ್, ಡಿ. 24. ಕಂಟೈನರ್ ಲಾರಿ ಹಾಗೂ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸವಾರರು ಹಾಗೂ ಓರ್ವ ಪಾದಚಾರಿ ಮಹಿಳೆಗೆ ಗಂಭೀರ ಗಾಯಗೊಂಡ ಘಟನೆ ಕುಳಾಯಿ ಹೊನ್ನಕಟ್ಟೆ ಬಳಿ ವರದಿಯಾಗಿದೆ.   ಮಂಗಳೂರು ಕಡೆಯಿಂದ ಸುರತ್ಕಲ್ ಭಾಗಕ್ಕೆ ಮಲ್ಟಿ ಚೇಸ್ ಕಂಟೈನರ್ ಹೋಗುತ್ತಿದ್ದ ವೇಳೆ ಏಕಾಏಕಿ ಸಿಗ್ನಲ್ ಬಿದ್ದಿದ್ದರಿಂದ ಅತಿಯಾದ ವೇಗದಲ್ಲಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಭಾಗಕ್ಕೆ ತಿರುಗಿ, ಲಾರಿ ಡಿವೈಡರ್ ಏರಿಕೊಂಡು ಎದುರಿನಿಂದ ಬರುತ್ತಿದ್ದ ಒಂದು […]

ಸುರತ್ಕಲ್: ಬೈಕ್ ಗಳಿಗೆ ಕಂಟೈನರ್ ಲಾರಿ ಢಿಕ್ಕಿ ➤ ಮೂವರಿಗೆ ಗಾಯ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಕಸಾಯಿ ಖಾನೆಗೆ ಹಿಂಜಾವೇ ಕಾರ್ಯಕರ್ತರಿಂದ ದಾಳಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ. 24. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಹಿಂಜಾವೇ ಕಾರ್ಯಕರ್ತರು, ಇಬ್ಬರು ಆರೋಪಿಗಳ ಸಹಿತ 4 ಗೋವು ಹಾಗೂ ಹೆಚ್ಚಿನ ಪ್ರಮಾಣದ ಮಾಂಸ ವಶಪಡಿಸಿಕೊಂಡ ಘಟನೆ ಮೂಡಬಿದಿರೆ ತಾಲೂಕಿನ ಆಲಂಗಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಗಿಲ್ಬರ್ಟ್ ಮಿರಾಂದ ಹಾಗೂ ಕ್ಲಾರಿನ್ ಆಲ್ವಿನ್ ಎಂದು ಗುರುತಿಸಲಾಗಿದೆ. ಆಲಂಗಾರಿನ ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವರ ಅಕ್ರಮ ಕಸಾಯಿ ಖಾನೆಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಹಿಂಜಾವೇ ಕಾರ್ಯಕರ್ತರು ಆರೋಪಿಗಳನ್ನು ಹಿಡಿದು ಮೂಡಬಿದ್ರೆ

ಅಕ್ರಮ ಕಸಾಯಿ ಖಾನೆಗೆ ಹಿಂಜಾವೇ ಕಾರ್ಯಕರ್ತರಿಂದ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಹರಿದು ಬೈಕ್ ಹಿಂಬದಿ ಸವಾರ ಮೃತ್ಯು 

(ನ್ಯೂಸ್ ಕಡಬ) newskadaba.com  ರಾಯಚೂರು, ಡಿ.24  ಬೈಕ್ ಹಿಂಬದಿ ಸವಾರ  ಆಯತಪ್ಪಿ ಬಿದ್ದಾಗ ಲಾರಿ ಹರಿದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೇಡರ ಕಾರಲಕುಂಟೆ ಗ್ರಾಮದ ಬಳಿ ಸಂಭವಿಸಿದೆ ಎನ್ನಲಾಗಿದೆ. ಮೃತಪಟ್ಟವರನ್ನು ಲಿಂಗಸುಗೂರು ತಾಲ್ಲೂಕಿನ ಯರಗಂಟೆ ಗ್ರಾಮದ ಶಿವಗ್ಯಾನಪ್ಪ ತಳವಾರ (38)  ಎಂದು ಗುರುತಿಸಲಾಗಿದೆ.  ಮಸ್ಕಿಯಿಂದ ಲಿಂಗಸುಗೂರಿಗೆ ತೆರಳುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪೊಲೀಸರು ಲಾರಿ ಶೋಧ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.    

ಲಾರಿ ಹರಿದು ಬೈಕ್ ಹಿಂಬದಿ ಸವಾರ ಮೃತ್ಯು  Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೈದ್ಯರ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಎತ್ತುಗಳು ಮೃತ್ಯು 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ವೈದ್ಯರ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಎತ್ತುಗಳು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಉಡೇವಾ ಗ್ರಾಮದಲ್ಲಿ ಸಂಭವಿಸಿದೆ. ಉಡೇವಾ ಗ್ರಾಮದ ಶಂಕರ್ ಎಂಬುವರಿಗೆ ಸೇರಿದ ಎತ್ತುಗಳಾಗಿದ್ದು, ಆರೋಗ್ಯ ಸರಿಇಲ್ಲವೆಂದು ಎತ್ತುಗಳನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಶುವೈದ್ಯ ಬಸವರಾಜ್ ಎಂಬಾತ ಎತ್ತುಗಳಿಗೆ ಇಂಜೆಕ್ಷನ್ ನೀಡಿದ್ದಾನೆ. ಇನ್ನು ವೈದ್ಯರು ಇಂಜೆಕ್ಷನ್ ನೀಡಿದ ಮರುದಿನವೇ ರಾಸುಗಳು ಮೃತಪಟ್ಟಿವೆ ಎನ್ನಲಾಗಿದೆ.

ವೈದ್ಯರ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಎತ್ತುಗಳು ಮೃತ್ಯು  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಪತ್ನಿಯಿಂದ ಪತಿಯ ಹತ್ಯೆ..!

(ನ್ಯೂಸ್ ಕಡಬ) newskadaba.com ವಿರಾಜಪೇಟೆ, ಡಿ. 24. ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಯೇ ಪತಿಯ ಕುತ್ತಿಗೆಗೆ ವಸ್ತ್ರದಿಂದ ಬಿಗಿದು ಕೊಲೆ ಮಾಡಿರುವ ಘಟನೆ ವಿರಾಜಪೇಟೆ ಸಮೀಪದ ಬೊಳ್ಳುಮಾಡು ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಸುಂದರ (36) ಎಂದು ಗುರುತಿಸಲಾಗಿದೆ. ಇವರು ಬೊಳ್ಳುಮಾಡು ಗ್ರಾಮದ ತೋಟವೊಂದರ ಮನೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಿದ್ದರು ಎನ್ನಲಾಗಿದೆ. ಸುಂದರ್ ಹಾಗೂ ಶೋಭ ಅವರ ನಡುವೆ ಕ್ಷುಲಕ ಕಾರಣಕ್ಕಾಗಿ ಕಲಹ ಉಂಟಾಗಿದೆ. ಇದೇ ಕಲಹ ವಿಕೋಪಕ್ಕೆ ತಿರುಗಿ, ಪತ್ನಿ ಶೋಭ ವೇಲ್ ನಿಂದ ಪತಿಯ ಕುತ್ತಿಗೆಗೆ ಬಿಗಿದು

ಕ್ಷುಲ್ಲಕ ಕಾರಣಕ್ಕೆ ಪತ್ನಿಯಿಂದ ಪತಿಯ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

17 ಸಾವಿರ ಬೆಲೆ ಬಾಳುವ ಸೈಕಲ್ ಕಳ್ಳತನ     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ಬೆಂಗಳೂರು ನಗರದಲ್ಲಿ ಮತ್ತೊಂದು ಸೈಕಲ್ ಕಳ್ಳರ ಗ್ಯಾಂಗ್ ಹುಟ್ಟಿಕೊಂಡಿದ್ದು, ಆಟೋದಲ್ಲಿ ಬಂದ ಕಳ್ಳರ ಗ್ಯಾಂಗ್‌ವೊಂದು ಸೈಕಲ್ ಕದಿಯೋ ವಿಡಿಯೋ ಇದೀಗ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವರಾಜ್‌ ಎಂಬಾತನಿಗೆ ಸೇರಿದ 17 ಸಾವಿರ ಬೆಲೆ ಬಾಳುವ ಸೈಕಲ್ ಇದಾಗಿದ್ದು, ಜಿಮ್‌ಗೆ ಹೋಗಲು ಸೈಕಲ್‌ನಲ್ಲಿ ಯುವರಾಜ್ ಬಂದಿದ್ದ. ಇನ್ನು ಇದನ್ನು ನೋಡಿದ ಮೂವರು ಕಳ್ಳರು ಆಟೋದಲ್ಲಿ ಬಂದು, ದೂರದಲ್ಲಿ ನಿಂತು ಗಮನಿಸಿ ಯಾರು ಇಲ್ಲದ ವೇಳೆ ಈ ಕೃತ್ಯವನ್ನೆಸಗಿದ್ದಾರೆ.

17 ಸಾವಿರ ಬೆಲೆ ಬಾಳುವ ಸೈಕಲ್ ಕಳ್ಳತನ      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..!

(ನ್ಯೂಸ್ ಕಡಬ) newskadaba.com ದಾವಣಗೆರೆ. ಡಿ. 24. ವ್ಯಕ್ತಿಯೋರ್ವ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿದ ನಂತರ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕೊಲೆಯಾದವರನ್ನು ಚಾಂದ್ ಸುಲ್ತಾನ(28) ಎಂದು ಗುರುತಿಸಲಾಗಿದೆ. ಇವರು ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ಲೆಕ್ಕ ಪರಿಶೋಧಕ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿ ಸಾದತ್ ಹರಿಹರ ಮೂಲದವನಾಗಿದ್ದು, ಮೃತ ಮಹಿಳೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಾದತ್, ಸುಲ್ತಾನಳೊಂದಿಗೆ ಮಾತನಾಡಲು ಬಯಸುವುದಾಗಿ ಹೇಳಿದ್ದಾನೆ. ಸ್ವಲ್ಪ ಹೊತ್ತಿನ ನಂತರ

ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಗೂಡ್ಸ್ ರಿಕ್ಷಾಕ್ಕೆ ಶಾಲಾ ಬಸ್ ಢಿಕ್ಕಿ ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 24. ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದ ಚಾಲಕನೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್ (50) ಎಂದು ಗುರುತಿಸಲಾಗಿದೆ. ಗೂಡ್ಸ್ ರಿಕ್ಷಾಕ್ಕೆ ಶಾಲಾ ಮಕ್ಕಳ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಗೂಡ್ಸ್ ರಿಕ್ಷಾಕ್ಕೆ ಶಾಲಾ ಬಸ್ ಢಿಕ್ಕಿ ➤ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾವು ಕಡಿತ ➤ ಆಂಬ್ಯುಲೆನ್ಸ್ ಸಿಗದೇ ಓರ್ವ ಮೃತ್ಯು   

(ನ್ಯೂಸ್ ಕಡಬ) newskadaba.com ಹಾಸನ, ಡಿ. 24. ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ದೊಡ್ಡಕಲ್ಲೂರು ಗ್ರಾಮದ ಯಶವಂತ್-ಗೌರಿ ಎಂಬುವವರ ಪುತ್ರ ರೋಷನ್ (4) ಎಂದು ಗುರುತಿಸಲಾಗಿದೆ. ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆ ತರಲೆಂದು ಮನೆಗಳಿಗೆ ತರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತಕ್ಷಣವೇ ವಿಷಯ ತಿಳಿದ ಕುಟುಂಬಸ್ಥರು ರೋಷನ್‍ ನನ್ನು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಕ್‍ ನಲ್ಲಿ

ಹಾವು ಕಡಿತ ➤ ಆಂಬ್ಯುಲೆನ್ಸ್ ಸಿಗದೇ ಓರ್ವ ಮೃತ್ಯು    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜನವಸತಿ ಪ್ರದೇಶದಲ್ಲಿ ತಂಡದಿಂದ ಯುವಕನ ಬರ್ಬರ ಹತ್ಯೆ..!

(ನ್ಯೂಸ್ ಕಡಬ) newskadaba.com  ನವದೆಹಲಿ , ಡಿ 23 : ಯುವಕಯೋರ್ವನನ್ನು ತಂಡವೊಂದು ಥಳಿಸಿ ಜನರ ಎದುರೇ ಹರಿತವಾದ ಆಯುಧದಿಂದ ಇರಿದು ಕೊಲೆಗೈದ ಭೀಕರ ಘಟನೆ ದೆಹಲಿಯ ಬದರ್ ಪುರದಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಕೇಶವ್ (30) ಎಂದು ಗುರುತಿಸಲಾಗಿದೆ. ಮೂವರು ಯುವಕರ ತಂಡವೊಂದು ಕೇಶವ್ ಬಳಿ ಯಾವುದೋ ವಿಚಾರವಾಗಿ ಮಾತು ಬೆಳೆಸಿದೆ . ಈ ವೇಳೆ ಓರ್ವ ಯುವಕ  ಚಾಕುವಿನಿಂದ ಇರಿಯುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಏಮ್ಸ್ ಆಸ್ಪತ್ರೆ ದಾಖಲಿಸುವ ಹೊತ್ತಿಗೆ ಯುವಕ

ಜನವಸತಿ ಪ್ರದೇಶದಲ್ಲಿ ತಂಡದಿಂದ ಯುವಕನ ಬರ್ಬರ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top