crime

ಪತಿಯ ಆತ್ಮಹತ್ಯೆಗೆ ಪ್ರಚೋದನೆ ➤ ಐವರ ವಿರುದ್ಧ ದೂರು ದಾಖಲಿಸಿದ ಪತ್ನಿ

(ನ್ಯೂಸ್ ಕಡಬ) newskadaba.com ಕುಂದಾಪುರ ನ. 25: ಸಾಲ ಕೇಳಲು ಹೋದ ಪತಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರಿಪಿಸಿದ ಆರೋಪದಲ್ಲಿ ಐವರ ವಿರುದ್ಧ ಮೈಸೂರು ವಿಜಯ ನಗರದ ಪಲ್ಲವಿ ಪಿ.(38) ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.   ವೀರಭದ್ರೇಶ್ವರ ಸ್ಟೋನ್ ಕ್ರಷರ್ ಮಾಲಕಿ ಪ್ರೇಮ, ಅವರ ಗಂಡ ಕರೀಗೌಡ, ಪೆಟ್ರೋಲ್ ಬಂಕ್ ಮಾಲಕ ಜಿತೇಂದ್ರ ಗೌಡ, ಅವರ ಬಂಧು ಗಳಾದ ಅಶೋಕ್ ಎನ್.ಟಿ, ರಾಜೇಶ್ ಎನ್.ಟಿ ಎಂಬವರು ತನಗೆ ಬರಬೇಕಾದ […]

ಪತಿಯ ಆತ್ಮಹತ್ಯೆಗೆ ಪ್ರಚೋದನೆ ➤ ಐವರ ವಿರುದ್ಧ ದೂರು ದಾಖಲಿಸಿದ ಪತ್ನಿ Read More »

ಕರಾವಳಿ, ಕ್ರೈಮ್ ನ್ಯೂಸ್

ನಾವೂರು: ಅಂಗಡಿ ಮಾಲಕರಿಗೆ ಹಲ್ಲೆ ➤ ರೂ 1.50 ಲಕ್ಷ ನಗದು ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ನಾವೂರು ನ. 25: ಕಳೆದ ದಿನ ಕೈಕಂಬ ಬಸ್ ತಂಗುದಾಣದಲ್ಲಿ ವ್ಯಾಪಾರ ನಡೆಸುತ್ತಿದ್ದ ಕೃಷ್ಣಪ್ಪ ಗೌಡ ದಡ್ಡು ಇವರು ಅಂಗಡಿ ಬಾಗಿಲು ಹಾಕಿ ಹೊರಡುವ ಸಂದರ್ಭದಲ್ಲಿ ಹಲ್ಲೆಗೈದು, ವ್ಯಾಪಾರವಾದ ಸುಮಾರು 1.50 ಲಕ್ಷ ರೂ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.   ಕೃಷ್ಣಪ್ಪ ರವರು 10 ಗಂಟೆಯ ಸುಮಾರಿಗೆ ಅಂಗಡಿಗೆ ಬೀಗ ಹಾಕಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೊರಡುವ ಸಂದರ್ಭದಲ್ಲಿ 2 ಮಂದಿ ದರೋಡೆಕೋರರು ಕೃಷ್ಣಪ್ಪ ರವರ ಕಣ್ಣಿಗೆ ಖಾರ ಪುಡಿ ಎರಚಿ,

ನಾವೂರು: ಅಂಗಡಿ ಮಾಲಕರಿಗೆ ಹಲ್ಲೆ ➤ ರೂ 1.50 ಲಕ್ಷ ನಗದು ದೋಚಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಇಲ್ಲಿನ ಪಚ್ಚನಾಡಿ ರೈಲು ಹಳಿಯಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.     ಮೃತದೇಹವನ್ನು ಕಂಡ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರುಂಡ ಮುಂಡ ಸಂಪೂರ್ಣ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದನ್ನು ಗಮನಿಸಿದರೆ ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳಲೆಂದೇ ರೈಲ್ವೇ ಹಳಿ ಮೇಲೆ ಬಂದು ಮಲಗಿದಂತೆ ಕಂಡು ಬರುತ್ತಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯೇ ಅನ್ನೋದು ಪೊಲೀಸರ ತನಿಖೆಯಿಂದಷ್ಟೇ

ಮಂಗಳೂರು: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com  ನ. 24: ಕಳೆದ ದಿನ ರಾತ್ರಿ ಕುಂಬಳೆ ಕಂಚಿಕಟ್ಟೆ ಸೇತುವೆಯ ಸಮೀಪ ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 288 ಬಾಟ್ಲಿ ವಿದೇಶಿ ಮದ್ಯವನ್ನು ಕುಂಬಳೆ ಪೊಲೀಸರು ವಶಕ್ಕೆ ಪಡೆದುಕೊಂಡು ಓರ್ವನನ್ನು ಬಂಧಿಸಿದ್ದಾರೆ.     ಬಂಧಿತ ಆರೋಪಿಯನ್ನು ಕುಂಬಳೆಯ ನಿತೇಶ್ (27) ಎಂದು ಗುರುತಿಸಲಾಗಿದೆ. ಕಂಚಿಕಟ್ಟೆ ಸೇತುವೆ ಸಮೀಪ ಕಾರನ್ನು ತಪಾಸಣೆ ನಡೆಸಿದಾಗ ಕಾರಿನ ಡಿಕ್ಕಿ ಹಾಗೂ ಹಿಂಬದಿ ಸೀಟಿನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದರಿಂದ ಆತನನ್ನು ಪೊಲೀಸರು ಬಂಧಿಸುವಲ್ಲಿ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ➤ ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 24: ಮಂಜೇಶ್ವರ ಸಮೀಪ ಮಜೀರ್ಪಳ್ಳ ಎಂಬಲ್ಲಿ ಪೊಲೀಸರನ್ನು ಕಂಡು ಹೆದರಿ ಓಡಿ ಯುವಕ ಪಾಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೋಳ್ಯೂರಿನ ಸಂಪತ್(26) ಎಂದು ಗುರುತಿಸಲಾಗಿದೆ.     ಸ್ನೇಹಿತರ ಜೊತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರ ವಾಹನವನ್ನು ಗಮನಿಸಿದ ಈತ ಅಲ್ಲಿಂದ ಪರಾರಿಯಾಗಿದ್ದು, ಸ್ವಲ್ಪ ಸಮಯ ಕಳೆದು ಜೊತೆಗಿದ್ದ ಸ್ನೇಹಿತರು ಹುಡುಕಾಡಿದಾಗ ಸಂಪತ್ ನಾಪತ್ತೆಯಾಗಿದ್ದನು. ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು

ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕಲ್ಮಂಜ ಮನೆ ದರೋಡೆ ಯತ್ನ ಪ್ರಕರಣ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 24: ಬೆಳ್ತಂಗಡಿ ವೃತ್ತದ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಂಜ ಗ್ರಾಮದ, ನಿಡಿಗಲ್ ಎಂಬಲ್ಲಿ ಮನೆ ದರೋಡೆ ಯತ್ನ ಪ್ರಕರಣ ನಡೆದಿದ್ದು, ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಸಿಸಿಐ ಬೆಳ್ತಂಗಡಿ ಮತ್ತು ಪಿಎಸೈ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಆರೋಪಿಗಳಿಂದ ಸುಮಾರು ರೂ 8 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.     ಬಂಟ್ವಾಳ ತಾಲೂಕಿನ ಮೇಲ್ಕಾರ್ ಬಳಿ ಪಿ ಇರ್ಫಾನ್(28) ಬಿನ್, ಬಜಾಲ್ ಪಡ್ಪು ಮನೆ, ಮಂಗಳೂರು ತಾಲೂಕು

ಬೆಳ್ತಂಗಡಿ: ಕಲ್ಮಂಜ ಮನೆ ದರೋಡೆ ಯತ್ನ ಪ್ರಕರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಸವಣೂರು: ಹಿಂಸಾತ್ಮಕವಾಗಿ ಗೋ ಸಾಗಾಟ ➤ ವಾಹನ ಸಹಿತ 2 ಗೋವುಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಸವಣೂರು ನ. 23: ಕಳೆದ ದಿನ ರಾತ್ರಿ ಸವಣೂರಿನಲ್ಲಿ ಮಹೀಂದ್ರ ವಾಹನದಲ್ಲಿ ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದಾಗ ಬೆಳ್ಳಾರೆ ಪೊಲೀಸರು ವಾಹನವನ್ನು ತಡೆದು ನಿಲ್ಲಿಸಿ ವಾಹನ ಸಹಿತ ಎರಡು ದನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.     ಯಾವುದೇ ಪರವಾನಿಗೆ ಇಲ್ಲದೇ ದನ ಸಾಗಾಟ ಮಾಡುತ್ತಿದ್ದ ಕೃಷ್ಣ ಭಟ್ ಪಿ. ಮೊಟ್ಟೆತ್ತಡ್ಕ ಹಾಗೂ ಶಿವಪ್ರಸಾದ್ ಎಂಬವರು ಕಾಂಚನದಿಂದ ದನವನ್ನು ಖರೀದಿಸಿ ಪುರುಷರಕಟ್ಟೆಗೆ ಒಂದೇ ವಾಹನದಲ್ಲಿ ಎರಡು ದೊಡ್ಡ ದನಗಳನ್ನು ಸಾಗಿಸುತ್ತಿದ್ದುದ್ದನ್ನು

ಸವಣೂರು: ಹಿಂಸಾತ್ಮಕವಾಗಿ ಗೋ ಸಾಗಾಟ ➤ ವಾಹನ ಸಹಿತ 2 ಗೋವುಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮೊಟ್ಟೆತ್ತಡ್ಕ: ಪೌರ ಕಾರ್ಮಿಕರಿಗೆ ಹಲ್ಲೆ ➤ ಹಲ್ಲೆ ಮಾಡಿದ ವ್ಯಕ್ತಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮೊಟ್ಟೆತ್ತಡ್ಕ ನ. 23: ಸ್ವಚ್ಚತೆಯ ದೃಷ್ಟಿಯಿಂದ ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸಿ ಕೊಡಬೇಕೆಂದು ಹೇಳಿದರೂ ಕೆಲವೊಂದು ಮನೆಯವರು ಹಸಿ ಕಸ ಒಣ ಕಸವನ್ನು ವಿಂಗಡಣೆ ಮಾಡದೆ ಕೊಡುತ್ತಿದ್ದರು. ಈ ಕುರಿತು ಪೌರ ಕಾರ್ಮಿಕರು ವಿಚಾರಿಸಿದಾಗ ಅವರ ಮೇಲೆ ಹಲ್ಲೆಯನ್ನು ನಡೆಸಿದ ಅಮಾನವೀಯ ಘಟನೆ ಮೊಟ್ಟೆತ್ತಡ್ಕದಲ್ಲಿ ನಡೆದಿದೆ.     ಇಂದು ಮೊಟ್ಟೆತ್ತಡ್ಕ ಜನತಾ ಕಾಲೋನಿಯಲ್ಲಿ ಮನೆಯೊಂದರ ಎದುರು ಇರಿಸಿದ್ದ ಕಸವನ್ನು ವಿಂಗಡಣೆ ಮಾಡಿಕೊಡಬೇಕು ಇಲ್ಲದಿದ್ದಲ್ಲಿ ಮೇಲಾಧಿಕಾರಿಗಳ ಸೂಚನೆಯಂತೆ ಕಸವನ್ನು ವಿಲೇವಾರಿ ಮಾಡುವುದಿಲ್ಲ

ಮೊಟ್ಟೆತ್ತಡ್ಕ: ಪೌರ ಕಾರ್ಮಿಕರಿಗೆ ಹಲ್ಲೆ ➤ ಹಲ್ಲೆ ಮಾಡಿದ ವ್ಯಕ್ತಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಲ್ಲಡ್ಕ: ಓಮ್ನಿ-ಬೈಕ್ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಲ್ಲಡ್ಕ ನ. 23: ಕಳೆದ ದಿನ ರಾತ್ರಿ ಕಲ್ಲಡ್ಕ ಸಮೀಪದಲ್ಲಿ ನಡೆದ ಓಮ್ನಿ ಹಾಗೂ ಬೈಕ್ ಅಪಘಾತ ನಡೆದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಕಲ್ಲಡ್ಕ ಹಿಂದೂ ಸಂಘಟನೆ ಕಾರ್ಯಕರ್ತ ಯತಿರಾಜ್(30) ಎಂದು ಗುರುತಿಸಲಾಗಿದೆ.     ಕಳೆದ ದಿನ ರಾತ್ರಿ ಕ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದಾರೆ. ಇನ್ನು ಈ

ಕಲ್ಲಡ್ಕ: ಓಮ್ನಿ-ಬೈಕ್ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಒಂಬತ್ತನೇ ಅಂತಸ್ತಿನಿಂದ ಬಿದ್ದು ಭದ್ರತಾ ಕಾವಲುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ ನ. 23: ಉಳ್ಳಾಲ ಠಾಣಾ ವ್ಯಾಪ್ತಿಯ ನಗರಸಭೆ ಕಚೇರಿ ಬಳಿ ಇರುವ ಇನ್ ಪಾಲ ಬಹುಮಹಡಿ ಕಟ್ಟಡದಲ್ಲಿ ಭದ್ರತಾ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಒಂಬತ್ತನೇ ಅಂತಸ್ತಿನಿಂದ ಕಾಲು ಜಾರಿ ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.     ಮೃತಪಟ್ಟ ವ್ಯಕ್ತಿಯನ್ನು ಚೆಂಬುಗುಡ್ಡೆ ನಿವಾಸಿ ಮುತ್ತುರಾಜ(55) ಎಂದು ಗುರುತಿಸಲಾಗಿದೆ. ಇವರು ಟ್ಯಾಂಕ್ ನಲ್ಲಿ ಪರಿಶೀಲನೆ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ

ಉಳ್ಳಾಲ: ಒಂಬತ್ತನೇ ಅಂತಸ್ತಿನಿಂದ ಬಿದ್ದು ಭದ್ರತಾ ಕಾವಲುಗಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top