crime

ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಡಿ. 17. ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ನಡೆದಿದೆ. ಮೃತರನ್ನು ದುರ್ಗಮ್ಮ (25), ಆಕೆಯ ಮಗ ಅಜ್ಜಯ್ಯ (6) ಹಾಗೂ ಮಗಳು ಸೇವಂತಿ (4) ಎಂದು ಗುರುತಿಸಲಾಗಿದೆ. ಬೋಸೇದೇವರಹಟ್ಟಿ ಜಾತ್ರೆಗೆಂದು ಸಂಬಂಧಿಕರ ಮನೆಗೆ ಪತಿ ಮಹಾಂತೇಶ ಕರೆತಂದು ಬಳಿಕ ಗಂಗಾ ಪೂಜೆಗೆಂದು ನಾಯಕನಹಟ್ಟಿ ಹಿರೇಕೆರೆಗೆ ಮಹಾಂತೇಶ ಕರೆದುಕೊಂಡು ಹೋಗಿದ್ದ. ಆಗ ಪತ್ನಿ ಮತ್ತು ಮಕ್ಕಳನ್ನು ಕೆರೆ ತಳ್ಳಿಗೆ ಪತಿಯೇ […]

ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಡಿ. 17. ವೇಗವಾಗಿ ಬಂದ ಲಾರಿಯೊಂದು ತಿರುವಿನಲ್ಲಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಮನಗರ ತಾಲ್ಲೂಕಿನ ಸುಗ್ಗನಹಳ್ಳಿ, ಬೆಜ್ಜರಹಳ್ಳಿ ಕಟ್ಟೆ ಮಾರ್ಗ ಮಧ್ಯೆ ಸಂಭವಿಸಿದೆ. ಮೃತಪಟ್ಟವರನ್ನು ಸುಗ್ಗನಹಳ್ಳಿ ಗ್ರಾಮದ ನಿವಾಸಿ ಮಲ್ಲೇಶಯ್ಯ (52) ಎಂದು ಗುರುತಿಸಲಾಗಿದೆ. ಇವರು ಕೆಲಸದ ನಿಮಿತ್ತ ಮಾಗಡಿಗೆ ತೆರಳುವ ವೇಳೆ ಎಂದಿನಂತೆ ತಮ್ಮ ಮಗಳನ್ನು ಬೆಜ್ಜರಹಳ್ಳಿ ಕಟ್ಟೆ ಗ್ರಾಮದ ಬಳಿ ಡ್ರಾಪ್ ಮಾಡಲು ಮಲ್ಲೇಶಯ್ಯ ಅವರು ದ್ವಿಚಕ್ರ ವಾಹನದಲ್ಲಿ

ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಜ್ಜೇನು ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 16. ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ನೀರಿನಲ್ಲಿ ಮುಳುಗಿ ಓರ್ವ ಮೃತಪಟ್ಟರೆ, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಪ್ರಕರಣ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆ ಬೀಚ್ ಬಳಿ ನಡೆದಿದೆ. ಮೃತಪಟ್ಟವರನ್ನು ವಾಸುದೇವ ಡಿ. ಸಾಲಿಯಾನ್ (65) ಹಾಗೂ ಗಾಯಾಳುವನ್ನು ಚಂದ್ರಶೇಖರ್(65) ಎಂದು ಗುರುತಿಸಲಾಗಿದೆ. ಪಡುಬಿದ್ರೆ ಬೀಚ್ ಬಳಿ ಅಡ್ಡಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಹೆಜ್ಜೇನು ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ದೂರು ಸಲ್ಲಿಸಿದ್ದಾರೆ.

ಹೆಜ್ಜೇನು ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತ್ಯು          

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 16. 5 ವರ್ಷದ ಬಾಲಕನೋರ್ವನ ನೀರಿನ ಸಂಪ್ ಗೆ ಬಿದ್ದು ಮೃತಪಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತ ಬಾಲಕನನ್ನು ಹೂಡ್ಕೋ ಬಡಾವಣೆಯ ಶ್ರೇಯಸ್ (5) ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕನ ಮೃತದೇಹ ಹೊರತೆಗೆದಿದ್ದಾರೆ ಎಂದು ತಿಳಿದುಬಂದಿದೆ.

ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತ್ಯು           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಗ್ರರ ದಾಳಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಶ್ರೀನಗರ, ಡಿ. 16. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ನಾಗರಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪೊಲೀಸರು, ರಕ್ಷಣಾ ಪಡೆಗಳು ಮತ್ತು ನಾಗರಿಕ ಆಡಳಿತ ಅಧಿಕಾರಿ ಸ್ಥಳದಲ್ಲಿದ್ದರು ಎಂದು ಸೇನಾ ಘಟಕ ಮಾಹಿತಿ ನೀಡಿದೆ.

ಉಗ್ರರ ದಾಳಿ ➤ ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 16. ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66 ರ ಮೂಡ್ ಬೈಪಾಸ್ ಬಳಿ ನಡೆದಿದೆ. ಮೃತಪಟ್ಟವರನ್ನು ತಲಾಂದಸಬ್ಬತ್ತಿ ನಿವಾಸಿ ಶೇಖರ್ ಸುಬ್ರಮಣ ನಾಯ್ಕ (25) ಹಾಗೂ ಲೋಕೇಶ್ ಮಂಜುನಾಥ್ ನಾಯ್ಕ(30) ಎಂದು ಗುರುತಿಸಲಾಗಿದೆ. ಇವರು ರಾತ್ರಿ ಊಟ ಮುಗಿಸಿ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯಲು ಶಂಶುದ್ದೀನ್ ಸರ್ಕಲ್ ಗೆ ಹೋಗುತ್ತಿದ್ದ ವೇಳೆ

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೊಬೈಲ್ ಸ್ಫೋಟ ➤ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com  ದಾವಣಗೆರೆ, ಡಿ. 16. ಮೊಬೈಲ್ ಸ್ಫೋಟಗೊಂಡ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಜರ್ಮನಿಯಲ್ಲಿ ಸಂಭವಿಸಿದೆ. ಮೃತನನ್ನು ದಾವಣಗೆರೆ ನಿವಾಸಿಯಾದ ಕೆ.ರೇವಪ್ಪ ಅವರ ಪುತ್ರ ಸಂತೋಷ್ ಕುಮಾರ್ ಕೆ .ಆರ್(30) ಎಂದು ಗುರುತಿಸಲಾಗಿದೆ. ಈತ ಜರ್ಮನಿಯ ಕೆಮ್ ನಿಟ್ಸ್ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ ಓದುತ್ತಿದ್ದ ಈತ, ನಗರದ ಪಿ.ಜಿ. ಒಂದರಲ್ಲಿ ವಾಸವಾಗಿದ್ದ. ರಾತ್ರಿ ವೇಳೆ ಮೊಬೈಲ್ ಅನ್ನು ಜಾರ್ಜ್ ಗೆ ಇಟ್ಟಿದ್ದ ವೇಳೆ ಮೊಬೈಲ್ ಸ್ಫೋಟಗೊಂಡಿದ್ದು, ಇದರಿಂದ ಕೊಠಡಿಯಲ್ಲಿ ಹೊಗೆ ಆವರಿಸಿಕೊಂಡು ಉಸಿರುಗಟ್ಟಿ ಯುವಕ ಮೃತಪಟ್ಟಿದ್ದಾರೆ

ಮೊಬೈಲ್ ಸ್ಫೋಟ ➤ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!      

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 16. ಸುಳ್ಯದಿಂದ ಗುತ್ತಿಗಾರಿಗೆ ಬರುತ್ತಿದ್ದ ವ್ಯಾನ್ ಮತ್ತು ಸುಳ್ಯದ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಸಂಭವಿಸಿದ ಘಟನೆ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ವಾಹನ ಜಖಂಗೊಂಡಿದ್ದು, ಕಾರು ಚಾಲಕ ಬೆಟ್ಟ ಮರಿಯಪ್ಪ ಎಂಬವರ ಕೈಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.    

ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಡಿನಲ್ಲಿ ಸ್ಫೋಟಕ ಸಿಡಿದು ನಾಯಿ ಮೃತ್ಯು…!

(ನ್ಯೂಸ್ ಕಡಬ) newskadaba.com ಶ್ರೀನಿವಾಸಪುರ,  ಡಿ. 16. ಕಾಡಿನಲ್ಲಿ ಸ್ಫೋಟಕ ಸಿಡಿದು ಸಾಕು ನಾಯಿಯೊಂದು ಮೃತಪಟ್ಟ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ನೆಲವಂಕಿ ಹೋಬಳಿಯ ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಕುರಿಗಾಹಿಗಳು ಎಂದಿನಂತೆ ಬೆಳಿಗ್ಗೆ ಕುರಿಗಳೊಂದಿಗೆ ಕಾಡಿಗೆ ಹೋಗಿದ್ದು, ಅವರೊಂದಿಗೆ ನಾಯಿಗಳು ಇದ್ದವು. ಸ್ವಲ್ಪ ಹೊತ್ತಿನ ಬಳಿಕ ಭಾರಿ ಶಬ್ದ ಕೇಳಿಸಿ, ಕುರಿಗಾಹಿಗಳು ಶಬ್ದ ಬಂದ ಕಡೆ ಹೋಗಿ ನೋಡಿದಾಗ ನಾಯಿಯೊಂದು ಸತ್ತು ಬಿದ್ದಿತ್ತು. ಬೇಟೆಗಾರರು ಕಾಡು ಹಂದಿಯನ್ನು ಕೊಲ್ಲಲು ಇಟ್ಟಿದ್ದ ಸ್ಫೋಟಕವನ್ನು ನಾಯಿ ಕಚ್ಚಿದೆ ಹಾಗಾಗಿ ನಾಯಿಯ

ಕಾಡಿನಲ್ಲಿ ಸ್ಫೋಟಕ ಸಿಡಿದು ನಾಯಿ ಮೃತ್ಯು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ !!!                   

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಾರಸುದಾರರು ಇದ್ದಲ್ಲಿ ಮಂಗಳೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. ಇವರ ಹೆಸರು, ವಿಳಾಸ ತಿಳಿದಿಲ್ಲ. ಪ್ರಾಯ ಸುಮಾರು 45-50 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಎತ್ತರ 5 ಅಡಿ 4 ಇಂಚು, ಬಡಕಲು ಶರೀರ, ಸುಮಾರು 3 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ತಲೆಕೂದಲು, 4 ಇಂಚು ಉದ್ದ ಕಪ್ಪು ಬಿಳಿ ಮಿಶ್ರಿತ ಗಡ್ಡ ಮೀಸೆ, ಗೋಧಿ ಮೈಬಣ್ಣ,

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ !!!                    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top