crime

Death, deadbody, Waterfall

ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ!!

(ನ್ಯೂಸ್ ಕಡಬ) newskadaba.com ಜು. 15. 7ನೇ ತರಗತಿಯ 13 ವರ್ಷದ ವಿದ್ಯಾರ್ಥಿಯೊಬ್ಬ ಮನೆಯ ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಯಸಂದ್ರ ನಿವಾಸಿಯಾದ ಈ ಬಾಲಕ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಮಂಗಳವಾರದಂದು ಸಂಜೆ ಶಾಲೆಯಿಂದ ಮರಳಿದ ವಿದ್ಯಾರ್ಥಿ, ಮನೆಯ ಕಟ್ಟಡದ ಮೇಲಿಂದ ಕೆಳಗೆ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದಾನೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಆತನನ್ನು ನಾಯಂಡನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. […]

ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ನೇಣುಬಿಗಿದು ಯುವಕ ಆತ್ಮಹತ್ಯೆ!!

(ನ್ಯೂಸ್ ಕಡಬ) newsksdaba.com ಉಪ್ಪಿನಂಗಡಿ, ಜು. 15. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಪೆರಿಯಡ್ಕದ ಬೊಳ್ಳಾವು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಯೋಗೀಶ್ ಯಾನೆ ಸಂಕೇತ್ ಎಂದು ಗುರುತಿಸಲಾಗಿದೆ. ಕೂಲಿಕಾರ್ಮಿಕನಾಗಿದ್ದ ಈತ ಜುಲೈ 13ರಂದು ರಾತ್ರಿ ವೇಳೆ ಮನೆಯ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದು, ವಿಷಯ ತಿಳಿದ ಮನೆಯವರು ತಕ್ಷಣವೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಈತನನ್ನು ಆಸ್ಪತ್ರೆಗೆ ಸಾಗಿಸಿದರಾದರೂ, ಆಸ್ಪತ್ರೆ ತಲುಪುವಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ

ಉಪ್ಪಿನಂಗಡಿ: ನೇಣುಬಿಗಿದು ಯುವಕ ಆತ್ಮಹತ್ಯೆ!! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಬಾಂಗ್ಲಾದೇಶೀಯರನ್ನು ಕೆಲಸಕ್ಕೆ ಕರೆತಂದ ಆರೋಪ – ಮೂವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಜು. 14. ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ನೆಪದಲ್ಲಿ ಅವರೊಂದಿಗೆ ಬಾಂಗ್ಲಾದೇಶದ ಪ್ರಜೆಗಳನ್ನೂ ಮಂಗಳೂರಿಗೆ ಅಕ್ರಮವಾಗಿ ಕರೆತಂದ ಆರೋಪದಡಿ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪಶ್ಚಿಮ ಬಂಗಾಳ ಮೂಲದ ಮೊಯಿದಿನ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ಎಂದು ಗುರುತಿಸಲಾಗಿದೆ.   ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ರಸುಲ್ ಇಸ್ಲಾಂ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರು ಕೋಲ್ಕತ್ತಾ ಪೊಲೀಸರೊಂದಿಗೆ ನಿರಂತರ

ಮಂಗಳೂರಿನಲ್ಲಿ ಬಾಂಗ್ಲಾದೇಶೀಯರನ್ನು ಕೆಲಸಕ್ಕೆ ಕರೆತಂದ ಆರೋಪ – ಮೂವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಒಂಟಿ ಮಹಿಳೆಯ ಮನೆಗೆ ನುಗ್ಗಿ ಕಿರುಕುಳ ಡೆಲಿವರಿ ಬಾಯ್ ಬಂಧನ

(ನ್ಯೂಸ್ ಕಡಬ) newskadaba.com ಜು. 13. ಆನ್ ಲೈನ್ ಡೆಲಿವರಿ ಕೊಡಲು ಹೋದ ಯುವಕನೋರ್ವ ಅನುಮತಿಯಿಲ್ಲದೆ ಒಂಟಿಯಾಗಿದ್ದ ಮಹಿಳೆಯ ಜೊತೆ ಮನೆಯ ಶೌಚಾಲಯ ಬಳಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪ್ಲಿಪ್ ಕಾರ್ಟ್ ಡೆಲಿವರಿ ಬಾಯ್‌ನನ್ನು ಮಾರತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕನನ್ನು ಬೆಳಗಾವಿಯ ವಿಜಯ್ ಮಲ್ಲಿಕಾರ್ಜನ್ ಕಾಮತ್ ಎಂದು ಗುರುತಿಸಲಾಗಿದೆ. ಈತ ಜುಲೈ 11ರಂದು ಪಾಪಯ್ಯ ಗಾರ್ಡನ್ ಲೇಔಟ್‌ ನಲ್ಲಿರುವ ಅಪಾರ್ಟ್‌ಮೆಂಟ್ ವೊಂದಕ್ಕೆ ಡೆಲಿವರಿಗೆ ಹೋದಾಗ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈ

ಒಂಟಿ ಮಹಿಳೆಯ ಮನೆಗೆ ನುಗ್ಗಿ ಕಿರುಕುಳ ಡೆಲಿವರಿ ಬಾಯ್ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ಯಾಂಕಿನ ಮೇಲ್ಛಾವಣಿ ಕತ್ತರಿಸಿ ಒಳನುಗ್ಗಿದ ಕಳ್ಳರು ನಗದು, ವಸ್ತುಗಳು ಸುರಕ್ಷಿತ!

(ನ್ಯೂಸ್ ಕಡಬ) newskadaba.com ಜು. 13. ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಮಿನೇಜಸ್ ಪ್ಲಾಜಾ ಕಾಂಪ್ಲೆಕ್ಸ್‌ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾನುವಾರದಂದು ತಡರಾತ್ರಿ ಕಳ್ಳತನ ಯತ್ನ ನಡೆದಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿಯ ವೇಳೆ ಬ್ಯಾಂಕಿಗೆ ನುಗ್ಗಿದ ಕಳ್ಳರು, ಮೇಲ್ಛಾವಣಿಯನ್ನು ತುಂಡರಿಸಿ ಒಳಗಡೆ ಪ್ರವೇಶಿಸಿದ್ದಾರೆ. ಸೋಮವಾರದಂದು ಬೆಳಿಗ್ಗೆ ಬ್ಯಾಂಕ್ ಸಿಬ್ಬಂದಿಗಳು ಎಮದಿನಂತೆ ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣವೇ ಬ್ಯಾಂಕ್ ಅಧಿಕಾರಿಗಳು ಈ ಬಗ್ಗೆ

ಬ್ಯಾಂಕಿನ ಮೇಲ್ಛಾವಣಿ ಕತ್ತರಿಸಿ ಒಳನುಗ್ಗಿದ ಕಳ್ಳರು ನಗದು, ವಸ್ತುಗಳು ಸುರಕ್ಷಿತ! Read More »

ಕರಾವಳಿ, ಕ್ರೈಮ್ ನ್ಯೂಸ್

ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ನೇಣಿಗೆ ಶರಣು ಡೆತ್ ನೋಟ್ ನಲ್ಲಿ ಪತಿಯ ಅಸಲಿ ಮುಖ ಬಯಲು!

(ನ್ಯೂಸ್ ಕಡಬ) newskadaba.com ಜು. 13. ಶಿಕ್ಷಕಿಯೊರ್ವರು ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಎಂಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯನ್ನು ಶ್ವೇತಾ(25) ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯವರಾದ ಶ್ವೇತಾ, ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ನಾಲ್ಕು ತಿಂಗಳ ಹಿಂದೆ ಕುಣಿಗಲ್ ಮೂಲದ, ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೂರ್ತಿ ಎಂಬಾತನನ್ನು ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು.

ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ನೇಣಿಗೆ ಶರಣು ಡೆತ್ ನೋಟ್ ನಲ್ಲಿ ಪತಿಯ ಅಸಲಿ ಮುಖ ಬಯಲು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಗ್ಗದಿಂದ ಎಟಿಎಂ ಯಂತ್ರ ಎಳೆದೊಯ್ದ ಖದೀಮರು ದರೋಡೆ ವಿಡಿಯೋ ವೈರಲ್!!

(ನ್ಯೂಸ್ ಕಡಬ) newskadaba.com ಜು. 12. ದುಷ್ಕರ್ಮಿಗಳ ತಂಡವೊಂದು ಎಟಿಎಂ ಯಂತ್ರವನ್ನೇ ಕಾರಿಗೆ ಕಟ್ಟಿ ಎಳೆದುಕೊಂಡು ಹೋಗಿ ಹಣ ದೋಚಿರುವ ಸಿನಿಮೀಯ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 11ರ ಶನಿವಾರದಂದು ನಡುರಾ ತ್ರಿ ಸುಮಾರು 2 ಗಂಟೆಗೆ ಕಪ್ಪು ಬಣ್ಣದ ಥಾರ್ ಕಾರಿನಲ್ಲಿ ಬಂದ ಐದಕ್ಕೂ ಹೆಚ್ಚು ಮಂದಿ ದರೋಡೆಕೋರರು, ಭಾರವಾದ ಹಗ್ಗದ ಒಂದು ತುದಿಯನ್ನು ಎಟಿಎಂ ಯಂತ್ರಕ್ಕೆ ಹಾಗೂ ಇನ್ನೊಂದು ತುದಿಯನ್ನು ಕಾರಿಗೆ ಕಟ್ಟಿ, ಕಾರನ್ನು ವೇಗವಾಗಿ

ಹಗ್ಗದಿಂದ ಎಟಿಎಂ ಯಂತ್ರ ಎಳೆದೊಯ್ದ ಖದೀಮರು ದರೋಡೆ ವಿಡಿಯೋ ವೈರಲ್!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಮಗುವಿನ ಅಳುವಿಗೆ ಸಿಟ್ಟುಗೊಂಡು ನೆಲಕ್ಕೆ ಎಸೆದ ತಂದೆ ಬೆಂಗಳೂರಿನಲ್ಲಿ ದಂಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಜು. 07. ಹನ್ನೊಂದು ತಿಂಗಳ ಹೆಣ್ಣುಮಗುವೊಂದನ್ನು ಕೊಲೆಮಾಡಿ, ಆ ಸಾವನ್ನು ಅಪಘಾತವೆಂದು ಬಿಂಬಿಸಲು ಪ್ರಯತ್ನಿಸಿದ ಆರೋಪದ ಮೇಲೆ ಮಗುವಿನ ಹೆತ್ತವರನ್ನು ​ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಅವಲಹಳ್ಳಿಯ ಕಿಟಗನೂರಿನಲ್ಲಿ ನಡೆದಿದೆ.   ಬಂಧಿತ ಆರೋಪಿಗಳನ್ನು ತಂದೆ ಶೇಕಪ್ಪ ಮತ್ತು ತಾಯಿ ವಿಜಯಲಕ್ಷ್ಮೀ ಎಂದು ಗುರುತಿಸಲಾಗಿದೆ. ಘಟನೆಯ ಪ್ರಕಾರ, ಜೂನ್ 9ರಂದು ದಂಪತಿ ನಡುವಿನ ಜಗಳದ ನಡೆದಿದ್ದು, ಈ ವೇಳೆ ಮಗು ಅಳುತ್ತಿದ್ದಕ್ಕೆ ಸಿಟ್ಟಿಗೆದ್ದ ತಂದೆ ಶೇಕಪ್ಪ ಮಗುವನ್ನು ನೆಲಕ್ಕೆ ಬಲವಾಗಿ ಎಸೆದಿದ್ದಾರೆ. ಇದರಿಂದ

ಮಗುವಿನ ಅಳುವಿಗೆ ಸಿಟ್ಟುಗೊಂಡು ನೆಲಕ್ಕೆ ಎಸೆದ ತಂದೆ ಬೆಂಗಳೂರಿನಲ್ಲಿ ದಂಪತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು ಯುವತಿಗೆ ವಂಚನೆ ಪ್ರಕರಣ ತಿಂಗಳ 2ನೇ ತಾರೀಕಿನೊಳಗೆ ಭತ್ಯೆ ನೀಡಲು ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 03. ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಹೊತ್ತಿರುವ ಕೃಷ್ಣ ಜಿ. ರಾವ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಪ್ರಕರಣ ಇತ್ಯರ್ಥವಾಗುವವರೆಗೆ, ಸಂತ್ರಸ್ತೆ ಮತ್ತು ಮಗುವಿನ ಪಾಲನೆಗಾಗಿ ಆರೋಪಿ ಕೃಷ್ಣ ಜಿ. ರಾವ್ ಅಥವಾ ಅವರ ಪೋಷಕರು ಪ್ರತಿತಿಂಗಳ ಎರಡನೇ ದಿನದೊಳಗೆ ₹75,000 ಅನ್ನು ತಪ್ಪದೇ ಪಾವತಿಸಬೇಕು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸೂಚಿಸಿದೆ. ​ ಪ್ರಕರಣವನ್ನು ರಾಜಿ ಮೂಲಕ ಇತ್ಯರ್ಥಪಡಿಸಲು

ಪುತ್ತೂರು ಯುವತಿಗೆ ವಂಚನೆ ಪ್ರಕರಣ ತಿಂಗಳ 2ನೇ ತಾರೀಕಿನೊಳಗೆ ಭತ್ಯೆ ನೀಡಲು ಹೈಕೋರ್ಟ್ ಆದೇಶ Read More »

ಕರಾವಳಿ

ವಿವಾಹಿತೆಯ ಮೇಲೆ ಅತ್ಯಾಚಾರ ಆರೋಪ ಪೋಸ್ಟ್ ಮ್ಯಾನ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 10. ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಗ್ರಾಮೀಣ ಅಂಚೆ ವಿತರಕರೊಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯೊಬ್ಬರು, 2023ರ ಡಿಸೆಂಬರ್ ತಿಂಗಳಲ್ಲಿ ತಮ್ಮ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಜೂನ್ 7ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರನ್ವಯ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿಯಾಗಿರುವ

ವಿವಾಹಿತೆಯ ಮೇಲೆ ಅತ್ಯಾಚಾರ ಆರೋಪ ಪೋಸ್ಟ್ ಮ್ಯಾನ್ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top