crime

3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಡಿ. 22. ಮದುವೆಯಾದ 7 ತಿಂಗಳಿಗೆ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ವರದಿಯಾಗಿದೆ. ಮೃತ ಯುವತಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ. 7 ತಿಂಗಳ ಹಿಂದೆ ಸುಮಂತ್ ಎಂಬಾತನ ಜೊತೆ ರೋಹಿಣಿ ಮದುವೆಯಾಗಿತ್ತು. 3 ತಿಂಗಳ ಗರ್ಭಿಣಿಯಾಗಿದ್ದ ಈಕೆ ಕೆರೆ ಸಮೀಪ ಬಂದು ಅಲ್ಲಿಯೇ  ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಜೊತೆ ಕೆಲಕಾಲ ಮಾತನಾಡಿ, ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಮಹಿಳೆಯರಿಗೆ ಹೇಳಿದ್ದಳು. ಇತ್ತ ಮಹಿಳೆಯರು ಬಟ್ಟೆ ಒಗೆದು […]

3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಡಹಗಲೇ ಯುವತಿಯ ಬರ್ಬರ ಹತ್ಯೆ..!

(ನ್ಯೂಸ್ ಕಡಬ) newskadaba.com  ದಾವಣಗೆರೆ , ಡಿ 22 :  ಯುವತಿಯೋರ್ವಳ ಕತ್ತು ಕೊಯ್ದು ಹತ್ಯೆ ಮಾಡಿರುವ ಭೀಕರ ಘಟನೆ ಪಿ.ಜೆ. ಬಡಾವಣೆಯ ಚರ್ಚ್ ರಸ್ತೆಯಲ್ಲಿನ ಲುಡ್ಸ್ ಶಾಲೆ ಸಮೀಪದಲ್ಲಿ ವರದಿಯಾಗಿದೆ. ಹತ್ಯೆಯಾದ ಯುವತಿಯನ್ನು ಚಾಂದ್ ಸುಲ್ತಾನ್ (26)  ಎಂದು ಗುರುತಿಸಲಾಗಿದೆ. ಚಾಂದ್ ಸುಲ್ತಾನ್ ಅವರು ಎಂದಿನಂತೆ  ಬೆಳಿಗ್ಗೆ ದ್ವಿ ಚಕ್ರ ವಾಹನದಲ್ಲಿ ಕೆಲಸಕ್ಕೆಂದು ತೆರೆಳಿದ್ದರು, ಈ ವೇಳೆ ದುಷ್ಕರ್ಮಿಯೊಬ್ಬ ತಡೆದು ನಿಲ್ಲಿಸಿ ಸುಲ್ತಾನ್ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಯುವತಿ ಸ್ಥಳದಲ್ಲೇ

ಹಾಡಹಗಲೇ ಯುವತಿಯ ಬರ್ಬರ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಧ್ಯರಾತ್ರಿಯಲ್ಲಿ ವಾಹನ ಚಲಾಯಿಸುವಾಗ ಭಯ ಹುಟ್ಟಿಸುತ್ತಾನೆ….ಈ ವ್ಯಕ್ತಿ!!!              

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಮಧ್ಯರಾತ್ರಿ ವೇಳೆ ವಾಹನ ಚಲಾಯಿಸುವಾಗ ಜಾಗರೂಕರಾಗಿರಿ. ಏಕೆಂದರೆ, ನಿಗೂಢ ವ್ಯಕ್ತಿಯೊಬ್ಬ ಮಧ್ಯರಾತ್ರಿಯಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಹಾಕಿ  ಭಯ ಹುಟ್ಟಿಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ವಿಡಿಯೋವನ್ನು ಹಂಚಿಕೊಂಡು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಹದೇವಪುರ ಠಾಣಾ ಪೊಲೀಸರು ನಿಗೂಢ ವ್ಯಕ್ತಿಯನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಹೆಡ್​ಫೋನ್ ಹಾಕಿ ಕೈಯಲ್ಲೊಂದು ಫೈಲ್ ಹಿಡಿದುಕೊಂಡು ರಸ್ತೆಗೆ ಅಡ್ಡಬಂದು

ಮಧ್ಯರಾತ್ರಿಯಲ್ಲಿ ವಾಹನ ಚಲಾಯಿಸುವಾಗ ಭಯ ಹುಟ್ಟಿಸುತ್ತಾನೆ….ಈ ವ್ಯಕ್ತಿ!!!               Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೋಳಗುಮ್ಮಟ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ..!                                    

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 22. ಯುವತಿಯೋರ್ವಳು ಗೋಳಗುಮ್ಮಟ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ಸಂಭವಿಸಿದೆ. ಮೃತ ಯುವತಿಯನ್ನು ಸೌಂದರ್ಯ (23) ಎಂದು ಗುರುತಿಸಲಾಗಿದೆ. ಯುವತಿಯು ಪ್ರಿಯಕರನ ಜೊತೆಗೆ ಗಲಾಟೆ  ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದುಬಂದಿದೆ. ಗುಮ್ಮಟದ ಒಳಭಾಗದ ಆವರಣದಿಂದ ಜಿಗಿದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಅಲ್ಲಿಗೆ ಬಂದಿದ್ದ ಪ್ರವಾಸಿಗರೆಲ್ಲರೂ ಕಂಗಾಲಾಗಿದ್ದಾರೆ ಎಂದು ತಿಳಿದುಬಂದಿದೆ.  

ಗೋಳಗುಮ್ಮಟ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ..!                                     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಎಚ್ಚೆತ್ತ ಕಂದಾಯ ಇಲಾಖೆ ➤ ಅಕ್ರಮ ಮರಳು ಸಾಗಾಟದ 3 ಲಾರಿ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 22. ಇತ್ತೀಚೆಗೆ ಅಕ್ರಮ ಗಣಿಗಾರಿಕೆ ಮತ್ತು ಮರಳು ಸಾಗಾಟದ ಮೇಲೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಮೂರು ಲಾರಿಗಳನ್ನು ವಶಪಡಿಸಿಕೊಂಡಿರುವ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಕಂದಾಯ ನಿರೀಕ್ಷಕರ ತಂಡದ ನೇತೃತ್ವದಲ್ಲಿ ಮರಳು ಸಾಗಾಟ ಮತ್ತು ಕೆಂಪು ಕಲ್ಲಿನ ಸಾಗಾಟದ ಲಾರಿಗಳ ಮೇಲೆ ದಿಢೀರ್ ದಾಳಿ ನಡೆದು ಮೂರು ಲಾರಿಗಳನ್ನು ವಶ ಪಡೆದುಕೊಳ್ಳಲಾಗಿದೆ. ಇದೀಗ ಸದ್ಯ ಮೂರು ವಾಹನಗಳನ್ನು ಕಂದಾಯ ನಿರೀಕ್ಷಕರ ಕಚೇರಿ ಬಳಿ ಇರಿಸಲಾಗಿದ್ದು ಮೇಲಿನ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.  

ಸುಳ್ಯ: ಎಚ್ಚೆತ್ತ ಕಂದಾಯ ಇಲಾಖೆ ➤ ಅಕ್ರಮ ಮರಳು ಸಾಗಾಟದ 3 ಲಾರಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿಸಿಬಿ ಪೊಲೀಸರ ದಾಳಿ  ➤ ಫಾರ್ಮ್ ನಲ್ಲಿ 29 ವನ್ಯಜೀವಿಗಳು ಪತ್ತೆ    

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಎಸ್​.ಎಸ್. ಮಲ್ಲಿಕಾರ್ಜುನ ಅವರ ರೈಸ್ ಮಿಲ್​ನಲ್ಲಿ ವನ್ಯ‌ಜೀವಿಗಳು ಪತ್ತೆಯಾಗಿದ್ದು, ದಾವಣಗೆರೆ ನಗರದ ಬಂಬೂ ಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್​ ಮೇಲೆ ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿದ್ದು,  ಏಳು ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು, ಎರಡು ನರಿಗಳು ಸಿಕ್ಕಿವೆ. ಅವುಗಳನ್ನು ರಕ್ಷಿಸಿ ಅರಣ್ಯ

ಸಿಸಿಬಿ ಪೊಲೀಸರ ದಾಳಿ  ➤ ಫಾರ್ಮ್ ನಲ್ಲಿ 29 ವನ್ಯಜೀವಿಗಳು ಪತ್ತೆ     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                      

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನೆಹರುನಗರ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಅನಂತಾಡಿ ನಿವಾಸಿ ಪುಷ್ಪರಾಜ್ ಗೌಡ ಎಂದು ಗುರುತಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.    

ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ತಳ್ಳುಗಾಡಿ ತೆರವು ಹಿನ್ನೆಲೆ – ಗ್ರಾ.ಪಂ. ಪಿಡಿಓಗೆ ಜೀವ ಬೆದರಿಕೆ  ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾಣಿಯೂರು, ಡಿ. 21. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ ಗ್ರಾಮದ ಅಂಕಜಾಲು ಎಂಬಲ್ಲಿ ಅಕ್ರಮ ತಳ್ಳುಗಾಡಿಯನ್ನು ತೆರವು ಮಾಡಿರುವುದಕ್ಕೆ ಪುತ್ತೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಮತ್ತು ಗ್ರಾ.ಪಂ ಪ್ರಭಾರ ಆಭಿವೃದ್ಧಿ ಅಧಿಕಾರಿ ನಾರಾಯಣ ಕೆ ಅವರಿಗೆ ವಾಟ್ಸಪ್ ಕರೆ ಮೂಲಕ ಜೀವ ಬೆದರಿಕೆಯೊಡ್ಡಿರುವ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ

ಪುತ್ತೂರು: ಅಕ್ರಮ ತಳ್ಳುಗಾಡಿ ತೆರವು ಹಿನ್ನೆಲೆ – ಗ್ರಾ.ಪಂ. ಪಿಡಿಓಗೆ ಜೀವ ಬೆದರಿಕೆ  ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕಾಂಕ್ರೀಟ್ ಮಿಶ್ರಣದ ಲಾರಿ ಪಲ್ಟಿ ➤ ಕಾರ್ಮಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ರಸ್ತೆ ಬದಿ ಕುಸಿದ ಪರಿಣಾಮ ರಸ್ತೆ ಅಭಿವೃದ್ದಿ ಕಾಮಗಾರಿಗೆಂದು ಬಂದಿದ್ದ ಕಾಂಕ್ರೀಟ್ ಮಿಕ್ಸಿಂಗ್ ಮಿಲ್ಲರ್ ಲಾರಿಯು ಪಲ್ಟಿಯಾದ ಘಟನೆ ಚೆಲ್ಯಡ್ಯ ಎಂಬಲ್ಲಿ ನಡೆದಿದೆ. ಕಾಂಕ್ರೀಟ್ ಮಿಕ್ಸಿಂಗ್ ತುಂಬಿಸಿಕೊಂಡು ಪುತ್ತೂರು ಕಡೆಯಿಂದ ಬಂದ ಲಾರಿಯು ರಸ್ತೆ ಬದಿ ನಿಲ್ಲಿಸಿ ತಡೆಗೋಡೆಗೆ ಕಾಂಕ್ರೀಟ್ ತುಂಬಿಸುವ ಸಂದರ್ಭ ರಸ್ತೆ ಬದಿ ಕುಸಿದು ಲಾರಿಯು ಸುಮಾರು ಇಪ್ಪತ್ತು ಅಡಿ ಆಳಕ್ಕೆ ಪಲ್ಟಿಯಾಗಿದೆನ್ನಲಾಗಿದೆ. ಕೆಳಭಾಗದಲ್ಲಿದ್ದ ಕಾರ್ಮಿಕರು ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಕಾಂಕ್ರೀಟ್ ಮಿಶ್ರಣದ ಲಾರಿ ಪಲ್ಟಿ ➤ ಕಾರ್ಮಿಕರು ಅಪಾಯದಿಂದ ಪಾರು Read More »

ಕರಾವಳಿ

ಬ್ರಹ್ಮಾವರ: ಮನೆ ಕಳವು ಆರೋಪಿಯ ಬಂಧನ  ➤ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ    

(ನ್ಯೂಸ್ ಕಡಬ) newskadaba.com  ಬ್ರಹ್ಮಾವರ, ಡಿ.21. ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಾಡೂರು ತಂತ್ರಾಡಿ ನಿವಾಸಿ ವಿಜಯ್ ಕುಮಾರ್ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಈತ ಹೊಂಡಾ ಮ್ಯಾಟ್ರಿಕ್ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಡೆದು ಪರಿಶೀಲನೆ ನಡೆಸಿದಾಗ ಕಳ್ಳತನ ನಡೆಸಲು ಬೇಕಾದ ಸಲಕರಣೆಗಳು ಆತನ ಜೊತೆಯಿದ್ದು, ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ

ಬ್ರಹ್ಮಾವರ: ಮನೆ ಕಳವು ಆರೋಪಿಯ ಬಂಧನ  ➤ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ     Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top