ಪತಿಯ ಆತ್ಮಹತ್ಯೆಗೆ ಪ್ರಚೋದನೆ ➤ ಐವರ ವಿರುದ್ಧ ದೂರು ದಾಖಲಿಸಿದ ಪತ್ನಿ
(ನ್ಯೂಸ್ ಕಡಬ) newskadaba.com ಕುಂದಾಪುರ ನ. 25: ಸಾಲ ಕೇಳಲು ಹೋದ ಪತಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರಿಪಿಸಿದ ಆರೋಪದಲ್ಲಿ ಐವರ ವಿರುದ್ಧ ಮೈಸೂರು ವಿಜಯ ನಗರದ ಪಲ್ಲವಿ ಪಿ.(38) ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ವೀರಭದ್ರೇಶ್ವರ ಸ್ಟೋನ್ ಕ್ರಷರ್ ಮಾಲಕಿ ಪ್ರೇಮ, ಅವರ ಗಂಡ ಕರೀಗೌಡ, ಪೆಟ್ರೋಲ್ ಬಂಕ್ ಮಾಲಕ ಜಿತೇಂದ್ರ ಗೌಡ, ಅವರ ಬಂಧು ಗಳಾದ ಅಶೋಕ್ ಎನ್.ಟಿ, ರಾಜೇಶ್ ಎನ್.ಟಿ ಎಂಬವರು ತನಗೆ ಬರಬೇಕಾದ […]
ಪತಿಯ ಆತ್ಮಹತ್ಯೆಗೆ ಪ್ರಚೋದನೆ ➤ ಐವರ ವಿರುದ್ಧ ದೂರು ದಾಖಲಿಸಿದ ಪತ್ನಿ Read More »
ಕರಾವಳಿ, ಕ್ರೈಮ್ ನ್ಯೂಸ್








