crime

ಪ್ರೇಯಸಿ ಮೃತಪಟ್ಟ ಹಿನ್ನೆಲೆ ➤ ಆಕೆಯ ಸಮಾಧಿಯ ಬಳಿಯೇ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ. 26. ದುರಂತಮಯ ಪ್ರಸಿದ್ಧ ಪ್ರೇಮ ಕಥೆಗಳು ಇದಾಗಲೇ ಸಾಕಷ್ಟು ಪ್ರಚಾರದಲ್ಲಿ ಇವೆ. ಅಂಥದ್ದೇ ಒಂದು ನೋವಿನ ಪ್ರೀತಿಯ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪ್ರೇಯಸಿ ಸಾವನ್ನಪ್ಪಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆಕೆಯ ಸಮಾಧಿಯ ಬಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಮಹಾದೇವಾಪುರ್ ಮಂಡಲದ ಕುದುರುಪಲ್ಲಿ ಎಂಬ ಗ್ರಾಮದಲ್ಲಿ ನಡೆದಿದೆ.     ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಹೇಶ್(24) ಎಂದು ಗುರುತಿಸಲಾಗಿದ್ದು, ತೆಲಂಗಾಣ ರಾಜ್ಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್ […]

ಪ್ರೇಯಸಿ ಮೃತಪಟ್ಟ ಹಿನ್ನೆಲೆ ➤ ಆಕೆಯ ಸಮಾಧಿಯ ಬಳಿಯೇ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಅ. 26. ಗುಂಪು ಕಟ್ಟಿಕೊಂಡು ಯುವಕನ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ  ಗ್ಯಾಂಗ್ ವಾಡಿ ರಸ್ತೆಯಲ್ಲಿ ಕಳೆದ ದಿನ ರಾತ್ರಿ ನಡೆದಿದೆ. ಮೃತನನ್ನು ಅಜಂ ನಗರದ ನಿವಾಸಿ ಶಹಬಾಜ್ (24) ಎಂದು ಗುರುತಿಸಲಾಗಿದೆ.     ಮೃತ ವ್ಯಕ್ತಿ ರೌಡಿಶೀಟರ್ ಎಂಬುದಾಗಿ ತಿಳಿದುಬಂದಿದೆ. ಕೊಲೆಗೆ ನಿಖರ ಕಾರಣ ಏನು ಎಂದು ತಿಳಿದುಬಂದಿಲ್ಲ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ವಿಷ ಬೆರೆಸಿಟ್ಟಿದ್ದ ಪಪ್ಪಾಯ ಸೇವಿಸಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.27: ಮಹಿಳೆಯೊಬ್ಬರು ಕಣ್ತಪ್ಪಿನಿಂದ ಇಳಿಪಾಷಣ ಬೆರೆಸಿಟ್ಟಿದ್ದ ಪಪ್ಪಾಯ ಸೇವಿಸಿ ಸಾವನ್ನಪ್ಪಿರುವ ಘಟನೆ ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.     ಮೃತರನ್ನು ಕುದಿ ಗ್ರಾಮದ ದೇವರಗುಂಡದ ಶ್ರೀಮತಿ(43) ಎಂದು ಗುರುತಿಸಲಾಗಿದೆ. ತಮ್ಮ ಮಗಳ ಕ್ಯಾಶು ಫ್ಯಾಕ್ಟರಿಯಲ್ಲಿ ಇಳಿಗಳ ಕಾಟ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್ 19ರಂದು ಮನೆಯಲ್ಲಿ ಇಲಿಗಳಿಗೆ ಪಪ್ಪಾಯಿ ಹಣ್ಣಿನಲ್ಲಿ ಇಲಿ ಪಾಶಾಣವನ್ನು ಹಾಕಿಟ್ಟಿದ್ದು, ಶ್ರೀಮತಿಯವರು ಕಣ್ತಪ್ಪಿನಿಂದ ಅದೇ ಪಪ್ಪಾಯಿ ಹಣ್ಣುನ್ನು ತಿಂದಿದ್ದು, ಇದರಿಂದಾಗಿ ಅವರಲ್ಲಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಬಳಿಕ ಅವರನ್ನು

ಉಡುಪಿ: ವಿಷ ಬೆರೆಸಿಟ್ಟಿದ್ದ ಪಪ್ಪಾಯ ಸೇವಿಸಿ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲಕ್ಕೆ ಬಡಿದು ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ.!

(ನ್ಯೂಸ್ ಕಡಬ) newskadaba.com  ರಾಜಸ್ಥಾನ ಅ. 25: ತಾನು ಪ್ರೀತಿ ಮಾಡಿದಾತನನ್ನು ಮದುವೆಯಾಗುತ್ತೇನೆ ಎಂದ ಸಹೋದರಿಯನ್ನು ಸಹೋದರನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆರೋಪಿ ಸಹೋದರನನ್ನು ಪವನ್(24) ಎಂದು ಗುರುತಿಸಲಾಗಿದೆ. ಅಣ್ಣ-ತಂಗಿ ಇಬ್ಬರೂ ರಾಜಸ್ಥಾನದ ಅಲ್ವಾರ್ ಪಟ್ಟಣದ ಭಿವಾಡಿ ನಿವಾಸಿಗಳಾಗಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಆರೋಪಿ ಏರ್ ಕಂಡೀಷನರ್ ರಿಪೇರಿ ಮಾಡುವ ಅಂಗಡಿ ಹೊಂದಿದ್ದನು. ಯುವತಿಯ ಪ್ರಿಯತಮ ವಿಷ್ಣು ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಆರೋಪಿ ಪವನ್ ತನ್ನ ತಂಗಿಯ ತಲೆಯನ್ನು

ನೆಲಕ್ಕೆ ಬಡಿದು ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ.! Read More »

ಕ್ರೈಮ್ ನ್ಯೂಸ್

ಶಾಲೆಗೆ ನುಗ್ಗಿ ಕಳ್ಳತನ ➤ಮೂವರ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 24: ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಸರ್ಕಾರಿ ಶಾಲೆಯಲ್ಲಿ ಅ. 20ರಂದು ನಡೆದ ಕಳವು ಪ್ರಕರಣ ಸಂಬಂಧ ಮೂವರು ಆರೋಪಿ ಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಕ್ಕಡ ನಿವಾಸಿಗಳಾದ ಕೃಷ್ಣಾನಂದ ಯಾನೆ ಕಿಣಿ, ಸಿದ್ದೀಕ್, ಇಚಿಲಂಪಾಡಿಯ ವಿನೋದ್ ಎಂದು ಗುರುತಿಸಲಾಗಿದೆ. ಅ. 20ರಂದು ಶಾಲೆಯ ಕಂಪ್ಯೂಟರ್‌ ಕೋಣೆ, ಬಿಸಿ ಊಟದ ಕೊಠಡಿ ಹಾಗೂ ತರಗತಿಗಳ ಕೊಠಡಿಯ ಬೀಗ ಮುರಿದು 2 ಕಂಪ್ಯೂಟರ್‌ ಹಾಗೂ ಗ್ಯಾಸ್‌ ಸಿಲಿಂಡರ್ ಕಳವು ಮಾಡಿರುವ ಬಗ್ಗೆ

ಶಾಲೆಗೆ ನುಗ್ಗಿ ಕಳ್ಳತನ ➤ಮೂವರ ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಗೋ ಸಾಗಾಟ ಪತ್ತೆ ➤ ವಾಹನ ಸಹಿತ 2 ಕ್ವಿಂಟಾಲ್‌ಗೂ ಹೆಚ್ಚು ಗೋಮಾಂಸ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.24: ಮಂಗಳೂರು ಮಹಾನಗರ ಪಾಲಿಕೆಯು ಹೊರ ರಾಜ್ಯ ಹಾಗೂ ಹೊರ ಜಲ್ಲೆಯ ಹೊರಗಿನಿಂದ ತಂದು ಮಾರಾಟ ಮಾಡುವಂತಿಲ್ಲ ಎಂಬ ಆದೇಶ ಹೊರಡಸುವಂತೆ ಇಂದು ಹೊರಗಿನಿಂದ ತಂದು ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವಾಹನವನ್ನು ಭಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿದ್ದು, ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಖಚಿತ ಮಾಹಿತಿ ಮೇರೆಗೆ ಬೆಳ್ಳಂಬೆಳಗ್ಗೆ ಭಜರಂಗದಳದ ಕಾರ್ಯಕರ್ತರು ಅಕ್ರಮವಾಗಿ ಗೋಮಾಂಸ ತುಂಬಿದ ವಾಹನವನ್ನು ಬೆನ್ನಟ್ಟಿದ್ದು, ಅಕ್ರಮ ಗೋ ಮಾಂಸವನ್ನು ಪೊಲೀಸರಿಗೆ ಒಪ್ಪಿಸಿದ್ದು, ವಾಹನ ಚಾಲಕ

ಮಂಗಳೂರು: ಅಕ್ರಮ ಗೋ ಸಾಗಾಟ ಪತ್ತೆ ➤ ವಾಹನ ಸಹಿತ 2 ಕ್ವಿಂಟಾಲ್‌ಗೂ ಹೆಚ್ಚು ಗೋಮಾಂಸ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.24: ಕಳವು ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಾಸರಗೋಡು ಡಿ ವೈ ಎಸ್ ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಅಹಮ್ಮದ್ ಕಬೀರ್ ಎಂದು ಗುರುತಿಸಲಾಗಿದೆ.     13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತ ಬೇಡಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಹನಿ ಟ್ರ್ಯಾಪ್ ಪ್ರಕರಣದ ಆರೋಪಿಯಾಗಿದ್ದುಲ್ಲದೇ , ಕೇರಳ, ಕರ್ನಾಟಕ, ತಮಿಳುನಾಡು, ರಾಜಸ್ಥಾನ ಮೊದಲಡೆಗಳಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಈತ

ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್​ ಹತ್ಯೆ.!!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ ಅ. 24: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ.   ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ‌ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್​ ಹತ್ಯೆ.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ : ರೌಡಿಶೀಟರ್ ಫಾರೂಕ್ ಹಂತಕರ ಅರೇಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 24: ಬಂಟ್ವಾಳದ ಮೆಲ್ಕಾರ್ ಎಂಬಲ್ಲಿ ರೌಡಿಶೀಟರ್ ಫಾರೂಕ್ ನನ್ನು ದುಷ್ಕರ್ಮಿಗಳು ತಲವಾರಿ‌ನಲ್ಲಿ ಕಡಿದು ಹತ್ಯೆ ಮಾಡಿದ್ದರು.  ಈತ ಮೆಲ್ಕಾರು ಸಮೀಪ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ಕಾರಿನಲ್ಲಿ ಬೆನ್ನಟ್ಟಿದ್ದ ಇಬ್ಬರ ತಂಡ ಹಿಗ್ಗಾಮುಗ್ಗ ಕಡಿದು ಪರಾರಿಯಾಗಿದ್ದರು. ಆರೋಪಿಗಳು ತಪ್ಪಿಸಿಕೊಂಡು ಇಂದು ಮುಂಜಾನೆ ಬೆಂಗಳೂರಿನ ಕಡೆ ಹೋಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ ತಂಡ. ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಆದರೆ ಆರೋಪಿಗಳು ತಪ್ಪಿಸಿಕೊಳ್ಳುವ ಬರದಲ್ಲಿ ಪೊಲೀಸರ ಮೇಲೆಯೇ ತಲವಾರುನಿಂದ  ಹಲ್ಲೆ ಮಾಡಿದ್ದರು. ಈ

ಬಂಟ್ವಾಳ : ರೌಡಿಶೀಟರ್ ಫಾರೂಕ್ ಹಂತಕರ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಸವಣೂರಿನ ಯುವತಿ ವಿವಾಹಕ್ಕೆ ಟ್ವಿಸ್ಟ್ ➤ ಪ್ರಿಯಕರನ ವಿರುದ್ದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸವಣೂರು ಅ. 24:  ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಯುವತಿ ನಾಪತ್ತೆ ಪ್ರಕರಣಕ್ಕೆ, ಕೆಲವು ದಿನಗಳ ಹಿಂದೆ ಯುವತಿ ತನ್ನ ಪ್ರಿಯಕರನ ಜೊತೆ ಮುಂಬಯಿಯಲ್ಲಿ ಮದುವೆಯಾಗಿ ಪತ್ತೆಯಾಗುವ ಮೂಲಕ ನಾಪತ್ತೆ ಪ್ರಕರಣ ಇತ್ಯಾರ್ಥವಾಗಿತ್ತು. ಆದರೆ ಇದೀಗಾ ಮತ್ತೆ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈಕೆ ಅ. 8ರಂದು ಮನೆಗೆ ಬಾರದೆ ನಾಪತ್ತೆಯಾಗಿದ್ದಳು. ಬಳಿಕ ಯುವತಿಯ ತಂದೆ ಪುತ್ತೂರು ಮಹಿಳಾ ಠಾಣಡಗೆ ದೂರು ನೀಡಿದ್ದು ಪ್ರಕರಣವು ದಾಖಲಾಗಿತ್ತು. ಇದಾದನಂತರ ಅ.11 ರಂದು ಆಕೆ ತನ್ನ ಬಹುಕಾಲದ

ನಾಪತ್ತೆಯಾಗಿದ್ದ ಸವಣೂರಿನ ಯುವತಿ ವಿವಾಹಕ್ಕೆ ಟ್ವಿಸ್ಟ್ ➤ ಪ್ರಿಯಕರನ ವಿರುದ್ದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top