crime

ಮಂಗಳೂರು :ತಡರಾತ್ರಿ ಯುವಕನ ಮೇಲೆ ತಲವಾರ್ ನಿಂದ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಅಡ್ಡೂರಿನಲ್ಲಿ ಯುವಕನೋರ್ವನ‌ ಮೇಲೆ ಮೂವರು ದುಷ್ಕರ್ಮಿಗಳ ತಂಡ ತಲವಾರು ದಾಳಿ ನಡೆಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಡ್ಡೂರು ನಿವಾಸಿ ಮುಹಮ್ಮದ್ ತಾಜುದ್ದೀನ್ (30) ತಲವಾರು ದಾಳಿಯಿಂದ‌ ಗಾಯಗೊಂಡವರು ಎಂದು ತಿಳಿದುಬಂದಿದೆ. ಹಳೆ‌ ವೈಷಮ್ಯದಿಂದಲೇ ದಾಳಿ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ತಾಜುದ್ದೀನ್ ಮಂಗಳವಾರ ತಡರಾತ್ರಿ ಅಡ್ಡೂರಿನಿಂದ ಮನೆ ಕಡೆಗೆ ತೆರಳುತ್ತಿದ್ದು, ಈ ವೇಳೆ‌ ಮೂವರಿದ್ದ ದುಷ್ಕರ್ಮಿಗಳ ತಂಡ ಯುವಕನ‌ ಮೇಲೆ ತಲವಾರು ಬೀಸಿದ್ದಾರೆ. ಪರಿಣಾಮ ಯುವಕನ ತೊಡೆ ಭಾಗ, […]

ಮಂಗಳೂರು :ತಡರಾತ್ರಿ ಯುವಕನ ಮೇಲೆ ತಲವಾರ್ ನಿಂದ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಕಲ್ಲಾಪು ಬಳಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.   ಮೃತರನ್ನು ಮೂಲತಃ ಮುಂಬೈ ನಿವಾಸಿ ಇಂದಿರಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (38), ಮಗು ಸಾಧ್ಯ (10) ಎಂದು ಗುರುತಿಸಲಾಗಿದೆ. ಮೃತ ವಿನೋದ್ ಸಾಲ್ಯಾನ್ ಮುಂಬೈಯಲ್ಲಿ ಟಾಟಾ ಹೌಸಿಂಗ್ ನಲ್ಲಿ ಕೆಲಸಕ್ಕಿದ್ದು

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಸುಳ್ಯ :ಸೈಕಲ್ ಕಲಿಯಲು ತೆರಳಿದ್ದ ಬಾಲಕಿಗೆ ಶಾಲಾ ಆಡಳಿತಾಧಿಕಾರಿಯಿಂದ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.14: ಸೈಕಲ್ ಕಲಿಯಲು ತೆರಳಿದ್ದ ಬಾಲಕಿಗೆ ಶಾಲಾ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ದೇವಚಳ್ಳ ಗ್ರಾಮದ ಎಲಿಮಲೆ ಎಂಬಲ್ಲಿ ಸೈಕಲ್ ಕಲಿಯಲು ಹೋದ ಬಾಲಕಿಯೊಬ್ಬಳನ್ನು ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಆಡಳಿತಾಧಿಕಾರಿಯನ್ನು ವಜಾಗೊಳಿಸಲಾಗಿದೆ. ಎಲಿಮಲೆಯ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಬಾಲಕಿಯೊಬ್ಬಲು ತನ್ನ ಗೆಳತಿ ಜತೆ ಸೈಕಲ್ ಕಲಿಯುತ್ತಿದ್ದ ವೇಳೆ ಶಾಲೆಯಲ್ಲಿದ್ದ ಆಡಳಿತಾಧಿಕಾರಿ ಬಾಲಕಿಯನ್ನು ಕರೆದು ಸೈಕಲ್ ಕೊಡಿಸುವುದಾಗಿ ತಿಳಿಸಿ, ಬಳಿಕ ಕೊಠಡಿಗೆ

ಸುಳ್ಯ :ಸೈಕಲ್ ಕಲಿಯಲು ತೆರಳಿದ್ದ ಬಾಲಕಿಗೆ ಶಾಲಾ ಆಡಳಿತಾಧಿಕಾರಿಯಿಂದ ಲೈಂಗಿಕ ಕಿರುಕುಳ Read More »

ಕರಾವಳಿ

ಕಾರ್ಕಳ: ಪೊಲೀಸರ ಅತಿಥಿಯಾದ ಗೋಕಳ್ಳರಿಗೆ ನೆರವಾಗುತ್ತಿದ್ದ ಅನಿಲ್ ಪ್ರಭು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ.14: ಕಳವುಗೈದ ಹಸುಗಳನ್ನು ಕೊಂದು ಅದರ ಮಾಂಸ ಮಾರಾಟ ಮಾಡುತ್ತಿದ್ದ ಬಜರಂಗದಳ ಕಾರ್ಕಳ ನಗರ ಘಟಕದ ಮಾಜಿ ಸಂಚಾಲಕ, ತೆಳ್ಳಾರು ರಸಯ ನಿವಾಸಿ ಅನಿಲ್ ಪ್ರಭುನನ್ನು ಪೊಲೀಸರು ಬಂಧಿಸಿದ್ದಾರೆ.   ನವಂಬರ್ 6ರಂದು ಬಂಗ್ಲೆಗುಡ್ಡೆ ಜಂಕ್ಷನ್ ಬಳಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಹೆಲ್ಮೆಟ್ ಇಲ್ಲದೇ ಸಂಚರಿಸುತ್ತಿದ್ದ ಹುಡ್ಕೋ ಕಾಲನಿಯ ಮುಹಮ್ಮದ್ ಯಾಸೀನ್ ಎಂಬಾತನನ್ನು ತಡೆದಿದ್ದರು. ಆದರೆ, ಅರ್ಧದಲ್ಲಿಯೇ ಪರಾರಿಯಾಗಿದ್ದ ಆತನ ವಾಹನ ಪರಿಶೀಲನೆ ನಡೆಸಿದ ಪೊಲೀಸರಿಗೆ ಪ್ಲಾಸ್ಟಿಕ್ ಚೀಲದೊಳಗೆ ದನದ

ಕಾರ್ಕಳ: ಪೊಲೀಸರ ಅತಿಥಿಯಾದ ಗೋಕಳ್ಳರಿಗೆ ನೆರವಾಗುತ್ತಿದ್ದ ಅನಿಲ್ ಪ್ರಭು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: 2 ತಿಂಗಳ ಮಗುವಿಗೆ ಹೊಡೆಯುತ್ತಿದ್ದ 6 ವರ್ಷದ ಮಗನ ಮೇಲೆ ಕೋಪಗೊಂಡ ತಾಯಿಯೊಬ್ಬಳು ಕತ್ತು ಹಿಸುಕಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.     ಪಟ್ಟಣಗೆರೆ ನಿವಾಸಿ ತೇಜ್ ರಾಮ್ ಮತ್ತು ದೇವಿ ಅವರ ಪುತ್ರ ಮನೀಶ್ (6) ಮೃತ ಬಾಲಕ. ಈ ಸಂಬಂಧ ಪತಿ ಕೊಟ್ಟ ದೂರಿನ ಮೇರೆಗೆ ಮಗುವಿನ ತಾಯಿ ದೇವಿಯನ್ನು (26) ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು

ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿಕನ್ ವ್ಯಾಪಾರದ ಪಿಕಪ್ ವಾಹನ ಕದ್ದ ಕಳ್ಳರ ಬಂಧನ

(ನ್ಯೂಸ್ ಕಡಬ) newskadaba.com ಕೊಡಗು, ಡಿ.12: ಮಾಂಸಕ್ಕಾಗಿ ಕೋಳಿ ವ್ಯಾಪಾರ ಮಾಡಿ ನಿಲ್ಲಿಸಿದ್ದ ವ್ಯಾಪಾರಿಯ ಪಿಕಪ್ ವಾಹನವನ್ನೇ ಕಳ್ಳತನ ನಡೆಸಿ ನಕಲಿ ನಂಬರ್ ಪ್ಲೇಟ್ ಮಾಡಿ ಮಾರಟದ ವೇಳೆ ಖದೀಮರು ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಕುಶಾಲನಗರದಲ್ಲಿ ನಡೆದಿದೆ. ಬಂಧಿತರನ್ನು ಕಣ್ಣೂರಿನ ರೌಫ್,ಕರಿಕೆಯ ಅಬ್ದುಲ್ ಫಾರೂಕ್, ಸುಳ್ಯದ ಡೇವಿಡ್ ಎಂದು ಗುರುತಿಸಲಾಗಿದೆ.   ಕಳೆದ ಮೂರು ತಿಂಗಳ ಹಿಂದೆ ಕೋಳಿ ವ್ಯಾಪಾರ ಮುಗಿಸಿ ನಿಲ್ಲಿಸಿದ್ದ ವಾಹನ ಕಳುವಾಗಿದ್ದು,ಸಂಬಂಧ ಕುಶಾಲನಗರ ದಲ್ಲಿ ಪ್ರಕರಣ ದಾಖಲಾಗಿತ್ತು,ಅದರಂತೆ ಕೆಲವೊಂದು ದಾಖಲೆ ಮೂಲಕ

ಚಿಕನ್ ವ್ಯಾಪಾರದ ಪಿಕಪ್ ವಾಹನ ಕದ್ದ ಕಳ್ಳರ ಬಂಧನ Read More »

ಕರಾವಳಿ

ಮಂಗಳೂರು :ಅಂಗಡಿಯ ಚಾವಣಿಯ ಹೆಂಚು ತೆಗೆದು ಒಳಹೊಕ್ಕ ಕಳ್ಳರು.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಹಳೆಯಂಗಡಿ ಮೀನು ಮಾರುಕಟ್ಟೆ ಸಮೀಪದ ಅಂಗಡಿಗೆ ಕಳ್ಳರು ಕನ್ನ ಹಾಕಿರುವ ಘಟನೆ ಡಿ.11 ರ ಕಳೆದ ರಾತ್ರಿ ನಡೆದಿದೆ. ಹಳೆಯಂಗಡಿಯ ಮುದ್ದು ಸಾಲ್ಯಾನ್ ಎಂಬವರ ಅಂಗಡಿಯ ಚಾವಣಿಯ ಹೆಂಚು ತೆಗೆದು ಒಳಹೊಕ್ಕ ಕಳ್ಳರು, ನಗದು ಹಾಗೂ ಕೆಲ ವಸ್ತುಗಳನ್ನು ಕದ್ದೊಯ್ದಿದ್ದಾರೆ.ಮುದ್ದು ಸಾಲ್ಯಾನ್ ಇಂದು ಬೆಳಗ್ಗೆ ಅಂಗಡಿ ತೆರೆದಾಗ ಕಳವು ಅರಿವಿಗೆ ಬಂದಿದೆ. ಮುಲ್ಕಿ ಠಾಣೆ ಪೊಲೀಸರು ಸ್ಥಳಕ್ಕೆ‌ ಭೇಟಿ ಪರಿಶೀಲನೆ‌ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.      

ಮಂಗಳೂರು :ಅಂಗಡಿಯ ಚಾವಣಿಯ ಹೆಂಚು ತೆಗೆದು ಒಳಹೊಕ್ಕ ಕಳ್ಳರು.! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿಗೆ ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಸ್ಥಳದಲ್ಲೇ ಸಾವನ್ನಪ್ಪಿದ 10 ದನಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10 ದನಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ದಾನಸಾಲೆ ಹೊರಬೈಲು ಬಳಿ ನಡೆದಿದೆ. ದಾವಣಗೆರೆಯಿಂದ ಮಂಗಳೂರಿಗೆ ದನಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ್ದು, 10 ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚಿನ ದನಗಳು ಗಾಯಗೊಂಡಿದೆ.ಘಟನೆ ನಡೆದ ಕೂಡಲೇ ಲಾರಿಯ ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಈ ದನಗಳನ್ನು ಕಸಾಯಿಖಾನೆಗೆ ಸಾಗಿಸಲಾಗಿತ್ತೋ ಅಥವಾ ಗೋ

ಮಂಗಳೂರಿಗೆ ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಸ್ಥಳದಲ್ಲೇ ಸಾವನ್ನಪ್ಪಿದ 10 ದನಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.12: ಮದುವೆ ಹಾಲ್ ನಲ್ಲಿ ಮಕ್ಕಳ ಕತ್ತಿನಿಂದ, ಮಹಿಳೆಯರ ಬ್ಯಾಗ್ ನಿಂದ ಚಿನ್ನಭಾರಣ ಕದಿಯುತ್ತಿದ್ದ ಮಹಿಳೆ ಈಗ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅತಿಥಿಯಾಗಿದ್ದಾಳೆ.   ಇತ್ತೀಚಿನ ದಿನಗಳಲ್ಲಿ ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಹಾಲ್ ನ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ದೃಶ್ಯ ಆಧರಿಸಿ ಹಾಲ್ ಮಾಲೀಕರು ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಗುರುವಾರ ಪಾಣೆಮಂಗಳೂರಿನ

ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು :ರಸ್ತೆ ಬದಿ ಪ್ಲಾಸ್ಟಿಕ್ ಚೀಲದಲ್ಲಿ ದನದ ಮಾಂಸ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12: ರಸ್ತೆ ಬದಿ ದನದ ಕಿವಿಯ ಭಾಗ ಹಾಗೂ ಪ್ಲಾಸ್ಟಿಕ್ ಚೀಲದಲ್ಲಿ ದನದ ಮಾಂಸ ಪುತ್ತೂರಿನ ಕೊಡಿಪ್ಪಾಡಿ ಬಳಿ ಪತ್ತೆಯಾಗಿದೆ. ಸ್ಥಳಕ್ಕೆ ಪುತ್ತೂರು ಎಸ್ ಐ ಜಂಬೂರಾಜ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ತಪ್ಪಿತಸ್ಥರನ್ನು ತಕ್ಷಣ ಬಂಧಿಸದೇ ಹೋದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು. ರಾಜ್ಯ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು, ಗೋ ಭಕ್ಷಕರಿಗೆ

ಪುತ್ತೂರು :ರಸ್ತೆ ಬದಿ ಪ್ಲಾಸ್ಟಿಕ್ ಚೀಲದಲ್ಲಿ ದನದ ಮಾಂಸ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top