crime

ಮಗಳಿಗಾಗಿ ಕಳ್ಳನಾದ ಅಪ್ಪ ➤ ಕಾರಣವೇನು ಗೋತ್ತೆ..?!

(ನ್ಯೂಸ್ ಕಡಬ) newskadaba.com ಮೈಸೂರು, ಅ. 07: ಮಗಳಿಗೆ ಮಕ್ಕಳಾಗಿಲ್ಲವೆಂದು ತಂದೆಯೊಬ್ಬ ಮಕ್ಕಳ ಕಳ್ಳನಾಗಿರುವ ವಿಚಿತ್ರ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.     ನಾಲ್ಕು ದಿನಗಳ ಹಿಂದೆ ನಂಜನಗೂಡಿನಲ್ಲಿ ನಡೆದಿದ್ದ ಮಗು ಅಪಹರಣ ಪ್ರಕರಣ ಬೆನ್ನುಹತ್ತಿದ ಪೊಲೀಸರಿಗೆ ಇದೀಗ ಆರೋಪಿ ಗಂಗರಾಜು ಸಿಕ್ಕಿಬಿದ್ದಿದ್ದು, ವಿಚಾರಣೆ ವೇಳೆ ಆರೋಪಿ ಈ ವಿಚಾರವನ್ನು ಬಾಯ್ಬಿಟ್ಟಿದ್ದಾನೆ. ಹಲವು ವರ್ಷಗಳಿಂದ ನನ್ನ ಮಗಳಿಗೆ ಮಕ್ಕಳಿರಲಿಲ್ಲ. ಮಗುವೊಂದನ್ನು ತಂದು ಪೋಷಿಸಿದರೆ ತನ್ನ ಮಗಳಿಗೆ ಮಕ್ಕಳಾಗುತ್ತೆ ಎಂದು ಯಾರೋ ಹೇಳಿದ್ದ ಮಾತು […]

ಮಗಳಿಗಾಗಿ ಕಳ್ಳನಾದ ಅಪ್ಪ ➤ ಕಾರಣವೇನು ಗೋತ್ತೆ..?! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ ➤ ಬೈಕ್‌ ಸವಾರನ ಮೇಲೆ ವಿದ್ಯುತ್ ತಂತಿ.!?

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.07: ಬೆಳ್ಳಿಪಾಡಿ ಕ್ರಾಸ್‌ ಬಳಿ ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿಯಾದ ಪರಿಣಾಮ ಕಂಬ ಮುರಿದು ಬಿದ್ದ ಘಟನೆ ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದಲ್ಲಿ ಇಂದು ನಡೆದಿದೆ.     ಕಾರನ್ನು ಮಹಿಳೆಯೊಬ್ಬರು ಚಲಾಯಿಸುತ್ತಿದ್ದಾರೆಂದೂ ಮಾಹಿತಿ ಲಭ್ಯವಾಗಿದೆ. ವಿದ್ಯುತ್‌ ಕಂಬ ಮುರಿತಕ್ಕೊಳಗಾಗಿ ನೇತಾಡಿಕೊಂಡಿದ್ದ ವಿದ್ಯುತ್‌ ತಂತಿಗಳು ಅದೇ ದಾರಿಯಲ್ಲಿ ಬರುತ್ತಿದ್ದ ಬೈಕ್‌ ಸವಾರನಿಗೆ ತಾಗಿದ್ದು, ಅವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳು ಬೆಳ್ತಂಗಡಿ ಮೂಲದವರೆಂದೂ ತಿಳಿದುಬಂದಿದೆ. ಹೆಚ್ಚಿನ ಮಾಹಿತಿಗಾಗಿ ಇನ್ನಷ್ಟೆ ಲಭ್ಯವಾಗಬೇಕಿಗಿದೆ.  

ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ ➤ ಬೈಕ್‌ ಸವಾರನ ಮೇಲೆ ವಿದ್ಯುತ್ ತಂತಿ.!? Read More »

ಕರಾವಳಿ, ಕ್ರೈಮ್ ನ್ಯೂಸ್

ಆಂಧ್ರ ಪ್ರದೇಶದ ಸಿಎಂ ಪರಿಹಾರ ನಿಧಿ ಹೆಸರಿನಲ್ಲಿ ವಂಚನೆ ➤ ದ. ಕನ್ನಡ ಜಿಲ್ಲೆಯ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 06: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಗೆ ವಂಚಿಸಲು ಯೋಜನೆ ರೂಪಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿಯನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ಎಸಿಬಿ ಪೊಲೀಸರ ತಂಡ ದ.ಕ ಜಿಲ್ಲೆಗೆ ಬಂದು ಆರು ಮಂದಿಯನ್ನು ಬಂಧಿಸಿದ್ದಾರೆ. ಮೂಡಬಿದ್ರೆ ನಿವಾಸಿಗಳಾದ ಯೋಗೀಶ್ ಆಚಾರ್ಯ (40) ಉದಯ ಶೆಟ್ಟಿ ಕಾಂತಾವಾರ (35), ಮಂಗಳೂರಿನ ಬ್ರಿಜೇಶ್ ರೈ(35) ಬೆಳ್ತಂಗಡಿಯ ಗಂಗಾಧರ ಸುವರ್ಣ (45) ಸೇರಿದಂತೆ ಆರು ಮಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಆಂಧ್ರ ಪ್ರದೇಶದ

ಆಂಧ್ರ ಪ್ರದೇಶದ ಸಿಎಂ ಪರಿಹಾರ ನಿಧಿ ಹೆಸರಿನಲ್ಲಿ ವಂಚನೆ ➤ ದ. ಕನ್ನಡ ಜಿಲ್ಲೆಯ ಆರು ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲದಲ್ಲಿ ಗಾಂಜಾ ಸಹಿತ ಓರ್ವನ ಬಂಧನ ➤ ಮತ್ತೋರ್ವ ಎಸ್ಕೇಪ್.!

(ನ್ಯೂಸ್ ಕಡಬ) newskadaba.com ವಿಟ್ಲ, ಅ.06: ವಿಟ್ಲ ಠಾಣಾ ಎಸ್‌ ಐ ವಿನೋದ್‌ ರೆಡ್ಡಿಯವರ ನೇತೃತ್ವದಲ್ಲಿ ಪೊಲೀಸರ ತಂಡವೊಂದು ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ, ಆತನ ಬಳಿ ಇದ್ದ ಸುಮಾರು 450 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದ ಘಟನೆಯು ಕಳೆದ ದಿನ ವಿಟ್ಲ ಸಮೀಪದ ಬದನಾಜೆ ಬಸ್‌ ನಿಲ್ದಾಣದ ಬಳಿ ನಡೆದಿದೆ.ಆರೋಪಿಯನ್ನು ಕಡಬ ವಿದ್ಯಾಪುರ ದಿ. ಅಬ್ದುಲ್‌ ಖಾದರ್‌ ರವರ ಪುತ್ರ ಮಹಮ್ಮದ್‌ ಆಸೀಫ್‌ ಯಾನೆ ಆಚಿ (30ವ.) ಎಂದು ಗುರುತಿಸಲಾಗಿದೆ. ಇನ್ನು, ಮತ್ತೋರ್ವ ಆರೋಪಿ

ವಿಟ್ಲದಲ್ಲಿ ಗಾಂಜಾ ಸಹಿತ ಓರ್ವನ ಬಂಧನ ➤ ಮತ್ತೋರ್ವ ಎಸ್ಕೇಪ್.! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6ವರ್ಷದ ಪುತ್ರ ➤ ಪ್ರಿಯಕರನ ಜೊತೆ ಸೇರಿ ಪುತ್ರನ ಹತ್ಯೆಗೈದ ತಾಯಿ.!!

(ನ್ಯೂಸ್ ಕಡಬ) newskadaba.com ಗುಜರಾತ್, ಅ. 06. ಅಕ್ರಮ ಸಂಬಂಧಕ್ಕಾಗಿ ತಾಯಿಯೇ ತನ್ನ 6 ವರ್ಷದ ಮಗನನ್ನು ಪ್ರಿಯಕರನ ಜೊತೆ ಸೇರಿಕೊಂಡು ಹತ್ಯೆ ಮಾಡಿದ ಘಟನೆ ಗುಜರಾತ್ ನ ಬನಾಸ್ ಕಾಂತಾ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಜಗದೀಶ್ ಠಾಕೂರ್ ಎಂದು ಗುರುತಿಸಲಾಗಿದೆ. ರಾಜುಲ್ ಎಂಬಾಕೆ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಮಗನ ಹತ್ಯೆ ಮಾಡಿದ್ದು ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ.ರಾಜುಲ್ ಹಾಗೂ ಆಕೆಯ ಪ್ರಿಯಕರ ಠಾಕೂರ್ ಅಕ್ರಮ ಸಂಬಂಧದಲ್ಲಿ ತೊಡಗಿದ್ದನ್ನ ಆಕೆಯ 6 ವರ್ಷದ ಪುತ್ರ ನೋಡಿದ್ದಾನೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6ವರ್ಷದ ಪುತ್ರ ➤ ಪ್ರಿಯಕರನ ಜೊತೆ ಸೇರಿ ಪುತ್ರನ ಹತ್ಯೆಗೈದ ತಾಯಿ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಂಧ್ರದ ಯುವತಿಗೆ ದೌರ್ಜನ್ಯ ಎಸಗಿದ ಪ್ರಕರಣ ➤ ಪುತ್ತೂರಿನ ಆರೋಪಿಯ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಅ.05: ಇನ್ ಸ್ಟಾಗ್ರಾಮ್‌ ನಲ್ಲಿ ಪರಿಚಯವಾದ ಯುವತಿಗೆ ದೈಹಿಕ ಸಂಬಂಧ ಬೆಳೆಸಿದ್ದಲ್ಲದೇ, ಮಾದುವೆಯಾಗುವುದಾಗಿ ವಂಚಿಸಿ, ಆಕೆಯ ಭಾವ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಬೆದರಿಕೆಯೊಡ್ಡಿದಲ್ಲದೆ ದಲಿತ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ನೊಂದ ಯುವತಿಯೊಬ್ಬರು ಆಂಧ್ರಪ್ರದೇಶದ ಪೊಲೀಸರಿಗೆ ನೀಡಿದ ದೂರಿನಂತೆ ಪುತ್ತೂರಿನ ರಾಜಕೀಯ ಪಕ್ಷದ ಮುಖಂಡರೊಬ್ಬರ ಪುತ್ರನನ್ನು ಬಂಧಿಸಿರುವ ಬಗ್ಗೆ ಶಂಕೆಯಾಗಿದೆ. ಬಂಧಿತ ಆರೋಪಿಯನ್ನು ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಮುದ್ದೋಡಿ ನಿವಾಸಿ ಅಬ್ದುಲ್‌ ಹಮೀದ್‌ ಸಾಲ್ಮರ ಎಂಬವರ ಪುತ್ರ ಮೊಹಮ್ಮದ್‌

ಆಂಧ್ರದ ಯುವತಿಗೆ ದೌರ್ಜನ್ಯ ಎಸಗಿದ ಪ್ರಕರಣ ➤ ಪುತ್ತೂರಿನ ಆರೋಪಿಯ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಮತ್ತಿನಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಯುವಕರ ತಂಡ ➤ ಮಾಡಿದ್ದೇನು ಗೊತ್ತೇ..?!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಗಾಂಜಾ ಮತ್ತಿನಲ್ಲಿ ಮನೆಗೆ ನುಗ್ಗಿದ ಯುವಕರ ತಂಡವೊಂದು ಮನೆ ಮಂದಿಗೆ ತಲವಾರು ತೋರಿಸಿ ಬೆದರಿಸಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಪಚ್ಚನಾಡಿನಲ್ಲಿ ನಡೆದಿದೆ.   ಪಚ್ಚನಾಡಿನಲ್ಲಿ ತಡರಾತ್ರಿ ಘಟನೆ ನಡೆದಿದ್ದು ಫ್ರಾನ್ಸಿಸ್ ಎಂಬುವರ ಮನೆಗೆ ನುಗ್ಗಿ ದಾಂದಲೇ ನಡೆಸಿದೆ. ನಿತಿನ್ ಮತ್ತು ಮಹೇಶ್ ಎಂಬುವರ ತಂಡ ತಲವಾರು ಹಿಡಿದು ನಡೆಸಿರುವ ಘಟನೆ, ಸ್ಥಳೀಯರ ಮೊಬೈಲ್ ನಲ್ಲಿ ಸರೆಯಾಗಿದೆ. ಇನ್ನು ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು

ಗಾಂಜಾ ಮತ್ತಿನಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಯುವಕರ ತಂಡ ➤ ಮಾಡಿದ್ದೇನು ಗೊತ್ತೇ..?!! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ :ಮಹಿಳೆಯ ಚಿನ್ನದ ಸರ ಕಸಿದು ಕಳ್ಳರು ಎಸ್ಕೇಪ್

(ನ್ಯೂಸ್ ಕಡಬ) newskadaba.com ಕಾರ್ಕಳ, ಅ. 05.ಕಾರ್ಕಳದ ಎರ್ಲಪಾಡಿ ಬಳಿಯ ಬುಕ್ಕಿಗುಡ್ಡೆ ಎಂಬಲ್ಲಿ ಮಹಿಳೆಯೋರ್ವರ ಕುತ್ತಿಯಿಂದ ಕಳ್ಳರು ಚೈನ್ ಎಳೆದ ಘಟನೆ ಇಂದು ಬೆಳಗ್ಗೆ ನೆಡೆದಿದೆ. ಬುಕ್ಕಿಗುಡ್ಡೆ ಕಮಲಾ(75) ಎಂಬುವವರು ಶಿವನೆಟ್ಟು ಮಣ್ಣು ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಇಬ್ಬರು ಕಳ್ಳರು ಕಮಲಾ ರವರ ಕುತ್ತಿಯಲ್ಲಿದ್ದ 2 ಪವನ್ ಚೈನ್ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾರೆ. ಕಳ್ಳರ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.  

ಕಾರ್ಕಳ :ಮಹಿಳೆಯ ಚಿನ್ನದ ಸರ ಕಸಿದು ಕಳ್ಳರು ಎಸ್ಕೇಪ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಪು: ಡ್ರಗ್‌ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಪು, ಅ.03: ಕಳೆದ ದಿನದಂದು ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ಆರೋಪದಲ್ಲಿ ಕಾಪು ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರಿನ ಕುಕ್ಕಂಜೆ ರಸ್ತೆ ಬಳಿಯ ಎಲ್‌ವಿಟಿ ಬಸ್‌ ನಿಲ್ದಾಣದ ಸಮೀಪದ ನಿವಾಸಿ ಮೊಹಮ್ಮದ್‌ ಆಲಿ (33) ಹಾಗೂ ಕುಂಜಿಬೆಟ್ಟುವಿನ ಪೆರಂಪಲ್ಲಿ ನಿವಾಸಿ ಶ್ರೀಧರ್ (32) ಎಂದು ಗುರುತಿಸಲಾಗಿದೆ. ಆರೋಪಿಗಳ ತೀವ್ರ ವಿಚಾರಣೆ ನಡೆಸಿದಾಗ ತಾವು ಮಣಿಪಾಲ, ಮಲ್ಪೆಯಲ್ಲಿ ಗಾಂಜಾ ಮಾರಾಡ ಮಾಡಿದ್ದೇವೆ. ಇನ್ನುಳಿದ ಗಾಂಜಾವನ್ನು ಉದ್ಯಾವರದಲ್ಲಿ ಮಾರಾಟ ಮಾಡಲು

ಕಾಪು: ಡ್ರಗ್‌ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ

 (ನ್ಯೂಸ್ ಕಡಬ) newskadaba.com ಬಿ. ಸಿ ರೋಡ್, ಅ. 03. ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಆತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಬಿ. ಸಿ ರೋಡ್ ನಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಯವರ ನೇತೃತ್ವದಲ್ಲಿ ಮೊಂಬತ್ತಿ ಜಾಥಾ ಶುಕ್ರವಾರ ನಡೆಯಿತು.   ಈ ಸಂದರ್ಭದಲ್ಲಿ ಮಾತಾನಾಡಿದ ರಮಾನಾಥ್ ರೈ ರವರು” ಯೋಗಿ ಆದಿತ್ಯ ನಾಥ್ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಯಲ್ಲಿ ವಿಫಲ ಆಗಿದ್ದು ಕೂಡಲೇ ರಾಜೀನಾಮೆ ಕೊಟ್ಟು ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು. ಕೇಂದ್ರ

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top