crime

ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಯುವತಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 29 :ಎರಡು ವಾರಗಳ ಹಿಂದೆ ಉತ್ತರ ಪ್ರದೇಶದ ಹಾಥ್ರಸ್ ಜಿಲ್ಲೆಯಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಗ್ಯಾಂಗ್ ರೇಪ್ ಆಗಿದ್ದ 19 ವರ್ಷದ ದಲಿತ ಯುವತಿ ಇಂದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಲವು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಈ ಯುವತಿ ಇಂದು ಬೆಳಗ್ಗೆ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು. ದೇಹದ ಹಲವು ಕಡೆಗಳಲ್ಲಿ ಗಾಯ, ನಾಲಗೆ ಕತ್ತರಿಸಿ ಹೋಗಿತ್ತು. ಪ್ರಸ್ತುತ ಎಲ್ಲಾ ನಾಲ್ವರು ಆರೋಪಿಗಳು ಜೈಲಿನಲ್ಲಿದ್ದಾರೆ. ದೆಹಲಿಯಿಂದ 200 ಕಿಲೋ […]

ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಯುವತಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತ್ಯು..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆವ್ವ ಬಿಡಿಸುತ್ತೇನೆಂದು ಮಗುವನ್ನೇ ಕೊಂದ ಮಾಂತ್ರಿಕ..!!

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಸೆ. 28: ಮಗುವಿಗೆ ದೆವ್ವ, ಭೂತ ಮೆಟ್ಟಿಕೊಂಡಿದೆ, ಬಿಡಿಸುತ್ತೇನೆ ಎಂದು ಮಂತ್ರವಾದಿಯೊಬ್ಬ 2 ವರ್ಷದ ಕಂದಮ್ಮಳನ್ನೇ ಬಲಿ ಪಡೆದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತ ಮಗು ಪೂರ್ಣಿಕಾ ಎಂದು ಗುರುತಿಸಲಾಗಿದೆ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಅಜ್ಕಿಕ್ಯಾತನಹಳ್ಳಿ ನಿವಾಸಿಗಳಾದ ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ. 2 ವರ್ಷದ ಪೂರ್ಣಿಕಾ ಆಗಾಗ ಬೆಚ್ಚಿ ಬೀಳುತ್ತಿದ್ದಳಂತೆ. ಹಾಗಾಗಿ ಆಕೆಯನ್ನು ಸ್ಥಳೀಯ ಮಂತ್ರವಾದಿ ರಾಕೇಶ್ ಎಂಬಾತನ ಬಳಿ ಕರೆದುಕೊಂಡು ಹೋಗಿದ್ದಾರೆ. ಮಂತ್ರವಾದಿ ರಾಕೇಶ್, ಮಗುಗೆ ದೆವ್ವ

ದೆವ್ವ ಬಿಡಿಸುತ್ತೇನೆಂದು ಮಗುವನ್ನೇ ಕೊಂದ ಮಾಂತ್ರಿಕ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗುತ್ತಿಗಾರು : ಅಕ್ರಮ ಗೋ ಸಾಗಾಟ, ಆರೋಪಿಗಳು ಪೊಲೀಸರ ವಶಕ್ಕೆ.!!

(ನ್ಯೂಸ್ ಕಡಬ) newskadaba.com ಗುತ್ತಿಗಾರು , ಸೆ. 28:  ಗುತ್ತಿಗಾರಿನ ಕಡ್ತಲ್ ಕಜೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಕಳೆದ ದಿನ ರಾತ್ರಿ ಪತ್ತೆ ಹಚ್ಚಲಾಗಿದೆ. ಪಿಕಪ್ ವಾಹನದಲ್ಲಿ ಮೂರು ಗೋವುಗಳನ್ನು ಸಾಗಿಸಲಾಗುತಿತ್ತು. ಕೊಲ್ಲಮೊಗ್ರದಿಂದ ತರಲಾಗಿತ್ತೆನ್ನಲಾಗಿದೆ. ಗುತ್ತಿಗಾರಿನ ಭಜರಂಗದಳದ ಭಗತ್ ಸಿಂಗ್ ಶಾಖೆ ಹಾಗೂ ಹಿಂದೂ ಜಾಗರಣ ವೇದಿಕೆಯವರು ತಡೆ ಹಿಡಿದು ವಿಚಾರಿಸಿದಾಗ ಯಾವುದೇ ದಾಖಲೆಗಳಿಲ್ಲದ್ದು ಕಂಡು ಬಂದಿದೆ. ಬಳಿಕೆ ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿ, ಗೋವು ಮತ್ತು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲಾಗಿದೆ ತಿಳಿದು

ಗುತ್ತಿಗಾರು : ಅಕ್ರಮ ಗೋ ಸಾಗಾಟ, ಆರೋಪಿಗಳು ಪೊಲೀಸರ ವಶಕ್ಕೆ.!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಶಪಡಿಸಿಕೊಂಡ ಡ್ರಗ್ಸ್ ಪೊಲೀಸರಿಂದಲೇ ಮಾರಾಟ..!!

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 27:  160 ಕೆಜಿಯಷ್ಟು ಮಾರಿವಾನಾ ಮಾದಕ ದ್ರವ್ಯವನ್ನು ಜಪ್ತಿ ಮಾಡಿಕೊಂಡ ದೆಹಲಿ ಪೊಲೀಸರು, ಕೇವಲ ಒಂದು ಕೆಜಿಯಷ್ಟು ಪತ್ತೆ ಮಾಡಿರುವುದಾಗಿ ರಿಪೋರ್ಟ್ ಮಾಡಿ, ಮಿಕ್ಕಿದ್ದೆಲ್ಲವನ್ನೂ ಮಾರಾಟ ಮಾಡಿದ್ದಾರೆ. ರಾಜಧಾನಿಯ ಜಹಂಗೀರ್‌ನಗರ ಪ್ರದೇಶದ ಇಬ್ಬರು ಸಬ್‌ ಇನ್ಸ್‌ಪೆಕ್ಟರ್‌ಗಳು ಹಾಗೂ ಇಬ್ಬರು ಕಾನ್ಸ್‌ಸ್ಟೇಬಲ್‌ಗಳು ಸೆಪ್ಟೆಂಬರ್‌ 11ರಂದು ಮಾಡಿದ ರೇಡ್‌ನಲ್ಲಿ 160 ಕೆಜಿ ಮಾರಿವಾನಾ ವಶಕ್ಕೆ ಪಡೆದುಕೊಂಡಿ‌ದ್ದಾರೆ. ಈ ಡ್ರಗ್‌ಗಳನ್ನು ಹಂಚುತ್ತಿದ್ದ ಅನೀಲ್ ಎಂಬಾತನನ್ನು 1.5 ಲಕ್ಷ ಲಂಚ ಪಡೆದು ಪೊಲೀಸರು  ಬಿಟ್ಟುಬಿಟ್ಟಿದ್ದಾರೆ ,ಎಂದು

ವಶಪಡಿಸಿಕೊಂಡ ಡ್ರಗ್ಸ್ ಪೊಲೀಸರಿಂದಲೇ ಮಾರಾಟ..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 27:  ಕೇರಳಕ್ಕೆ ಅಕ್ರಮವಾಗಿ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವರನ್ನು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಸೆ.26ರಂದು ಬಂಧಿಸಿದೆ.     ಪುತ್ತೂರು ತಾಲೂಕು ಸವಣೂರು ಗ್ರಾಮದ ಅಬ್ಬು ಚಾಪಳ್ಳ ಅಲಿಯಾಸ್ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿ.ಸೆ.26ರಂದು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಗಸ್ತು ತಿರುಗುತ್ತಿದ್ದ ವೇಳೆ ವಿಟ್ಲ ಸರಕಾರಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೋರ್ವ ಪ್ಲಾಸ್ಟಿಕ್

ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಸ್ಕ್ ಧರಿಸದಿರುವುದಕ್ಕೆ ಪೊಲೀಸರಿಂದ ದಂಡ ➤ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಭೂಪ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 26:  ಮಾಸ್ಕ್ ಹಾಕದ ಕಾರಣ ಠಾಣೆಗೆ ಕರೆದೊಯ್ದು ದಂಡ ಹಾಕಿದ ಪೊಲೀಸ್ ಪೇದೆಯ ಬೈಕ್ ಅನ್ನೇ ಖದೀಮನೋರ್ವ ಕಳ್ಳತನ ಮಾಡಿದ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಹೊಸನಗರ ಪೊಲೀಸ್ ಠಾಣೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿ ಚೇತನ್ ನನ್ನು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬಂಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದ ಕಾರಣದಿಂದ ಚೇತನ್ ಗೆ ಪೊಲೀಸರು ಠಾಣೆಗೆ ಕರೆದೊಯ್ದು ದಂಡ ವಿಧಿಸಿದ್ದರು. ಇದರಿಂದ ರೊಚ್ಚಿಗೆದ್ದ ಆತ ಪೊಲೀಸ್

ಮಾಸ್ಕ್ ಧರಿಸದಿರುವುದಕ್ಕೆ ಪೊಲೀಸರಿಂದ ದಂಡ ➤ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಭೂಪ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣ ➤ ಐವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಸೆ. 26:   ಹಿರಿಯಡ್ಕ ಪೇಟೆಯಲ್ಲಿ ಹಾಡುಹಾಗಲೇ ನಡೆದ ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಪೊಲೀಸರು ಬಂದಿಸಿದ್ದಾರೆ. ಇನ್ನು ಇಂದು ಮಧ್ಯಾಹ್ನ ನ್ಯಾಯಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.   ಹಿರಿಯಡ್ಕ ಪೇಟೆ ಶ್ರೀ ವೀರಭದ್ರ ದೇವಸ್ಥಾನದ ಸಮೀಪ ರೌಡಿಶೀಟರ್ ಕಿಶನ್ ಹೆಗ್ಡೆ ಯನ್ನು ಸುತ್ತಿಗೆ, ಮಾರಕಾಯುಧಗಳನ್ನು ಹಿಡಿದುಕೊಂಡು ಕಾರಿನ ಮುಂಭಾಗದಿಂದ ಆಗಮಿಸಿದ 4-5 ಮಂದಿಯ ತಂಡ ಏಕಾಏಕಿಯಾಗಿ ಕಾರಿನ ಗಾಜಿಗೆ ಸುತ್ತಿಗೆಯಿಂದ ಹೊಡೆದು ಜಖಂ ಗೊಳಿಸಿತ್ತು. ಅನಂತರ ಕಿಶನ್‌

ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣ ➤ ಐವರು ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 25:  ಸ್ವಂತ ಅಣ್ಣ ಹಾಗೂ ಸಂಬಂಧಿಯಿಂದ 8ನೇ ತರಗತಿ ಅಪ್ರಾಪ್ತೆಯೊಬ್ಬಳು ನಿರಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಆಕೆ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯಲ್ಲಿ ನಡೆದಿದೆ. ಅಪ್ರಾಪ್ತೆಯ ಸಹೋದರ ಹಾಗೂ ಹತ್ತಿರದ ಸಂಬಂಧಿ 17 ವರುಷದ ಹಾಗೂ 16 ವರ್ಷದ ಅಪ್ರಾಪ್ತ ಬಾಲಕರಿಬ್ಬರು ಪದೇ ಪದೇ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇನ್ನು, ಬಾಲಕಿಯ ದೈಹಿಕ ಬದಲಾವಣೆಯನ್ನು ಗಮನಿಸಿದ ಆಕೆಯ ತಾಯಿ ಹಾಗೂ ಅಕ್ಕ ಕೂಡಲೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ

ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ನೆಲ್ಯಾಡಿ ➤ ಪತ್ನಿ, ಚಿಕ್ಕಮ್ಮ ಮೇಲೆ ಆಸಿಡ್ ದಾಳಿ,ಆರೋಪಿ ಪರಾರಿ..!!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 24: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ಎರಚಿದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ 38 ವರುಷ ಪ್ರಾಯದ ಬಿಜು ಎಂಬಾತ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ನೆಲ್ಯಾಡಿ ನಿವಾಸಿ ಬಿಜು ತನ್ನ ಪತ್ನಿ ಶೈನಿ ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ ಮೇಲೆ ಆಸಿಡ್ ದಾಳಿ ನಡೆಸಿದ ಪರಿಣಾಮ

ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ನೆಲ್ಯಾಡಿ ➤ ಪತ್ನಿ, ಚಿಕ್ಕಮ್ಮ ಮೇಲೆ ಆಸಿಡ್ ದಾಳಿ,ಆರೋಪಿ ಪರಾರಿ..!! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಳು ನೆಪವೊಡ್ಡಿ ‘ಆಕೆ’ಗೆ ಆತ ಮಾಡಿದ್ದೇನು ಗೊತ್ತಾ..!!?

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23: 18 ವರ್ಷದ ಹುಡುಗಿಗೆ ಹುಡುಗನೊಬ್ಬ ಲೈಂಗಿಕ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಆತನನ್ನು ಪೋಲಿಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೋಷಕರು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಇದ್ದ ಹುಡುಗಿಯನ್ನು ನೆಪವೊಡ್ಡಿ ಕರೆದೊಯ್ದ ಹುಡುಗ ಆಕೆಗೆ ಕಿರುಕುಳ ನೀಡಿದ್ದಾನೆ. ಇದನ್ನು ನೋಡಿದ ನೆರೆಹೊರೆಯವನೊಬ್ಬ ಪ್ರಶ್ನಿಸಿದಾಗ ಆತನ ಬಳಿ ಕೆಳಗೆ ಬಿದ್ದ ಆಕೆಗೆ ಸಹಾಯ ಮಾಡುತ್ತಿರುವುದಾಗಿ ಸುಳ್ಳು ಹೇಳಿದ್ದಾನೆ. ಬಳಿಕ ಮನೆಗೆ ಬಂದ ಹುಡುಗಿಯ ಮೈ ಮೇಲೆ ಗಾಯಗಳನ್ನು ಕಂಡು ಆಕೆಯನ್ನು ಮನೆಯವರು

ಸುಳ್ಳು ನೆಪವೊಡ್ಡಿ ‘ಆಕೆ’ಗೆ ಆತ ಮಾಡಿದ್ದೇನು ಗೊತ್ತಾ..!!? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top