crime

ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್.!!

(ನ್ಯೂಸ್ ಕಡಬ) newskadaba.com ಉಡುಪಿ, ಅ.12: 2016 ಜುಲೈ 28ರಂದು  ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಠಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗಾ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನೋಟಿಸ್ ನೀಡಿದೆ.  ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ನಂತರ ಶವವನ್ನು ಹೋಮಕುಂಡದಲ್ಲಿ ಸುಟ್ಟು ಹಾಕಲಾಗಿತ್ತು.ಇದೀಗಾ ಉದ್ಯಮಿ ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್‌ ಭಟ್‌‌ ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿಯ ಸಂಬಂಧ,  ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌‌ ನೀಡಿದೆ.   […]

ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್.!! Read More »

ಕರಾವಳಿ, ಕ್ರೈಮ್ ನ್ಯೂಸ್

ಮಗುವನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟಿನ ರುಚಿ.!?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ನಾಲ್ಕು ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿರುವ ಘಟನೆ ಬೆಂಗಳೂರಿನ ಆರ್.ಆರ್.ಕೆ ಕಲ್ಯಾಣಮಂಟಪದ ಬಳಿ ನಡೆದಿದೆ.ದಿನೇಶ್ ಗುಂಡೇಟು ತಿಂದ ಆರೋಪಿ.   ಶ್ರೀರಾಮಪುರ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ದಿನೇಶ್, ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿದ್ದನು. ಕಳೆದ ಎರಡು ದಿನದಿಂದ ತಲೆ ಮರಿಸಿಕೊಂಡಿದ್ದ ಆರೋಪಿಗಾಗಿ

ಮಗುವನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟಿನ ರುಚಿ.!? Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕ ಬಂಧನ

(ನ್ಯೂಸ್ ಕಡಬ) newskadaba.com ರಾಂಚಿ, ಅ. 12: ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕನನ್ನು ಬಂಧಿಸಲಾಗಿದೆ. ಐಪಿಎಲ್​ನಲ್ಲಿ ಮಹೇಂದ್ರ ಸಿಂಗ್​ ಧೋನಿ ಚೆನ್ನಾಗಿ ಆಡುತ್ತಿಲ್ಲ ಎಂಬ ಕಾರಣಕ್ಕೆ ಅವರ ಮಗಳು ಝಿವಾಳಿಗೆ ಇನ್ಸ್ಟಾಗ್ರಾಂನಲ್ಲಿ ಕಿರಾತಕನೋರ್ವ ಅತ್ಯಾಚಾರ ಬೆದರಿಕೆ ಹಾಕಿದ್ದ. ಅವನ ಕಾಮೆಂಟ್​ ನೋಡಿದ ನೆಟ್ಟಿಗರು, ಕೆಲವು ಗಣ್ಯರು ಹಿಗ್ಗಾಮುಗ್ಗಾ ಜಾಡಿಸಿದ್ದರು. ಅಷ್ಟೇಅಲ್ಲ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಪೊಲೀಸರು ಝಿವಾಳಿಗೆ ರೇಪ್​ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ದುರುಳ ಗುಜರಾತ್​ನ ಕಚ್​

ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಹಾಡಹಗಲೇ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದ ಘಟನೆಯ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.     ರಾಜೇಶ್ ಎಂಬ ವ್ಯಕ್ತಿಯನ್ನು ಜಾನ್ ಪೌಲ್ ಹಾಗೂ ದಿನೇಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಆರೋಪಿ ಜಾನ್ ಪೌಲ್ ಎಂಬಾತನ ತಂಗಿಯನ್ನು ರಾಜೇಶ್ 7 ವರ್ಷಗಳ ಹಿಂದೆ ಮದುವೆಯಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಹೋದರಿಯ ಸಾವಿಗೆ ಬಾವನೇ ಕಾರಣವೆಂದು ಹೇಳಲಾಗುತ್ತಿದ್ದು, ಬಾಮೈದನೇ ಬಾವನನ್ನು ಕೊಲೆ ಮಾಡಿದ್ದಾನೆ.

ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ರಾಮನಗರ, ಅ. 11 : ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ.   ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.11: ಸುಬ್ರಹ್ಮಣ್ಯದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಅಪರಿಚಿತ ಮಹಿಳೆಯೊಬ್ಬರು ಅಸೌಖ್ಯದಿಂದ ಕಳೆದ ದಿನದಿಂದಲೇ ಇರುವುದು ಕಂಡುಬಂದಿದ್ದು, ಇಂದು ಮಹಿಳೆಯ ಶವ ಪತ್ತೆಯಾಗಿದೆ.     ಇವರಿಗೆ ಅಂದಾಜು 50 ವರ್ಷ ಪ್ರಾಯ ಎಂದು ಹೇಳಲಾಗುತ್ತಿದೆ. ಇಂದು ಕೆಎಸ್‌ ಆರ್‌ ಟಿ ಸಿ ಯ ಕೆಲವರು ಆರೋಗ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದು, ಅರೋಗ್ಯ ಇಲಾಖೆಯ 108 ಆಂಬ್ಯುಲೆನ್ಸ್‌ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಹಿಳೆಯು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ :ಕಾರುಣ್ಯ ಟ್ರೆಡರ್ಸ್‍ನಿಂದ ಅಡಿಕೆ ಕದ್ದ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಅ. 11: ಕಳೆಂಜ ಗ್ರಾಮದ ಕಾಯರ್ತಡ್ಕದ ಕಾರುಣ್ಯ ಟ್ರೆಡರ್ಸ್ ಎಂಬ ಅಡಿಕೆ ಅಂಗಡಿಯಿಂದ ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.   ಸೆ. 30 ರಂದು ಕಾಯರ್ತಡ್ಕದ ಸಿದ್ಧಿಕ್ ಆಲಿಗೆ ಸೇರಿರುವ ಕಾರುಣ್ಯ ಟ್ರೆಡರ್ಸ್‍ನಲ್ಲಿ ರಾತ್ರಿ ಅಂಗಡಿಯ ಬಾಗಿಲಿನ ಬೀಗ ಮುರಿದು ಬರೋಬ್ಬರಿ 1.50 ಲಕ್ಷಕ್ಕೂ ಅಧಿಕ ಮೌಲ್ಯದ 65 ಕೆ.ಜಿ ಅಡಿಕೆಯನ್ನು ಕದ್ದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ಈ ಸಂಭಂದ ಪ್ರಕರಣ ದಾಖಲಾಗಿತ್ತು. ಇದೀಗಾ ಪ್ರಕರಣ

ಧರ್ಮಸ್ಥಳ :ಕಾರುಣ್ಯ ಟ್ರೆಡರ್ಸ್‍ನಿಂದ ಅಡಿಕೆ ಕದ್ದ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೂಡಬಿದಿರೆ : ಗೋಕಳ್ಳರ ಮೇಲೆ ಇಂದು ಬೆಳ್ಳಂಬೇಳಗ್ಗೆ ಶೂಟೌಟ್

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ. 11: ಮೂಡಬಿದಿರೆಯಲ್ಲಿ ಅಕ್ರಮ ಗೋ ಕಳ್ಳರ ಮೇಲೆ ಪೊಲೀಸರು ಇಂದು ಬೆಳ್ಳಂಬೇಳಗ್ಗೆಯೇ ಶೂಟೌಟ್ ನಡೆಸಿದ್ದಾರೆ.   ಶಿರ್ತಾಡಿ ಭಾಗದಿಂದ ಅಕ್ರಮವಾಗಿ ಕಾರೊಂದರಲ್ಲಿ ಹಿಂಸಾತ್ಮಕವಾಗಿ ಆರು ದನಗಳನ್ನು ಕದ್ದು ಸಾಗಾಟ ಮಾಡುತ್ತಿದ್ದ ಖದೀಮರನ್ನು ಬೆನ್ನತ್ತಿ ಹೊರಟ ಮೂಡಬಿದಿರೆ ಸರ್ಕಲ್ ದಿನೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಹೌದಲ್ ಪ್ರದೇಶದಲ್ಲಿ ಕಳ್ಳರ ಮೇಲೆ ಶೂಟೌಟ್ ಮಾಡಿದ ಘಟನೆ ಇಂದು ನಡೆದಿದೆ. ಆದರೆ ಈ ವೇಳೆ ಕಳ್ಳರು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಆರು

ಮೂಡಬಿದಿರೆ : ಗೋಕಳ್ಳರ ಮೇಲೆ ಇಂದು ಬೆಳ್ಳಂಬೇಳಗ್ಗೆ ಶೂಟೌಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಂಜನಾಗೆ ಇಂದು ಜೈಲಲ್ಲೇ ಹುಟ್ಟುಹಬ್ಬದೂಟ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ಇಂದು ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಹುಟ್ಟುಹಬ್ಬ. ಆದರೆ ಈ ಬಾರಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಾಗಿದೆ.     ಜೈಲಿನಲ್ಲಿರುವ ಸಂಜನಾಗೆ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮವಿಲ್ಲ. ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಂಜನಾ ಮನೆಯವರ ಜೊತೆಗಿಲ್ಲ. ಜೈಲಿನಲ್ಲಿ ಇದುವರೆಗೆ ಒಂದೇ ಕೊಠಡಿಯಲ್ಲಿದ್ದ ರಾಗಿಣಿ, ಸಂಜನಾ ಪರಸ್ಪರ ಕಿತ್ತಾಡಿಕೊಂಡ

ಸಂಜನಾಗೆ ಇಂದು ಜೈಲಲ್ಲೇ ಹುಟ್ಟುಹಬ್ಬದೂಟ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದ ಪತಿ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ವ್ಯಕ್ತಿಯೊಬ್ಬ ಪತ್ನಿಯ ಹೊಟ್ಟೆ ಹಾಗೂ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ನಡೆದಿದೆ.   ಆರೋಪಿ ಸೂರಜ್ ಸಿಂಗ್ ಕೃತ್ಯಕ್ಕೆ ಪತ್ನಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯ ಪೋಷಕರು ಮಗಳ ಉತ್ತಮ ಭವಿಷ್ಯಕ್ಕಾಗಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಅಲ್ಲದೇ ವರದಕ್ಷಿಣೆ ನೀಡಿ, 15 ಲಕ್ಷ ಖರ್ಚು ಮಾಡಿ ಮದುವೆ ಮಾಡಿಕೊಟ್ಟಿದ್ದರು.ಪತಿ ಸೂರಜ್ ಸಿಂಗ್ ವಿವಾಹವಾದ ಆರಂಭದಿಂದಲೇ ತಂದೆಯ ಮನೆಯಿಂದ ಹಣ

ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದ ಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top