crime

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್‌ನೊಂದಿಗೆ ಎಸ್ಕೇಪ್

(ನ್ಯೂಸ್ ಕಡಬ) newskadaba.com ಮಣಿಪಾಲ ನ. 03: ಸೆಕೆಂಡ್ ಹ್ಯಾಂಡ್ ಶಾಪ್ ನಿಂದ ವ್ಯಕ್ತಿಯೊಬ್ಬ ಟೆಸ್ಟ್ ರೈಡ್ ಗಾಗಿ ತೆಗೆದುಕೊಂಡು ಹೋದ ಬೈಕ್‍ನೊಂದಿಗೆ ಪರಾರಿಯಾಗಿರುವ ಘಟನೆ ಮಣಿಪಾಲದ ಲಕ್ಷ್ಮಿಂದ್ರ ನಗರದಲ್ಲಿರುವ ನ್ಯೂ ಮಣಿಪಾಲ್ ಬಜಾರ್ ಬೈಕ್ ಶಾಪ್‍ನಲ್ಲಿ ನಡೆದಿದೆ. ಹೆರ್ಗ ತ್ರಿಶಂಕು ನಗರದ ಪ್ರಶಾಂತ್ ಕುಮಾರ್ ಎಂಬುವರು ವಾಹನ ಸೇಲ್ ಮತ್ತು ಖರೀದಿ ವ್ಯವಹಾರವನ್ನು ಮಾಡಿಕೊಂಡಿದ್ದ ನ್ಯೂ ಮಣಿಪಾಲ್ ಬಜಾರ್ ಶಾಪ್ ಗೆ ಅ.31 ರಂದು ಮಧ್ಯಾಹ್ನ ವೇಳೆ ಗಣೇಶ್ ಉದ್ಯಾವರ ಎಂಬ ಹೆಸರು ಹೇಳಿಕೊಂಡು ಬಂದ ವ್ಯಕ್ತಿ, […]

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್‌ನೊಂದಿಗೆ ಎಸ್ಕೇಪ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: 6 ಲಕ್ಷ ರೂ.ಗಳ ಅಕ್ರಮ ವಿದ್ಯುತ್‌‌ ಕಳವು ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 02. ಜಿಲ್ಲೆಯ ಎರಡು ಕಡೆಗಳಲ್ಲಿ ಭಾರೀ ಪ್ರಮಾಣದ ವಿದ್ಯುತ್ ಕಳವು ಪತ್ತೆ ಹಚ್ಚಲಾಗಿದೆ. ಸೀತಾಂಗೋಳಿ ವಿದ್ಯುತ್ ಕಚೇರಿಯ ಊಜಂಪದವಿನ ಅಬ್ದುಲ್ ರಹಮಾನ್ ಅವರ ಮನೆಗೆ ದಾಳಿ ನಡೆಸಿ ಅಕ್ರಮ ಪತ್ತೆ ಹಚ್ಚಲಾಗಿದೆ.     ಚೆರ್ಕಳ ವಿದ್ಯುತ್ ಕಚೇರಿ ವ್ಯಾಪ್ತಿಯಲ್ಲಿ ಅಕ್ಟೋಬರ್ 30 ರಂದು ಮುಂಜಾನೆ ನಾಲ್ಕು ಗಂಟೆಗೆ ನಡೆಸಿದ ತಪಾಸಣೆಯಿಂದ ತೈವಳಪ್ಪಿನ ಎಂ.ಎ ಮುಹಮ್ಮದ್ ಅವರ ಮನೆಯಲ್ಲಿ ಕಳವು ಪತ್ತೆಹಚ್ಚಲಾಗಿದ್ದು, ವಿದ್ಯುತ್ ಮಂಡಳಿಯ ವಿಶೇಷ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ

ಕಾಸರಗೋಡು: 6 ಲಕ್ಷ ರೂ.ಗಳ ಅಕ್ರಮ ವಿದ್ಯುತ್‌‌ ಕಳವು ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ.!

(ನ್ಯೂಸ್ ಕಡಬ) newskadaba.com ಬಾಗಲಕೋಟೆ ನ. 02: ಸಿನಿಮಾರಂಗದ ಜನಪ್ರಿಯ ನಟಿ, ಮಾಜಿ ಸಚಿವೆ ಉಮಾಶ್ರಿ ಮನೆಯಲ್ಲಿ ಕಳ್ಳವಾಗಿರುವ ಘಟನೆ ಬೆಳಕಿಗೆ ಬಂದಿದೆ.     ಬಾಗಲಕೋಟೆಯ ವಿದ್ಯಾನಗರದಲ್ಲಿರುವ ಮನೆಯ ಬಾಗಿಲು ಮುರಿದು ಒಳಹೊಕ್ಕ ಕಳ್ಳರು ಅಪಾರ ಪ್ರಮಾಣದ ವಸ್ತು, ನಗದು ಸೇರಿದಂತೆ ಕಳವುಗೈದಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ, ಪಿಎಸೈ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಪತ್ತೆಗಾಗಿ ಕ್ರಮಕೈಗೊಂಡಿದ್ದಾರೆ.      

ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಗಾಂಜಾ ಪ್ರಕರಣ ➤ ಇಬ್ಬರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 02. ಗಾಂಜಾ ಸಹಿತ ಮಾದಕ ವಸ್ತುಗಳನ್ನು ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾ ಮೂಲದ ಅನಿವಾಸಿ ವಿದ್ಯಾರ್ಥಿ ಹಾಗೂ ಮಣಿಪಾಲದ ಮೆಡಿಕಲ್ ವಿದ್ಯಾರ್ಥಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂದಿತರನ್ನು ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೇರಿಕಾದ ಅನಿವಾಸಿ ವಿದ್ಯಾರ್ಥಿ ಅನಿಶ್ ಎಂದು ಗುರುತಿಸಲಾಗಿದೆ.     ಮಣಿಪಾಲದ ಅಪಾರ್ಟ್ ಮೆಂಟ್ ವೊಂದರಲ್ಲಿ ಅಕ್ರಮವಾಗಿ ವಿದೇಶಿ ಹೈಡ್ರೊವಿಡ್ ಗಾಂಜಾ, ಬ್ರೌನ್ ಶುಗರ್, ಎಂಡಿಎಂಎ ಮಾತ್ರೆಗಳನ್ನು ಹೊಂದಿದ್ದ

ಉಡುಪಿ: ಗಾಂಜಾ ಪ್ರಕರಣ ➤ ಇಬ್ಬರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸರಿಂದ ಕೊಲೆ ಆರೋಪಿಗಳ ಮೇಲೆ ಫೈರಿಂಗ್➤ ನಾಲ್ವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 02. ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರು ಕೊಲೆ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಾಲ್ವರು ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗೋಪಿ, ಗಂಗಾ, ಅನಂತ, ಬಸವ ಎಂದು ಗುರುತಿಸಲಾಗಿದೆ.     ವಿನೀತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಠಾಣೆ ಪೊಲೀಸರು ಅವಡ ದೇವನಹಳ್ಳಿಯಲ್ಲಿ ದಾಳಿ ನಡೆಸಿದ್ದ ವೇಳೆ ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಇಬ್ಬರು ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ

ಪೊಲೀಸರಿಂದ ಕೊಲೆ ಆರೋಪಿಗಳ ಮೇಲೆ ಫೈರಿಂಗ್➤ ನಾಲ್ವರು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com  ಕಲ್ಲುಗುಂಡಿ,ನ. 02. ವೃದ್ಧರೋರ್ವರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ದಿನ ನಡೆದಿದೆ. ಮೃತರನ್ನು ಕಲ್ಲುಗುಂಡಿ ಮೇಲಿನ ಮನೆ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮಹಮ್ಮದ್ (80) ಎಂದು ಗುರುತಿಸಲಾಗಿದೆ.     ಡಿ.31 ರಂದು ರಾತ್ರಿ ಅಸ್ವಸ್ಥರಾದಾಗ ಅವರ ಪುತ್ರಿ ಜೈನಾಬಿ ಅವರು ಸ್ಥಳೀಯರ ಸಹಕಾರದಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು, ಪರೀಕ್ಷೆ ನಡೆಸಿದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.  ಆದರೆ ಕಳೆದ ದಿನ ಅವರ ಪುತ್ರಿ ರಾಬಿಯಾ ಅವರು ತಂದೆಯ

ಸುಳ್ಯ: ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ ಚಾಲಕನಿಗೆ ಚೂರಿ ಇರಿತ ➤ ಆರೋಪಿ ಎಸ್ಕೇಪ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 02: ಬಾಡಿಗೆ ನೆಪದಲ್ಲಿ ಕರೆದೊಯ್ದು ಆಟೋ ಚಾಲಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿಯ ಸೀಟು ಎಂಬಲ್ಲಿ ಭಾನುವಾರ ನಡೆದಿದೆ. ಉಜಿರೆ ಗ್ರಾಮದ ಗುರಿಪಳ್ಳ ಮಾಳಿಗೆ ಮನೆಯ ನಿವಾಸಿ ಸದಾನಂದ (58) ಎಂಬುವರ ಆಟೋ ರಿಕ್ಷಾವನ್ನು ಬಾಡಿಗೆ ಮಾಡಿಕೊಂಡು ಆರೋಪಿ ಗುರಿಪಳ್ಳ ನಿವಾಸಿ ಚಂದ್ರಶೇಖರ್ ಬೆಳ್ತಂಗಡಿಯ ನಿಡಿಗಲ್ ಬಳಿಯ ಸೀಟು ಎಂಬಲ್ಲಿ ಹೋಗಿದ್ದಾನೆ. ಸೀಟು ಕಾಡಿನ ಹತ್ತಿರವಾಗುತ್ತಿದ್ದಂತೆ ಆಟೋ ಚಾಲಕನಿಗೆ ಚೂರಿಯಿಂದ ಇರಿದು ಆರೋಪಿ ಪರಾರಿಯಾಗಿದ್ದಾನೆ.ಆಟೋ ಚಾಳಕ ಸದಾನಂದ ಎಂಬುವರ

ಆಟೋ ಚಾಲಕನಿಗೆ ಚೂರಿ ಇರಿತ ➤ ಆರೋಪಿ ಎಸ್ಕೇಪ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕತ್ತು ಕೊಯ್ದು ಪತ್ನಿಯನ್ನ ಕೊಲೆಗೈದ ಪಾಪಿ ಪತಿ.!

(ನ್ಯೂಸ್ ಕಡಬ) newskadaba.com ಹಾಸನ ನ. 01: ಹೆಂಡತಿಯ ಕತ್ತು ಕೊಯ್ದು ಗಂಡನೇ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದ ಬಳಿ ನಡೆದಿದೆ. ಶಾಲಿನಿ ಪತಿಯಿಂದಲೇ ಕೊಲೆಯಾದ ಮಹಿಳೆ. ಆರೋಪಿ ಪತಿ ಪುನೀತ್  ಸಂಜೆ  ಕಾರ್ಯಕ್ರಮಕ್ಕೆ ಹೋಗೋಣ ಎಂದು ಹೇಳಿ ಶಾಲಿನಿಯನ್ನ ಮನೆಯಿಂದ ಕರೆದುಕೊಂಡು ಬಂದಿದ್ದಾನೆ.   ಹಳ್ಳಿಮೈಸೂರು ರಸ್ತೆಯ ಕೊಂಗಲಬೀಡು ಗ್ರಾಮದ ಸಮೀಪ ಪತ್ನಿಯ ಕತ್ತನ್ನು ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಗ್ರಾಮಸ್ಥರು ಮಹಿಳೆಯ ರಕ್ಷಣೆಗೆ ಧಾವಿಸಿದ್ದಾರೆ. ರಕ್ಷಣೆಗೆ ಜನರು

ಕತ್ತು ಕೊಯ್ದು ಪತ್ನಿಯನ್ನ ಕೊಲೆಗೈದ ಪಾಪಿ ಪತಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ.!

(ನ್ಯೂಸ್ ಕಡಬ) newskadaba.com ಉಳ್ಳಾಲ ನ. 01: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದ ಮನೆಯಿಂದ ನಾಪತ್ತೆಯಾಗಿದ್ದ ಹಿರಿಯ ವ್ಯಕ್ತಿಯೊಬ್ಬರ ಮೃತದೇಹ ಕೊಲೆಗೈದು ಇರಾ ಸಮೀಪದ ಗುಡ್ಡವೊಂದರಲ್ಲಿ‌ ಹೂತು ಹಾಕಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.   ಮಲಾರ್ ಅರಸ್ತಾನದ ಪಲ್ಲಿಯಬ್ಬ ಯಾನೆ‌ ಪಲ್ಲಿಯಾಕ (70) ಕೊಲೆಯಾದವರು. ಗಾಂಜಾ ವ್ಯಸನಿಗಳ‌ ತಂಡವೊಂದು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹಲವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯಡ್ಕ ಅಪ್ರಾಪ್ತೆ ಬಾಲಕಿ ಅಪಹರಣ ➤ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಹಿರಿಯಡ್ಕ  ಅ. 31: ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿ ನಡೆದಿದೆ.   ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕನೊಬ್ಬ ಅಪಹರಣ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಘಟನೆ ನಡೆದು ಮೂರು ದಿನ ಕಳೆದರೂ ಪತ್ತೆಯಾಗದೆ ಇರುವುದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೀದಿಗಿಳಿದಿದೆ. ಹಿರಿಯಡ್ಕ ಪೊಲೀಸ್ ಠಾಣೆ ಮುಂಭಾಗ ಮುನ್ನೂರಕ್ಕೂ ಹೆಚ್ಚು ಹಿಂದೂ ಸಂಘಟನೆಯ

ಹಿರಿಯಡ್ಕ ಅಪ್ರಾಪ್ತೆ ಬಾಲಕಿ ಅಪಹರಣ ➤ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top