crime

ಕಾಸರಗೋಡು: ಆಟೋ ರಿಕ್ಷಾ ಮಗುಚಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 04. ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಗುವೊಂದು ಮೃತಪಟ್ಟ ಘಟನೆ ಇಂದು ಸಂಜೆ ಬಂದ್ಯೋಡು- ಪೆರ್ಮುದೆ ರಸ್ತೆಯ ಮೀಪಿರಿ ಎಂಬಲ್ಲಿ ನಡೆದಿದೆ.   ಮೃತಪಟ್ಟ ಮಗುವನ್ನು ಕಯ್ಯಾರ್ ಪಿಲಿಯಂದೂರಿನ ರಿಜ್ವಾನ್ ಎಂದು ಗುರುತಿಸಲಾಗಿದೆ. ತಾಯಿ ಹಾಗೂ ಮಗು ಬಂದ್ಯೋಡು ಕಡೆಗೆ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದ ಟಯರ್ ಕಳಚಿದ ಪರಿಣಾಮ ಆಟೋ ಮಗುಚಿ ಬಿದ್ದಿದ್ದು ಗಂಭೀರ ಗಾಯಗೊಂಡ ಮಗು ಮೃತಪಟ್ಟಿದೆ. ತಾಯಿ ಫಾಯಿಸಾ ಮತ್ತು […]

ಕಾಸರಗೋಡು: ಆಟೋ ರಿಕ್ಷಾ ಮಗುಚಿ ಮಗು ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು

(ನ್ಯೂಸ್ ಕಡಬ) newskadaba,ಮಂಗಳೂರು ಜ.04:ನಗರ ನೂತನ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವವರಿಗೆ ಬಿಸಿ ಮುಟ್ಟಿಸಿ ವಶಕ್ಕೆ ಪಡೆದುಕೊಳ್ಳುವ ಮೂಲಕ ಅವರ ನಶೆ ಇಳಿಸುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ನಿನ್ನೆ ರಾತ್ರಿ ನಗರದ ನೆಹರೂ ಮೈದಾನದ ಬಳಿ ನಡೆದುಕೊಂಡು ಹೋಗುತ್ತಿರುವಾಗಲೇ ಮದ್ಯಪಾನ ಮಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಾಂಡೇಶ್ವರ ಹಾಗೂ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಹಾಗೂ ಧೂಮಪಾನ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿರುವ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03, ನವಜಾತ ಶಿಶುವಿನ ಮೃತದೇಹವೊಂದು ಫಲ್ಗುಣಿ ನದಿಯಲ್ಲಿ ತೇಲುತ್ತಿದ್ದುದನ್ನು ಕಂಡ ಮೀನುಗಾರರು ಈ ಕುರಿತು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೀನುಗಾರಿಕೆಯಿಂದ ಮರಳುತ್ತಿದ್ದ ಮೀನುಗಾರರಿಗೆ ನದಿಯು ಸಮುದ್ರವನ್ನು ಸೇರುವ ತೋಟ ಬೆಂಗ್ರೆಯಲ್ಲಿ ಮಗುವಿನ ಮೃತದೇಹ ಕಂಡುಬಂದಿದ್ದು, ಮೃತದೇಹವನ್ನು ಮೇಲಕ್ಕೆತ್ತಿದ ಮೀನುಗಾರರು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾವುಂದ :ಸರ್ಕಲ್ ಇನ್ಸ್ ಪೆಕ್ಟರ್ ರವರ ಮಿಂಚಿನ ಕಾರ್ಯಾಚರಣೆ ➤13 ಗೋವು ರಕ್ಷಣೆ,ಓರ್ವ ಗೋಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.26: ಬೈಂದೂರು ತಾಲೂಕಿನ ನಾವುಂದದಲ್ಲಿ ಗೋ ಕಳ್ಳನೊಬ್ಬನನ್ನು ಬಂಧಿಸಿ, 13 ಗೋವುಗಳನ್ನು ರಕ್ಷಿಸಲಾಗಿದೆ. ಬೈಂದೂರು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್ ಕಾಯ್ಕಿಣಿ ಮಿಂಚಿನ ಕಾರ್ಯಾಚರಣೆ ಮೂಲಕ 13 ಗೋವು ರಕ್ಷಣೆ ಮಾಡುವಲ್ಲಿ ಸಫಲರಾಗಿದ್ದಾರೆ. ನಾವುಂದದಿಂದ ಜಲೀಲ್ ಎಂಬ ಗೋ ಕಳ್ಳನ ಗ್ಯಾಂಗ್, ಇನ್ಸು ಲೇಟರ್ ನಲ್ಲಿ ಹಲವು ದಿನಗಳಿಂದ ಅಕ್ರಮವಾಗಿ ಗೋ ಕಳ್ಳ ಸಾಗಣೆ ಮಾಡುತ್ತಿರುವ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಮಾಹಿತಿ ಇತ್ತು.. ಒಂದು ತಿಂಗಳ ನಿರಂತರ ಈ ಬಗ್ಗೆ

ನಾವುಂದ :ಸರ್ಕಲ್ ಇನ್ಸ್ ಪೆಕ್ಟರ್ ರವರ ಮಿಂಚಿನ ಕಾರ್ಯಾಚರಣೆ ➤13 ಗೋವು ರಕ್ಷಣೆ,ಓರ್ವ ಗೋಕಳ್ಳನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಸಕ ಖಾದರ್ ಕಾರು ಹಿಂಬಾಲಿಸಿದಾತನ ಬಂಧಿಸಿ ಬಿಡುಗಡೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಶಾಸಕ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರನ್ನು ಅಪರಿಚಿತರು ಹಿಂಬಾಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದಾರೆ. ಬೋಳೂರು ನಿವಾಸಿ ಅನೀಸ್ ಪೂಜಾರಿ (28) ವಿಚಾರಣೆಗೊಳಗಾಗಿ ಬಿಡುಗಡೆಯಾದ ಯುವಕ. ಈತ ಬೋಳೂರು ವಾರ್ಡ್‌ನ ಕಾಂಗ್ರೆಸ್‌ನ ಕಾರ್ಯಕರ್ತೆಯೊಬ್ಬರ ಮಗ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಆತನಿಂದ‌ಮುಚ್ಚಳಿಗೆ ಬರೆಸಿ ಬಿಡುಗಡೆ ಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.ಶಾಸಕ ಯು.ಟಿ. ಖಾದರ್ ಬುಧವಾರ ಸಂಜೆ ದೇರಳಕಟ್ಟೆಯಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳಲು ಮಂಗಳೂರು ವಿಮಾನ

ಶಾಸಕ ಖಾದರ್ ಕಾರು ಹಿಂಬಾಲಿಸಿದಾತನ ಬಂಧಿಸಿ ಬಿಡುಗಡೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಡಿವೈಎಫ್ಐ ಕಾರ್ಯಕರ್ತನ ಕೊಲೆ ಪ್ರಕರಣ ➤ಮೂವರ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.25: ಡಿವೈಎಫ್ಐ ಕಾರ್ಯಕರ್ತ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಯೂತ್ ಲೀಗ್ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯೂತ್ ಲೀಗ್ ಕಾರ್ಯಕರ್ತರಾದ ಇರ್ಷಾದ್, ಹಸನ್, ಇಸ್ಹಾಕ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೃತ್ಯಕ್ಕೆ ರಾಜಕೀಯ ದ್ವೇಷ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಕಣ್ಣೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ಚಂದ್ರ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ವೇಳೆ ಇರ್ಷಾದ್ ಎಂಬಾತನಿಗೂ ಗಾಯವಾಗಿದ್ದು, ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ಕಾಸರಗೋಡು: ಡಿವೈಎಫ್ಐ ಕಾರ್ಯಕರ್ತನ ಕೊಲೆ ಪ್ರಕರಣ ➤ಮೂವರ ವಿರುದ್ಧ ಕೇಸ್ Read More »

ಕರಾವಳಿ

ಮಂಗಳೂರು :ಮದುವೆ ಪ್ರಪೋಸ್, ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಸಾಮಾಜಿಕ ಜಾಲತಾಣ ಫೇಸ್ ಬುಕ್ನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸುವುದಲ್ಲದೆ, ಮದುವೆ ಪ್ರಸ್ತಾಪ, ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಕುರುಬನಹಳ್ಳಿ ನಿವಾಸಿ ಪರಮೇಶ್ವರಪ್ಪ ರಂಗಪ್ಪ (23) ಬಂಧಿತ ಆರೋಪಿ. ಮ್ಯಾಟ್ರೊಮೊನಿಯಲ್ ನಲ್ಲಿ ಆರೋಪಿಯು ತಾನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ಎಂಬುದಾಗಿ ಬಿಂಬಿಸಿದ್ದ.ಈತ 20 ನಕಲಿ ಖಾತೆ ಸೃಷ್ಟಿಸಿ ಸರ್ಕಾರಿ ಇಲಾಖೆಗಳ ಉತ್ತಮ ದರ್ಜೆಯ

ಮಂಗಳೂರು :ಮದುವೆ ಪ್ರಪೋಸ್, ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23:  ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ದರೋಡೆಕೋರರ ಪತ್ತೆಗೆ 2ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ .   ಮಂಗಳೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಇದು ಏಳರಿಂದ ಎಂಡು ಮಂದಿ ಮುಸುಕುಧಾರಿಗಳು ನಡೆಸಿರುವ ಕೃತ್ಯವಾಗಿದ್ದು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದರು . ದರೋಡೆ ಸಂದರ್ಭ ಚೂರಿ ಇರಿತಕ್ಕೊಳಗಾದ ಗೀತಾ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಠಾಣಾ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ

ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಡಿಂಬಾಳದ ವ್ಯಕ್ತಿಗೆ ಪಂಜಾಬ್ ಮೂಲದಿಂದ ನಿರಂತರ ಕರೆ ➤ ಹಣಕ್ಕೆ ಬೇಡಿಕೆಯಿಟ್ಟ ಅಪರಿಚಿತರು

(ನ್ಯೂಸ್ ಕಡಬ) newskadaba.com ಕೋಡಿಂಬಾಳ, ಡಿ.22: ಡೆಬಿಟ್ ಕಾರ್ಡ್ ನಂಬರ್ ನೀಡುವಂತೆ ಮತ್ತು ನೆಟ್ವರ್ಕ್ ಲಿಂಕೊಂದಕ್ಕೆ ಲಾಗ್ ಇನ್ ಆಗುವಂತೆ ಕೋಡಿಂಬಾಳದ ಯುವ ಉದ್ಯಮಿಯೊಬ್ಬರಿಗೆ ಪಂಜಾಬ್ ಮೂಲದಿಂದ ನಿರಂತರ ಕರೆ ಬಂದಿದೆ. ವಿವಿಧ ಮೊಬೈಲ್ ಸಂಖ್ಯೆಯಿಂದ ಕರೆಮಾಡಿ ಹ ಣಕಾಸು ಸಂಬಂಧಿಸಿದ ಮಾಹಿತಿ ಕೇಳುತ್ತಿರುವುದರಿಂದ ಗಣೇಶ್ ಕೋಡಿಂಬಾಳ ಅವರು ಜಾಗೃತಗೊಂಡು ಮಾಹಿತಿ ನೀಡಿದ್ದಾರೆ.ಕಳೆದ ಮೂರು ದಿನಗಳಿಂದ ಡೆಬಿಟ್ ಕಾರ್ಡ್ ಮಾಹಿತಿ ಕೇಳುತ್ತಿರುವುದಲ್ಲದೆ, ಧ್ವನಿಮುದ್ರಣ ಸಂದೇಶವನ್ನೂ ಕಾಲ್ ಸೆಂಟರ್ ನಿಂದ ಕಳುಹಿಸುತ್ತಿದ್ದಾರೆ.ಗಣೇಶ್ ಅವರು, ಜನರು ಹಣಕಾಸಿಗೆ ಸಂಬಂಧಿಸಿದ ಯಾವುದೇ

ಕೋಡಿಂಬಾಳದ ವ್ಯಕ್ತಿಗೆ ಪಂಜಾಬ್ ಮೂಲದಿಂದ ನಿರಂತರ ಕರೆ ➤ ಹಣಕ್ಕೆ ಬೇಡಿಕೆಯಿಟ್ಟ ಅಪರಿಚಿತರು Read More »

ಕರಾವಳಿ

ಸವಣೂರು : ಇನ್ಸ್ಟಾಗ್ರಾಂ ಮೂಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೆಸ್ಕಂ ಉದ್ಯೋಗಿ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಡಿ.22: ಕಡಬದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಮೇಸ್ಕಂ ಸಿಬ್ಬಂದಿ ಸೊಯೂಬ್ ಕೊತ್ವಾಲ್ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಸವಣೂರು ಗ್ರಾಮದ ಮಣೆಮಜಲು ನಿವಾಸಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಬಾಲಕಿಗೆ ಮೆಸ್ಕಾಂ ಉದ್ಯೋಗಿ ಸೊಯೂಬ್ ಕೊತ್ವಾಲ್ ಎಂಬಾತ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.  ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಆಕೆಯ ಬಳಿ ತನ್ನನ್ನು ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ, ಬಳಿಕ

ಸವಣೂರು : ಇನ್ಸ್ಟಾಗ್ರಾಂ ಮೂಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೆಸ್ಕಂ ಉದ್ಯೋಗಿ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ
Scroll to Top