crime

ಉಡುಪಿ: ಮಧ್ಯ ಸೇವನೆಗೆ ಹಣವಿಲ್ಲವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಹೊನ್ನೆಕುಂಬ್ರಿ ಎಂಬಲ್ಲಿ ಮದ್ಯ ಸೇವನೆಗೆ ಹಣವಿಲ್ಲವೆಂದು ನೊಂದ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಅತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಾಮ ನಾಯ್ಕ(50) ಎಂದು ಗುರುತಿಸಲಾಗಿದೆ.     ಇವರು ಮದ್ಯ ಸೇವಿಸುವ ಚಟಹೊಂದಿದ್ದು, ಇವರು ಹೊನ್ನೆಕುಂಬ್ರಿ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ 4 ದಿನಗಳಿಂದ ಸರಿಯಾಗಿ ಕೆಲಸವಿಲ್ಲದೇ  ಮದ್ಯ ಸೇವನೆಗೆ ಹಣವಿಲ್ಲದ ಕಾರಣ ಮಾನಸಿಕವಾಗಿ ನೊಂದುಕೊಂಡು ಮನೆಯಲ್ಲಿ ಎನೇನೂ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ. […]

ಉಡುಪಿ: ಮಧ್ಯ ಸೇವನೆಗೆ ಹಣವಿಲ್ಲವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿ – ಮಗಳು ನದಿಗೆ ಹಾರಿ ಆತ್ಮಹತ್ಯೆ ➤ ಮೊಮ್ಮಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಮೈಸೂರು, ಅ.20: ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಮಠ ಗ್ರಾಮದಲ್ಲಿ ತಾಯಿ ಹಾಗು ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅಕ್ಕಮ್ಮ (60), ರಶ್ಮಿ (35) ಎಂದು ಗುರುತಿಸಲಾಗಿದೆ.     ರಶ್ಮಿ ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ಡಿಸಿಸಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಆಕೆಯು ತಾಯಿ ಅಕ್ಕಮ್ಮ ಮತ್ತು ಮಗಳು ಮಿಂಚು ಅವರೊಂದಿಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಮೂವರೂ ಒಟ್ಟಿಗೆ ತೋಳುಗಳಿಗೆ ಬಟ್ಟೆ ಬಿಗಿದುಕೊಂಡು ನದಿಗೆ ಹಾರಿದ್ದಾರೆ.

ತಾಯಿ – ಮಗಳು ನದಿಗೆ ಹಾರಿ ಆತ್ಮಹತ್ಯೆ ➤ ಮೊಮ್ಮಗಳ ರಕ್ಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೈಲಲ್ಲಿ ಹೋದ ಕಳ್ಳನನ್ನು ವಿಮಾನವೇರಿ ಹಿಡಿದ ಬೆಂಗಳೂರು ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20: ರೈಲಿನಲ್ಲಿ 1.3 ಕೋಟಿ ರೂ. ಮೌಲ್ಯದ ಆಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಬಂಧಿಸಲು ಬೆಂಗಳೂರು ಪೊಲೀಸರು ವಿಮಾನದಲ್ಲಿ ಹೋಗಿರುವ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂಲತಃ ಪಶ್ಚಿಮ ಬಂಗಾಳದ ಬುರ್ದ್ವಾನ್​ನ ಆರೋಪಿ ಎಂದು ಗುರುತಿಸಲಾಗಿದೆ.     ಇದೊಂದು ರೀತಿಯಲ್ಲಿ ಅಸಾಮಾನ್ಯ ಘಟನೆ ಎಂದೇ ಹೇಳಬಹುದು. ಏಕೆಂದರೆ, ಕಳ್ಳನ ಸುದ್ದಿ ತಿಳಿಯುತ್ತಿದ್ದಂತೆಯೇ ಆತ ಸುಲಭದಲ್ಲಿ ಸಿಗುವುದಿಲ್ಲ ಎಂದು ತಿಳಿದ ಪೊಲೀಸರ ಯೋಜನೆಯಿಂದಾಗಿ ಕಳ್ಳ ಅಂತೂ ಸಿಕ್ಕಿಬಿದ್ದಿದ್ದಾನೆ. ವಿಮಾನದಲ್ಲಿ ಹಾರಿದ ಪೊಲೀಸರು

ರೈಲಲ್ಲಿ ಹೋದ ಕಳ್ಳನನ್ನು ವಿಮಾನವೇರಿ ಹಿಡಿದ ಬೆಂಗಳೂರು ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಐಎಂಎ ವಂಚನೆ ಪ್ರಕರಣ ➤ ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 20: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸೋಮವಾರ ಅಮಾನತುಗೊಳಿಸಿದೆ.   ಸಿಐಡಿ ಡಿವೈಎಸ್‌ಪಿ ಆಗಿದ್ದ ಇ.ಬಿ.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ರಮೇಶ್, ಪಿಎಸ್‌ಐ ಗೌರಿಶಂಕರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅಮಾನತುಗೊಂಡ ಅಧಿಕಾರಿಗಳು ಐಎಂಎ ವಂಚನೆ ಪ್ರಕರಣದ ಬಗ್ಗೆ ಸಮರ್ಪಕವಾಗಿ ತನಿಖೆ ಮಾಡಿಲ್ಲ. ವಂಚನೆ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂಬ ಆರೋಪ ಇದೆ.

ಐಎಂಎ ವಂಚನೆ ಪ್ರಕರಣ ➤ ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಗಿಣಿ, ಸಂಜನಾಗೆ ಬೇಲ್ ಸಿಗದಿದ್ರೆ ಕಮಿಷನರ್ ಕಚೇರಿ ಬ್ಲಾಸ್ಟ್ ಆಗುತ್ತೆ.!? ➤ ನ್ಯಾಯಾಧೀಶರು ಸೇರಿ ಸಿಸಿಬಿ ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ ರವಾನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 20: ಡ್ರಗ್ಸ್ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಸಿಗದಿದ್ರೆ ಕಮಿಷನರ್ ಕಚೇರಿ ಮತ್ತು ಸಿಟಿ ಸಿವಿಲ್ ಕೋರ್ಟಿಗೆ ಬೆದರಿಕೆ ಪತ್ರ ಬಂದಿದೆ. ಪತ್ರದ ಜೊತೆಗೆ ಕಮೀಷನರ್ ಕಚೇರಿಗೆ ಬಂಡೆ ಒಡೆಯುವ ಸ್ಫೋಟಕ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಡ್ರಗ್ಸ್ ಕೇಸ್ ನಲ್ಲಿ ನಟಿ ಸಂಜನಾ, ರಾಗಿಣಿ ಸೇರಿದಂತೆ 15ಕ್ಕೂ ಅಧಿಕ ಮಂದಿ ಜೈಲು ಪಾಲಾಗಿದ್ದಾರೆ. ಇತ್ತ ಎನ್.ಡಿ.ಪಿ.ಎಸ್ ಕೋರ್ಟ್ ನಲ್ಲಿ ಜಾಮೀನು ಸಿಗದೇ ಸಂಜನಾ ಹಾಗೂ ರಾಗಿಣಿ

ರಾಗಿಣಿ, ಸಂಜನಾಗೆ ಬೇಲ್ ಸಿಗದಿದ್ರೆ ಕಮಿಷನರ್ ಕಚೇರಿ ಬ್ಲಾಸ್ಟ್ ಆಗುತ್ತೆ.!? ➤ ನ್ಯಾಯಾಧೀಶರು ಸೇರಿ ಸಿಸಿಬಿ ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ ರವಾನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ :ವಸತಿಗೃಹವೊಂದರಲ್ಲಿ ಯುವಕ-ಯುವತಿ ಆತ್ಯಹತ್ಯೆಗೆ ಶರಣು.!

(ನ್ಯೂಸ್ ಕಡಬ) newskadaba.com ಸುಳ್ಯ  ಅ. 19: ಸುಳ್ಯ ನಗರದ ವಸತಿಗೃಹವೊಂದರಲ್ಲಿ ಯುವಕ ಹಾಗೂ ಯುವತಿಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದು ಬಂದಿದೆ.   ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ .ಇನ್ನು ಆತ್ಮಹತ್ಯೆಗೆ ಶರಣಾಗಿರುವ ಯುವತಿ ಬೆಳ್ತಂಗಡಿ ನಿವಾಸಿ ಎಂದು ತಿಳಿದು ಬಂದಿದೆ. ಆದರೆ ಯುವಕ ಹಾಗೂ ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ

ಸುಳ್ಯ :ವಸತಿಗೃಹವೊಂದರಲ್ಲಿ ಯುವಕ-ಯುವತಿ ಆತ್ಯಹತ್ಯೆಗೆ ಶರಣು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಎಂಟು ತಿಂಗಳ ಹೆಣ್ಣು ಮಗು ನೀರಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.19: ಅರಸಿನಮಕ್ಕಿಯ ಕಲ್ಲಕೋಟೆ ಎಂಬಲ್ಲಿ ಎಂಟು ತಿಂಗಳ ಹೆಣ್ಣು ಮಗು ಬಕೆಟ್ ನಲ್ಲಿದ್ದ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.  ಮೃತಪಟ್ಟ ಮಗು ಅರಸಿನಮಕ್ಕಿಯ ಕಲ್ಲಕೋಟೆ ನಿವಾಸಿ ಜಗದೀಶ್ ಹಾಗೂ ವಿದ್ಯಾ ದಂಪತಿಯ ಪುತ್ರಿ.     ತಾಯಿ ಮನೆಯ ಸಮೀಪದಲ್ಲೇ ಬಟ್ಟೆ ಒಗೆಯುತ್ತಿದ್ದರು. ಈ ಸಂದರ್ಭದಲ್ಲಿ ಮಗು ಮನೆಯಿಂದ ಹೊರ ಬಂದಿದ್ದು, ಕೈಯಲ್ಲಿದ್ದ ಲೋಟ ಬಕೆಟ್ ಗೆ ಮುಳುಗಿಸಿದ್ದು, ಇದೇ ಸಂದರ್ಭದಲ್ಲಿ ಮಗು ಬಕೆಟ್ ನೊಳಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಬಳಿಕ

ಬೆಳ್ತಂಗಡಿ: ಎಂಟು ತಿಂಗಳ ಹೆಣ್ಣು ಮಗು ನೀರಿಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ : ಸುಳ್ಳು ದಾಖಲೆ ಕೊಟ್ಟು ಬ್ಯಾಂಕ್‌ನಿಂದ ಸಾಲ ಪಡೆದ ದಂಪತಿ.!

(ನ್ಯೂಸ್ ಕಡಬ) newskadaba.com ಕುಂದಾಪುರ  ಅ. 19: ಸುಳ್ಳು ದಾಖಲೆಗಳು ಮತ್ತು ಲೆಕ್ಕಪರಿಶೋಧನಾ ವರದಿ ನೀಡಿ ಬ್ಯಾಂಕಿಗೆ ಮೋಸ ಮಾಡಿದ ಆರೋಪದ ಮೇಲೆ ದಂಪತಿಗಳ ವಿರುದ್ಧ ಕರ್ನಾಟಕ ಬ್ಯಾಂಕ್ ಸಿದ್ಧಾಪುರ ಶಾಖೆಯ ವ್ಯವಸ್ಥಾಪಕರು ಪ್ರಕರಣ ದಾಖಲಿಸಿದ್ದಾರೆ.ರಾಘವೇಂದ್ರ ಹೆಮ್ಮಣ್ಣ, ಮತ್ತು ಅವರ ಪತ್ನಿ ಆಶಾಕಿರಣ್ ಹೆಮ್ಮಣ್ಣ ಈ ಪ್ರಕರಣದ ಪ್ರಮುಖ ಆರೋಪಿಗಳು. 2015 ರ ಜೂನ್ 13 ರಂದು ಕುಂದಾಪುರದ ಶಂಕರನಾರಾಯಣದಲ್ಲಿ ಹೆಮ್ಸ್ ಫುಡ್ಸ್ ಖಾಸಗಿ ಲಿಮಿಟೆಡ್ ಅನ್ನು ತೆರೆದಿದ್ದು ಬ್ಯಾಂಕಿನಿಂದ ಸಾಲ ಪಡೆದಿದ್ದಾರೆ. ಬ್ಯಾಂಕಿಗೆ ಸಲ್ಲಿಸಿದ ಲೆಕ್ಕಪರಿಶೋಧನಾ

ಕುಂದಾಪುರ : ಸುಳ್ಳು ದಾಖಲೆ ಕೊಟ್ಟು ಬ್ಯಾಂಕ್‌ನಿಂದ ಸಾಲ ಪಡೆದ ದಂಪತಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತ್ನಿಯ ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆ ಮುಂದೆ ಇಟ್ಟ ಪತಿರಾಯ

(ನ್ಯೂಸ್ ಕಡಬ) newskadaba.com ತೆಲಂಗಾಣ ಅ. 19: ಪತ್ನಿಗೆ ಅನೈತಿಕ ಸಂಬಂಧ ಇದೆ ಎಂಬ ಸಂಶಯದ ಮೇಲೆ ಬೇಸತ್ತ ಪತಿಯೊಬ್ಬ ಆಕೆಯ ರುಂಡವನ್ನು ಕತ್ತರಿಸಿ ಅದನ್ನು ಪ್ರಿಯಕರನ ಮನೆ ಮುಂದೆ ತಂದಿಟ್ಟು ಹೋಗಿರುವ ಭೀಕರ ಘಟನೆ ತೆಲಂಗಾಣದಲ್ಲಿ ನಡೆದಿದೆ.   ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಅನಂತಸಾಗರ್ ಗ್ರಾಮದ ಜುರ್ರು ಸಾಹಿಲು ತನ್ನ ಪತ್ನಿ 35 ವರ್ಷದ ಅಂಶಮ್ಮ ಎಂಬಾಕೆಯ ರುಂಡವನ್ನು ಕತ್ತರಿಸಿದ್ದಾರೆ. ನಂತರ ಆ ರುಂಡವನ್ನು ಬೈಕ್ ನಲ್ಲಿ ಐದು ಕಿ.ಮೀ ದೂರದಲ್ಲಿರುವ ನಾರಾಯಣ್ ಖೇಡ್ ಗ್ರಾಮಕ್ಕೆ ತೆಗೆದುಕೊಂಡು

ಪತ್ನಿಯ ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆ ಮುಂದೆ ಇಟ್ಟ ಪತಿರಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿತ ➤ ಅಮಾಯಾಕ ವ್ಯಕ್ತಿ ಬಲಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18: ಕೂಲಿ ಕಾರ್ಮಿಕನೊಬ್ಬ ಮಟನ್ ಸ್ಟಾಲ್‍ನಿಂದ ಚಾಕುವನ್ನು ತೆಗೆದುಕೊಂಡು ದಾರಿಯಲ್ಲಿ ಸಿಕ್ಕಸಿಕ್ಕವರಿಗೆ ಇರಿದಿದ್ದರಿಂದ ಒಬ್ಬ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಎಂ.ಗಣೇಶ್(35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.     ಬಂಧಿತ ಆರೋಪಿ ಕಾಟನ್‍ಪೇಟೆ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಆಂಜನಪ್ಪಗಾರ್ಡ್‍ನ ನಿವಾಸಿ ಎಂ.ಗಣೇಶ್ ಬಾಳೆಕಾಯಿ ಮಂಡಿ ಹತ್ತಿರ ಮಟನ್ ತರಲು ಹೋಗಿದ್ದ. ಆ ಸಂದರ್ಭದಲ್ಲಿ ಮಟನ್ ಶಾಪ್‍ನಲ್ಲಿದ್ದ ಚಾಕುವನ್ನು ತೆಗೆದುಕೊಂಡು

ಬೆಂಗಳೂರು: ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿತ ➤ ಅಮಾಯಾಕ ವ್ಯಕ್ತಿ ಬಲಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top