crime

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31:  ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ನಗರದ ಫಳ್ನಿರ್ ಬಳಿಯ ಹೋಟೆಲ್ ಒಂದರಲ್ಲಿ ಕಳೆದ ದಿನ (ಅ.30) ಸಂಜೆ ನಡೆದ ತಿಂಡಿ ವಿಚಾರ ಸಂದರ್ಭ ಮಾತಿಗೆ ಮಾತು ಬೆಳೆದು ಶೂಟೌಟ್ ನಡೆದಿದೆ. ಫಳ್ನಿರ್ ಮಲಬಾರ್ ಗೋಲ್ಡ್‌ ಸಮೀಪದ MFC ರೆಸ್ಟೋರೆಂಟಿಗೆ ಸುಮಾರು 5.15 ರ ಸುಮಾರಿಗೆ ತಿಂಡಿ ತಿನ್ನಲು ಬಂದಿದ್ದ ನಾಲ್ವರು ಯುವಕರು ಮಾರಾಟಕ್ಕೆ ಇಟ್ಟ ತಿಂಡಿಗೆ ಕೈ ಹಾಕಿ ತೆಗೆಯುತ್ತಿದ್ದಾಗ ಹೊಟೇಲ್ ಬೆರಳೆಣಿಕೆಯ ಸಿಬಂದಿಗಳು ಅಕ್ಷೇಪ ವ್ಯಕ್ತ ಪಡಿಸಿದಾಗ ಮಾತಿಗೆ […]

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಕಿಯ ಮೇಲೆ 15ರ ಬಾಲಕನಿಂದ ಅತ್ಯಾಚಾರ.!

(ನ್ಯೂಸ್ ಕಡಬ) newskadaba.com ಲಕ್ನೋ ಅ. 30: 15 ವರ್ಷದ ಬಾಲಕನೊಬ್ಬ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ.15 ವರ್ಷದ ಬಾಲಕ ಗ್ರಾಮದ 7ವರ್ಷದ ಬಾಲಕಿಯನ್ನು ಮೇಲೆ ಗುರುವಾರ ಸಂಜೆ ಅತ್ಯಾಚಾರ ಎಸಗಿದ್ದಾನೆ. ಅತ್ಯಚಾರಕ್ಕೊಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಅತ್ಯಾಚಾರ ನಡೆಸಿರುವ ಅಪ್ರಾಪ್ತ ಬಾಲಕನನ್ನು ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಪರ್ಣ ಗೌತಮ್ ಶುಕ್ರವಾರ ತಿಳಿಸಿದ್ದಾರೆ.ಶಹಜಹಾನ್ಪುರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ

ಬಾಲಕಿಯ ಮೇಲೆ 15ರ ಬಾಲಕನಿಂದ ಅತ್ಯಾಚಾರ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಿಫ್ಟ್​ನ​​ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 30: ಬೆಂಗಳೂರಿನಲ್ಲಿ ಪೋಷಕರು ಕೊಂಚ ಮೈಮರೆತಿದ್ದಕ್ಕೆ 2 ವರ್ಷದ ಮಗುವೊಂದು ಜೀವ ಕಳೆದುಕೊಂಡಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಲಿಫ್ಟ್​ನ ಗುಂಡಿಗೆ ಬಿದ್ದು ಎರಡು ವರ್ಷದ ಮಗು‌ ಸಾವನ್ನಪ್ಪಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ 8.30ರ ವೇಳೆಗೆ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್​ನ ಗುಂಡಿಗೆ ಬಿದ್ದ 2 ವರ್ಷದ ಮಗು ವಿನೋದ್​ ತೀವ್ರವಾಗಿ‌ ಗಾಯಗೊಂಡಿತ್ತು. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ

ಲಿಫ್ಟ್​ನ​​ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಮೃತ್ಯು Read More »

ಕರ್ನಾಟಕ

ಗೇರು ಬೀಜ ಕಾರ್ಖಾನೆಯಲ್ಲಿ ಕಳ್ಳತನ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ಅ. 30: ಗೇರು ಬೀಜ ಕಾರ್ಖಾನೆಯಲ್ಲಿನ ಕಳ್ಳತನದ ಪ್ರಕರನಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.  ಬಂಧಿತರನ್ನು ಪುತ್ತೂರಿನ ಮೊಟ್ಟೆತಡ್ಕ ಸೈಯದ್ ಮೊಹಮ್ಮದ್ (37) ಬಂಟ್ವಾಳ ಮಿತ್ತೂರು ಉಮರ್ ಫಾರೂಕ್ (36) ಬಂಧಿತರಿಂದ ಮಾರುತಿ ಸುಝುಕಿ ಕಾರು, ಮತ್ತು ಕಾರ್ಖಾನೆಯಿಂದ ಕಳವಾದ 1.40 ಲಕ್ಷ ಮೌಲ್ಯದ 32 ಗೇರು ಬೀಜ ಡಬ್ಬ ಮೂರು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಉಡುಪಿ ಹೆಬ್ರಿ ಮತ್ತು ಅಜೆಕಾರು

ಗೇರು ಬೀಜ ಕಾರ್ಖಾನೆಯಲ್ಲಿ ಕಳ್ಳತನ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಪು : ಸೋಲಾರ್ ಬ್ಯಾಟರಿ ಕಳವು ಆರೋಪಿಯ ಅರೇಸ್ಟ್

(ನ್ಯೂಸ್ ಕಡಬ) newskadaba.com ಕಾಪು ಅ. 30: ಉಡುಪಿಯಲ್ಲಿ ಬೆಳಪು ಗ್ರಾಮ ಪಂಚಾಯತ್ ದಾರಿ ದೀಪಕ್ಕಾಗಿ ಸೋಲಾರ್ ದೀಪಗಳನ್ನು ಅಳವಡಿಸಿದ ಬ್ಯಾಟರಿ ಕಳವು ಮಾಡುತ್ತಿದ್ದಾತನನ್ನು ಸ್ಥಳಿಯರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಕಳತ್ತೂರು ನಿವಾಸಿ ಕಿರಣ್ ಬಂಧಿತ ಆರೋಪಿಯಾಗಿದ್ದಾನೆ. ದಾರಿ ದೀಪಕ್ಕಾಗಿ ಹಾಕಲಾಗಿದ್ದ ಸೋಲಾರ್ ಗೆ ಅಳವಡಿಸಲಾದ ಬ್ಯಾಟರಿಗಳು ಪ್ರತಿನಿತ್ಯ ಕಳವಾಗುತ್ತಿತ್ತು. ಇದು ಪಂಚಾಯತ್‍ಗೆ ತಲೆನೋವಾಗಿ ಪರಿಣಾಮಿಸಿತ್ತು. ಇದರಿಂದಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿಯವರು ಕಳ್ಳರ ಪತ್ತೆಗಾಗಿ ಸ್ಥಳಿಯ ತಂಡವನ್ನು ರಚಿಸಿದ್ದರು. ಇಂದು ಮುಂಜಾನೆ(ಶುಕ್ರವಾರ) ಬ್ಯಾಟರಿಗಳ ಕಳ್ಳತನ ಮಾಡಿ

ಕಾಪು : ಸೋಲಾರ್ ಬ್ಯಾಟರಿ ಕಳವು ಆರೋಪಿಯ ಅರೇಸ್ಟ್ Read More »

ಕರಾವಳಿ

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ

(ನ್ಯೂಸ್ ಕಡಬ) newskadaba.com ಜಮ್ಮು ಅ. 30: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನ ಗ್ರಾಮವೊಂದರಲ್ಲಿ ಮೂವರು ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.     ಇಂದು 8.20ರ ಸುಮಾರಿಗೆ ಕುಲ್ಗಾಮ್ ಪೊರಾ ಗ್ರಾಮದಲ್ಲಿ ನಡೆದ ಭಯೋತ್ಪಾದಕ ಕೃತ್ಯದ ಬಗ್ಗೆ ಮಾಹಿತಿ ಪಡೆದ ಕುಲ್ಗಾಮ್ ಪೊಲೀಸರು, ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿರುವ ಮಾಹಿತಿಯನ್ನು ತಿಳಿಸಿದ್ದಾರೆ. ಹೀಗಾಗಿ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಭಯೋತ್ಪಾದನಾ ನಿಗ್ರಹ

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಮದ್ವೆಯಾಗಲು ನಿರಾಕರಿಸಿದವನ ಮೇಲೆ ಆ್ಯಸಿಡ್ ಎರಚಿದ ಯುವತಿ.!

(ನ್ಯೂಸ್ ಕಡಬ) newskadaba.com ತ್ರಿಪುರಾ ಅ. 29: ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವಕನ ಮೇಲೆ ಯುವತಿಯೊಬ್ಬಳು ಆ್ಯಸಿಡ್ ಎರಚಿದ ಘಟನೆ ತ್ರಿಪುರಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 27 ವರ್ಷದ ಯುವತಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನ್ನ ಬಾಯ್‍ಫ್ರೆಂಡ್ ಬೇರೊಬ್ಬಳ ಜೊತೆ ಸಂಬಂಧ ಹೊಂದಿದ್ದ ಸಿಟ್ಟಿನಿಂದ ಆಕೆ ಈ ಕೃತ್ಯ ಎಸಗಿದ್ದಾಳೆ. ಆ್ಯಸಿಡ್ ದಾಳಿಗೊಳಗಾದ ಯುವಕನನ್ನು ಅಗರ್ತಲಾ ಸರ್ಕಾರಿ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕನ ಮೂಗು ಹಾಗೂ ಕಣ್ಣುಗಳಿಗೆ

ಮದ್ವೆಯಾಗಲು ನಿರಾಕರಿಸಿದವನ ಮೇಲೆ ಆ್ಯಸಿಡ್ ಎರಚಿದ ಯುವತಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಸಿಯುನಲ್ಲಿದ್ದ ರೋಗಿಯನ್ನೂ ಬಿಡದ ಕಾಮುಕರು.!

(ನ್ಯೂಸ್ ಕಡಬ) newskadaba.com ಹರ್ಯಾಣ ಅ. 29: ಖಾಸಗಿ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 21 ವರ್ಷದ ಕ್ಷಯ ರೋಗಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಹರ್ಯಾಣದ ಗುರುಗ್ರಾಮ್ ನಗರದಲ್ಲಿರುವ ಫೋರ್ಟಿಸ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಯುವತಿಯೊಬ್ಬಳು ಚಿಕಿತ್ಸೆ ಪಡೆಯುತ್ತಿದ್ದಳು. ಶ್ವಾಸಕೋಶದ ಕ್ಷಯರೋಗದಿಂದ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಯುವತಿ ಕಳೆದ ಆರು ದಿನಗಳಿಂದ ಅರೆಪ್ರಜ್ಞಾವಸ್ಥೆಯಲ್ಲಿದ್ದಳು. ಈ ವೇಳೆ ಮನೆಯವರು ನೋಡಲು ಹೋದಾಗ ಚೀಟಿಯೊಂದರಲ್ಲಿ ‘ಅತ್ಯಾಚಾರಿ ವಿಕಾಸ್’ ಎಂದು ಬರೆದು ಮನೆಯವರ ಕೈಗಿಟ್ಟಿದ್ದಾಳೆ. ಆಗ ಆಕೆಯ

ಐಸಿಯುನಲ್ಲಿದ್ದ ರೋಗಿಯನ್ನೂ ಬಿಡದ ಕಾಮುಕರು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರಿನಲ್ಲಿ ಕೆರೆಗೆ ಬಿದ್ದು ಯುವತಿ ಮೃತ್ಯು ಪ್ರಕರಣ ➤ ವಿವಾಹಿತ ಮಾಜಿ ಪ್ರಿಯತಮನಿಂದ ಕಿರುಕುಳ ಆರೋಪ

(ನ್ಯೂಸ್ ಕಡಬ) newskadaba.com ಪುತ್ತೂರು ಅ. 29: ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಕೊಲ್ಯ ಎಂಬಲ್ಲಿ ನಡೆದಿತ್ತು.ಮೃತ ಮಹಿಳೆಯನ್ನು ಸುಳ್ಯ ತಾಲೂಕಿನ ಕಲ್ಲುಗುಂಡಿ‌ ನಿವಾಸಿ ಮಧುಶ್ರೀ ಎಂದು ಗುರುತಿಸಲಾಗಿದೆ.  ಇವರ, “ಮಾಜಿ ಪ್ರಿಯಕರ ನೀಡುತ್ತಿದ್ದ ಮಾನಸಿಕ ಕಿರುಕುಳ, ಜೀವ ಬೆದರಿಕೆಯಿಂದ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ” ಆಕೆ ತನ್ನ ಡೈರಿಯಲ್ಲಿ ಬೆರೆದುಕೊಂಡಿರುವ ಆಧಾರದಲ್ಲಿ ಮತ್ತು ಆಕೆಯ ಮಾವ ನೀಡಿದ ದೂರಿನ ಆಧಾರದಲ್ಲಿ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಕೆ ಪುತ್ತೂರಿನ ಖಾಸಗಿ

ಪುತ್ತೂರಿನಲ್ಲಿ ಕೆರೆಗೆ ಬಿದ್ದು ಯುವತಿ ಮೃತ್ಯು ಪ್ರಕರಣ ➤ ವಿವಾಹಿತ ಮಾಜಿ ಪ್ರಿಯತಮನಿಂದ ಕಿರುಕುಳ ಆರೋಪ Read More »

ಕರಾವಳಿ

ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ಕೊಲೆ ಯತ್ನ ಪ್ರಕರಣ ➤ ಮೂವರು ಆರೋಪಿಗಳ ಅರೇಸ್ಟ್

(ನ್ಯೂಸ್ ಕಡಬ) newskadaba.com ಫರಂಗಿಪೇಟೆ ಅ. 29: ಫರಂಗಿಪೇಟೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ, ಪೊಟೋಗ್ರಾಫರ್ ಮೇಲೆ ತಲವಾರು ದಾಳಿ ನಡೆಸಿದ ಮೂವರನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ  ಆರೋಪಿಗಳನ್ನು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಹಮ್ಮದ್ ಅರ್ಷದ್, ಅಬ್ದುಲ್ ರೆಹಮಾನ್, ಮುಹಮ್ಮದ್ ಸೈಫುದ್ದೀನ್ ಬಂಧಿತ ಆರೋಪಿಗಳಾಗಿದ್ದಾರೆ.  ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಫರಂಗಿಪೇಟೆಯಲ್ಲಿನ ದಿನೇಶ್ ರವರ ತೃಷಾ ಪೋಟೊ ಸ್ಟುಡಿಯೋಕ್ಕೆ 4 ಜನ ಯುವಕರು ಪೋಟೊ ತೆಗೆಸುವಂತೆ ಬಂದು ಪೊಟೋಗ್ರಾಫರ್,ಸ್ಥಳೀಯ ಬಿಜೆಪಿ ಮುಖಂಡ ದಿನೇಶ್ ಅವರ  ಕೈ, ಹೊಟ್ಟೆಗೆ

ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ಕೊಲೆ ಯತ್ನ ಪ್ರಕರಣ ➤ ಮೂವರು ಆರೋಪಿಗಳ ಅರೇಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top