crime

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ !!!    

(ನ್ಯೂಸ್ ಕಡಬ) newskadaba.com ದೆಹಲಿ, ಡಿ. 14. ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಘಟನೆ ರಾಷ್ಟ್ರ ರಾಜಧಾನಿ ದಿಲ್ಲಿಯ ದ್ವಾರಕಾ ಪ್ರದೇಶದಲ್ಲಿ ಸಂಭವಿಸಿದೆ. 17 ವರ್ಷದ ವಿದ್ಯಾರ್ಥಿನಿ ಮತ್ತು ಆಕೆಯ ತಂಗಿ ಶಾಲೆಗೆ ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆ್ಯಸಿಡ್ ಎಸೆದು ಪರಾರಿಯಾಗಿದ್ದು, ನೋವಿನಿಂದ ನರಳಾಡಿದ ಬಾಲಕಿ ರಸ್ತೆಯಲ್ಲಿ ಅತ್ತಿತ್ತ ಓಡಲಾರಂಭಿಸಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್ನಲಾಗಿದೆ. ಸಂತ್ರಸ್ಥೆಯ ತಂಗಿ ಘಟನೆಯನ್ನು ಹತ್ತಿರದಿಂದ ನೋಡಿದ್ದು, ನಾನು ಹಾಗೂ […]

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ !!!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ನಿಲ್ಲಿಸಿದ್ದ ಸ್ಕೂಟರ್ ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 14. ಇಲ್ಲಿನ ಪೃಥ್ವಿ ಶಾಪಿಂಗ್ ಮಾಲ್ ಬಳಿ ನಿಲ್ಲಿಸಲಾಗಿದ್ದ ಆಕ್ಸಸ್ ದ್ವಿಚಕ್ರ ವಾಹನ ಕಳವಾದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ. ಉಪ್ಪಿನಂಗಡಿ ಬ್ಲೂ ಲೇಡಿ ಬಟ್ಟೆ ಅಂಗಡಿಯ ಮಾಲಕರ ಗಾಡಿ ಇದಾಗಿದ್ದು, ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಯಾರೋ ಕಳ್ಳರು ಅಪಹರಿಸಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮಾಲಕ ಜಮಾಲ್ ಎಂಬವರು ದೂರು ನೀಡಿದ್ದಾರೆ.

ಉಪ್ಪಿನಂಗಡಿ: ನಿಲ್ಲಿಸಿದ್ದ ಸ್ಕೂಟರ್ ಕಳವು Read More »

ಕರಾವಳಿ, ಕರ್ನಾಟಕ

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                 

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ. 14.  ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣ ಮಾಡಲು ಯತ್ನಿಸಿದ ಆರೋಪ ಕೇಳಿ ಬಂದ ಘಟನೆ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಎಂಬಲ್ಲಿ ಸಂಭವಿಸಿದೆ. ಇಬ್ಬರು ಮಕ್ಕಳು ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ತೆರಳುತ್ತಿದ್ದ ವೇಳೆ ಕಾರೊಂದರಲ್ಲಿ ಬಂದ ವ್ಯಕ್ತಿ ಅಂಗಿಯನ್ನು  ಎಳೆಯಲು ಪ್ರಯತ್ನಿಸಿದ್ದು, ಈ ವೇಳೆ ಅಂಗಿಯ ಗುಬ್ಬಿಗಳು ಎದ್ದು ಹೋಗಿವೆ. ತಿಳಿದುಬಂದಿದೆ. ಈ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು, ನಂತರ ಅವರು ಬಂಟ್ವಾಳ ಪೋಲಿಸ್ ಠಾಣೆಗೆ  ಮಾಹಿತಿ

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಾವಿಗೆ ಬಿದ್ದು ಚಿರತೆ ಮೃತ್ಯು

(ನ್ಯೂಸ್ ಕಡಬ) newskadaba.com  ಕಾರ್ಕಳ ,ಡಿ.14 :ಮನೆಯ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮದ ನೆಲ್ಲಿಗುರಿಯಲ್ಲಿ ಸಂಭವಿಸಿದೆ. ಜಿಲ್ಲಾ ಪಂಚಾಯತ್ ಸದಸ್ಯ ಮಾಜಿ ಸುಪ್ರೀತ್ ಶೆಟ್ಟಿ ಕೆದಿಂಜೆ ಸ್ಥಳಕ್ಕೆ ಭೇಟಿ ನೀಡಿ  ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಎಸಿಎಫ್ ಹಾಗೂ ಸಿಬ್ಬಂದಿ ಸಮ್ಮುಖದಲ್ಲಿ ಚಿರತೆಯ ಮೃತದೇಹವನ್ನು ಮೇಲಕ್ಕೆತ್ತಲಾಯಿತು.

ಬಾವಿಗೆ ಬಿದ್ದು ಚಿರತೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು            

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಡಿ. 14.  ಮನೆಯಲ್ಲಿ ನಡೆದ ಬೆಂಕಿ ಅವಘಢದಿಂದ ನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ನಿವಾಸಿ ಶಾಂತೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರ ಮನೆಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿದ್ದು, ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ರವರು ಮನೆಯ ಹಿಂಬದಿಯಲ್ಲಿರುವ ಹಲಸಿನ

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು             Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಷಕಾರಿ ಮದ್ಯ ಸೇವಿಸಿ 6 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com  ಪಾಟ್ನಾ, ಡಿ.14 : ವಿಷಕಾರಿ ಮದ್ಯ ಸೇವಿಸಿ  ಆರು ಮಂದಿ ಮೃತಪಟ್ಟ ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ಸಂಭವಿಸಿದೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಷಕಾರಿ ಮದ್ಯ ಸೇವಿಸಿ 6 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು ಢಿಕ್ಕಿ ➤ ಯಕ್ಷಗಾನ ಭಾಗವತ ತಿಮ್ಮಪ್ಪ ಬಾಳೆಹದ್ದ ಮೃತ್ಯು

(ನ್ಯೂಸ್ ಕಡಬ) newskadaba.com  ಯಲ್ಲಾಪುರ ,ಡಿ .14: ಎರಡು ಕಾರುಗಳ ನಡುವೆ ಭೀಕರ ಅಪಘಾತದ ಸಂಭವಿಸಿದ ಪರಿಣಾಮ ಯಕ್ಷಗಾನ ಭಾಗವತ ಓರ್ವರು  ಮೃತಪಪಟ್ಟ ಘಟನೆ ಯಲ್ಲಾಪುರದಲ್ಲಿ ನಡೆದಿದೆ. ಮೃತರನ್ನು ತಿಮ್ಮಪ್ಪ ಭಾಗವತ ಬಾಳೆಹದ್ದ (59) ಗುರುತಿಸಲಾಗಿದೆ.ಇವರು ತಂದೆ, ಪ್ರಸಿದ್ದ ಭಾಗವತರಾಗಿದ್ದ ಕೃಷ್ಣ ಭಾಗವತ ಅವರ ಬಳಿ ಭಾಗವತಿಕೆ ಕಲಿತಿದ್ದರು. ಭಾವ ಶ್ರೀಪಾದ ಹೆಗಡೆ ಕಂಪ್ಲಿ ಅವರ ಬಳಿ ಸಂಗೀತ ಜ್ಞಾನ ಪಡೆದರು. ಹೊಸ್ತೋಟ ಮಂಜುನಾಥ ಭಾಗವತರ ಶಿಷ್ಯರಾಗಿದ್ದ ಇವರು ಸೋಂದಾದ ಯಕ್ಷಗಾನ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಮೃತರು ಒಬ್ಬ

ಕಾರು ಢಿಕ್ಕಿ ➤ ಯಕ್ಷಗಾನ ಭಾಗವತ ತಿಮ್ಮಪ್ಪ ಬಾಳೆಹದ್ದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಢಿಕ್ಕಿ ಹೊಡೆದು ಆನೆ ಮೃತ್ಯು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ.14: ಲಾರಿಯೊಂದು ಢಿಕ್ಕಿಯಾಗಿ ಹೆಣ್ಣಾನೆಯೊಂದು ಮೃತಪಟ್ಟ ಘಟನೆ ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಈ ಘಟನೆ ಸಂಭವಿಸಿದೆ. ಲಾರಿಯನ್ನು ಕೇರಳದ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯದ್ದು ಎಂದು ಗುರುತಿಸಲಾಗಿದೆ.ಅಪಘಾತದ ಲಾರಿಯನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಲಾರಿ ಢಿಕ್ಕಿ ಹೊಡೆದು ಆನೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಾಕ್ಟರ್ ಗೆ ಕಂಟೈನರ್ ಲಾರಿ ಡಿಕ್ಕಿ      ➤ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ

 (ನ್ಯೂಸ್ ಕಡಬ) newskadaba.com   ಉಪ್ಪಿನಂಗಡಿ, ಡಿ.14 ಓವರ್ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ ಬಳಿ ಗಾಂಧಿಪಾರ್ಕ್ ಎಂಬಲ್ಲಿ ಸಂಭವಿಸಿದೆ. ಪರಿಣಾಮವಾಗಿ ಟ್ರಾಕ್ಟರ್ ಹಿಂಬದಿಯ ಟ್ರಾಲಿ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.   ನೆಲ್ಯಾಡಿ ಕಡೆಯಿಂದ ಬಿ,ಸಿ ರೋಡು ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿಯು ಗಾಂಧಿಪಾರ್ಕ್ ಬಳಿ ಓವರ್ ಟೇಕ್ ಮಾಡಿದ್ದು, ಆಗ ಟ್ರಾಕ್ಟರ್ ಗೆ ಕಂಟೈನರ್ ಡಿಕ್ಕಿ ಹೊಡೆದಿದೆ ಎಂದು

ಟ್ರಾಕ್ಟರ್ ಗೆ ಕಂಟೈನರ್ ಲಾರಿ ಡಿಕ್ಕಿ      ➤ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಳ್ಳನೋರ್ವನ ಮೇಲೆ ಮನೆ ಮಾಲೀಕನಿಂದ ಗುಂಡಿನ ದಾಳಿ  

 (ನ್ಯೂಸ್ ಕಡಬ) newskadaba.com   ಬೆಂಗಳೂರು, ಡಿ.14. ಕಳ್ಳನ ಮೇಲೆ ಮನೆ ಮಾಲೀಕನೋರ್ವ ಗುಂಡು ಹಾರಿಸಿದ ಘಟನೆ ಬಾಗಲಕೋಟೆಯಲ್ಲಿ ಸಂಭವಿಸಿದ್ದು, ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.   ಆರೋಪಿಯನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದೆ.  ನಾಯಿಗಳು ಬೊಗಳುವ ಸದ್ದಿಗೆ ಎಚ್ಚರಗೊಂಡ ಮನೆ ಮಾಲೀಕ ಹೊರಗೆ ಬಂದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು

ಕಳ್ಳನೋರ್ವನ ಮೇಲೆ ಮನೆ ಮಾಲೀಕನಿಂದ ಗುಂಡಿನ ದಾಳಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top