crime

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.08: ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಲ್ವರು ಆರೋಪಿತರು ಒಂದೇ ಬಡಾವಣೆಯ ನಿವಾಸಿಗಳು. ಈ ಪೈಕಿ ಒಬ್ಬ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ಮನೋಜ್, ಪ್ರಜ್ಬಲ್, ವಿನಯ್, ಸಂದೀಪ್ ಎಂಬವರನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.ಬಂಧಿತರೆಲ್ಲರೂ ಒಂದೇ ಬಡಾವಣೆಯವರಾಗಿದ್ದು, 20 ರಿಂದ 23 ವಷರ್ದವರಾಗಿದ್ದಾರೆ. ಬಂಧಿತರ ಪೈಕಿ […]

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರಾವಾರ :ಪತ್ನಿಗೆ ಗುಂಡು ಹಾರಿಸಿ ನಾಟಕವಾಡಿದ ಪತಿರಾಯ ಅಂದರ್

(ನ್ಯೂಸ್ ಕಡಬ) newskadaba.com ಕಾರಾವಾರ , ಡಿ. 07: ಪತ್ನಿಯ ಶೀಲ ಶಂಕಿಸಿ ಪತಿರಾಯ ಕೋವಿಯಿಂದ ಪತ್ನಿಗೆ ಗುಂಡು ಹಾರಿಸಿ, ಕೊನೆಗೆ ಪೊಲೀಸರ ಅತಿಥಿಯಾಗಿದ್ದಾನೆ. ಗೋಯರ್ ಅರಣ್ಯ ಪ್ರದೇಶದಲ್ಲಿ ಡಿಸೆಂಬರ್ 4ರಂದು ಕಟ್ಟಿಗೆ ತರಲು ರಷಿಕಾ ತೆರಳಿದ್ದು ಈ ವೇಳೆ ಎಲ್ಲಿಂದಲೋ ಸಿಡಿದ ಗುಂಡು ಗಾಯಗೊಳಿಸಿತ್ತು ಎಂದು ತನ್ನ ಪತ್ನಿಗೆ ಗಾಯವಾದ ಬಗ್ಗೆ ಪತಿ ದೂರು ದಾಖಲಿಸಿದ್ದ. ತನಿಖೆ ಕೈಗೆತ್ತಿಕೊಂಡ ಪೊಲೀಸರು ಪತಿಯನ್ನೆ ವಿಚಾರಿಸಿದ್ದರು. ಪೊಲೀಸರ ದಾರಿ ತಪ್ಪಿಸಲು ಹೋದ ಪತಿ ರಮೇಶ ದೇಸಾಯಿ ಈಗ ಪೊಲೀಸ್ ಅತಿಥಿಯಾಗಿದ್ದಾನೆ.ಪತ್ನಿಯ

ಕಾರಾವಾರ :ಪತ್ನಿಗೆ ಗುಂಡು ಹಾರಿಸಿ ನಾಟಕವಾಡಿದ ಪತಿರಾಯ ಅಂದರ್ Read More »

ಕರ್ನಾಟಕ

ಕರ್ನಾಟಕವೇ ತಲೆತಗ್ಗಿವಂತ ಕೃತ್ಯ ➤ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 07: ಕೊರೊನಾ ಸೋಂಕಿತ ತಾಯಿಯ ಕಾಳಜಿಗಾಗಿ ಆಸ್ಪತ್ರೆಯಲ್ಲಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ  ಶಿವಮೊಗ್ಗದಲ್ಲಿ ನಡೆದಿದೆ. ಶನಿವಾರ ರಾತ್ರಿ ಮೆಗ್ಗಾನ್ ಬೋಧನಾ ಆಸ್ಪತ್ರೆ ನಲ್ಲಿ ಅತ್ಯಾಚಾರ ಪ್ರಕರಣ ನಡೆದಿರುವುದು ವರದಿಯಾಗಿದ್ದು, ಆರೋಪಿಗಳಾದ ವಾರ್ಡ್‍ಬಾಯ್ ಮನೋಜ್, ಆತನ ಸ್ನೇಹಿತರಾದ ಪ್ರಜ್ವಲ್, ವಿನಯ್‍ನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಪೋಲೀಸರು ತನಿಖೆ ಮುಂದುವರೆಸಿದ್ದಾರೆ. ವಾರ್ಡ್ ಬಾಯ್ ಮನೋಜ್ ಪರಿಚಯವಾಗಿದ್ದು, ಆತ ಹೋಟೆಲ್‍ನಿಂದ ಬಾಲಕಿಗೆ ಊಟ, ಉಪಹಾರ ತಂದುಕೊಡುತ್ತಿದ್ದ.

ಕರ್ನಾಟಕವೇ ತಲೆತಗ್ಗಿವಂತ ಕೃತ್ಯ ➤ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 05: ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದು ನಿಲ್ಲಿಸಿ ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳು ಪರಾರಿಯಾದ ಘಟನೆ ಪುತ್ತೂರು ಪಾಣಾಜೆ ರಸ್ತೆಯ ಕೈಕಾರ ಎಂಬಲ್ಲಿ ನಡೆದಿದೆ.     ಲಾರಿಯಲ್ಲಿ ವಿವಿಧ ಜಾತಿಯ 62 ದಿಮ್ಮಿಗಳು ಹಾಗೂ ಒಟ್ಟು ರೂ.4 ಲಕ್ಷ ಅಂದಾಜಿನ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಮುಂದಿನ ತನಿಖೆಯನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಪುತ್ತೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಯವರ ನಿರ್ದೇಶನದಂತೆ ಪುತ್ತೂರು

ಪುತ್ತೂರು: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಅಕ್ರಮ ಗಾಂಜಾ ಸಾಗಾಟ ➤ ಇಬ್ಬರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 05: ಅಕ್ರಮ ಗಾಂಜಾ ಹಾಗೂ ಮಾದಕ ದ್ರವ್ಯ ಸಾಗಾಟ ಮಾಡುತ್ತಿದ್ದ ಕುಂಬಳೆ ನಿವಾಸಿಗಳಿಬ್ಬರನ್ನು ಕೋಜಿಕ್ಕೋಡ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕುಂಬಳೆಯ ಅಹಮ್ಮದ್ ಜಲಾಮುದ್ದೀನ್ (19) ಮತ್ತು ಬಿ.ಎಂ. ಉಮ್ಮರ್ (27) ಎಂದು  ಗುರುತಿಸಲಾಗಿದೆ.     ವಾಹನ ತಪಾಸಣೆ ನಡೆಸುತ್ತಿದ್ದಾಗ ಬಂದ ಸ್ಕೂಟರ್ ನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಬ್ಯಾಗ್ ನಲ್ಲಿ ಗಾಂಜಾ ಹಾಗೂ ಮಾದಕ ದ್ರವ್ಯ ಪತ್ತೆಯಾಗಿದ್ದು, ಆರೋಪಿಗಳ ಬಳಿಯಿಂದ ಏಳು ಕಿಲೋ ಗಾಂಜಾ ಹಾಗೂ

ಕಾಸರಗೋಡು: ಅಕ್ರಮ ಗಾಂಜಾ ಸಾಗಾಟ ➤ ಇಬ್ಬರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ

ಕಾರ್ಕಳ: ಅಕ್ರಮ ಕರು ಮಾರಾಟ ➤ ಆರೋಪಿಗಳ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 05: ಕರುವೊಂದನ್ನು ಮಾರಾಟ ಮಾಡಿ ಹಾಗೂ ಖರೀದಿ ಮಾಡಿದ ಆರೋಪದಡಿಯಲ್ಲಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೇಸು ದಾಖಲಾಗಿದೆ. ಆರೋಪಿಗಳನ್ನು ಈದು ಗ್ರಾಮದ ಬೊಳ್ಯೊಟ್ಟು ಮನೆಯ ಅಲಾಫ್ ಅಲಿಯಾಸ್ ಗೌಸ್ ಮತ್ತು ಈದು ಗ್ರಾಮದ ಬಟ್ಟೆನಿ ನಿವಾಸಿ ಶೇಖರ್ ಶೆಟ್ಟಿ ಎಂದು ಗುರುತಿಸಲಾಗಿದೆ.     ಅಕ್ರಮ ಕಸಾಯಿ ಖಾನೆಗೆ ಕರುವೊಂದನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರುವೊಂದನ್ನು ರೂ.2000 ಗೆ ಖರೀದಿಸಿ ಸಾಗಾಟ ಮಾಡುತ್ತಿದ್ದುದನ್ನು ಕಂಡು ಇಬ್ಬರ ವಿರುದ್ಧ

ಕಾರ್ಕಳ: ಅಕ್ರಮ ಕರು ಮಾರಾಟ ➤ ಆರೋಪಿಗಳ ವಿರುದ್ಧ ಕೇಸು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಎರಡೆರಡು ಪಾಸ್ ಪೋರ್ಟ್ ಪಡೆದು ವಂಚಿಸಿದ ಆರೋಪಿ ವಿರುದ್ದ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 04: ಎರಡೆರಡು ಪಾಸ್ ಪೋರ್ಟ್ ಮಾಡಿಸಿಕೊಂಡು ಅಪರಾಧವೆಸಗಿದ ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸಂಗಬೆಟ್ಟು ಗ್ರಾಮದ ಕಲ್ಕುರಿ ನಿವಾಸಿ ಲ್ಯಾನ್ಸಿ ಸಿಕ್ವೇರಾ(50) ಎಂದು ಗುರುತಿಸಲಾಗಿದೆ.     ಈತ 2002 ರ ನವೆಂಬರ್ 15 ರಂದು ಮುಂಬೈನಲ್ಲಿ ಪಾಸ್ ಪೋರ್ಟ್ ಪಡೆದಿದ್ದು, ಇದಕ್ಕಿಂತ ಮೊದಲು ಬೆಂಗಳೂರಿನಿಂದ ಪಾಸ್ ಪೋರ್ಟ್ ಪಡೆದಿದ್ದ. ಎರಡು ಪಾಸ್ ಪೋರ್ಟ್ ಗಳಲ್ಲಿ ಬೇರೆ ಬೇರೆ ಮಾಹಿತಿಯನ್ನು ನೀಡಿದ್ದು, ಈತನ ವಿರುದ್ಧ

ಬಂಟ್ವಾಳ: ಎರಡೆರಡು ಪಾಸ್ ಪೋರ್ಟ್ ಪಡೆದು ವಂಚಿಸಿದ ಆರೋಪಿ ವಿರುದ್ದ ಕೇಸು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಗಾಂಜಾ ಸಾಗಾಟ ➤ ಕಿರಾತಕ ಆರೋಪಿ ಪೊಲೀಸರ ಬಲೆಗೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03: ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಂಜನಾಡಿ ಕುಚ್ಚಿಗುಡ್ಡೆ ನಿವಾಸಿ ಫೈಝಲ್ ಅವರ ಪುತ್ರ ಹಾತಿಮ್ ಎಂದು ಗುರುತಿಸಲಾಗಿದೆ.     ಎಸ್ಪಿ ಬಿ. ಎಮ್. ಲಕ್ಷೀಪ್ರಸಾದ್ ಅವರ ನಿದೇಶನದಂತೆ ಸಂಪ್ಯ ಎ.ಎಸ್ಪಿ ಲಖನ್ ಸಿಂಗ್ ಯಾದವ್ ಮತ್ತು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಅವರ ಮಾರ್ಗದರ್ಶನದಂತೆ ಸಂಪ್ಯ ಎಸ್.ಐ ಉದಯರವಿ ನೇತೃತ್ವದಲ್ಲಿ ಪೊಲೀಸರು ಕಾರ್ಯಚರಣೆ

ಪುತ್ತೂರು: ಅಕ್ರಮ ಗಾಂಜಾ ಸಾಗಾಟ ➤ ಕಿರಾತಕ ಆರೋಪಿ ಪೊಲೀಸರ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಶ್ರೀಗಂಧ ದಾಸ್ತಾನು ಮಾಡಿಟ್ಟಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 02: ಆಟೋ ರಿಕ್ಷಾದಲ್ಲಿ ಶ್ರೀಗಂಧ ಮರದ ಕೊರಡುಗಳನ್ನು ದಾಸ್ತಾನು ಮಾಡಿಟ್ಟಿದ್ದ ವ್ಯಕ್ತಿಯೋರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ವಂಡ್ಸೆ ಗ್ರಾಮದ ಹಕ್ಲುಮನೆ ನಿವಾಸಿ ರಾಜೇಶ್(34) ಎಂದು ಗುರುತಿಸಲಾಗಿದೆ.     ಕುಂದಾಪುರದ ಅರಣ್ಯಾಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯಂತೆ ವಂಡ್ಸ್ ಗೆ ತೆರಳಿ ದಾಳಿ ನಡೆಸಿ ಅರಣ್ಯಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ 3.8 ಕೆ.ಜಿ ಶ್ರೀಗಂಧದ ಕೊರಡು ಸಮೇತ ಆಟೋ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ

ಉಡುಪಿ: ಶ್ರೀಗಂಧ ದಾಸ್ತಾನು ಮಾಡಿಟ್ಟಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಅಂಧ ಕಲಾವಿದನ ಹಣ ಜೇಬುಗಳ್ಳರ ಪಾಲು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 02 : ಅಂಧ ಸಂಗೀತ ಕಲಾವಿದನ ಹಣವನ್ನು ಜೇಬುಗಳ್ಳರು ದೋಚಿದ್ದು, ಕಲಾವಿದ ತನ್ನೂರು ಬಾಗಲಕೋಟೆಗೆ ತೆರಳಲು ಟಿಕೆಟ್ ಗೆ ಹಣವಿಲ್ಲದೆ ಉಡುಪಿಯಲ್ಲಿ ಅಸಹಾಯಕ ಪರಿಸ್ಥಿತಿ ಎದುರಿಸಿದ್ದಾರೆ. ಈ ಸಂದರ್ಭ ಉಡುಪಿ ನಾಗರಿಕ ಸಮಿತಿಯ ಸಹೃದಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ನೆರವಿಗೆ ಬಂದಿದ್ದು, ಅಂಧ ಕಲಾವಿದನನ್ನು ಬಾಗಲಕೋಟೆಗೆ ಬಸ್ಸು ಹತ್ತಿಸಿ ಕಳಿಸಿಕೊಟ್ಟಿದ್ದಾರೆ. ನಗರಸಭೆ ಆಸ್ತಿ ತೆರಿಗೆ ಸಲಹಾ ಕೇಂದ್ರದ ಸಿಬ್ಬಂದಿ ವಿದ್ಯಾ, ಚಂದ್ರಾವತಿ, ಪೂರ್ಣಿಮಾ, ತ್ರಿವೇಣಿ ಅವರು ಹಸಿದ

ಉಡುಪಿ: ಅಂಧ ಕಲಾವಿದನ ಹಣ ಜೇಬುಗಳ್ಳರ ಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top