crime

ಕೈಕಂಬ: ಕೋಟೆಸಾರ್ ಬಳಿಯಿದ್ದ ಕಬ್ಬಿನ ಹಾಲಿನ ಯಂತ್ರ ಎಗರಿಸಿದ ಖದೀಮರು

(ನ್ಯೂಸ್ ಕಡಬ) newskadaba.com ಕೈಕಂಬ ಡಿ. 02 : ಬಿಳಿನೆಲೆ ಗ್ರಾಮದ ಕೈಕಂಬದಲ್ಲಿ ಕಬ್ಬಿನ ಹಾಲಿನ ಯಂತ್ರವನ್ನು ಕಳ್ಳರು ಕಳೆದ ದಿನ ರಾತ್ರಿ ಕಳವುಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ.   ಕೊರೋನಾ ಮಹಾಮಾರಿಯಿಂದ ಉದ್ಯೋಗ್ಯವನ್ನು ಕಳೆದುಕೊಂಡ ನೇಮಿಚಂದ್ರ ವೆಂಬುವರು ಕೈಕಂಬ ಸಮೀಪದ ಕೋಟೆಸಾರ್ ನದಿಯಪಕ್ಕ ಜೀವನ ನಿರ್ವಹಣೆಗಾಗಿ ಕಬ್ಬಿನ ಹಾಲಿನ ಯಂತ್ರವನ್ನು ಬಳಸಿಕೊಂಡು ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದರು.  ಆದರೆ, ಕಳೆದ ದಿನ ಖದೀಮರು ಈ ಕಬ್ಬಿನ ಹಾಲಿನ ಯಂತ್ರವನ್ನು ಕಳವುಗೈದಿದ್ದಾರೆ. ಇನ್ನು ಈ ಯಂತ್ರ ಎಲ್ಲಿಯಾದರೂ ಕಂಡು ಬಂದಲ್ಲಿ […]

ಕೈಕಂಬ: ಕೋಟೆಸಾರ್ ಬಳಿಯಿದ್ದ ಕಬ್ಬಿನ ಹಾಲಿನ ಯಂತ್ರ ಎಗರಿಸಿದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್

ನಗರದಲ್ಲಿ ಗೋಡೆ ಬರಹ ಹಿಂದಿನ ಷಡ್ಯಂತರ ಬಯಲಿಗೆಳೆಯಲು SDPI ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 01: ಇತ್ತೀಚೆಗೆ ನಗರದಲ್ಲಿ ದುಷ್ಕರ್ಮಿಗಳು ಲಷ್ಕರ್ ಉಗ್ರರ ಪರ ಮತ್ತು ವಿವಾದಾತ್ಮಕ ಗೋಡೆ ಬರಹಗಳನ್ನು ಬರೆದ ಘೋರ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ತಿಳಿಸಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಈ ವಿಷಯ ತಿಳಿಸಿದರು. ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಬಳಿಕ ರಸ್ತೆಯ ಗೋಡೆಯೊಂದರಲ್ಲಿ ಮೊದಲಿಗೆ ಉಗ್ರರ ಪರ ಬರಹ ಕಂಡು ಬಂದಿತ್ತು.

ನಗರದಲ್ಲಿ ಗೋಡೆ ಬರಹ ಹಿಂದಿನ ಷಡ್ಯಂತರ ಬಯಲಿಗೆಳೆಯಲು SDPI ಆಗ್ರಹ Read More »

ಕರಾವಳಿ

ಪುತ್ತೂರು: ಅಕ್ರಮ ಗಾಂಜಾ ಮಾರಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 01: ದ.ಕ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಗಾಂಜಾ ಪ್ರಕರಣಗಳು ಕೇಳಿ ಬರುತಿದ್ದು, ಪುತ್ತೂರು ನಗರ ಪೊಲೀಸರು ಇದೀಗ ಮತ್ತೊಮ್ಮೆ ಗಾಂಜಾ ಮಾರಾಟ ಜಾಲವೊಂದನ್ನು ಪತ್ತೆ ಹಚ್ಚಿ ಪುತ್ತೂರಿನ ನೈತಾಡಿ ಸಮೀಪ ಎಸ್.ಐ ಜಂಬೂರಾಜ್ ನೇತೃತ್ವದ ದಾಳಿ ನಡೆಸಿ ಸುಮಾರು 4 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.     ನೈತಾಡಿ ಸಮೀಪ ಎರಡು ಕಾರಿನಲ್ಲಿ ನಾಲ್ಕು ಮಂದಿ ಅಕ್ರಮವಾಗಿ ಗಾಂಜಾ ಮಾರಾಟ ವ್ಯವಹಾರದ ವೇಳೆ ಜಿಲ್ಲಾ ಪೊಲೀಸ್

ಪುತ್ತೂರು: ಅಕ್ರಮ ಗಾಂಜಾ ಮಾರಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಡಿ. 01: ಹೊಸ ಕೆ.ಎಸ್.ಆರ್.ಟಿ.ಸಿ ಬಸ್ಸು ತಂಗುದಾಣದ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಯುವಕ ನೋರ್ವನನ್ನು ವಶಕ್ಕೆ ಪಡೆದ ಪೊಲೀಸರು ,ಆತನಿಂದ  750 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿ ಧರ್ಮಸ್ಥಳ ಪೊಸೊಳಿಕೆ ನಿವಾಸಿ ಮಂಜುನಾಥ ಆಲಿಯಾಸ್ ಮಂಜು( 29) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷ ಚಂದ್ರಶೇಖರ ಕೆ. ಹಾಗೂ ಸಿಬಂದಿ ಗಸ್ತು ನಡೆಸುತ್ತಿದ್ದಾಗ ಮಂಜುನಾಥ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ

ಧರ್ಮಸ್ಥಳ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಗರದಲ್ಲಿ ಮತ್ತೊಂದು ‘ಉರ್ದುವಿನಲ್ಲಿ ಕಾಣಿಸಿಕೊಂಡ ಉಗ್ರ’ ಬರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 29: ಉಗ್ರ ಸಂಘಟನೆ ಪರ ಜೈಕಾರ ಘೋಷಣೆ ಬರಹ ಕಾಣಿಸಿಕೊಂಡ ಎರಡೇ ದಿನಗಳ ಅಂತರದಲ್ಲಿ ನಗರದ ಕೋರ್ಟ್ ಆವರಣದಲ್ಲಿ ಮತ್ತೊಂದು ಇಂತಹದ್ದೇ ಬರವಣಿಗೆ ಕಾಣಿಸಿಕೊಂಡಿದೆ. ಈ ಬಾರಿ ಉರ್ದುವಿನಲ್ಲಿ ಕಾಣಿಸಿಕೊಂಡ ಬರವಣಿಗೆಯಲ್ಲಿ ‘ಪ್ರವಾದಿಗೆ ಕೋಪ ಬಂದರೆ ದೇಹದಿಂದ ತಲೆ ಬೇರ್ಪಡುವುದು’ ಅನ್ನೋ ಅರ್ಥದಲ್ಲಿ ಮತ್ತದೇ ಕಪ್ಪು ಬಣ್ಣದ ಸ್ಪ್ರೇ ಪೇಂಟ್ ಬಳಿದು ಈ ಕೃತ್ಯ ನಡೆಸಲಾಗಿದೆ.   ಕಳೆದ ದಿನ ಸಂಜೆ ವೇಳೆಗೆ ಈ ಕೃತ್ಯ ಗಮನಕ್ಕೆ ಬಂದಿದ್ದು, ತಕ್ಷಣ ಪೊಲೀಸ್

ನಗರದಲ್ಲಿ ಮತ್ತೊಂದು ‘ಉರ್ದುವಿನಲ್ಲಿ ಕಾಣಿಸಿಕೊಂಡ ಉಗ್ರ’ ಬರಹ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಗುಂಡಿನ ದಾಳಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 28: ಬಂದ್ಯೋಡು ಅಡ್ಕದಲ್ಲಿ ಕಳೆದ ಮೂರು ವಾರಗಳ ಹಿಂದೆ ನಡೆದ ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಂಬಲೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಅಡ್ಕ ಬೈದಲದ ಭಾತಿಷಾ(33) ಹಾಗೂ ಉಪ್ಪಳದ ಸಫಾದತ್(23) ಎಂದು ಗುರುತಿಸಲಾಗಿದೆ.     ಕಳೆದ ಆಕ್ಟೋಬರ್ 31 ರಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಎರಡು ತಂಡಗಳ ನಡುವೆ ಗುಂಡಿನ ದಾಳಿ ನಡೆಸಿ ವಾಹನಗಳನ್ನು ಹಾನಿಗೊಳಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರ ಸಂಖ್ಯೆ

ಕಾಸರಗೋಡು: ಗುಂಡಿನ ದಾಳಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನಲ್ಲಿ ನಡೆದ ರೌಡಿಶೀಟರ್ ಇಂದ್ರಜಿತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದು, ಬರ್ಕೆ ಪೊಲೀಸರು ವಿಚಾರಣೆ ನಡೆಸಿ 8 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಸ್ನೇಹಿತನೊಬ್ಬನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಅಲ್ಲಿಂದ ಮರಳಿ ಬರುವ ಸಂದರ್ಭದಲ್ಲಿ ಕಾದು ಕುಳಿತಿದ್ದ ಹಂತಕರು ಈ ಕೃತ್ಯ ಎಸಗಿದ್ದರು.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬರ್ಕೆ ಪೊಲಿಸರುಈಗಾಗಲೇ 17ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿ, ಈ ಪೈಕಿ ಸದ್ಯ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ನಗರದ ಕದ್ರಿ ಸಮೀಪದ ಗೋಡೆಯೊಂದರ ಮೇಲೆ ಉಗ್ರ ಸಂಘಟನೆಗೆ ಜಿಂದಾಬಾದ್ ಎಂಬ ಬರಹದ ಸಂಬಂಧ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಘಟನೆ ನಡೆದ ಪ್ರದೇಶದ ಸಮೀಪದ ರಸ್ತೆಯ ಸುತ್ತಮುತ್ತ ಸಿ.ಸಿ. ಕ್ಯಾಮೆರಾಗಳಿದ್ದು, ಅದರಲ್ಲಿ ಘಟನೆಯ ದೃಶ್ಯಾವಳಿ ದಾಖಲಾಗಿರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನ ಪಡೀಲ್ ಜಂಕ್ಷನ್ ನಿಂದ ಬಿಕರ್ನಕಟ್ಟೆಗೆ ಸಂಚರಿಸುವ ರಸ್ತೆಯಲ್ಲಿ ಪಡುಮರೋಳಿಯ ದೇವಸ್ಥಾನದ ದ್ವಾರ ಬಳಿ ಮಹಾರಾಷ್ಟ್ರ ನೋಂದಣಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ಗಾಂಜಾ ಸಾಗಾಟ ಜಾಲ ಬೇಧಿಸಿರುವ ಮಂಗಳೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.     ಆರೋಪಿಗಳನ್ನು ಕಾಸರಗೋಡು ನಿವಾಸಿಗಳಾದ ಇಬ್ರಾಹಿಂ ಮಡನ್ನೂರು, ಅಬ್ದುಲ್ ನಿಜಾದ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹಾಗೂ ಕೇರಳಕ್ಕೆ ತೆರಳುತ್ತಿತ್ತು. ಗಾಂಜಾ ಸಾಗಾಟದ ವಾಹನವನ್ನು ತಡೆದು ನಿಲ್ಲಿಸಿ ಬರೋಬ್ಬರಿ 24 ಕೆ.ಜಿ ಗಾಂಜಾ

ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ವಿದ್ಯುತ್ ಪ್ರವಾಹಿಸಿ ಓರ್ವ ಮೃತ್ಯು ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 27: ಬೆಳ್ತಂಗಡಿ ತಾಲೂಕಿನ ಕಳೆಂಜ ಇಲ್ಲಿನ ಶಾಲೆತ್ತಡ್ಕ ಜಂಕ್ಷನ್ ನಲ್ಲಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಇಂದು ನಡೆದಿದೆ.     ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯನ್ನು ಪ್ರತಾಪ್ ಮೂಡಬಿದ್ರೆ(20.ವ) ಎಂದು ಗುರುತಿಸಲಾಗಿದೆ. ಮೂಡಬಿದ್ರೆಯ ಗುತ್ತಿಗೆದಾರರಾದ ಕುಮಾರ್ ಎಲೆಕ್ಟ್ರಿಕಲ್ಸ್ ನ ಸಿಬ್ಬಂದಿಗಳಾದ ಇವರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಕಂಬದಲ್ಲಿ ಇರುವಾಗಲೇ ವಿದ್ಯುತ್

ಬೆಳ್ತಂಗಡಿ: ವಿದ್ಯುತ್ ಪ್ರವಾಹಿಸಿ ಓರ್ವ ಮೃತ್ಯು ➤ ಇಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top