crime

ಮಂಗಳೂರು : ಬಾಂಬ್ ಸ್ಪೋಟ – ಸಂತ್ರಸ್ತ ಚಾಲಕನ ಮನೆ ದುರಸ್ತಿಗೆ ನೆರವು

(ನ್ಯೂಸ್ ಕಡಬ) newskadaba.com   ಮಂಗಳೂರು, ಡಿ.19  ನಗರದ ಗರೋಡಿಯಲ್ಲಿ ಇತ್ತೀಚೆಗೆ ನಡೆದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋರಿಕ್ಷಾ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿ ಅವರ ಮನೆಯನ್ನು ದುರಸ್ತಿಗೊಳಿಸಲು ‘ ಗುರು ಬೆಳದಿಂಗಳು ಫೌಂಡೇಷನ್ ‘ ಮುಂದಾಗಿದೆ ಎನ್ನಲಾಗಿದೆ. ಗುರುಬೆಳದಿಂಗಳು ಫೌಂಡೇಷನ್ ಅಧ್ಯಕ್ಷ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಖಜಾಂಜಿ ಪದ್ಮರಾಜ್ ಆರ್.ಅವರು, ಘಟನೆ ಮರುದಿನ ಆಸ್ಪತ್ರೆಗೆ ಭೇಟಿ ನೀಡಿ , ಪುರುಷೋತ್ತಮ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆಂದು ವರದಿ ತಿಳಿಸಿದೆ. ಎಂಜಿನಿಯರ್ […]

ಮಂಗಳೂರು : ಬಾಂಬ್ ಸ್ಪೋಟ – ಸಂತ್ರಸ್ತ ಚಾಲಕನ ಮನೆ ದುರಸ್ತಿಗೆ ನೆರವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು     

(ನ್ಯೂಸ್ ಕಡಬ) newskadaba.com   ಬಳ್ಳಾರಿ, ಡಿ.19   ರಸ್ತೆ ದಾಟುವ ವೇಳೆ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿಗಳನ್ನು ಕನಕರಾಜು (19), ಶಂಕರ (18) ನಾಗೇನಹಳ್ಳಿ ಹೊನ್ನೂರ (22) ಎಂದು ಗುರುತಿಸಲಾಗಿದೆ. ಕಲಬುರಗಿಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.  

ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಂಡು ಹುಲಿಯ ಕೊಳೆತ ಮೃತದೇಹ ಪತ್ತೆ ➤ ತಲೆ ಮತ್ತು ಉಗುರು ಕಿತ್ತೋಯ್ದ ದುಷ್ಕರ್ಮಿಗಳು .!!!  

(ನ್ಯೂಸ್ ಕಡಬ) newskadaba.com   ಹಳಿಯಾಳ, ಡಿ.19   ಇತ್ತೀಚೆಗೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಬಳಿ ಹುಲಿಯ ಕೊಳೆತ ಮೃತದೇಹ ಪತ್ತೆಯಾದ ಘಟನೆ ಹಳಿಯಾಳ ಎಂಬಲ್ಲಿ ಸಂಭವಿಸಿದೆ.  ಅದರ ತಲೆ ಮತ್ತು ಉಗುರುಗಳು ಕಾಣೆಯಾಗಿದೆ ಎಂದು ತಿಳಿದುಬಂದಿದೆ. ಹುಲಿ ಅಥವಾ ಇತರ ಪ್ರಾಣಿಗಳೊಂದಿಗಿನ ಪ್ರಾದೇಶಿಕ ಕಾಳಗದಲ್ಲಿ ದೊಡ್ಡ ಬೆಕ್ಕು ಮೃತಪಟ್ಟಿದೆ ಎನ್ನಲಾಗಿದೆ. ಕಿಡಿಗೇಡಿಗಳು ಸತ್ತ ಪ್ರಾಣಿಯನ್ನು ಕಂಡು ತಲೆ ಹಾಗೂ ಉಗುರುಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬರ್ಚಿ ವ್ಯಾಪ್ತಿಯ

ಗಂಡು ಹುಲಿಯ ಕೊಳೆತ ಮೃತದೇಹ ಪತ್ತೆ ➤ ತಲೆ ಮತ್ತು ಉಗುರು ಕಿತ್ತೋಯ್ದ ದುಷ್ಕರ್ಮಿಗಳು .!!!   Read More »

ಕ್ರೈಮ್ ನ್ಯೂಸ್

ವಿಗ್ರಹ ಮಾರಾಟಕ್ಕೆ ಯತ್ನಿಸಿದವರ ಬಂಧನ    ➤ ಐವರು ಆರೋಪಿಗಳು ಸೆರೆ .!!!                                                           

(ನ್ಯೂಸ್ ಕಡಬ) newskadaba.com    ಬೆಂಗಳೂರು, ಡಿ.19     200 ವರ್ಷಗಳ ಹಳೆಯ ಬುದ್ಧ ವಿಗ್ರಹ ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ತೆಲಂಗಾಣದ ಪಂಚಮರ್ತಿ ರಘು ರಾಮ ಚೌಧರಿ ಅಲಿಯಾಸ್ ಪಿ.ರಘು, ಉದಯ್ ಕುಮಾರ್, ಫ್ರೆಡ್ಡಿ ಡಿಸೋಜ್, ಶರಣ್ ನಾಯರ್ ಹಾಗೂ ಎಂ.ಕೆ.ಪ್ರಸನ್ನ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಇವರೆಲ್ಲರನ್ನೂ ರಿಯಲ್ ಎಸ್ಟೇಟ್ ಮಧ್ಯರ್ತಿಗಳು ಎನ್ನಲಾಗಿದೆ. ಅಕ್ರಮ ಹಣ ಸಂಪಾದನೆಗೆ ವಿಗ್ರಹ ಮಾರಾಟಕ್ಕೆ ಯೋಚಿಸಿದರು ಎಂದು ತಿಳಿದುಬಂದಿದೆ. ವಿದೇಶಕ್ಕೆ ವಿಗ್ರಹ ಕಳುಹಿಸುವುದು ಆರೋಪಿಗಳ

ವಿಗ್ರಹ ಮಾರಾಟಕ್ಕೆ ಯತ್ನಿಸಿದವರ ಬಂಧನ    ➤ ಐವರು ಆರೋಪಿಗಳು ಸೆರೆ .!!!                                                            Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ ಭೂಪ

(ನ್ಯೂಸ್ ಕಡಬ) newskadaba.com  ಜೈಪುರ, ಡಿ.18   ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ದಾ ವಾಲಕರ್ ಹತ್ಯೆ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ರಾಜಸ್ಥನದ ಜೈಪುರದಲ್ಲಿ ಸಂಭವಿಸಿದೆ. ವ್ಯಕ್ತಿಯೊಬ್ಬ ತನ್ನ ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ಇಲ್ಲಿಗೆ ಸಮೀಪದ ಹೆದ್ದಾರಿಯ ವಿವಿಧೆಡೆ ಎಸೆದ ಘಟನೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸರೋಜ್ ಶರ್ಮಾ (65) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅಂಜು ಶರ್ಮಾ ಅಲಿಯಾಸ್ ಅಚಿಂತ್ಯ ಗೋವಿಂದ ದಾಸ್ (33) ಎಂದು ಗುರುತಿಸಲಾಗಿದೆ.  

ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ ಭೂಪ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಬಂದೂಕಿನೊಂದಿಗೆ ಮಕ್ಕಳ ಆಟ..!!!!  ➤ ಗುಂಡು ತಗುಲಿ ತಮ್ಮ ಮೃತ್ಯು .!!!                

(ನ್ಯೂಸ್ ಕಡಬ) newskadaba.com  ದೆಹಲಿ, ಡಿ.18   ಮಕ್ಕಳು ಆಡುವಾಡುತ್ತಿರುವಾಗ ನಾಡಬಂದೂಕಿನ ಗುಂಡು ಆಕಸ್ಮಿಕವಾಗಿ ತಗುಲಿ ಬಾಲಕ ಸಾವನ್ನಪ್ಪಿರೋ ಘಟನೆ ಕನಕಪುರ ಎಂಬಲ್ಲಿ ಸಂಭವಿಸಿದೆ. ಉತ್ತರಪ್ರದೇಶ ಮೂಲದ ಶಮಾ (7) ಮೃತ ಬಾಲಕ. ಶಮಾನ ಸಹೋದರ ಸಾಜೀದ್  (16) ಬಂದೂಕಿನ ಟ್ರಿಗರ್ ಅನ್ನು ಒತ್ತಿದ್ದಾನೆ. ಈ ವೇಳೆ ಗುಂಡು ಶಮಾನಿಗೆ ತಗುಲಿ ಮೃತಪಟ್ಟಿದ್ದಾರೆ. ಮಲ್ಲೇಶ್ ತೋಟದ ಮನೆಯಲ್ಲಿ ನಾಡಬಂದೂಕನ್ನು ತೆಗೆದುಕೊಂಡು ಶಮಾ ಮತ್ತು ಸಾಜೀದ್ ಆಟವಾಡಲು ಮುಂದಾಗಿದ್ದ ವೇಳೆ ಗುಂಡು ತಗುಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಬಂದೂಕಿನೊಂದಿಗೆ ಮಕ್ಕಳ ಆಟ..!!!!  ➤ ಗುಂಡು ತಗುಲಿ ತಮ್ಮ ಮೃತ್ಯು .!!!                 Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಜಿಂಕೆ ಬೇಟೆ  ➤ ರೈತರನ್ನು ಕಂಡು ಪರಾರಿಯಾದ ಖದೀಮರು..!!!

(ನ್ಯೂಸ್ ಕಡಬ) newskadaba.com  ನಂಜನಗೂಡು, ಡಿ.18  ಅಪರಿಚಿತರ ಗುಂಪೊಂದು ಎತ್ತಿನ ಮುಂಟಿ ಎಂಬುವ ಸ್ಥಳದಲ್ಲಿ ಜಿಂಕೆಯೊಂದನ್ನು ಬೇಟೆಯಾಡಿ, ಕೊಂದು, ಮರವೊಂದಕ್ಕೆ ಜಿಂಕೆಯನ್ನು ನೇತು ಹಾಕಿ, ಮಾಂಸ ಕತ್ತರಿಸಿ ತುಂಬುತ್ತಿದ್ದ ಸಂಧರ್ಭದಲ್ಲಿ, ಪಕ್ಕದಲ್ಲಿದ್ದ ರೈತರನ್ನು ಕಂಡು, ಗಾಬರಿಗೊಂಡು, ಕದಿಮರು ಜಿಂಕೆ ಮಾಂಸ ಸ್ಥಳದಲ್ಲೇ ಬಿಟ್ಟು, ಜೀಪ್ ನಲ್ಲಿ ತೆರಳುತ್ತಿದ್ದಾಗ ಪಲ್ಟಿ ಯಾಗಿ ಬಿದ್ದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕವಲಂದೆ ಪೊಲೀಸ್ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ಜಿಂಕೆ ಬೇಟೆ  ➤ ರೈತರನ್ನು ಕಂಡು ಪರಾರಿಯಾದ ಖದೀಮರು..!!! Read More »

ಕರ್ನಾಟಕ
Crime

 ಬಾಲಕಿಯ ಜೊತೆ ಅಸಭ್ಯ ವರ್ತನೆ   ➤ ಹಿಗ್ಗಾ ಮುಗ್ಗಾ ಥಳಿಸಿದ ಪೋಷಕರು..!!!                

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.18   ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಮಂಗಳೂರಿನಲ್ಲಿ ಸಮಭವಿಸಿದೆ. ಯುವಕನನ್ನ ಕಂಬಕ್ಕೆ ಕಟ್ಟಿ ಬಾಲಕಿಯ ಕಡೆಯವರು ಹಲ್ಲೆ ಮಾಡಿದ್ದು,  ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಯುವಕ ಗಂಭೀರವಾಗಿ ಗಾಯಯೊಂಡಿದ್ದನು.  ಥಳಿತಕ್ಕೊಳಗಾದ ಯುವಕ ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ್ದನು. ಬಾಲಕಿಯಿಂದ ಮಾಹಿತಿ ಪಡೆದು ಪೋಷಕರು ಹಿಂಬಾಲಿಸಿದ್ದರು. ಕರೆಕಾಡು ಪ್ರದೇಶದಲ್ಲಿ ಯುವಕ ಮತ್ತೆ ಬಾಲಕಿಗೆ ಕಿರುಕುಳ ನೀಡಿದ್ದನು. ಈ

 ಬಾಲಕಿಯ ಜೊತೆ ಅಸಭ್ಯ ವರ್ತನೆ   ➤ ಹಿಗ್ಗಾ ಮುಗ್ಗಾ ಥಳಿಸಿದ ಪೋಷಕರು..!!!                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋಳಿ ಕೂಗುತ್ತಿದೆ …!!! ನಿದ್ರೆ ಬರುತ್ತಿಲ್ಲ ….!!!     ➤ ಪೊಲೀಸರಿಗೆ ವಿಚಿತ್ರ ದೂರು..!!!                                                      

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.18 ಬೆಂಗಳೂರಿನ ಜೆ.ಪಿ. ನಗರದ  8ನೇ ಹಂತದ ಮನೆಯಲ್ಲಿ ಕೋಳಿಗಳು ಕೂಗುತ್ತಿದ್ದು, ಅದರಿಂದ ನಿದ್ದೆ ಮಾಡಲಾಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ. ಪ್ರತಿನಿತ್ಯ ಹಗಲು- ರಾತ್ರಿಯೆನ್ನದೇ ಕೋಳಿಗಳು ಕೂಗುತ್ತಿದ್ದು, ಸುತ್ತಲಿನ ನಿವಾಸಿಗಳಿಗೆ ನಿದ್ದೆ ಇಲ್ಲದಂತಾಗಿದೆ. ಕೂಡಲೇ ಕೋಳಿ ಸಾಕಣೆ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣ ಟ್ವಿಟರ್‌ ಮೂಲಕ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಪೊಲೀಸ್‌ ಠಾಣೆಗೆ

ಕೋಳಿ ಕೂಗುತ್ತಿದೆ …!!! ನಿದ್ರೆ ಬರುತ್ತಿಲ್ಲ ….!!!     ➤ ಪೊಲೀಸರಿಗೆ ವಿಚಿತ್ರ ದೂರು..!!!                                                       Read More »

ಕರ್ನಾಟಕ

ನೆಲ್ಯಾಡಿ :  ಅನುಮತಿ ಇಲ್ಲದೆ ಮಾಹಿತಿ ಸಂಗ್ರಹ ➤ ಮೂವರು ಪೊಲೀಸರ ಬಲೆಗೆ..!!!                              

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಡಿ.18   ಅನುಮತಿಯಿಲ್ಲದೆ ಮತದಾರರ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೂವರನ್ನು ಸಾರ್ವಜನಿಕರು ಪೊಲೀಸರಿಗೊಪ್ಪಿಸಿರುವ ಘಟನೆ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ಸಂಭವಿಸಿದೆ. ಹೊಸಮಜಲು ಸಮೀಪದ ಹೋಟೆಲ್ ವೊಂದಕ್ಕೆ ಬಂದಿದ್ದ ಕನ್ನಡ ಹಾಗೂ ತಮಿಳು ಮಿಶ್ರಿತ ಭಾಷೆ ಮಾತನಾಡುತ್ತಿದ್ದ ವ್ಯಕ್ತಿಯೋರ್ವರು ಚಹಾ ಅಂಗಡಿಯಲ್ಲಿದ್ದ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಕೆ.ಇ.ಅಬೂಬಕ್ಕರ್ ರವರಲ್ಲಿ ಇಂದಿರಾಗಾಂಧಿ, ಸೋನಿಯಾಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಹಿರಿಯ ರಾಜಕೀಯ ನಾಯಕರ

ನೆಲ್ಯಾಡಿ :  ಅನುಮತಿ ಇಲ್ಲದೆ ಮಾಹಿತಿ ಸಂಗ್ರಹ ➤ ಮೂವರು ಪೊಲೀಸರ ಬಲೆಗೆ..!!!                               Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top