crime

ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಉಡುಪಿ ಅ. 28: ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ಪರೇಡನ್ನು ಬುಧವಾರ ಉಡುಪಿ ಜಿಲ್ಲೆಯ ಚಂದು ಮೈದಾನದಲ್ಲಿ ನಡೆಸಲಾಯಿತು.   ಪರೇಡ್ನಲ್ಲಿ ಬೈಂದೂರು ಠಾಣಾ ವ್ಯಾಪ್ತಿಯಿಂದ ಇಬ್ಬರು, ಕುಂದಾಪುರ ಠಾಣಾ ವ್ಯಾಪ್ತಿಯಿಂದ 18 ಜನ, ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ 4 ಜನ, ಕೋಟಾ ಠಾಣಾ ವ್ಯಾಪ್ತಿಯಿಂದ ಇಬ್ಬರು, ಉಡುಪಿ ನಗರ ಠಾಣಾ ವ್ಯಾಪ್ತಿಯಿಂದ 12 ಜನ, ಮಲ್ಪೆ ಠಾಣಾ ವ್ಯಾಪ್ತಿಯಿಂದ 5 ಜನ, ಮಣಿಪಾಲ ಠಾಣಾ ವ್ಯಾಪ್ತಿಯಿಂದ […]

ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅನ್ಯಕೋಮಿನ ಯುವತಿಯರನ್ನು ಕರೆದೊಯ್ದ ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 28: ಕೊಟ್ಟಿಗೆ ಹಾರದ ಟ್ಯಾಕ್ಸಿ ಚಾಲಕ ಮಹಮ್ಮದ್ ದಿಸಾನ್ ಎಂಬುವರು ಚಾರ್ಮಾಡಿ ಗ್ರಾಮದ ಹಳ್ಳ ಸೇತುವೆ ಎಂಬಲ್ಲಿ ತನ್ನ ವಾಹನದಲ್ಲಿ ಉಜಿರೆಯಿಂದ ಕೊಟ್ಟಿಗೆ ಹಾರಕ್ಕೆ ಪ್ರಯಾಣಿಕರನ್ನು ,ಯುವತಿಯರನ್ನು ಕಳೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಕಾರು ಹಾಗೂ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೈಯಲ್ಲಿ ಮಾರಕ ಆಯುಧಗಳನ್ನು ಹಿಡಿದು ವಾಹನಕ್ಕೆ ಅಡ್ಡಗಟ್ಟಿದ್ದಾರೆ. ವಾಹನ ಮುಂದೆ ಹೋಗದಂತೆ ಅವ್ಯಾಚ ಶಬ್ದಗಳಿಂದ ನಿಂದಿಸಿ, ಕೊಲ್ಲುವ ಬೆದರಿಕೆ ಹಾಕಿದ್ದಾರೆ, ಜತೆಗೆ ರಾಡ್, ಹೆಲ್ಮೆಟ್ ನಿಂದ ಹೊಡೆದು, ತುಳಿದು ಹಲ್ಲೆ

ಅನ್ಯಕೋಮಿನ ಯುವತಿಯರನ್ನು ಕರೆದೊಯ್ದ ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ! Read More »

ಕರಾವಳಿ, ಕ್ರೈಮ್ ನ್ಯೂಸ್

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!?

(ನ್ಯೂಸ್ ಕಡಬ) newskadaba.com ಹಾಸನ ಅ. 28: ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾದ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ.ಹೊನ್ನೇನಹಳ್ಳಿ ಬಳಿ ನಡೆದಿದೆ. ಕಾರಿನ ಡಿಕ್ಕಿಯಲ್ಲಿ ಮೃತದೇಹ ಇಟ್ಟು ನಂತರ ಕಾರಿಗೆ ಬೆಂಕಿ ಹಾಕಲಾಗಿದೆ. ಕಾರು ಸಂಪೂರ್ಣ ಸುಟ್ಟು ಹೋಗಿದೆ. ಮೃತದೇಹ ಗುರುತು ಸಿಗದಷ್ಟು ಸುಟ್ಟು ಕರಕಲಾಗಿದೆ.ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ನಂತರ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟು, ಕಾರಿಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗಿರುವವರ ಬಗ್ಗೆ ಯಾವುದೇ ಮಾಹಿತಿ

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಹರ್ಯಾಣ ಅ. 28: ಹಾಡಹಗಲೇ ಕಾಲೇಜು ಆವರಣದಲ್ಲಿಯೇ 21 ವರ್ಷದ ಯುವತಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಸೋಮವಾರ (ಅ.27) ಹರ್ಯಾಣದಲ್ಲಿ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಖಿತಾ ಟೋಮರ್ ಅಂತಿಮ ವರ್ಷದ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದು, ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ್ದಳು. ಕಾರಿನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಯುವತಿಯನ್ನು ಅಪಹರಿಸಲು ಯತ್ನಿಸಿದ್ದರು. ಆದರೆ ಅದಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ಪಾಯಿಂಟ್ ಬ್ಲ್ಯಾಂಕ್ ರೇಂಜ್ ನಲ್ಲಿ ಗುಂಡಿಟ್ಟು ಹತ್ಯೆಗೈದಿರುವ ದೃಶ್ಯ

ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ➤ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 27. ಕೆ.ಆರ್. ಪುರಂನ ಬಸವನಪುರದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪತ್ನಿ ತಮ್ಮದೇ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ವಿನೋದಾ(35 ವ.) ಎಂದು ಗುರುತಿಸಲಾಗಿದೆ.     ವಿನೋದಾ ಇತ್ತೀಚೆಗೆ ಅಪೆಂಡಿಕ್ಸ್ ಆಪರೇಷನ್ ಗೆ ಒಳಗಾಗಿದ್ದರು ಎನ್ನಲಾಗಿದೆ. ವಿನೋದಾ ಹಾಗೂ ಜಯಪ್ರಕಾಶ್ ಗೆ ಮೂರು ವರ್ಷದ ಮಗು ಕೂಡ ಇದೆ. ಆದರೆ ಇದೀಗ ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ವಿನೋದಾ ಆತ್ಮಹತ್ಯೆ

ಬೆಂಗಳೂರು: ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ವ್ಯಕ್ತಿಯೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ. 27. ಬೆಳ್ಳಾರೆ ಮುಖ್ಯ ರಸ್ತೆಯ ಕಾಮಧೇನು ಟವರ್‌ ಸಮೀಪ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಜಾಲ್ಸೂರು ಗ್ರಾಮದ ಬೈದರ ಕೊಳಂಜಿ ಮನೆ ಅಣ್ಣು (58 ವ.) ಎಂದು ಗುರುತಿಸಲಾಗಿದೆ.     ಮೃತ ದೇಹವನ್ನು ನೋಡಿದ ಸಾರ್ವಜನಿಕರು ಪೊಲೀಸ್‌ ಠಾಣೆಗೆ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದಾರೆ. ಮೃತ ವ್ಯಕ್ತಿಯನ್ನು ಪತ್ತೆಹಚ್ಚಿದ ಬಳಿಕ ಮನೆಯವರಿಗೆ ವಿಷಯ ತಿಳಿಸಲಾಯಿತು. ಮನೆಯವರು ಬಂದ ಬಳಿಕ ಮಹಜರು

ಬೆಳ್ಳಾರೆ: ವ್ಯಕ್ತಿಯೋರ್ವನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

23 ದಿನದ ಕೂಸನ್ನು ಸುಟ್ಟು ಹಾಕಿದ ಕ್ರೂರಿ ತಾಯಿ

(ನ್ಯೂಸ್ ಕಡಬ) newskadaba.com ಕಡೂರು ಅ. 27: ಹೆತ್ತ ತಾಯಿಯೇ ತನ್ನ ಮಗುವನ್ನು ನೀರೊಲೆಯಲ್ಲಿ ಹಾಕಿ ಸುಟ್ಟ ಘಟನೆ ಕಡೂರು ತಾಲೂಕಿನ ದೊಡ್ಡಹಟ್ಟಿ ಗ್ರಾಮದಲ್ಲಿ ನಡೆದಿದೆ‌. ಮಗುವನ್ನು ಸುಟ್ಟು ಕೊಂದ ಆ ಮಹಾತಾಯಿ ಅದೇ ಗ್ರಾಮದ ಸಂಗೀತಾಎಂಬಾಕೆ. ಕೇವಲ 23 ದಿನದ ಹಸುಗೂಸು ಇದಾಗಿದ್ದು ಮಗುವಿನ ದೇಹ ಸುಟ್ಟ ವಾಸನೆ ನೆರೆಹೊರೆಯವರಿಗೆ ತಿಳಿದಾಗ ಘಟನೆ ಬೆಳಕಿಗೆ ಬಂದಿದೆ‌.   26 ವರ್ಷ ವಯಸ್ಸಿನ ಸಂಗೀತಾ 2 ವರ್ಷಗಳ ಹಿಂದೆ ಉತ್ತರ ಪ್ರದೇಶ ಮೂಲದ ಅಮಿತ್ ಎಂಬ ಯುವಕನನ್ನು ಪ್ರೇಮಿಸಿ

23 ದಿನದ ಕೂಸನ್ನು ಸುಟ್ಟು ಹಾಕಿದ ಕ್ರೂರಿ ತಾಯಿ Read More »

ಕ್ರೈಮ್ ನ್ಯೂಸ್

ಕಾಸರಗೋಡು: ವಿಷ ಸೇವಿಸಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 27. ಕುತ್ತಿಗೋಲ್‌ ನಲ್ಲಿ ವಿಷ ಸೇವಿಸಿ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕುತ್ತಿಗೋಲು ಪಂಚಾಯತ್‌ ಸದಸ್ಯ ಜೋಸ್‌ ರವರ ಪತ್ನಿ ಜಿನೋ (35 ವ.) ಎಂದು ಗುರುತಿಸಲಾಗಿದೆ.     ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದ ಜಿನೋ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇವರ ಸಾವಿನ ಕೃತ್ಯಕ್ಕೆ ಪತಿ ಹಾಗೂ ಪತಿಯ ಮನೆಯವರು ಕಿರುಕುಳದಿಂದ ಬೇಸತ್ತು ವಿಷ ಸೇವನೆ ಮಾಡಿದ್ದಾಗಿ

ಕಾಸರಗೋಡು: ವಿಷ ಸೇವಿಸಿ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 27. ಟ್ರಾಲಿ ಬ್ಯಾಗ್‌ನ ಟಯರ್‌ನಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಕಾಸರಗೋಡು ನಿವಾಸಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಹಂಝ ಎಂದು ಗುರುತಿಸಲಾಗಿದೆ.     ಟ್ರಾಲಿ ಬ್ಯಾಗ್‌ನ ಟಯರ್ ನಲ್ಲಿ ಬಚ್ಚಿಟ್ಟು ಚಿನ್ನಾಭರಣವನ್ನು ಸಾಗಿಸುತ್ತಿದ್ದನು. ಕಳೆದ ದಿನ ಸಂಜೆ ದುಬಾಯಿ ಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಈತ ಬಂದಿಳಿದಿದ್ದನು. ಕಾಸರಗೋಡು ನಿವಾಸಿಯನ್ನು ಕೋಜಿಕ್ಕೋಡ್‌ನ ಕರಿಪ್ಪೂರ್‌ ವಿಮಾನ ನಿಲ್ದಾಣದಿಂದ ಅಧಿಕಾರಿಗಳು ವಶಕ್ಕೆ ತೆಗೆದು

ಕಾಸರಗೋಡು: ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುಂಬೈನಲ್ಲಿ ಶಿವಸೇನಾ ಮುಖಂಡನ ಹತ್ಯೆ

(ನ್ಯೂಸ್ ಕಡಬ) newskadaba.com ಮುಂಬೈ ಅ. 26: ಮುಂಬೈನ ಲೋನವಾಲದಲ್ಲಿ ಇಂದು ಬೆಳಗ್ಗೆ 9.30ರ ಸಮಯದಲ್ಲಿ ಸ್ಥಳೀಯ ಶಿವಸೇನಾ ಘಟಕದ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಗುಂಡು ಹೊಡೆದು, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಲೋನವಾಲದ ಶಿವಸೇನೆಯ ಘಟಕದ ಮಾಜಿ ಅಧ್ಯಕ್ಷ ರಾಹುಲ್ ಉಮೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 9.30ರ ಸುಮಾರಿನಲ್ಲಿ ಅಪರಿಚಿತರು ಸಮೀಪದಿಂದ ಗುಂಡು ಹಾರಿಸಿದ್ದಾರೆ ಮತ್ತು ಇರಿದಿದ್ದಾರೆ. ರಾಹುಲ್

ಮುಂಬೈನಲ್ಲಿ ಶಿವಸೇನಾ ಮುಖಂಡನ ಹತ್ಯೆ Read More »

ರಾಷ್ಟ್ರೀಯ ನ್ಯೂಸ್
Scroll to Top