crime

ಅರಂತೋಡು: ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.10: ಕಳಗಿ ಬಾಲಚಂದ್ರರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಕಲ್ಲುಗುಂಡಿಯ ಸಂಪತ್ನನ್ನು ಅ.8 ರಂದು ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನವೊಂದು ಅರಂತೋಡು ಬಳಿಯ ಕಳುಬೈಲು ಎಂಬಲ್ಲಿರುವ ರಬ್ಬರ್‌ ತೋಟವೊಂದರಲ್ಲಿ ಪತ್ತೆಯಾಗಿದೆ.     ಇದು ಚೊಕ್ಕಾಡಿಯ ಪದ್ಮನಾಭ ಎಂಬವರ ವಾಹನವಾಗಿದ್ದು, ಸಂಪತ್‌ ಹತ್ಯೆ ಮಾಡಿದವರು ಈಯೊಂದು ಹಸಿರು ಬಣ್ಣದ ಕ್ವಾಲಿಸ್‌ ವಾಹನದಲ್ಲಿ ಬಂದಿದ್ದರು ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಕಲ್ಲುಗುಂಡಿಯ ಮನು ಎಂಬಾತ ಈ ಕ್ವಾಲಿಸ್ ನ್ನು ಶೂಟಿಂಗ್‌ ಇದೆ ಎಂದು […]

ಅರಂತೋಡು: ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 10: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ.ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್‍ನಲ್ಲಿ ಧೋನಿ ನೇತೃತ್ವದ ತಂಡ ಆರಂಭದಲ್ಲೇ ಎಡವಿದೆ. ಟೂರ್ನಿಯ ಆರಂಭದ ಮೊದಲ ಪಂದ್ಯವನ್ನು ಗೆದ್ದರೂ ನಂತರ ಅದೇ ಲಯದಲ್ಲಿ ತಂಡವನ್ನು ತೆಗೆದುಕೊಂಡು ಹೋಗುವಲ್ಲಿ ಧೋನಿ ಎಡವಿದ್ದಾರೆ. ಹೀಗಾಗಿ ವ್ಯಕ್ತಿಯೋರ್ವ ಧೋನಿಯ ಐದು ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರಿನಲ್ಲಿ ಕಮೆಂಟ್ ಮಾಡಿದ್ದಾನೆ.ಕಳೆದ ಬುಧವಾರ

ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ➤ ಇಬ್ಬರು ಉಗ್ರರ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 09: ಸಿಲಿಕಾನ್​ ಸಿಟಿ ಉಗ್ರರ ಅಡಗುದಾಣ ಆಗಿರೋದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಅಡಗಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು NIA ಅಂದರ್ ಮಾಡಿದೆ.   ಬೆಂಗಳೂರಿನಲ್ಲಿ ಕೊರೊನಾ ಆತಂಕದ ಮಧ್ಯೆ ಉಗ್ರರು ಸದ್ದಿಲ್ಲದೇ ಸಂಚು ರೂಪಿಸಿದ್ದರು. ಸಿಲಿಕಾನ್ ಸಿಟಿಯನ್ನ ಉಗ್ರರು ಅಡಗುದಾಣವಾಗಿ ಮಾಡಿಕೊಂಡು ವಿಧ್ವಂಸಕ ಕೃತ್ಯವೆಸಗಲು ಖತರ್​ನಾಕ್ ಪ್ಲ್ಯಾನ್ ಮಾಡಿಟ್ಟುಕೊಂಡಿದ್ದರು. ಆದ್ರೆ ರಾಷ್ಟ್ರೀಯ ತನಿಖಾ ದಳ ಶಂಕಿತ ಉಗ್ರರ ಹೆಡೆಮುರಿ ಕಟ್ಟಿದೆ.ಕೆಲ ತಿಂಗಳ ಹಿಂದೆ ನಗರದ ಬಸವನಗುಡಿಯ

ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ➤ ಇಬ್ಬರು ಉಗ್ರರ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09: ಅಂ.ರಾ.ವಿಮಾನ ನಿಲ್ದಾಣದಲ್ಲಿ 25,45,920 ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟವನ್ನು ಕಸ್ಟಮ್ ಅಧಿಕಾರಿಗಳು ಪತ್ತೆ ಮಾಡಿ ಓರ್ವನನ್ನು ಬಂಧಿಸಿದ್ದಾರೆ.ಕಾಸರಗೋಡು ನಿವಾಸಿ ಸುಮೇಶ್ ಬಂಧಿತ ಆರೋಪಿ. ಈತ ಎಲೆಕ್ನಿಕ್ ಕುಕ್ಕರ್ ಒಳಗೆ ಚಿನ್ನ ಇಟ್ಟು ಸಾಗಾಟ ಮಾಡಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಆರೋಪಿಯಿಂದಬರೋಬ್ಬರಿ 25,45,920 ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.    

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಡ್ಡಡ್ಕ: ರಸ್ತೆ ಬಿಟ್ಟು ಚರಂಡಿಗೆ ಇಳಿದ ಮಿನಿ ಟಾಟಾ ಏಸ್‌ ರಿಕ್ಷಾ

(ನ್ಯೂಸ್ ಕಡಬ) newskadaba.com ಬಡ್ಡಡ್ಕ, ಅ.09: ಬಡ್ಡಡ್ಕ ಶಾಲೆಯ ತಿರುವಿನಲ್ಲಿ ಪಾಣತ್ತೂರು ಕಡೆಯಿಂದ ಸುಳ್ಯ ಕಡೆಗೆ ಸಂಚರಿಸುತ್ತಿದ್ದ ಮಿನಿ ಟಾಟಾ ಏಸ್‌ ಗೂಡ್ಸ್‌ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಚರಂಡಿಗೆ ಇಳಿದ ಘಟನೆ ಇಂದು ನಡೆದಿದೆ.   ವಾಹನದಲ್ಲಿ ಚಾಲಕ ಸೇರಿದಂತೆ ಇಬ್ಬರು ಮಹಿಳೆ ಮತ್ತು ಮಗು ಸಂಚರಿಸುತ್ತಿದ್ದು, ಅಲ್ಪ ಸ್ವಲ್ಪ ಗಾಯಗೊಂಡಿರುತ್ತದೆ. ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದವರು ಗಾಯಗೊಂಡವರನ್ನು ಸುಳ್ಯ ಅಸ್ಪತ್ರೆಗೆ ದಾಖಲಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.  

ಬಡ್ಡಡ್ಕ: ರಸ್ತೆ ಬಿಟ್ಟು ಚರಂಡಿಗೆ ಇಳಿದ ಮಿನಿ ಟಾಟಾ ಏಸ್‌ ರಿಕ್ಷಾ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು : ಸ್ಕೂಟರ್‌ ಸ್ಕಿಡ್‌ ➤ ಸವಾರ ಸ್ಥಳದಲ್ಲೆ ಮೃತ್ಯು

(ನ್ಯೂಸ್ ಕಡಬ) newskadaba.com ಬನ್ನೂರು, ಅ.09: ನೆಕ್ಕಿಲ ನಿವಾಸಿ ಯುವಕರೊಬ್ಬರು ಬನ್ನೂರು ಶಾಲಾ ಬಳಿ ಸ್ಕೂಟರ್‌ವೊಂದು ಸ್ಕಿಡ್‌ ಆಗಿ ಸವಾರ ಮೃತಪಟ್ಟ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಮೃತರನ್ನು ಬನ್ನೂರು ನೆಕ್ಕಿಲ ನಿವಾಸಿ ಬೂಂದ್‌ ಕುಡಿಯುವ ನೀರಿನ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ನಿಶಾಂತ್(28‌ ವ.) ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ಟಿವಿಎಸ್‌ ಸ್ಕೂಟರ್‌ ನಲ್ಲಿ ಮನೆ ಕಡೆ ಬರುತ್ತಿದ್ದ ವೇಳೆ ಸ್ಕೂಟರ್‌ ಸ್ಕಿಡ್‌ ಆಗಿರಬಹುದು ಎಂದು ಹೇಳಲಾಗುತ್ತದೆ. ಅದೇ ದಾರಿಯಾಗಿ ತಡ ರಾತ್ರಿ ವ್ಯಕ್ತಿಯೊಬ್ಬರು

ಪುತ್ತೂರು : ಸ್ಕೂಟರ್‌ ಸ್ಕಿಡ್‌ ➤ ಸವಾರ ಸ್ಥಳದಲ್ಲೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ ದರೋಡೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 09. ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ದರೋಡೆ ಮಾಡಿರುವ ಘಟನೆ ಮೇಗಿನಪೇಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೇಗಿನಪೇಟೆ ನಿವಾಸಿಯಾದ ಲಲಿತಾ ಎಂಬವರು ಒಂಟಿ ಜೀವನ ನಡೆಸುತ್ತಿದ್ದು, ಇವರ ಮನೆಗೆ ನುಗ್ಗಿದ ಕಳ್ಳರು ಮಹಿಳೆಗೆ ಮಾರಣಾಂತಿಕ ಹಲ್ಲೆ ನಡೆಸಿ, ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ ಹಾಕಿದ್ದಾರೆ. ಬಳಿಕ ಮನೆಯೊಳಗೆ ಚಿನ್ನಕ್ಕಾಗಿ ಹುಡುಕಾಡಿ ಆಕೆಯ ಕುತ್ತಿಗೆಯಲ್ಲಿದ್ದ ಬೆಳ್ಳಿಯ ಸರ ಕಸಿದು, ಮನೆಯ ಮುಂಬಾಗಿಲಿಗೆ

ವಿಟ್ಲ: ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ ದರೋಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಂಧ್ರ ಸಿಎಂ ಪರಿಹಾರ ನಿಧಿ ಮೇಲೆ ಖದೀಮರ ಕಣ್ಣು ➤ ತುಳು ಚಿತ್ರರಂಗದ ನಿರ್ದೇಶಕ ಸೇರಿ ಆರು ಮಂದಿ ಅರೇಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 08: ಆಂಧ್ರದಲ್ಲಿ ಬಡವರ ನಿಧಿಯ ಹಣ ಲಪಟಾಯಿಸಲು ಯತ್ನ ನಡೆದಿದೆ. ಈ ಪ್ರಕರಣ ಸಂಬಂಧ ತುಳು ಸಿನಿಮಾ ನಿರ್ದೇಶಕ ಉದಯ್ ಕುಮಾರ್ ಕಾಂತಾವರ ಸೇರಿದಂತೆ ಆರು ಮಂದಿಯನ್ನು ಮೂಡಬಿದ್ರೆಯಲ್ಲಿ ಆಂಧ್ರ ಪೊಲೀಸರು ಬಂಧಿಸಿದ್ದಾರೆ.ಆಂಧ್ರಪ್ರದೇಶದಲ್ಲೂ ಸಿಎಂ ಪರಿಹಾರ ನಿಧಿ ಇದೆ. ಆದ್ರೆ ಸಂಕಷ್ಟದಲ್ಲಿರುವವರಿಗೆ ಸೇರಬೇಕಾದ ಹಣಕ್ಕೂ ಖದೀಮರು ಕನ್ನ ಹಾಕಲು ಯತ್ನಿಸಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ ನೀಡಿದ್ದ ಚೆಕ್‌ಗಳನ್ನು ತಿರುಚಿ 117 ಕೋಟಿ ರೂಪಾಯಿ ಹಣವನ್ನು ಆಂಧ್ರ ಸಿಎಂ ಪರಿಹಾರ ನಿಧಿಯಿಂದ

ಆಂಧ್ರ ಸಿಎಂ ಪರಿಹಾರ ನಿಧಿ ಮೇಲೆ ಖದೀಮರ ಕಣ್ಣು ➤ ತುಳು ಚಿತ್ರರಂಗದ ನಿರ್ದೇಶಕ ಸೇರಿ ಆರು ಮಂದಿ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳೇ ಯುನಿವರ್ಸಿಟಿ ಆಯ್ಕೆ ಮಾಡುವ ಮುನ್ನ ಯೋಚಿಸಿ ➤ 24 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

(ನ್ಯೂಸ್ ಕಡಬ) newskadaba.com  ದೆಹಲಿ , ಅ. 08: ದೇಶದಲ್ಲಿ ಒಟ್ಟು 24 ವಿಶ್ವವಿದ್ಯಾಲಯಗಳು ನಕಲಿ ಎಂದು ಯುಜಿಸಿ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿರುವ ಹೆಚ್ಚಿನ ʼವಿಶ್ವವಿದ್ಯಾಲಯʼಗಳು ಉತ್ತರ ಪ್ರದೇಶ ಮತ್ತು ದೆಹಲಿ ಮೂಲದವು. “ಯುಜಿಸಿ ಕಾಯ್ದೆಗೆ ವಿರುದ್ದವಾಗಿ ಕಾರ್ಯಚರಿಸುತ್ತಿದ್ದ ಒಟ್ಟು 24 ವಿಶ್ವವಿದ್ಯಾಲಯಗಳನ್ನು ಸದ್ಯಕ್ಕೆ ಗುರುತಿಸಲಾಗಿದೆ. ಇವುಗಳನ್ನು ನಕಲಿ ಎಂದು ಪರಿಗಣಿಸಿ, ಇವುಗಳ ಯಾವುದೇ ಪದವಿ ಪ್ರಮಾಣಪತ್ರವನ್ನು ನೀಡುವ ಅಧಿಕಾರವಿರುವುದಿಲ್ಲ,” ಎಂದು ಯುಜಿಸಿ ಸೆಕ್ರೆಟರಿ ರಜನೀಶ್‌ ಜೈನ್‌ ಹೇಳಿದ್ದಾರೆ.ವಾರಣಾಸೇಯ ಸಂಸ್ಕೃತ ವಿಶ್ವವಿದ್ಯಾಲಯ, ವಾರಣಾಸಿ,

ವಿದ್ಯಾರ್ಥಿಗಳೇ ಯುನಿವರ್ಸಿಟಿ ಆಯ್ಕೆ ಮಾಡುವ ಮುನ್ನ ಯೋಚಿಸಿ ➤ 24 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಎರಡನೇ ದಿನವೂ ರಿಕ್ಕಿ ರೈಯವರ ಡ್ರಗ್ಸ್ ಕೇಸು ವಿಚಾರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.07: ಡ್ರಗ್ಸ್‌ ದಂಧೆಗೆ ಸಂಬಂಧಪಟ್ಟಂತೆ ಜಯ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ, ಮಾಜಿ ಭೂಗತ ಡಾನ್‌ ಎನ್. ಮುತ್ತಪ್ಪ ರೈಯವರ ಎಡನೇ ಪುತ್ರ ರಿಕ್ಕಿ ರೈಯವರ ವಿಚಾರಣೆ ಇದೀಗ ಎರಡನೇ ದಿನವೂ ಮುಂದುವರಿದಿದೆ. ಸಿಸಿಬಿ ಇನ್ಸ್ಪೆಕ್ಟರ್‌ ಪುನೀತ್‌ ನೇತೃತ್ವದ ತಂಡದಿಂದ ರಿಕ್ಕಿ ರೈ ವಿಚಾರಣೆ ನಡೆಯುತ್ತಿದೆ.     ಕಳೆದ ದಿನ ಬೆಂಗಳೂರಿನ ಸದಾಶಿವ ನಗರದಲ್ಲಿರುವ ರಿಕ್ಕಿ ರೈಯವರ ಫ್ಲ್ಯಾಟ್‌ ಮತ್ತು ಬಿಡದಿ ನಿವಾಸಕ್ಕೆ ದಾಲಿ ನಡೆಸಿ ರಿಕ್ಕಿ ರೈಯವರನ್ನು ವಿಚಾರಣೆಗೆ ಒಳಪಡಿಸಿದ್ದ

ಪುತ್ತೂರು: ಎರಡನೇ ದಿನವೂ ರಿಕ್ಕಿ ರೈಯವರ ಡ್ರಗ್ಸ್ ಕೇಸು ವಿಚಾರಣೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top