crime

ಮಿಥುನ್ ಚಕ್ರವರ್ತಿ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ಕೇಸ್ ➤ ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ

(ನ್ಯೂಸ್ ಕಡಬ) newskadaba.com ಮುಂಬೈ ಅ. 18: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಪುತ್ರ ಮಹಾಅಕ್ಷಯ್ ವಿರುದ್ಧ ಮುಂಬೈನ ಓಶಿವಾರಾ ಪೊಲೀಸ್ ಠಾಣೆಯಲ್ಲಿ ಮೋಸ ಮತ್ತು ಅತ್ಯಾಚಾರದ ಪ್ರಕರಣ ದಾಖಲಾಗಿದೆ. ಮಿಥುನ್ ಪತ್ನಿ ಯೋಗಿತಾ ಬಾಲಿ ಅವರನ್ನ ಸಹ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಾಗಿದೆ.   ಫಿಲಂ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿಕೊಂಡಿರುವ ಮಾಡೆಲ್ ಕಂ ನಟಿ ಈ ದೂರು ದಾಖಲಿಸಿದ್ದಾರೆ. 2015ರಿಂದ ಮಹಾಅಕ್ಷಯ್ ಜೊತೆ ರಿಲೇಶನ್ ಶಿಪ್ ನಲ್ಲಿದ್ದು, ಮದುವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. 2015ರಲ್ಲಿ ಮಹಾಅಕ್ಷಯ್ […]

ಮಿಥುನ್ ಚಕ್ರವರ್ತಿ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ಕೇಸ್ ➤ ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೀಶ್ ಶೆಟ್ಟಿ ಕೊಲೆ ಪ್ರಕರಣ ➤ ಇಬ್ಬರು ಆರೋಪಿಗಳ ಮೇಲೆ ಶೂಟೌಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 18: ಬ್ರಿಗೇಡ್ ರಸ್ತೆಯ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಅವರಿಗೆ ಗುಂಡಿಕ್ಕಿ ಕೊಲೆ ಗೈದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32 )ಎಂದು ಗುರುತಿಸಲಾಗಿದೆ.   ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಉಪಯೋಗಿಸಿದ್ದ ಮಾರಕಾಸ್ತ್ರಗಳನ್ನ ಜಫ್ತಿ ಮಾಡಲು ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡುವಾಗ ಆರೋಪಿಗಳು

ಮನೀಶ್ ಶೆಟ್ಟಿ ಕೊಲೆ ಪ್ರಕರಣ ➤ ಇಬ್ಬರು ಆರೋಪಿಗಳ ಮೇಲೆ ಶೂಟೌಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಕ್ ನಲ್ಲಿ 10 ಟನ್ ದನದ ಮಾಂಸ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು ಅ. 18: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಕಂಟೆನರ್‌ನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಂಕನಾಡಿ ಪೊಲೀಸರು ಇಬ್ನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇಂದು ಮುಂಜಾನೆ ನಗರದ ಪಡೀಲ್ ಬಳಿ ಈ ವಾಹನವನ್ನು ತಡೆದ ಪೊಲೀಸರು ಗೋಮಾಂಸ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.ಸುಮಾರು 10 ಟನ್ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ. ಈ ವಾಹನದಲ್ಲಿ ಮೀನು‌ ತುಂಬಿಸುವ ಬಾಕ್ಸ್ ಗಳನ್ನು ಸೇರಿಸಿಟ್ಟು ಅದರ ಮಧ್ಯೆ ಗೋಮಾಂಸ ತುಂಬಿಸಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ

ಟ್ರಕ್ ನಲ್ಲಿ 10 ಟನ್ ದನದ ಮಾಂಸ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನ ಬಾರ್‌ ಮಾಲೀಕ ಮನೀಷ್ ಶೆಟ್ಟಿ ಮೇಲೆ ಶೂಟೌಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 16: ಗುರುವಾರ ರಾತ್ರಿ ನಗರದ ರೆಸ್ಟ್ ಹೌಸ್ ಪಾರ್ಕ್ ರಸ್ತೆಯಲ್ಲಿ ಮಾಲೀಕನ ಮೇಲೆ ಶೂಟೌಟ್‌ ಮಾಡಲಾಗಿದೆ.ಡ್ಯುಯೆಟ್ ಬಾರ್ ಮಾಲೀಕನಾಗಿರುವ ಮನೀಷ್ ಮೇಲೆ ಎರಡು ಬೈಕಿನಲ್ಲಿ ಬಂದ ಮೂವರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.   ಮನೀಷ್‌ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ನಡೆದ ಸ್ಥಳದಲ್ಲಿ ಒಂದು ಡಿಯೋ ಬೈಕ್ ಬಿಟ್ಟು ಹೋಗಿದ್ದಾರೆ. ಪಬ್ ನಿಂದ ಇನ್ನೂರು ಮೀಟರ್ ದೂರದಲ್ಲಿ ಮತ್ತೊಂದು ಬೈಕ್ ಮತ್ತು ಡಬ್ಬಲ್ ಬ್ಯಾರಲ್ ಗನ್ ಎಸೆದು ಆರೋಪಿಗಳು

ಬೆಂಗಳೂರಿನ ಬಾರ್‌ ಮಾಲೀಕ ಮನೀಷ್ ಶೆಟ್ಟಿ ಮೇಲೆ ಶೂಟೌಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಣಿಪಾಲ ಪೊಲೀಸರಿಂದ ಡ್ರಗ್ ಪೆಡ್ಲರ್ ಬಂಧನ ➤ ರೂ. 4.63 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಅ. 15: ಮಣಿಪಾಲ ಪೊಲೀಸರು ಬುಧವಾರ ಒರ್ವ ವ್ಯಕ್ತಿಯನ್ನು ಬಂಧಿಸಿ ರೂ 4.63 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 54 ನಿಷೇದಿತ ಮಾತ್ರೆಗಳು, 30 ಗ್ರಾಂ ಬ್ರೌನ್ಶುಗರ್ ವಶಪಡಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಬ್ರಹ್ಮಾವರ ಫಜಲ್ ಎಂದು ಗುರುತಿಸಲಾಗಿದೆ.ನಿಷೇದಿತ ಮಾದಕ ವಸ್ತುಗಳನ್ನು ಬ್ರಹ್ಮಾವರದಿಂದ ಮಣಿಪಾಲಕ್ಕೆ ಮಾರಾಟ ಮಾಡಲು ಬಂದಿರುವುದಾಗಿ ನೀಡಿದ ಖಚಿತ ಮಾಹಿತಿಯಂತೆ ದಾಳಿ ನಡೆಸಿ ಪೊಲೀಸರು ಆರೋಪಿಯಿಂದ 2 ಮೊಬೈಲ್ಪೋನ್ಗಳು, 54 ನಿಷೇದಿತ  ಮಾತ್ರೆಗಳು, 30 ಗ್ರಾಂ ಬ್ರೌನ್ಶುಗರ್, ಆಂದಾಜು

ಮಣಿಪಾಲ ಪೊಲೀಸರಿಂದ ಡ್ರಗ್ ಪೆಡ್ಲರ್ ಬಂಧನ ➤ ರೂ. 4.63 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಹಿಳೆಯೋರ್ವರ ಹತ್ಯೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.14: ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಬೆಳ್ಳೇರಿ ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು, ವಿಚಾರಣೆಯ ಸಂದರ್ಭ ಬಂಧಿತ ಆರೋಪಿ ಚಿನ್ನಾಭರಣ ದೋಚಲು ಬಂದು ಅತ್ಯಾಚಾರ ಗೈದು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.     ಬಂಧಿತ ಆರೋಪಿಯನ್ನು ಸಕಲೇಶಪುರದ ನಿವಾಸಿ ಪಾತೂರು ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮಹಮ್ಮದ್‌ ಅಶ್ರಫ್‌ (28) ಎಂದು ಗುರುತಿಸಲಾಗಿದೆ. ಕುಸುಮಾ ಅವರ ನಿವಾಸದ ಎದುರು ವಾಸಿಸುವ ಗಿರೀಶ್ ಅವರ

ಮಂಗಳೂರು: ಮಹಿಳೆಯೋರ್ವರ ಹತ್ಯೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ವಾಹನ ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.14: ರಾಷ್ಟೀಯ ಹೆದ್ದಾರಿ 75 ರಲ್ಲಿ ಮಠ ಎಂಬಲ್ಲಿ ನದಿ ಬದಿಯಲ್ಲಿದ್ದ ಜಾಗದಿಂದ ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.     ಉಪ್ಪಿನಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆಗೆ ಒಳಪಡಿಸಿದಾಗ ಯಾವುದೇ ದಾಖಲೆ ಪತ್ರವಿಲ್ಲದೆ ಮರಗಳನ್ನು ಕಡಿದು ಹಾಕಿ ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡುತ್ತಿದ್ದು, ಲಾರಿ ಚಾಲಕ ಅಬೂಬಕ್ಕರ್‌ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.  

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ವಾಹನ ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರೇಮಿ.!

 (ನ್ಯೂಸ್ ಕಡಬ) newskadaba.com ಹೈದರಾಬಾದ್, ಅ. 13: ಪ್ರೀತಿ ನಿರಾಕರಿಸಿದ್ದ ನರ್ಸ್ ಮೇಲೆ ಪಾಗಲ್ ಪ್ರೇಮಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದಾರುಣ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.   ಹನುಮಾನ್ ಪೇಟೆಯಲ್ಲಿ ನಾಗಭೂಷಣ್ ಎಂಬ ಪಾಗಲ್ ಪ್ರೇಮಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಚಿನ್ನಾರಿ ಎಂಬ ಯುವತಿಯನ್ನು ಪ್ರೀತಿಸುವಂತೆ ಹಲವು ದಿನಗಳಿಂದ ಪೀಡಿಸುತ್ತಿದ್ದ. ಆದರೆ ಯುವತಿ ಒಪ್ಪಿರಲಿಲ್ಲ. ನಾಗಭೂಷಣ್ ಕಾಟ ತಡೆಯಲಾಗದೇ ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಪೊಲೀಸರು ನಾಗಭೂಷಣ್ ಗೆ ಎಚ್ಚರಿಕೆ ನೀಡಿ ಕಳುಹಿಸಿದ್ದರು.ಅಕ್ಟೋಬರ್

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರೇಮಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ :ಎರಡು ಅಂಗಡಿಗಳಿಗೆ ನುಗ್ಗಿ ಕಂಪ್ಯೂಟರ್, ನಗದು ದೋಚಿದ ಕಳ್ಳರು.!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 13: ಕಳೆದ ರಾತ್ರಿ ಸುಳ್ಯದ ಎರಡು ಕಡೆಗಳಲ್ಲಿ ಕಳ್ಳರು ತಮ್ಮ ಕೈಚಲಕ ತೋರಿದ್ದಾರೆ. ಸುಳ್ಯ ನಗರದ ಎ.ಪಿ.ಎಂ.ಸಿ ವಾಣಿಜ್ಯ ಸಂಕೀರ್ಣದಲ್ಲಿರುವ ಲೋಕೇಶ್ ಕೆರೆಮೂಲೆಯವರ ಮಾಲೀಕತ್ವದ ಗಣೇಶ್ ಟೆಲಿಕಾಂ ಹಾಗೂ ಸುಳ್ಯ ಜೂನಿಯರ್ ಕಾಲೇಜು ಬಳಿ ಸ್ಟೇಶನರಿ ಅಂಗಡಿ ಕಳ್ಳರು ನುಗ್ಗಿ ಕೈಚಳಕ ತೋರಿಸಿದ್ದಾರೆ. ಎರಡು ಅಂಗಡಿಗಳಿಗೆ ನುಗ್ಗಿರುವ ಕಳ್ಳರ ತಂಡ ಅಂಗಡಿಯೊಳಗಿದ್ದ ಕಂಪ್ಯೂಟರ್ ಸಹಿತ, ಮೊಬೈಲ್ 5. ಸಾವಿರ ನಗದು, ಡ್ರೈ ಫ್ರೂಟ್ಸ್ ಹಾಗೂ ಇನ್ನಿತರ ವಸ್ತುಗಳನ್ನ ಕಳವು ಗೈದಿದ್ದಾರೆ.

ಸುಳ್ಯ :ಎರಡು ಅಂಗಡಿಗಳಿಗೆ ನುಗ್ಗಿ ಕಂಪ್ಯೂಟರ್, ನಗದು ದೋಚಿದ ಕಳ್ಳರು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಹರುನಗರದಲ್ಲಿ ಆಟವಾಡುತ್ತಿದ್ದ ಬಾಲಕ ನಾಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.12: ಕಬಕ ಗ್ರಾಮದ ನೆಹರು ನಗರ ಎಂಬಲ್ಲಿ ಆಟವಾಡುತ್ತಿದ್ದ ಬಾಲಕ ರಾತ್ರಿಯಾದರೂ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಅ.9 ರಂದು ನಡೆದಿದೆ.     ನಾಪತ್ತೆಯಾದ ಬಾಲಕ ಕಬಕ ನೆಹರುನಗರ ನಿವಾಸಿ ಮಹಮ್ಮದ್‌ ಆಲಿಯವರ 9 ವರ್ಷದ ಬಾಲಕ ಫೈರೋಜ್‌ ಎಂದ ಗುರುತಿಸಲಾಗಿದೆ. ಬಾಲಕ ನಾಪತ್ತೆಯಾದ ಕುರಿತು ತಡವಾಗಿ ದೂರು ನೀಡಿದ್ದಾರೆ. ಬಳಿಕ ಎಲ್ಲೂ ಸುಳಿವು ಸಿಗದ ಹಿನ್ನಲೆಯಲ್ಲಿ ಬಾಲಕನ ತಾಯಿ ಕಳೆದ ದಿನ ದೂರು ನೀಡಿದ್ದು, ಪುತ್ತೂರು ಮಹಿಳಾ ಠಾಣಾ

ನೆಹರುನಗರದಲ್ಲಿ ಆಟವಾಡುತ್ತಿದ್ದ ಬಾಲಕ ನಾಪತ್ತೆ Read More »

ಕರಾವಳಿ
Scroll to Top